Breaking News

ರಾಜಕೀಯ

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.72 ಲಕ್ಷ `BPL’ ಕಾರ್ಡ್ ರದ್ದು

ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480 ಪಡಿತರಚೀಟಿ …

Read More »

ಭಾರೀ ಮಳೆಯಿಂದ ಡ್ಯಾಂಗಳಲ್ಲಿ ನೀರು ಏರಿಕೆ;

ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ. Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆ. 13ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ. 13ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಕರಾವಳಿ …

Read More »

ಕೇಂದ್ರದಿಂದ ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ : ಕೇಂದ್ರ ಹಣಕಾಸು ಸಚಿವಾಲಯದಿಂದ 136 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯ 6ನೇ ಕಂತಿನಲ್ಲಿ 135.92 ಕೋಟಿ ರೂ. ಅನುದಾನವನ್ನು ರಾಜ್ಯಕ್ಕೆ ನೀಡಿದೆ.   ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಸಂವಿಧಾನದ 27 ನೇ ವಿಧಿಯ ಅನುಸಾರ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ 2021-22 ನೇ ಸಾಲಿನ ಆರನೇ ಕಂತಿನ ಪಿಆರ್ ಡಿಪಿ ಅನುದಾನವನ್ನು …

Read More »

ನಕಲಿ ಗನ್ ತೋರಿಸಿ ಪ್ರಯಾಣಿಕರನ್ನು ಬೆದರಿಸ್ತಿದ್ದ ಯುಪಿ, ಬಿಹಾರ ಆರೋಪಿಗಳು ಅಂದರ್

ಬೆಂಗಳೂರು: ನಕಲಿ ಗನ್ ತೋರಿಸಿ ರೈಲ್ವೆ ಪ್ರಯಾಣಿಕರನ್ನು ಬೆದರಿಸಿ ಹಣ ದೋಚುತ್ತಿದ್ದ ಖದೀಮರನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ರವಿಚಂದ್ ಹಾಗೂ ಉತ್ತರಪ್ರದೇಶ ಮೂಲದ ಸಂದೀಪ್ ಬಂಧಿತ ಆರೋಪಿಗಳು ಅಂತ ತಿಳಿದು ಬಂದಿದೆ. ರೈಲು ಕ್ರಾಸಿಂಗ್ ಮಾಡುತ್ತಿದ್ದ ವೇಳೆ ರೈಲುಗಳಿಗೆ ಎಂಟ್ರಿಕೊಡ್ತಿದ್ದ ಆರೋಪಿಗಳು, ಒಮ್ಮೆ ಎಂಟ್ರಿಕೊಟ್ರೆ ರೈಲಿನ ಒಂದು ಕಂಪಾರ್ಟ್ಮೆಂಟ್ ನಲ್ಲಿದ್ದ ಜನರ ಬಳಿ ಹಣ, ಚಿನ್ನ ದೋಚುತ್ತಿದ್ರು. ಈ ಬಗ್ಗೆ ಬೆಂಗಳೂರು ರೈಲ್ವೆ ಎಸ್.ಪಿ ಸಿರಿಗೌರಿ ನೇತೃತ್ವದಲ್ಲಿ …

Read More »

ಅಪ್ಪ-ಅಮ್ಮನಿಂದಲೇ ಇನ್ನಿಲ್ಲದ ಕಿರುಕುಳ; ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡ ಮಗ, ಡೆತ್​ನೋಟ್​​ನಲ್ಲಿ ಬಯಲಾಯ್ತು ಸತ್ಯ

ರಾಜು ಮತ್ತು ದೇವಮಣಿ ದಂಪತಿ ಒಂದು ಚೆಂದನೆಯ ಮನೆಯಲ್ಲಿ ಇದ್ದರು. ಆದರೆ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮಗ-ಸೊಸೆಯನ್ನು ಕೊಟ್ಟಿಗೆಯಲ್ಲಿ ಇಟ್ಟಿದ್ದರು. ಹಾಗೇ, ಆಸ್ತಿಯನ್ನೂ ಕೊಟ್ಟಿರಲಿಲ್ಲ. ಮಂಡ್ಯ: ಹೆತ್ತವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಡೆತ್​ ನೋಟ್​ (Death Note) ಬರೆದಿಟ್ಟ ಮಗ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ನಡೆದಿದೆ. 32 ವರ್ಷದ ಗಿರೀಶ್​ ಆತ್ಮಹತ್ಯೆ ಮಾಡಿಕೊಂಡವರು. ‘ನನ್ನ ಸಾವಿಗೆ ಅಪ್ಪ ರಾಜು..ಅಮ್ಮ …

Read More »

ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ!

 ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ! ಬೆಳಗಾವಿ‌ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಕಳೆದ 60 ವರ್ಷಗಳಿಂದ ಪ್ರತಿ ವರ್ಷ ಗಣೇಶ ಮೂರ್ತಿ ತಯಾರಿಸುತ್ತಿದ್ದಾರೆ. ಅಲ್ಲಾಭಕ್ಷ ಜಮಾದಾರ್ ಎಂಬುವವರು ಮೂರ್ತಿ ತಯಾರಿಸುತ್ತಿದ್ದು, ವೃತ್ತಿಯಲ್ಲಿ ಪ್ರಾಥಮಿಕ ಶಾಲೆ ಹೆಡ್ ಮಾಸ್ಟರ್ ಆಗಿಯೂ ಕೂಡ ಕಾರ್ಯನಿರ್ವಹಿಸ್ತಾ ಇದ್ದಾರೆ. ಪ್ರತಿವರ್ಷ ಗಣೇಶ ಚತುರ್ಥಿ ಬಂದಾಗ ತಮ್ಮ ಸಹೋದರ ಮೊಹಮ್ಮದ್​ ಜೊತೆಗೂಡಿ ಗಣಪತಿ ವಿಗ್ರಹ ತಯಾರು ಮಾಡ್ತಾರೆ. ಇದು ಪೂರ್ವಜನರು ಕಲಿಸಿದ …

Read More »

ಜಮ್ಮುಕಾಶ್ಮೀರದಲ್ಲಿ ಹಾವು ಕಚ್ಚಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (ಶಿರಸ್ಥಾರ) (25) ಮೃತಪಟ್ಟ ಯೋಧ. ಇಂಡಿಯನ್ ಆರ್ಮಿ (ಮರಾಠಾ ರೆಜಿಮೆಂಟ ಸೈನಿಕ) ನಾಗಿ ಕಳೆದ 6 ವರ್ಷ 9 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ. ಮೃತ …

Read More »

ಜೆಸಿಬಿ ದುರಸ್ತಿ ವೇಳೆ ಅವಘಡ : ಚಾಲಕ ಮತ್ತು ಪೌರ ಕಾರ್ಮಿಕ ಸ್ಥಳದಲ್ಲೇ ಸಾವು

ವಿಜಯಪುರ : ಜೆಸಿಬಿ ದುರಸ್ಥಿ ಮಾಡುವ ವೇಳೆ ಸಂಭವಿಸಿದ ಅವಘಡದಲ್ಲಿ ಪೌರ ಕಾರ್ಮಿಕ ಹಾಗೂ ಜೆಸಿಬಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಗರದಲ್ಲಿ ಸಂಭವಿಸಿದೆ. ದುರಸ್ಥಿ ಮಾಡುವಾಗ ಜೆಸಿಬಿಯಲ್ಲಿ ಸಿಲುಕಿ ಮೃತಪಟ್ಟವರನ್ನು 35 ವರ್ಷ ರಫೀಕ್ ಹಾಗೂ 50 ವರ್ಷ ಅಯೂಬ್ ಎಂದು ಗುರುತಿಸಲಾಗಿದೆ. ನಗರದ ಇಂಡಿ ರಸ್ತೆ ಬಳಿಯ ಇರುವ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕದಲ್ಲಿ ಘಟನೆ ಜರುಗಿದೆ. ಜೆಸಿಬಿ ಯ ಹೈಡ್ರಾಲಿಕ್‍ನಲ್ಲಿ …

Read More »

ಜೋಶಿಗೆ ಉತ್ತರಾಖಂಡ ಹೊಣೆ

ಹೊಸದಿಲ್ಲಿ: ಮುಂದಿನ ವರ್ಷಾ ರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿರು ವ ಬಿಜೆಪಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ 8 ಮಂದಿ ಹಿರಿಯ ನಾಯಕರನ್ನು ಉಸ್ತುವಾರಿಗಳನ್ನಾಗಿ ನೇಮಿಸಿದೆ. ಉತ್ತರ ಪ್ರದೇಶಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ನಿಯೋಜಿಸ ಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರಾದ ಅನುರಾಗ್‌ …

Read More »

ಮಂಡ್ಯದಲ್ಲೊಂದು ಭಾರಿ ದುರಂತ: ಹಂದಿ ಎಂದು ತಿಳಿದು ಬೇಟೆಗಾರನಿಂದ ಯುವಕನಿಗೆ ಗುಂಡು

ಮಂಡ್ಯ: ಕಾಡುಹಂದಿಗೆ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರಿಂದ ಯುವಕನಿಗೆ ಗುಂಡು ತಗುಲಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಮಾದೇಶ್ (25) ಎಂಬ ಯುವಕನಿಗೆ ಗುಂಡೇಟು ತಗುಲಿದೆ. ಮೈಸೂರು ಜಿಲ್ಲೆಯ 6 ಮಂದಿ ಯುವಕರ ತಂಡ ಬೇಟೆಗೆ ಬಂದಿತ್ತು. ನಾಡಬಂದೂಕು ಬಳಸಿ ಕಾಡುಹಂದಿ ಬೇಟೆಗೆ ಈ ತಂಡ ಬಂದಿತ್ತು. ಮಾದೇಶ ಅವರ ಕಬ್ಬಿನ ಗದ್ದೆಯಲ್ಲಿ ಹಂದಿಗಾಗಿ ತಂಡ ಶೋಧ ನಡೆಸುತ್ತಿತ್ತು. ಈ …

Read More »