ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದ ಅವರು, ‘ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳು ಹಲವು ವರ್ಷಗಳಿಂದ ಬಾಕಿ ಇದ್ದವು.
Read More »ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಾದ ಜೀವಕ್ಕೆ ಸೊಸೆ ಕಾಟ
ಗದಗ: ಅದು ಇಂದೋ ನಾಳೆ ಬಿದ್ದೋಗೋ ಜೀವ. ಇಳಿ ವಯಸ್ಸಿನಲ್ಲಿ ನೆಮ್ಮದಿಯಿಂದ ಇರಬೇಕಾದ ಜೀವಕ್ಕೆ ಸೊಸೆ ಕಾಟ ವಿಪರೀತವಾಗಿದೆ. ಹೀಗಾಗಿ ಆ ಅಜ್ಜಿ ಈ ಲೋಕದ ಜೀವನವೇ ಬೇಡ ಅಂತ ಕೆರೆಗೆ ಹಾರಿದ್ಲು. ಆದ್ರೆ ಅಜ್ಜಿಯ ಅದೃಷ್ಟ ಗಟ್ಟಿ ಇತ್ತೂ ಅಂತ ಕಾಣಿಸುತ್ತೆ. ಅದೇ ಸಮಯಕ್ಕೆ ಬಂದ ಬೋಟಿಂಗ್ ಸಿಬ್ಬಂದಿ ಆಪತ್ಬಾಂಧವರಾಗಿದ್ದಾರೆ. ಮುಳುಗುತ್ತಿದ್ದ ಅಜ್ಜಿಯನ್ನ ರಕ್ಷಿಸಿ ದಡಸೇರಿಸಿದ್ದಾರೆ. ಆದ್ರೆ ಬದುಕುಳಿದ ಆ ಅಜ್ಜಿ ಬಿಚ್ಚಿಟ್ಟ ತನ್ನ ಆತ್ಮಹತ್ಯೆಯ ಯತ್ನದ ರಹಸ್ಯ …
Read More »ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ-ಬಿ.ಸಿ. ನಾಗೇಶ್
ಬೆಂಗಳೂರು: ಸರ್ಕಾರಿ ಶಾಲೆಗಳು ಮತ್ತು ಕನ್ನಡ ಕಲಿಕೆ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಿದೆ ಅದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸುಸಜ್ಜಿತವಾದ ಶಾಲಾ ಸಂಕೀರ್ಣ ನಿರ್ಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣ ಅಗತ್ಯವಿದೆ. ಅದಕ್ಕೆ ಪೂರಕವಾಗಿ …
Read More »ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ವಿಧಾನಸಭಾ ಉಪಚುನಾವಣೆಯ ಮತಎಣಿಕೆ ನಾಳೆ
ಹಾವೇರಿ : ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ವಿಧಾನಸಭಾ ಉಪಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಮತ ಎಣಿಕೆಗೆ ಹಾವೇರಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ತಿಳಿಸಿದ್ದಾರೆ. ಹಾವೇರಿ ಸಮೀಪದ ದೇವಗಿರಿ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಬೆಳಗ್ಗೆ 7 ಗಂಟೆ 30 ನಿಮಿಷಕ್ಕೆ ಸ್ಟ್ರಾಂಗ್ ರೋಮ್ ಓಪನ್ ಮಾಡಲಾಗುತ್ತದೆ. ಮೊದಲು ಅಂಚೆ ಮತ್ತು ಸೇವಾ ಮತಎಣಿಕೆ ಮಾಡಲಾಗುತ್ತದೆ. …
Read More »ಗೋವಾದ ಕ್ಯಾಸಿನೋದಲ್ಲಿ ಜೂಜಾಟದಿಂದ ಬಂದ ಹಣಕ್ಕಾಗಿಯೇ ನವನಗರದ ಬಾಲಕಿ ಅಪಹರಣ ನಡೆದಿರುವುದು ಬೆಳಕಿಗೆ ಬಂದಿದೆ.
