ಬೆಂಗಳೂರು: ಈತ ವೃತ್ತಿಯಿಂದ ಆಟೋ ಚಾಲಕ, ಆದರೆ ಚಾಳಿಯಿಂದ ಪ್ರೀತಿಸುವ ಸೋಗಲ್ಲಿ ಯುವತಿಯರನ್ನು ಮೋಸ ಮಾಡಿ ಬ್ಲ್ಯಾಕ್ಮೇಲ್ ಮಾಡುವ ಕಿರಾತಕ. ಮೊದಲಿಗೆ ಪ್ರೀತಿಯ ನೆಪದಲ್ಲಿ ಯುವತಿಯರನ್ನು ಬಲೆಗೆ ಬೀಸಿಕೊಂಡು, ನಂತರ ಮಾಡಬಾರದ್ದನ್ನೆಲ್ಲ ಮಾಡಿ, ವಿಡಿಯೋ ಕೂಡ ಮಾಡಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಣವನ್ನೂ ಕಿತ್ತುಕೊಳ್ಳುತ್ತಿದ್ದ. ಹೀಗೆ ಹುಡುಗಿಯರನ್ನು ವಂಚಿಸುತ್ತಿದ್ದ ರಾಕೇಶದ ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಈತ ಪ್ರೀತಿ ಮಾಡುವುದಾಗಿ ಹೇಳಿ ಹುಡುಗಿಯರನ್ನು ಒಲಿಸಿಕೊಂಡು ಬಳಿಕ ಅವರನ್ನು ನಿರ್ಜನ …
Read More »ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಯುವಕನಿಗೆ 20 ವರ್ಷ ಜೈಲು
ಚಾಮರಾಜನಗರ: ಬಾಲಕಿಯನ್ನು ಮದುವೆಯಾಗುವುದಾಗಿ ಕರೆದೊಯ್ದು ಆಕೆಯ ಜತೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯವು 20 ವರ್ಷ ಜೈಲುಶಿಕ್ಷೆ ಹಾಗೂ 6.25 ಲಕ್ಷ ರೂ ದಂಡ ವಿಧಿಸಿದೆ. ಆರೋಪಿಯ ಕೃತ್ಯಕ್ಕೆ ಸಹಕರಿಸಿದ ಮಹಿಳೆಗೆ 5 ವರ್ಷ ಶಿಕ್ಷೆ 2 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ನಿವಾಸಿ ಚಂದ್ರಶೇಖರ (21) ಶಿಕ್ಷೆಗೆ ಒಳಗಾದವ. ಈತ 2018ರ ಜುಲೈ 11ರಂದು …
Read More »ರಾಜ್ಯ ವಿಧಾನ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿ 10 ಮಸೂದೆಗಳ ಮಂಡನೆ
ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿ 10 ಮಸೂದೆಗಳನ್ನು ಮಂಡಿಸಲಾಯಿತು. ಬಜೆಟ್ನಲ್ಲಿ ಘೋಷಣೆ ಮಾಡಿರು ವಂತೆ ಕರ್ನಾಟಕ ಸ್ಟಾಂಪ್ ತಿದ್ದುಪಡಿ ಮಸೂದೆ 2021 ಅನ್ನು ಕಂದಾಯ ಸಚಿವ ಆರ್. ಅಶೋಕ್ ಮಂಡನೆ ಮಾಡಿದರು. 35-45 ಲಕ್ಷ ರೂ. ನಡುವಿನ ಮೌಲ್ಯದ ಅಪಾರ್ಟ್ ಮೆಂಟ್ಗಳ ಮೊದಲ ನೋಂದಣಿಗೆ ಮುದ್ರಾಂಕ ಸುಂಕ ಕಡಿಮೆ ಮಾಡಲು ಈ ತಿದ್ದುಪಡಿ ಮಸೂದೆ ತರಲಾಗಿದೆ. ಮಳೆ ಕೊಯ್ಲು ಕಡ್ಡಾಯ : ಕಾವೇರಿ ನೀರು ಅಥವಾ …
Read More »ರಾಜ್ಯಾದ್ಯಂತ ಅನಧಿಕೃತ ಧಾರ್ಮಿಕ ಕಟ್ಟಡಗಳ ಕಾರ್ಯಾಚರಣೆಭುಗಿಲೆದ್ದಿದೆ ವಿವಾದ .
