ಬೆಂಗಳೂರಿನ (Bengaluru) ಕೆಲ ಭಾಗಗಳಲ್ಲಿ ಜಿಟಿ ಜಿಟಿ ಮಳೆ(Rainfall)ಯಾಗಲಿದೆ. ಕಳೆದ ಮೂನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆ ಜೊತೆಗೆ ಶೀತಗಾಳಿ ಸಹ ಬೀಸುತ್ತಿರುವ ಪರಿಣಾಮ ಚಳಿ ಪ್ರಮಾಣ ಸಹ ಏರಿಕೆಯಾಗಿದೆ. ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ 19 ಮಿ.ಮೀ.ನಷ್ಟು ಮಳೆಯಾಗಿದೆ. ವಿಮಾನ ನಿಲ್ದಾಣ ಭಾಗದಲ್ಲಿ 10.4 ಮಿ.ಮೀ., ಹೆಚ್ಎಎಲ್ ನಲ್ಲಿ 15.6 ಮಿ.ಮೀ.ನಷ್ಟು ಮಳೆಯಾಗಿದೆ. ಇಂದು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು …
Read More »ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ
ಬೆಳಗಾವಿ ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …
Read More »ದೇವೇಗೌಡರ ಹಾಗೂ ಕುಮಾರಸ್ವಾಮಿ ಹೆಸರು ಹೇಳಿದಂತೆ ಓಡಿ ಬಂದು ಒತ್ತೋರು ಯಾರೂ ಇಲ್ಲ. :
ಹಾಸನ: ಜನವರಿಯಲ್ಲಿ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ (Council Election) ಘೋಷಣೆ ಹಿನ್ನೆಲೆ ಜಿಲ್ಲೆಯ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಅಧಿಕೃತ ನಿವಾಸದಲ್ಲಿ ಜೆಡಿಎಸ್ ಶಾಸಕರು, ಮುಖಂಡರು, ಕಾರ್ಯಕರ್ತರ ಸಭೆ (JDS Meeting) ನಡೆಸಿದರು. ಅಭ್ಯರ್ಥಿ ಆಯ್ಕೆ ಸಂಬಂಧ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ(H. D. Deve Gowda), ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರುಗಳಾದ ಎಚ್.ಡಿ.ರೇವಣ್ಣ, ಕೆ.ಎಸ್.ಲಿಂಗೇಶ್, ಮಾಜಿಶಾಸಕರು, ಜಿ.ಪಂ. ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ಟಿಕೆಟ್ ಗಾಗಿ …
Read More »ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ದೆಹಲಿ: ಇಂದು (ನವೆಂಬರ್ 13, ಶನಿವಾರ) ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಒಂಬತ್ತನೇ ದಿನವೂ ಇಂಧನ ದರ (Fuel Price) ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆ ಬಳಿಕ ಹಲವೆಡೆ ಇಂಧನ ದರದಲ್ಲಿ ಕೊಂಚ ಇಳಿಕೆ ಆಗಿತ್ತು. ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್ (Petrol …
Read More »ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಶೆಟ್ಟರ್ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣ
ಬೆಂಗಳೂರು: ಮಾಜಿ ಸಿಎಂ, ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆ ಶೆಟ್ಟರ್ ದೆಹಲಿ ಪ್ರಯಾಣ ಕುತೂಹಲಕ್ಕೆ ಕಾರಣವಾಗಿದೆ. ಏಕಾಏಕಿ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕುರಿತು ತೀವ್ರ ಚರ್ಚೆ ನಡೆದಿರುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಹೈಕಮಾಂಡ್ ಶೆಟ್ಟರ್ ಗೆ ಬುಲಾವ್ ನೀಡಿದೆ ಎನ್ನಲಾಗುತ್ತಿದೆ. ಅಲ್ಲದೇ …
Read More »ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರ ಕಳ್ಳತನ ಮಾಡಿದ ಬಾಲಕನನ್ನು ಪೊಲೀಸರು ಬಂಧಿಸಿ, ಕಾರ ವಶಕ್ಕೆ
ಬೆಳಗಾವಿ ನೆಹರು ನಗರದಲ್ಲಿರುವ ಡಿ-ಮಾರ್ಟ್ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರ ಕಳ್ಳತನ ಮಾಡಿದ ಬಾಲಕನನ್ನು ಪೊಲೀಸರು ಬಂಧಿಸಿ, ಕಾರನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಇನಸ್ಪೆಕ್ಟರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಬಾಲಕನನ್ನು ಕೇವಲ 8 ದಿನಗಳಲ್ಲಿ ಪತ್ತೆ ಮಾಡಿ ಆತನ ವಶದಲ್ಲಿದ್ದ ಸುಮಾರು 50,000 ರೂ. ಕಿಮ್ಮತ್ತಿನ ಒಂದು ಮಾರುತಿ 800 ಕಾರ್ ವಶಪಡಿಸಿಕೊಳ್ಳಲಾಗಿದೆ. ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರ್ ಪಡಿಸಿದ್ದು, …
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ
M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …
Read More »ಲಸಿಕೆಯನ್ನು ಪಡೆದರೆ ಎಲ್ಇಡಿ ಟಿವಿ, ಫ್ರಿಜ್, ವಾಷಿಂಗ್ ಮೆಷಿನ್ ಗೆಲ್ಲುವ ಅವಕಾಶ
ಪುಣೆ, ನವೆಂಬರ್ 12: ಇತ್ತೀಚೆಗೆ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾದರೂ ಕೆಲ ಪ್ರದೇಶಗಳಲ್ಲಿ ಲಸಿಕೆ ಬಗ್ಗೆ ಭಯವಿದೆ. ಹೀಗಾಗಿ ಜನ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಾರೆ. ಲಸಿಕೆಯ ಬಗ್ಗೆ ಅಪನಂಬಿಕೆ ಇರುವಂತ ಸ್ಥಳದಲ್ಲಿ ಮಹಾರಾಷ್ಟ್ರದ ಚಂದ್ರಾಪುರದ ನಗರ ಕೂಡ ಒಂದು. ಇಲ್ಲಿ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ ತೀವ್ರ ಕಡಿಮೆ ಇರುವುದರಿಂದ ನಾಗರಿಕ ಸಂಸ್ಥೆ ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ಸಾರ್ವಜನಿಕರನ್ನು ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಆಕರ್ಷಿಸಲು ಸಂಸ್ಥೆ ಮುಂದಾಗಿದೆ. ಲಸಿಕೆ ಹಾಕಿಸಿಕೊಂಡವರಿಗೆ …
Read More »ಬಿಟ್ಕಾಯಿನ್ ಕೇಸ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್ಮೆಂಟ್ ತರ ಇದೆ.: ಪ್ರಿಯಾಂಕ್ ಖರ್ಗೆ
ಬಿಟ್ಕಾಯಿನ್ ಕೇಸ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್ಮೆಂಟ್ ತರ ಇದೆ. ಪ್ರಕರಣದಲ್ಲಿ ನಾವೂ ಇದೀವಿ, ನೀವೂ ಇದೀರಿ. ಎಲ್ಲರೂ ಸೆಟ್ಲ್ಮೆಂಟ್ ಮಾಡಿಕೊಳ್ಳೋಣ ಬನ್ನಿ ಅನ್ನುವಂತಿದೆ. ಈ ಪ್ರಕರಣ ಅಷ್ಟು ಮುಖ್ಯವಲ್ಲ ಎಂದು ಸಿಎಂ ಹೇಳುತ್ತಾರೆ. ಹಾಗಾದ್ರೆ ಪ್ರಧಾನಿ ಮೋದಿ ಬಳಿ ಹೋಗಿ ಏಕೆ ಚರ್ಚಿಸಿದ್ರು ಎಂದು ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬಿಟ್ ಕಾಯಿನ್ ಕಿತ್ತಾಟಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷದ ವಿರುದ್ಧ ಕಾಂಗ್ರೆಸ್ …
Read More »ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ
ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ …
Read More »
Laxmi News 24×7