ಶಿವಮೊಗ್ಗ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಕಟ್ಟೆಯಲ್ಲಿರುವ ಶ್ರೀ ಚೌಡೇಶ್ವರಿ ಭೂತರಾಯ ಹಾಗೂ ಸೈಯದ್ ಸಾದತ್ ದರ್ಗಾ ಇರುವ ಧಾರ್ಮಿಕ ಕ್ಷೇತ್ರದಲ್ಲಿ ಆದೇಶ ಉಲ್ಲಂಘನೆಯಾಗಿದ್ದು ಈ ಹಿಂದೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರದಲ್ಲಿ ಕುರಿ …
Read More »ಕೇರವಾಡದಲ್ಲಿ ಆತ್ಮಹತ್ಯೆಗೆ ಶರಣಾದ 4 ಮಕ್ಕಳ ತಾಯಿ
ದಾಂಡೇಲಿ : ನಗರದ ಸಮೀಪದ ಆಲೂರು ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಕೇರವಾಡದ ಅಂಗನವಾಡಿ ಕೇಂದ್ರದ ಹತ್ತಿರದಲ್ಲಿರುವ ಗುಡಿಸಲು ಮನೆಯೊಂದರಲ್ಲಿ ನಾಲ್ಕು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ. ಕೇರವಾಡದ ಅಂಗನವಾಡಿ ಕೇಂದ್ರದ ಹತ್ತಿರದ ನಿವಾಸಿಯಾಗಿರುವ 35 ವರ್ಷ ವಯಸ್ಸಿನ ಲಲಿತಾ ಯಾನೆ ಅಶ್ವಿನಿ ಸಂಜು ಗಾವಡೆ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ಈಕೆ ಕುಡಿತದ ಚಟಕ್ಕೆ ಅಂಟಿಕೊಂಡಿದ್ದಳೆಂದು ಹೇಳಲಾಗುತ್ತಿದೆ. ಕುಡಿದ ಅಮಲಿನಲ್ಲೆ ನೇಣಿಗೆ ಶರಣಾಗಿದ್ದಾಳೆಂದು ಮೇಲ್ನೋಟಕ್ಕೆ …
Read More »ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ
ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ, ಇಂದು ಕಾಂಗ್ರೆಸ್ ನಿಂದ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು. ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಅನೇಕ ಕಾಂಗ್ರೆಸ್ ಮುಖಂಡರು ಸೈಕಲ್ ಏರಿ, ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದರು. ಇನ್ನು ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ …
Read More »ಬೆಂಗಳೂರಿನಲ್ಲಿ ಛತ್ತೀಸ್ಗಢದ ಬಿಜೆಪಿ ಮಾಜಿ MLA ನಿಧನ
ರಾಯ್ಪುರ್: ಛತ್ತೀಸ್ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್ಗಢದ ಜಶ್ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …
Read More »ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್ನಿಂದ ಕೆಲವು ಶಾಸಕರಿಗೆ …
Read More »ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …
Read More »ಕಾಂಗ್ರೆಸ್ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್ಪಿ ನಾಯಕಿ ಮಾಯಾವತಿ
ಲಕ್ನೊ: ಚರಣ್ ಜಿತ್ ಛನ್ನಿ(Charanjit Singh Channi) ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ (Mayawati) ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಎಂದು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್ಎಡಿ-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗಲಿಬಿಲಿಗೊಂಡಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್ಗೆ ಇನ್ನೂ ದಲಿತರ ಮೇಲೆ ನಂಬಿಕೆ ಇಲ್ಲ. ದಲಿತರು ಕಾಂಗ್ರೆಸ್ನ …
Read More »ರೋಡ್ ಹಂಪ್ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್ ಮಾಡಿ ಅಂದರು
ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …
Read More »,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …
Read More »ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿಗೆ ಸಂಪರ್ಕ, ಮೂಲಸೌಕರ್ಯ ಸುಧಾರಣೆಯತ್ತ ಗಮನ: ನಿರಾಣಿ
ರಾಜ್ಯ ಸರ್ಕಾರ ಹೂಡಿಕೆಯನ್ನು ಆಕರ್ಷಿಸುವುದು ಹಾಗೂ ಉದ್ಯೋಗ ಸೃಷ್ಟಿಸುವುದಕ್ಕೆ ಸಂಪರ್ಕ ಮತ್ತು ಮೂಲಸೌಕರ್ಯ ಸುಧಾರಣೆಯತ್ತ ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೈಗಾರಿಕಾ ನಾಯಕರಿಂದ ಸಲಹೆಗಳನ್ನು ಪಡೆದಿದ್ದಾರೆ. ಅವರೊಂದಿಗೆ ಕುಳಿತು ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಹಲವು ವಿಷಯಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಹಾಗೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಕೆ ಇದು ಸಹಕಾರಿಯಾಗಿರಲಿದೆ ಎಂದು ಮುರುಗೇಶ್ ನಿರಾಣಿ ಟಿಎನ್ ಎಸ್ಇ ಗೆ ಹೇಳಿದ್ದಾರೆ. ಆಯ್ದ ಭಾಗ …
Read More »
Laxmi News 24×7