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿನ ದೇಗುಲ ನೆಲಸಮದ ಅನಂತರ ರಾಜ್ಯಾದ್ಯಂತ ಅನಧಿಕೃತ ಧಾರ್ಮಿಕ ಕಟ್ಟಡಗಳ ಕಾರ್ಯಾಚರಣೆ ವಿವಾದ ಭುಗಿಲೆದ್ದಿದೆ. ಸದ್ಯ ಇದು ರಾಜಕೀಯಕ್ಕೂ ಕಾರಣವಾಗಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವಿನ ಗುದ್ದಾಟಕ್ಕೂ ಕಾರಣವಾಗಿದೆ. ಹಾಗಾದರೆ ಈ ದೇಗುಲ ನೆಲಸಮ ವಿವಾದವೆಂದರೆ ಏನು? ಎತ್ತ? ಎಂಬುದರ ಒಂದು ನೋಟ ಇಲ್ಲಿದೆ. ಸುಪ್ರೀಂ ತೀರ್ಪು ಏನು?: 2006ರಲ್ಲಿ ಎಸ್ಎಲ್ಪಿ ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 2009ರ ಸೆ.30ರಂದು ಧಾರ್ಮಿಕ ಕಟ್ಟಡಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ …
Read More »ಎತ್ತಿನಹೊಳೆ ಯೋಜನೆ ಅನುಷ್ಠಾನ: ಬೊಮ್ಮಾಯಿ
https://laxminews24x7.com/bvlaxminews-58312-2/ ಬೆಂಗಳೂರು: ಎತ್ತಿನ ಹೊಳೆ ಯೋಜನೆ ಅನುಷ್ಠಾನ ವಿಚಾರದಲ್ಲಿ ಅಡೆತಡೆ ನಿವಾರಿ ಸಲು ಶೀಘ್ರ ಸಭೆ ಕರೆದು ಇತ್ಯರ್ಥಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆ ಯಲ್ಲಿ ಭರವಸೆ ನೀಡಿದ್ದಾರೆ. ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಡಾ| ಜಿ. ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಡಾ| ಜಿ. ಪರಮೇಶ್ವರ್ ಪ್ರಸ್ತಾವಕ್ಕೆ ಮಧ್ಯಪ್ರವೇಶಿಸಿ ಉತ್ತರ ನೀಡಿದ ಬೊಮ್ಮಾಯಿ ಅವರು ಯೋಜನೆ ಜಾರಿ ಬಗ್ಗೆ ಯಾವುದೇ ಅನುಮಾನ ಬೇಡ, ನಮ್ಮ ಸರಕಾರ …
Read More »ತುಂಗಭದ್ರಾ ಜಲಾಶಯ ಭರ್ತಿ : ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಹೊಸಪೇಟೆ : ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೊಮ್ಮೆ ಸಂಪೂರ್ಣ ಭರ್ತಿಯಾಗಿದ್ದು, ನದಿಪಾತ್ರದ ಜನ, ಜಾನುವಾರುಗಳು ಸುರಕ್ಷಿತ ಸ್ಥಳಗಳಿಗೆ ತೆರಳಲು ತುಂಗಭದ್ರಾ ಮಂಡಳಿ ಸೂಚಿಸಿದೆ. ಈ ಮಧ್ಯೆ 10 ಗೇಟ್ಗಳನ್ನು ತೆರೆದು ನದಿಗೆ 19 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಜಲಾಶಯದ ಒಳ ಹರಿವಿನಲ್ಲಿ ಏರಿಕೆಯಾಗಿದೆ. ಜಲಾಶಯದ ಒಳ ಹರಿವು ಸದ್ಯ 30,861 ಕ್ಯುಸೆಕ್ನಷ್ಟಿದ್ದು, ಇನ್ನೂ ಏರಿಕೆಯಾಗುವ …
Read More »ಲೈಂಗಿಕ ಸಂಭೋಗ ಅಥವಾ ಆಹಾರ! ಎರಡರಲ್ಲಿ ನಿಮ್ಮ ಆಯ್ಕೆ ಯಾವುದೆಂಬ ಪ್ರಶ್ನೆಗೆ ಶ್ರುತಿ ಕೊಟ್ಟ ಉತ್ತರ ವೈರಲ್
ಚೆನ್ನೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುವ ಸೆಲೆಬ್ರಿಟಿಗಳಲ್ಲಿ ನಟಿ ಶ್ರುತಿ ಹಾಸನ್ ಕೂಡ ಒಬ್ಬರು. ಶ್ರುತಿ ಆಗಾಗ ತಮ್ಮ ಅಭಿಮಾನಿಗಳ ಜೊತೆ ತಮ್ಮ ಹಲವು ಸಂಗತಿಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ದಕ್ಷಿಣ ಭಾರತದ ಚಿತ್ರಗಳಲ್ಲದೇ, ಹಿಂದಿಯಲ್ಲೂ ಶ್ರುತಿ ಮಿಂಚು ಹರಿಸಿದ್ದಾರೆ. ತಮ್ಮ ಸೌಂದರ್ಯ, ಮಾದಕತೆ ಹಾಗೂ ಡ್ಯಾನ್ಸಿಂಗ್ ಸ್ಕಿಲ್ನಿಂದ ಸಾಕಷ್ಟು ಅಭಿಮಾನಿಗಳನ್ನು ಶ್ರುತಿ ಹೊಂದಿದ್ದಾರೆ. ಶ್ರುತಿ ತಮ್ಮ ಬೋಲ್ಡ್ ಹೇಳಿಕೆಗಳಿಂದಲೇ ಮನೆ ಮಾತಾಗಿದ್ದಾರೆ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಶ್ರುತಿಗೆ ಬೋಲ್ಡ್ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಅದೇನೆಂದರೆ, …
Read More »‘ನಿನಗೆ ಕನ್ನಡ ಪದಗಳು ಗೊತ್ತಾಗಲ್ಲ’: ದೇಶಪಾಂಡೆ ಕಿಚಾಯಿಸಿದ ಸಿದ್ದು
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಸ್ಕರ್ ಪರ್ನಾಂಡಿಸ್ ಅವರ ನಿಧನದ ಸಂತಾಪ ಸೂಚಕದ ಮೇಲಿನ ಚರ್ಚೆ ವೇಳೆ ಆರ್.ವ್ಹಿ.ದೇಶಪಾಂಡೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದರೆ. ‘ನಿನ್ಗೆ ಅನೇಕ ಕನ್ನಡದ ಪದಗಳು ಗೊತ್ತಾಗಲ್ಲ ದೇಶಪಾಂಡೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಫರ್ನಾಂಡಿಸ್ ಅವರು ಕೇಂದ್ರದಲ್ಲಿ ಸರ್ಫೇಸ್ ಟ್ರಾನ್ಸ್ ಪೋರ್ಟ್ ಮಿನಿಸ್ಟರ್ ಇದ್ದರು ಎಂದು ಹೇಳಿದ್ದರು ಅದನ್ನ ನೆನಪಿಸಿಕೊಂಡ ಸಿದ್ದರಾಮಯ್ಯ, ಅದು ಕನ್ನಡದಲ್ಲಿ ಅದನ್ನು ‘ಭೂ ಸಾರಿಗೆ’ ಎಂದು ಹೇಳುತ್ತಾರೆ ಎಂದರು. …
Read More »ಬೆಳಗ್ಗೆ ಎದ್ದು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ದೇವಸ್ಥಾನ ಒಡೆಯುತ್ತಿದ್ದಾರೆ: ರೇವಣ್ಣ
ಬೆಂಗಳೂರು: ಬೆಳಗ್ಗೆ ಎದ್ದರೆ ನಾವು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ಇದೀಗ ಹಿಂದೂ ದೇವಸ್ಥಾನ ಒಡೆಯುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನ ದೇವಸ್ಥಾನಕ್ಕೆ ತನ್ನದೇ ಇತಿಹಾಸವಿದೆ. ಪುರಾತನ ಕಾಲದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೇವಸ್ಥಾನ ಸಮಿತಿ ಜೊತೆ ಚರ್ಚಿಸಬೇಕು. ಪರ್ಯಾಯ ದೇವಸ್ಥಾನ ನಿರ್ಮಿಸಿ ನಂತರ ತೆರವು ಮಾಡಲಿ ಎಂದರು. ಜೆಡಿಎಸ್ ಇಲ್ಲದೆ …
Read More »ಸ್ಯಾಂಡಲ್ವುಡ್ನ ಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ
ಸ್ಯಾಂಡಲ್ವುಡ್ನ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ಹೃದಯಾಘಾತದಿಂದ ನಿಧನ ಹೊಂದಿದರು. ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್ ಸೋಮವಾರ (ಸೆಪ್ಟಂಬರ್ 13) ರಾತ್ರಿ ನಿಧನರಾದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಗುರು ಕಶ್ಯಪ್ ಕೊನೆಯುಸಿರು ಎಳೆದರು ಎನ್ನುವ ಮಾಹಿತಿ ತಿಳಿದುಬಂದಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಗುರು ಕಶ್ಯಪ್ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ. ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ …
Read More »
Laxmi News 24×7