ಚಿಕ್ಕೋಡಿ/ಬೆಳಗಾವಿ: ಪರಿಹಾರ ನೀಡುವಂತೆ ಆಗ್ರಹಿಸಿ ಕೃಷ್ಣಾ ನದಿ ತೀರದ ಪ್ರವಾಹ ಸಂತ್ರಸ್ಥರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಕೃಷ್ಣಾ ತೀರದ ಜುಗುಳ, ಮಂಗಾವತಿ, ಶಹಾಪುರ, ಮಳವಾಡ ಗ್ರಾಮಗಳ ಸಂತ್ರಸ್ಥರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರವಾಹ ಬಂದು ಹೋಗಿ ಮೂರು ತಿಂಗಳು ಕಳೆದರೂ ಸರ್ಕಾರ ಸಂತ್ರಸ್ಥರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಬಂದಾಗ ಮನೆಗಳನ್ನು ಕಳೆದುಕೊಂಡಿದ್ದೇವೆ. ಇದುವರೆಗೆ ಸರ್ಕಾರದ ಪರಿಹಾರ ಬಂದಿಲ್ಲ. …
Read More »ಸಿಂದಗಿ, ಹಾನಗಲ್ಗೆ ಇಂದು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ವಿಜಯಪುರ/ಹಾವೇರಿ: ರಾಜ್ಯದಲ್ಲಿ ಉಪಚುನಾವಣಾ ಕದನ ಜೋರಾಗಿದೆ. ಸಿಂದಗಿ, ಹಾನಗಲ್ ಕ್ಷೇತ್ರಗಳಿಂದ ಮೂರೂ ಪಕ್ಷದ ಅಭ್ಯರ್ಥಿಗಳು ಫೈನಲ್ ಆಗಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ್ ಸಜ್ಜನರ್, ಕಾಂಗ್ರೆಸ್ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ನಿಂದ ನಿಯಾಜ್ ಶೇಖ್ ಕಣದಲ್ಲಿದ್ರೆ. ಇತ್ತ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆಸ್ನಿಂದ ಅಶೋಕ್ ಮನಗೂಳಿ, ಜೆಡಿಎಸ್ನಿಂದ ನಾಜಿಯಾ ಅಂಗಡಿ ಸ್ಪರ್ಧೆಗಿಳಿದಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದರಿಂದ ಇಂದು ಬಿಜೆಪಿ …
Read More »ಸಿಎಂ ಬೊಮ್ಮಾಯಿ ‘ದೆಹಲಿ ಯಾತ್ರೆ’.. ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ
ಬೆಂಗಳೂರು: ಇವತ್ತು ಸಿಎಂ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಹೈಕಮಾಂಡ್ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ …
Read More »ಬೆಂಗಳೂರಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ: ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ
ಬೆಂಗಳೂರು: ನಗರದಲ್ಲಿ ಮತ್ತೊಂದು ಕಟ್ಟಡ ಕುಸಿದುಬಿದ್ದ ಘಟನೆ ನಡೆದಿದೆ. ನಗರದ ರಾಮಮೂರ್ತಿ ನಗರ ಬಳಿಯ ಕಸ್ತೂರಿ ನಗರದಲ್ಲಿ ಘಟನೆ ನಡೆದಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಸಿಲ್ಲ. ಇಂದು ಏಕಾಏಕಿ ಮೂರಂತಸ್ತಿನ ಕಟ್ಟಡ ಕುಸಿದುಬಿದ್ದಿದೆ. ಬೆಳಗ್ಗೆಯೇ ಕಟ್ಟಡ ವಾಲಿತ್ತು ಎನ್ನಲಾಗಿದೆ. ಹೀಗಾಗಿ ಕಟ್ಟಡ ವಾಲುತ್ತಿದ್ದಂತೆಯೇ ಮನೆಗಳಲ್ಲಿ ಇದ್ದವರನ್ನ ತಕ್ಷಣವೇ ತೆರವುಗೊಳಿಸಲಾಗಿದೆ. ಹೀಗಾಗಿ ಕಟ್ಟಡ ಕುಸಿದರೂ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ರಾಮಮೂರ್ತಿ ನಗರ ಪೊಲೀಸರು ದೌಡಾಯಿಸಿದ್ದಾರೆ.
