ಹಾವೇರಿ: ವೃದ್ಧ ತಂದೆಯನ್ನ ನಡು ಬೀದಿಯಲ್ಲಿ ಎಳೆದಾಡಿ ಮಕ್ಕಳಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ವಡ್ಡರ ಎಂಬ 70 ವರ್ಷದ ವೃದ್ಧನ ಮೇಲೆ ಮಕ್ಕಳು ಹಲ್ಲೆ ನಡೆಸಿದ್ದಾರೆ. ಮಕ್ಕಳಾದ ಆನಂದ, ಜಗದೀಶ ಎಂಬುವರಿಂದ ಮನಬಂದಂತೆ ಹಲ್ಲೆ ನಡೆದಿದ್ದು.. ಒಬ್ಬರಾದ ಮೇಲೆ ಒಬ್ಬರು ಬಂದು ಕಾಲಲ್ಲಿ ಒದ್ದಿದ್ದಾರೆ. ಹಡೆದ ತಪ್ಪಿಗಾಗಿ ತಂದೆ ರಸ್ತೆಯಲ್ಲಿ ಕಣ್ಣೀರು ಹಾಕಿದ್ದಾರೆ. ನಂತರ ಪ್ರಜ್ಞಾಹೀನನಾಗಿ ನರಳುತ್ತಾ ದಾರಿಯಲ್ಲಿ …
Read More »ಕೊಪ್ಪಳದಲ್ಲೂ ಮಕ್ಕಳಲ್ಲಿ ಕಾಣಿಸಿಕೊಂಡ ವೈರಲ್ ಫೀವರ್.. ಆಸ್ಪತ್ರೆಗಳ ಮುಂದೆ ಕ್ಯೂ ನಿಂತ ಪೋಷಕರು
ಕೊಪ್ಪಳ: ಜಿಲ್ಲೆಯಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ವೈರಲ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತಿದ್ದು ಕೆಮ್ಮು, ಕಫಾ, ಜ್ವರದಿಂದ ಮಕ್ಕಳು ನಿತ್ರಾಣರಾಗಿದ್ದಾರೆ. ಅದ್ರಲ್ಲೂ ಗ್ರಾಮೀಣ ಭಾಗದ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್ ಕಾಡುತ್ತಿದ್ದು ಪೋಷಕರು ಆತಂಕಗೊಂಡಿದ್ದಾರೆ. ಆಸ್ಪತ್ರೆಗಳು ಫುಲ್ ಆಗಿದ್ದು ಮಕ್ಕಳಿಗೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮುಂದೆ ಪೋಷಕರು ಕ್ಯೂ ನಿಂತ ದೃಶ್ಯಗಳು ಕಂಡುಬಂದಿವೆ. ದೂರದ ಊರುಗಳಿಂದ ಆಸ್ಪತ್ರೆಗಳ ಬಳಿಗೆ ಪೋಷಕರು ಮಕ್ಕಳನ್ನು ಚಿಕಿತ್ಸೆಗಾಗಿ ಕರೆತಂದಿದ್ದಾರೆ. ಇನ್ನು ಇತ್ತೀಚೆಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲೂ …
Read More »ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ksrtc.org/counselling ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೌನ್ಸೆಲಿಂಗ್ ಗಾಗಿ ನೌಕರರು ಸೆಪ್ಟೆಂಬರ್ 13 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿದ್ದರೆ …
Read More »ಬೆಳಗಾವಿ: ಜಿಐಟಿಯಲ್ಲಿ ಪುಸ್ತಕ ಬಿಡುಗಡೆ
ಬೆಳಗಾವಿ: ಇಲ್ಲಿನ ಕೆಎಲ್ಎಸ್ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಕೆಒಎಚ್ಎ-ಎಲ್ಐಎಸ್ಎ: ವರ್ಕಿಂಗ್ ಯೂಸರ್ ಮ್ಯಾನುಯಲ್’ ಎಂಬ ಪುಸ್ತಕವನ್ನು ಅಧ್ಯಕ್ಷ ಎಂ.ಆರ್. ಕುಲಕರ್ಣಿ, ಕರ್ನಾಟಕ ಕಾನೂನು ಸಂಸ್ಥೆಯ ಉಪಾಧ್ಯಕ್ಷ ಆರ್.ಬಿ. ಭಂಡಾರೆ, ