Breaking News

ರಾಜಕೀಯ

ಗೋವಾ: ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ “ಎಸ್‍ಒಪಿ” ಜಾರಿ

ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿದ್ದ ಸೆಕ್ಷನ್ 144 ಹಿಂತೆಗೆದುಕೊಳ್ಳಲಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ “ಎಸ್‍ಒಪಿ” ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು. ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,’ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ಕಫ್ರ್ಯೂ ತೆಗೆದು ಹಾಕಿ ವಿಶೇಷ ಎಸ್‍ಒಪಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಎರಡೂ ಡೋಸ್ ಲಸಿಕೆ ಪಡೆದಿರುವ ಅಥವಾ ಕೋವಿಡ್ ನೆಗೆಟಿವ್ ವರದಿ ಹೊಂದಿರುವವರಿಗೆ ರಾಜ್ಯದಲ್ಲಿ ಕ್ಯಾಸಿನೊ, ಸ್ಪಾ, ನೈಟ್ ಕ್ಲಬ್ …

Read More »

ರೈತರ ಹೋರಾಟಕ್ಕೆ ಕಾಂಗ್ರೆಸ್ ಯಾವಾಗಲೂ ಜೊತೆಯಾಗಿ ನಿಲ್ಲಲಿದೆ: ಡಿಕೆಶಿ

ಬೆಂಗಳೂರು: ರೈತರ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ರೈತರ ಬೆನ್ನುಲುಬಾಗಿ ನಿಲ್ಲುತ್ತದೆ. ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ರೈತರ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ನಮ್ಮ ಪಕ್ಷ ರೈತರ ಧ್ವನಿಗೆ ಜೊತೆಯಾಗಿ ಸೋಮವಾರದ ಭಾರತ್ ಬಂದ್ ಗೆ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತಾನಾಡಿದ ಅವರು, ನಾವು ಯಾರನ್ನೂ ಬಲವಂತ ಮಾಡಿ ನಮ್ಮ ಪಕ್ಷಕ್ಕೆ ಬನ್ನಿಯೆಂದು ಕರೆದಿಲ್ಲ. ಅವರಾಗಿಯೇ ಪಕ್ಷಕ್ಕೆ ಬರಲು …

Read More »

ನಾವು ರಾಜೀನಾಮೆ ನೀಡಿ ಬಿಜೆಪಿಗೆ ಬರದಿದ್ದರೆ ಸಚಿವರಾಗುತ್ತಿರಲಿಲ್ಲ : ಬಿ.ಸಿ ಪಾಟೀಲ್

ಶಿವಮೊಗ್ಗ: ನಾವು ರಾಜೀನಾಮೆ ನೀಡಿ ಬಿಜೆಪಿ ಬರದಿದ್ದರೆ ಸಚಿವರಾಗುತ್ತಿರಲಿಲ್ಲಎಂದು ಸಚಿವ ಬಿ.ಸಿ. ಪಾಟೀಲ್ ಅವರು ಹೇಳಿದರು. ಈಸೂರು ಹುತಾತ್ಮರ ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದರಿಂದಲೇ ನಾವು ಬಿಜೆಪಿಗೆ ಬಂದಿದ್ದು. ನಂಬಿದವರಿಗೆ ಒಳ್ಳೆಯದನ್ನು ಮಾಡಲು ತಮ್ಮ ಸ್ಥಾನ ಬಿಡಲೂ ಯಡಿಯೂರಪ್ಪ ಅಂಜುವುದಿಲ್ಲ‌. ಯಡಿಯೂರಪ್ಪ ಅವರು ಜಾತ್ಯಾತೀತ ನಾಯಕ. ನಾವು ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ 17 ಜನರಲ್ಲಿ ಇಬ್ಬರು …

Read More »

ಗಂಗಾವತಿ : ಭತ್ತದ ಗದ್ದೆಗೆ ನುಗ್ಗಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್

ಗಂಗಾವತಿ : ಗಂಗಾವತಿ ಹುಲಿಗಿ ಮುನಿರಾಬಾದ್ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸು ಇಂದು ತಾಲ್ಲೂಕಿನ ಬಸಾಪುರ ಹತ್ತಿರ ಭತ್ತ ಗದ್ದೆಗೆ ನುಗ್ಗಿ ಅಪಘಾತಕ್ಕೀಡಾಗಿದೆ . ಗಂಗಾವತಿಯಿಂದ ಹುಲಿಗಿಯ ಕಡೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸು ಅಪಘಾತಕ್ಕೀಡಾಗಿದೆ ಎದುರಿಗೆ ಬಂದ ವಾಹನಕ್ಕೆ ಆಗುವ ಅಪಘಾತವನ್ನು ತಪ್ಪಿಸಲು ಬಸ್ ಚಾಲಕ ಸ್ಟೇರಿಂಗ್ ಅನ್ನು ತಿರುಗಿಸಿದ್ದರಿಂದ ಸ್ಟೇರಿಂಗ್ ಮುರಿದು ಬಸ್ಸು ಭತ್ತದ ಗದ್ದೆಗೆ ನುಗ್ಗಿ ಗದ್ದೆಯ ಬದುವಿಗೆ ನಿಂತುಕೊಂಡಿದೆ .ಯಾವುದೇ …

Read More »

ಒಂದು ಲಕ್ಷ ರುಪಾಯಿ ಮೊತ್ತದ ಪರಿಹಾರ ಚೆಕ್ ನ್ನು ಪತ್ರಕರ್ತ ಯಲ್ಲಪ್ಪ ಕಾನಾರ ಅವರ ಕುಟುಂಬಕ್ಕೆ ವಿತರಿಸಿದ ಬೊಮ್ಮಾಯಿ

ಬೆಳಗಾವಿ – ಇತ್ತೀಚೆಗೆ ಅಕಾಲಿಕವಾಗಿ ಮರಣಹೊಂದಿದ ಖಾನಾಪುರದ ಪತ್ರಕರ್ತ ಯಲ್ಲಪ್ಪ ಕಾನಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ಲಕ್ಷ ರುಪಾಯಿ ಮೊತ್ತದ ಪರಿಹಾರ ಚೆಕ್ ನ್ನು ಬೆಳಗಾವಿಯಲ್ಲಿ ವಿತರಿಸಿದರು. ಲೋಂಡಾದ ಯಲ್ಲಪ್ಪ ಕಾನಾರ ಕೊರೋನಾದಿಂದಾಗಿ ಈಚೆಗೆ ನಿಧನರಾಗಿದ್ದಾರೆ. ಸುಂಮಾರು 25 ವರ್ಷಗಳ ಕಾಲ ಯಲ್ಲಪ್ಪ ಪತ್ರಿಕಾ ವರದಿಗಾರರಾಗಿ, ಫೋಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

Read More »

ಜಾತಿ ಸಮೀಕ್ಷೆ ಪ್ರಚಾರಕ್ಕೆ ಸೀಮಿತ: ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ರಾಮನಗರ: ‘ಜಾತಿ ಸಮೀಕ್ಷೆ ಬಗ್ಗೆ ಸದನದಲ್ಲಿ ಮಾತನಾಡುವುದನ್ನು ಬಿಟ್ಟು‌ ಬೀದಿಯಲ್ಲಿ ಮಾತನಾಡುವುದು ಅವರ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ’ ಎಂದು ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು. ಬಿಡದಿಯ ತೋಟದ ಮನೆಯಲ್ಲಿ ಭಾನುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಹತ್ತು ದಿನಗಳ ಕಾಲ ಸದನ ನಡೆದಿತ್ತು. ಸದನದಲ್ಲಿ ನಿಯಮ 69ರಲ್ಲಿ ಈ ವಿಚಾರವನ್ನು ಚರ್ಚೆಗೆ ತರಬಹುದಿತ್ತು. ಈ ಮೂಲಕ ರಾಜ್ಯದ ಜನತೆ ಮುಂದೆ ಸತ್ಯ ತೆರೆದಿಡಬಹುದಿತ್ತು. …

Read More »

ಬೆಂಗಳೂರು: ಚರ್ಚ್ ಸ್ಟ್ರೀಟ್ ಯೋಜನೆ ನಗರದ ಇನ್ನೂ ಮೂರು ರಸ್ತೆಗಳಿಗೆ ವಿಸ್ತರಣೆ

ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆ ನಿರ್ಮಾಣ ಯೋಜನೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ಮತ್ತು ಭೂ ಸಾರಿಗೆ ಇಲಾಖೆ(Department of Urban and Land Transport) ಅದೇ ಮಾದರಿಯ ಯೋಜನೆಯನ್ನು ನಗರದ ಮೂರು ರಸ್ತೆಗಳಿಗೆ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ. ಮಲ್ಲೇಶ್ವರಂ 8ನೇ ಕ್ರಾಸ್, ಜಯನಗರ 10ನೇ ಮುಖ್ಯರಸ್ತೆ ಮತ್ತು ಗಾಂಧಿ ಬಜಾರ್ ರಸ್ತೆಗಳನ್ನು ಚರ್ಚ್ ಸ್ಟ್ರೀಟ್ ಮಾದರಿಯಲ್ಲಿ ಉನ್ನತ ದರ್ಜೆಗೆ ಏರಿಸಲಾಗುವುದು.   ಇದೇ ವೇಳೆ ನಗರ …

Read More »

ರಸ್ತೆ ಗುಂಡಿ ಸರಿಪಡಿಸದ ಇಂಜಿನಿಯರ್​​ಗಳಿಗೆ ಅಮಾನತು ಶಿಕ್ಷೆ.!

ನಗರದ ಕೆಟ್ಟ ರಸ್ತೆಗಳಿಗೆ ಪಾಲಿಕೆ ನಾಲ್ವರು ಇಂಜಿನಿಯರ್​ಗಳೇ ನೇರ ಹೊಣೆ ಎಂದು ಹೇಳಿದ ಮಹಾರಾಷ್ಟ್ರದ ಥಾಣೆ ನಾಗರಿಕ ಆಯುಕ್ತ ಡಾ. ವಿಪಿನ್​ ಶರ್ಮಾ ಅವರನ್ನು ಅಮಾನತುಗೊಳಿಸಿದ್ದಾರೆ. ಈ ನಾಲ್ವರು ಇಂಜಿನಿಯರ್​ಗಳು ರಸ್ತೆಗಳಲ್ಲಿ ಗುಂಡಿ ತುಂಬಿಸುವ ಕಾರ್ಯ ಮಾಡಿಲ್ಲ ಹಾಗೂ ಗುತ್ತಿಗೆದಾರರ ಕಳಪೆ ಕಾಮಗಾರಿಯ ಬಗ್ಗೆಯೂ ಲಕ್ಷ್ಯ ನೀಡಿಲ್ಲ ಎಂದು ಶರ್ಮಾ ಹೇಳಿದ್ದಾರೆ. ಉತ್ತಲ್ಸರ್​​ ವಾರ್ಡ್ ಎಕ್ಸಿಕ್ಯೂಟಿವ್​ ಇಂಜಿನಿಯರ್ ಚೇತನ್​ ಪಡೆಲ್​, ವಾರ್ತಾಕ್​ ನಗರ ವಾರ್ಡ್​ನ ಪ್ರಕಾಶ್​ ಕಡ್ತಾರೆ, ಜ್ಯೂನಿಯರ್​ ಇಂಜಿನಿಯರ್​ …

Read More »

ಕಾಸ್ಮೊಪಾಲಿಟನ್ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ: ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ. ಕಾಸ್ಮೊಪಾಲಿಟನ್ ಸಂಸ್ಕೃತಿಯನ್ನು ಅಳವಡಿಸಿಕೊಂಡಿರುವ ವಿಶಾಲ ಮನೋಭಾವದ ಜನರು ಈ ನಗರದವರು ಎಂದು ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಹೇಳಿದರು. ನಗರದ ‌ಎಸ್‌ಪಿಎಂ ರಸ್ತೆಯಲ್ಲಿ ಶಿವಾಜಿ ಉದ್ಯಾನದ ಸಮೀಪದಲ್ಲಿ ಸ್ಮಾರ್ಟ್ ‌ಸಿಟಿ‌ ಯೋಜನೆಯಲ್ಲಿ ನಿರ್ಮಿಸಲಾದ ರವೀಂದ್ರ ಕೌಶಿಕ್ ಇ- ಗ್ರಂಥಾಲಯವನ್ನು ಭಾನುವಾರ ಉದ್ಘಾಟಿಸಿ‌ ಅವರು ಮಾತನಾಡಿದರು. ಸಂಕುಚಿತ ಮನೋಭಾವಕ್ಕೆ ಇಲ್ಲಿ ಜಾಗ ಇಲ್ಲ ಎನ್ನುವುದನ್ನು ಈಚೆಗೆ ನಡೆದ ಮಹಾನಗರಪಾಲಿಕೆ ಸಾರ್ವತ್ರಿಕ ‌ಚುನಾವಣೆಯಲ್ಲಿ ಜನರು ತೋರಿಸಿಕೊಟ್ಟಿದ್ದಾರೆ. ಅಭಿವೃದ್ಧಿಗೆ …

Read More »

ನಾಳೆ ಎಂದಿನಂತೆ ರಾಜ್ಯದಲ್ಲಿ ಸಂಚರಿಸಲಿದೆ ಸಾರಿಗೆ ಬಸ್

ಬೆಂಗಳೂರು : ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಸಂಚರಿಸಲಿರುವ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿ ಬಸ್ ಗಳಿಗೆ ಭದ್ರತೆ ಕೋರಿ ಪೊಲೀಸರಿಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ, ಸೋಮವಾರ ರಾಜ್ಯದಲ್ಲಿ ಎಂದಿನಂತೆ ಸಾರಿಗೆ ಬಸ್ ಸಂಚರಿಸಲಿದ್ದು, ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಹಾನಿಯಾಗದಂತೆ ಭದ್ರತೆ ಒದಗಿಸಲು …

Read More »