ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ನೀಡಿದೆ. ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ …
Read More »ದೀಪಾವಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿಗೆ ಮಾತ್ರ ಅವಕಾಶ
ಬೆಂಗಳೂರು ಅಕ್ಟೋಬರ್ 30: ದೀಪದಿಂದ ದೀಪ ಹಚ್ಚೋ ದೀಪಾವಳಿ ಹಬ್ಬ ಬಂದೇ ಬಿಡ್ತು. ಕೊರೊನಾ ಕಾರಣದಿಂದ ಸುಮಾರು ಎರಡು ವರ್ಷವೂ ದೀಪಾವಳಿ ಹಬ್ಬವನ್ನು ಬಹುತೇಕ ಜನರು ಆಚರಿಸಲಾಗಲಿಲ್ಲ. ಆದರೀಗ ಅಧಿಕ ಜನ ದೀಪಾವಳಿ ಹಬ್ಬವನ್ನು ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಹೀಗಾಗಿ ಈ ಬಾರಿ ದೀಪಾವಳಿ ಹಬ್ಬ ಅತ್ಯಂತ ಸಡಗರ ಸಂಭ್ರಮದಿಂದ ಕೂಡಿರುವುದರಲ್ಲಿ ಯಾವ ಅನುಮಾನವೇ ಇಲ್ಲ. ಆದರೆ ಹಬ್ಬದ ಆಚರಣೆಯಲ್ಲಿ ಮೈಮರೆತು ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. …
Read More »ಅಪ್ಪುವಿನ ಸಾವಿಗೆ ಕಾರಣ ಇದೇ ಎಂದ ವೈದ್ಯರು: ಇದು ಯುವ ಜನರಿಗೆ ಎಚ್ಚರಿಕೆಯ ಘಂಟೆನಾ?
ಅಕ್ಟೋಬರ್ 29 ರ ಶುಕ್ರವಾರದಂದು ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ಮರಣವು ಇಡೀ ಕರ್ನಾಟಕಕ್ಕೆ ಆಘಾತವನ್ನುಂಟು ಮಾಡಿದೆ. ಕೇವಲ 46 ವರ್ಷ ವಯಸ್ಸಿನ ನಟ, ಶುಕ್ರವಾರ ಜಿಮ್ ಗೆ ಹೋಗುವ ಮೊದಲು ಕೊಂಚ ಸುಸ್ತಿನ ಬಗ್ಗೆ ಬಗ್ಗೆ ಹೇಳಿಕೊಂಡಿದ್ದರು ಮತ್ತು ಅವರು ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ. ಪುನೀತ್ ರಾಜ್ಕುಮಾರ್ ಫಿಟ್ನೆಸ್ ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಕುರಿತು ಯಾವಾಗಲೂ ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಅಪ್ಪು …
Read More »ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ
ಎಂ.ಕೆ.ಹುಬ್ಬಳ್ಳಿ :ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಿತ್ತೂರು ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆ ಕೆರೆ ಕಡೆಗೆ ಹೋಗಿದ್ದ ಇಬ್ಬರು ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಈ ವೇಳೆ ಈಜಲು ಬಾರದೇ ಇಬ್ಬರು ನೀರಿನಲ್ಲಿಯೇ ಮುಳುಗಿದ್ದು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳಿಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆ ಶೋಧ ಕಾರ್ಯ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿಯ ಶವವನ್ನು ನೀರಿನಿಂದ …
Read More »: ಮಣ್ಣಲ್ಲಿ ಮಣ್ಣಾದ ಪುನೀತ್ ರಾಜ್ ಕುಮಾರ್
ಬೆಂಗಳೂರು : ಹೃದಯಾಘಾತದಿಂದ ನಿಧನಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಯ ಪಕ್ಕದಲ್ಲೇ ಈಡಿಗ ಸಂಪ್ರದಾಯದಂತೆ ನಡೆದಿದೆ. ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರ ಸ್ಟೇಡಿಯಂನಿಂದ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋ ತಲುಪಿತು. ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಮಾರ್ ಕುಟುಂಬದವರು ಬಂಧುಗಳು ಮತ್ತು ಗಣ್ಯರು …
Read More »ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ರೆಡ್
ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ರೆಡ್: ದಾಳಿಯಲ್ಲಿ 5 ಲಕ್ಷಕ್ಕೂ ಅಧಿಕ ನಗದು ಹಣ ವಶಕ್ಕೆ.* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಕೆಲಸ ಕಾರ್ಯಗಳಿಗೆ ಬಂದಂತಹ ಸಾರ್ವಜನಿಕರಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ, ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ …
Read More »ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಮತದಾನ; ಅಲ್ಲಲ್ಲಿ ಕಾರ್ಯಕರ್ತರ ನಡುವೆ ಗಲಾಟೆ
ವಿಜಯಪುರ/ ಹಾವೇರಿ; ಇವತ್ತು ಸಿಂದಗಿ ಮತ್ತು ಹಾನಗಲ್ (Sindagi, Hangal By Election) ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಬೆಳಗ್ಗೆ ನೀರಸವಾಗಿ ಮತದಾನ ಕಂಡು ಬಂದ್ರೂ 10 ಗಂಟೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸುತ್ತಿದ್ದಾರೆ. ಗಂಟೆಯಿಂದ ಗಂಟೆಗೆ ಶೇಕಡಾವಾರು ಮತದಾನ ಪ್ರಮಾಣ ಸಹ ಏರಿಕೆಯಾಗುತ್ತಿದೆ. ಜೊತೆಗೆ ಮತದಾನ (Voting)ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿವೆ. ಹಾನಗಲ್ ವಿಧಾನಸಭಾ ಕ್ಷೇತ್ರದ ಮೂರು ಬೂತ್ ಗಳಲ್ಲಿ ಇವಿಎಂ …
Read More »ದೊಡ್ಮನೆ ಹುಡುಗ ಸಿನಿಮಾ ಸಂದರ್ಭದಲ್ಲಿ ಅಕ್ಕಾ ನಿಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು.
ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ನೋವನ್ನು ಅಭಿಮಾನಿಯಾಗಿ ನನಗೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಎಲ್ಲ ಅಭಿಮಾನಿಗಳಿಗೂ ಕೂಡ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದರೆ ವಿಧಿಯಾಟದ ಎದುರು ಯಾರೂ ಏನೂ ಮಾಡಲು ಆಗುವುದಿಲ್ಲ. ಎಲ್ಲರೂ ಶಾಂತ ರೀತಿಯಿಂದ ಇರ್ರಿ, ಪುನೀತ್ ರಾಜ್ಕುಮಾರ್ ಅವರು ಎಲ್ಲಿಯೂ ಹೋಗಿಲ್ಲ. ಅವರು ನಮ್ಮ ನಿಮ್ಮ ಮಧ್ಯದಲ್ಲಿಯೇ ಇದ್ದಾರೆ. ಅವರ ಒಳ್ಳೆಯ ಕಾರ್ಯಗಳು, ಗುಣ, ಸಂಸ್ಕøತಿ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಅವರು ಅಸ್ತಂಗತವಾಗಿಲ್ಲ, ಅಮರರಾಗಿದ್ದಾರೆ ನಮ್ಮ ಜೊತೆಯೇ ಇದ್ದಾರೆ …
Read More »ಶ್ರಮಿಕ ರತ್ನ ಪ್ರಶಸ್ತಿ ಸಿಗುವ ಮೂಲಕ ತಂದೆ-ಮಕ್ಕಳು ಅಪರೂಪದ ಸಾಧನೆಗೆ ಸಾಕ್ಷಿ
ಅಂದು ತಂದೆಗೆ ಶ್ರಮಿಕ ರತ್ನ ಪ್ರಶಸ್ತಿ, ಇಂದು ಪುತ್ರ ಪತ್ರಕರ್ತ ಡಿ.ವಿ.ಕಮ್ಮಾರಗೂ ಕೂಡಾ ಅದೇ ಶ್ರಮಿಕ ರತ್ನ ಪ್ರಶಸ್ತಿ ಸಿಗುವ ಮೂಲಕ ತಂದೆ-ಮಕ್ಕಳು ಅಪರೂಪದ ಸಾಧನೆಗೆ ಸಾಕ್ಷಿಯಾಗಿದ್ದಾರೆ. ಹೌದು ಖಾನಾಪೂರ ತಾಲೂಕಿನ ಅವರೋಳ್ಳಿ ಗ್ರಾಮದ ವೀರಭದ್ರ ಕಮ್ಮಾರ ಅವರಿಗೆ ಎರಡು ವರ್ಷಗಳ ಹಿಂದೆಯಷ್ಟೇ ಮುಷ್ಠಿ ಬೀಗದ ಆವಿಷ್ಕಾರಕ್ಕಾಗಿ ಅಕ್ಷರ ತಾಯಿ ಲೂಯಿ ಸಾಲ್ಡಾನ್ ಸೇವಾ ಸಂಸ್ಥೆ ಕೊಡಮಾಡುವ ಶ್ರಮಿಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿತ್ತು. ಈಗ ಈ ವರ್ಷದ …
Read More »ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್ ರಾಜ್ಕುಮಾರ್ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.
Read More »
Laxmi News 24×7