ಬಾಗಲಕೋಟೆ: ಗೋವಾದ ಕ್ಯಾಸಿನೋದಲ್ಲಿ ಜೂಜಾಟದಿಂದ ಬಂದ ಹಣಕ್ಕಾಗಿಯೇ ನವನಗರದ ಬಾಲಕಿ ಅಪಹರಣ ನಡೆದಿರುವುದು ಬೆಳಕಿಗೆ ಬಂದಿದೆ. ಅಕ್ಟೋಬರ್ 27ರಂದು ನವನಗರದ ಸೆಕ್ಟರ್ ನಂಬರ 61ರಲ್ಲಿ ಕೃತಿಕಾ ಕೊಡಗಾನೂರ (7) ಎಂಬ ಬಾಲಕಿಯನ್ನು ಅಪಹರಣ ಮಾಡಲಾಗಿತ್ತು. ಅಪಹರಣ ಆಗಿರುವ ಬಾಲಕಿ ಸಹೋದರ ಮಾವ ಅನಿಲ ಎಂಬುವನು ಗೋವಾಗೆ ಹೋಗಿ ಕ್ಯಾಸಿನೋದಲ್ಲಿ ಅಂದಾಜು 45 ಲಕ್ಷ ರೂಪಾಯಿಗಳು ತೆಗೆದುಕೊಂಡು ಬಂದಿದ್ದನು. ಅಪಹರಣಕ್ಕೆ ಪ್ಲ್ಯಾನ್ ಮಾಡಿದ ಪ್ರಮುಖ ಆರೋಪಿ ಭೀರಪ್ಪ ಬೂದಿಹಾಳ ಎಂಬುವನು ಅನಿಲ ಜೊತೆಗೆ …
Read More »ಉತ್ತರ ಕರ್ನಾಟಕ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನೆಡೆಯಾಗಿದೆ. ಹೀಗಾಗಿ, ಪ್ರತ್ಯೇಕ ರಾಜ್ಯದ ಕೂಗು ಸದ್ಯಕ್ಕೆ ಬೇಕಾಗಿಲ್ಲ.
ಬಾಗಲಕೋಟೆ : ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಆದಾಗ ಪ್ರತ್ಯೇಕ ರಾಜ್ಯದ ಬೇಡಿಕೆ ಕೂಗು ಇರಲಿದೆ. ಈಗ ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿದ್ದೇನೆ. ಹೀಗಾಗಿ, ಆ ವಿಚಾರ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು. ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಹೀಗಾಗಿ, ಉತ್ತರ ಕರ್ನಾಟಕ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ …
Read More »ದೇಶಾಧ್ಯಂತ ಪಾದಯಾತ್ರೆ ಕೈಗೊಂಡ ಮಹಾರಾಷ್ಟ್ರದ ಯುವಕ
ಪ್ಲಾಸ್ಟಿಕ್ ಮುಕ್ತ ಭಾರತ, ಗುರುಕುಲ ವ್ಯವಸ್ಥೆ ಪುನರ್ ಆರಂಭ ಹಾಗೂ ದೇಶದಲ್ಲಿ ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಬರಬೇಕು ಎಂಬ ಉದ್ದೇಶದಿಂದ ಮಹಾರಾಷ್ಟ್ರದ ಯುವಕನೊರ್ವ ದೇಶಾಧ್ಯಂತ ಪಾದಯಾತ್ರೆ ಕೈಗೊಂಡಿದ್ದಾನೆ. ಸಧ್ಯ ಬೆಳಗಾವಿಗೆ ಆಗಮಿಸಿರುವ ಈ ಯುವಕನಿಗೆ ಕನ್ನಡಪರ ಸಂಘಟನೆಗಳು ಆತ್ಮೀಯವಾಗಿ ಬರಮಾಡಿಕೊಂಡಿವೆ. ಹೌದು ನೀವು ನೋಡುತ್ತಿರುವ ಈ ಯುವಕನ ಹೆಸರು ರೋಹನ್ ಅಗರವಾಲ್ ಅಂತಾ. ಈತ ಮಹಾರಾಷ್ಟ್ರದ ನಾಗ್ಪುರದವನು. ಇನ್ನು ಕೇವಲ 19 ವರ್ಷ ವಯಸ್ಸು. ತನ್ನ ಕಾಲೇಜು, ತನ್ನ ಮನೆ …
Read More »ಪುನೀತ್ ನಿಧನದ ಬಳಿಕ ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್ಗೆ ರೋಗಿಗಳ ದೌಡಾ