Read More »B.S.Y. ಆಪ್ತನ ಮನೆ ಮೇಲೆ ಐಟಿ ರೇಡ್
ಶಿಕಾರಿಪುರ : ‘ನನ್ನ ಆಪ್ತ ಸಹಾಯಕ ಉಮೇಶ್ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ‘ನಾಳೆ ಅಧಿಕಾರಿಗಳು ಐಟಿ ದಾಳಿಯ ಕುರಿತು ಮಾಹಿತಿ ನೀಡಲಿದ್ದಾರೆ.ಆ ಬಳಿಕ ನಾನು ಉತ್ತರ ನೀಡುತ್ತೇನೆ. ಯಾರೇ ತಪ್ಪು ಮಾಡಿದರು ಐಟಿ ಅಧಿಕಾರಿಗಳು ಬಿಡುವುದಿಲ್ಲ, ಅವರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ’ …
Read More »ಮದುವೆಯಾದ 5 ತಿಂಗಳಿಗೆ ಜೀವ ಚೆಲ್ಲಿದ ನವವಿವಾಹಿತೆ.. ಸಾವಿನ ಸುತ್ತ ಅನುಮಾನದ ಹುತ್ತ
ಗದಗ: ಅವರದ್ದು ಕಿತ್ತು ತಿನ್ನುವ ಬಡತನ, ಮಗಳು ಚೆನ್ನಾಗಿ ಇರಲಿ ಎಂದು ಸ್ಥಿತಿವಂತ ಕುಟುಂಬಕ್ಕೆ ಮಗಳನ್ನು ಮದುವೆ ಮಾಡಿ ಕೊಟ್ಟಿದ್ದರು. ಬಡತನ ಇದ್ರೂ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ರು. ಮಗಳು ಚನ್ನಾಗಿಯೇ ಇದ್ದಾಳೆ ಅಂತಾ ಪೋಷಕರು ಅಂದುಕೊಂಡಿದರು. ಅಷ್ಟೇ ಅಲ್ಲ ನಾಲ್ಕು ತಿಂಗಳ ಗರ್ಭಿಣಿಯಾಗಿದ್ಲು. ಆದ್ರೆ, ವಿಧಿಯಾಟ ಬೇರೆಯೇ ಆಗಿತ್ತು. ಮುದ್ದಾದ ಮಗಳು ಈವಾಗ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಗಳ ಸಾವು ಈಗ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಮಗಳನ್ನು ಕಳೆದುಕೊಂಡ …
Read More »ಲಕ್ಷ್ಮಿ ಹೆಬ್ಬಾಳಕರ್ ಸರಣಿ ಟ್ವೀಟ್ ಬಿಜೆಪಿ ದುಬಾರಿ ದರ್ಬಾರ್ ಟ್ವೀಟರ್ ನಲ್ಲಿ ಗುರುವಾರ ಭಾರಿ ಟ್ರೆಂಡಿಂಗ್
ಬೆಳಗಾವಿ – ಬಿಜೆಪಿ ದುಬಾರಿ ದರ್ಬಾರ್ ಟ್ವೀಟರ್ ನಲ್ಲಿ ಗುರುವಾರ ಭಾರಿ ಟ್ರೆಂಡಿಂಗ್ ಆಗಿದ್ದು, ಬೆಳಗಾವಿ ಗ್ರಾಮೀಣ ಶಾಸಕರೂ, ಕೆಪಿಸಿಸಿ ರಾಜ್ಯ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಸಹ ಸರಣಿ ಟ್ವೀಟ್ ಮಾಡಿದ್ದಾರೆ. ಒಟ್ಟೂ 11 ಟ್ವೀಟ್ ಅವರ ಟ್ವೀಟ್ ಗಳು ಹೀಗಿವೆ – ಹತ್ತು ಲಕ್ಷ ರೂ. ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡಿ, ಅದರಿಂದ ಅಡುಗೆ ಅನಿಲ ಖರೀದಿಸಲಾಗದ …
Read More »ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ
ನವದೆಹಲಿ: ದೇಶದ ಜನರು ಎಲ್ಲ ದಿನಬಳಕೆಯ ವಸ್ತಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇದೀಗ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ 26 ರಿಂದ 30 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆಗಳಷ್ಟು ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಒಂದು ಲೀಟರ್ ಪೆಟ್ರೋಲ್ಗೆ 31 ಪೈಸೆ ಏರಿದರೆ, ಪ್ರತೀ ಒಂದು ಲೀಟರ್ ಡೀಸೆಲ್ ದರದಲ್ಲಿ 37 ಪೈಸೆ ಏರಿಕೆ ಕಂಡಿದೆ. ರಾಜ್ಯದ ಪ್ರಮುಖ ನಗರಗಳ …
Read More »ಅಭಿಮಾನಿಗಳಿಗೆ ಮಿಸ್ಟರ್ ಕೂಲ್ ಗುಡ್ನ್ಯೂಸ್ -ಫಾನ್ಸ್ ಮುಂದೆಯೇ ಧೋನಿಯ ಕೊನೆ ಪಂದ್ಯ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರಿಟೈರ್ಮೆಂಟ್ ಹೇಳಿದ್ದೇ ತಡ, ಐಪಿಎಲ್ಗೂ ಮಿಸ್ಟರ್ ಕೂಲ್ ಧೋನಿ ಗುಡ್ ಬೈ ಹೇಳ್ತಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಆದ್ರೆ, ಕಳೆದ ಆವೃತ್ತಿಯಲ್ಲಿ ಡೆಫನೆಟ್ಲಿ ನೋ ಎಂದಿದ್ದ ಧೋನಿ ಚರ್ಚೆಗಳಿಗೆ ತೆರೆ ಎಳೆದಿದ್ರು. ಇದೀಗ ಮತ್ತೇ ಮಾಹಿ ಪಾಲಿಗೆ ಇದೇ ಕೊನೆ ಐಪಿಎಲ್ ಅನ್ತಿದ್ದಾರೆ. ಹಾಗಾದ್ರೆ, ನಿಜವಾಗಲೂ ಧೋನಿ ನಿವೃತ್ತಿ ಹೇಳ್ತಾರಾ..? ಇಲ್ಲಿದೆ ನೋಡಿ ಒಂದು ರಿಪೋರ್ಟ್ ವಿಶ್ವ ಕ್ರಿಕೆಟ್ನ ಶ್ರೇಷ್ಠ ನಾಯಕಎಮ್.ಎಸ್.ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ …
Read More »ಇಂಜೆಕ್ಷನ್ ತೆಗೆದುಕೊಂಡೇ IPLನಲ್ಲಿ ವರುಣ್ ಬೌಲಿಂಗ್ -ಸಂಪೂರ್ಣ ಫಿಟ್ ಇಲ್ಲದಿದ್ರೆ ವಿಶ್ವಕಪ್ನಿಂದ ಔಟ್?
ಟಿ20 ವಿಶ್ವಕಪ್ ಹತ್ತಿರವಾದಷ್ಟೂ ಟೀಮ್ ಇಂಡಿಯಾಕ್ಕೆ ತಲೆನೋವುಗಳು ಹೆಚ್ಚಾಗ್ತಿವೆ. ಕೆಲ ಆಟಗಾರರ ಅಸ್ಥಿರ ಪ್ರದರ್ಶನದಿಂದ ಚಿಂತೆಗೀಡಾಗಿರುವ ಬಿಸಿಸಿಐ ಹಾಗೂ ಮ್ಯಾನೇಜ್ಮೆಂಟ್ಗೆ ಮತ್ತೊಂದು ಹೊಸ ತಲೆ ನೋವು ಆರಂಭವಾಗಿದೆ. ಇದು ಮಹತ್ವದ ಟೂರ್ನಿಯಲ್ಲಿ ಭಾರತಕ್ಕೂ ಹಿನ್ನಡೆಯಾಗಲಿದೆ. ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾಕ್ಕೆ ಶಾಕ್ ಮೇಲೆ ಶಾಕ್ಗಳು ಎದುರಾಗ್ತಿವೆ. ಈಗಾಗಲೇ ಕೆಲ ಆಟಗಾರರ ಅಸ್ಥಿರ ಪ್ರದರ್ಶನ ಟೀಮ್ ಮ್ಯಾನೇಜ್ಮೆಂಟ್ ಹಾಗೂ ಬಿಗ್ಬಾಸ್ಗಳನ್ನ ಚಿಂತೆಗೆ ದೂಡಿದೆ. ಅದರ ಬೆನ್ನಲ್ಲೇ ಇದೀಗ ಕೊಲ್ಕತ್ತಾ ನೈಟ್ …
Read More »
Laxmi News 24×7