: ಮಂಡ್ಯ: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಠಾತ್ ನಿಧನ ಜನರ ಆತಂಕಕ್ಕೆ ಕಾರಣವಾಗಿದೆ. ಪುನೀತ್ ನಿಧನದ ಬಳಿಕ ಆತಂಕದಿಂದಲೇ ಆಸ್ಪತ್ರೆಯತ್ತ ಜನ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಬರುವ ಹೃದಯ ಸಂಬಂಧಿ ರೋಗಿಗಳ ಸಂಖ್ಯೆ 1ಕ್ಕಿಂತ 3 ಪಟ್ಟು ಹೆಚ್ಚಾಗತೊಡಗಿದೆ. : ಬೆಂಗಳೂರಿನ ಜಯದೇವ, ಮಂಗಳೂರು.. ಸೇರಿದಂತೆ ಮಂಡ್ಯದ ಪ್ರಿಯದರ್ಶಿನಿ ಹಾರ್ಟ್ ಕೇರ್ ಸೆಂಟರ್ಗೆ ರೋಗಿಗಳ ದೌಡಾಯಿಸಿದ್ದಾರೆ. ಹೃದ್ರೋಗ ತಜ್ಞ ಡಾ. ಪ್ರಶಾಂತ್ ಬಳಿ ಚಿಕಿತ್ಸೆ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. …
Read More »18 ತಿಂಗಳ ಬಳಿಕ ವಿಮಾನ ಕಾರ್ಯಾಚರಣೆ ಆರಂಭಿಸಿದ ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್-1
ಹೊಸದಿಲ್ಲಿ: ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ಹದಿನೆಂಟು ತಿಂಗಳ ಬಳಿಕ ಮೊದಲ ಬಾರಿಗೆ ಕಾರ್ಯಾರಂಭ ಮಾಡಿದೆ. ರವಿವಾರ ಸಂಜೆ 6 ಗಂಟೆವರೆಗೆ 133 ವಿಮಾನಗಳು ಟೇಕಾಫ್ ಅಥವಾ ಲ್ಯಾಂಡಿಗ್ ಆಗಿವೆ. ಇಡೀ ದಿನ 200ಕ್ಕೂ ಹೆಚ್ಚು ವಿಮಾನಗಳು ಮೊದಲ ದಿನ ಕಾರ್ಯಾಚರಣೆ ಮಾಡಿವೆ ಎಂದು ದೆಹಲಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಡಿಐಎಲ್ಎಲ್) ಪ್ರಕಟಿಸಿದೆ. “ಇಂಡಿಗೊ ಮತ್ತು ಸ್ಪೈಸ್ ಜೆಟ್ ವಿಮಾನಗಳೊಂದಿಗೆ ಟರ್ಮಿನಲ್-1ರಲ್ಲಿ ಮೊದಲ ಬಾರಿಗೆ 18 …
Read More »ಅಪ್ಪು ನೋಡಿಕೊಳ್ಳುತ್ತಿದ್ದ 1800ವಿದ್ಯಾರ್ಥಿಗಳ ವ್ಯಾಸಂಗದ ಖರ್ಚನ್ನು ಇನ್ನು ಮುಂದೆ ಖ್ಯಾತ ತಮಿಳು ನಟ ವಿಶಾಲ ನೋಡಿಕೊಳ್ಳುತ್ತಾರೆ..!
ಬೆಂಗಳೂರು: ನಟ ವಿಶಾಲ್ ಅವರ ನಿರ್ಧಾರದಿಂದ ಒಬ್ಬ ತಂದೆಯಾಗಿ ಹೆಮ್ಮೆ ಆಗ್ತಿದೆ. ಮಗನ ಕಾರ್ಯಕ್ಕೆ ನಾನು ನೆರವು ನೀಡ್ತೀನಿ.. ಪುನೀತ್ ದೂರ ಆಗಿರುವುದು ನನಗೆ ವೈಯಕ್ತಿಕ ನಷ್ಟ ಎಂದು ವಿಶಾಲ್ ತಂದೆ ಜಿ.ಕೆ ರೆಡ್ಡಿ ಹೇಳಿದ್ದಾರೆ. ಮಾತನಾಡಿದ ಜಿ.ಕೆ ರೆಡ್ಡಿ, ಪುನೀತ್ರನ್ನು ಭೇಟಿಯಾದಾಗ 80 ವರ್ಷ ಆದ್ರು ನೀವು ಇಷ್ಟು ಫಿಟ್ ಆಗಿದ್ದೀರಿ, ನಿಮ್ಮ ಸಿಕ್ರೇಟ್ ಏನು ಅಂತ ಕೇಳಿದ್ರು. ಆಗ ನಾನು ಹೇಳಿದ್ದೆ, ನೀವು ಕೂಡ ವರ್ಕೌಟ್ ಮಾಡೋವಾಗ …
Read More »
Laxmi News 24×7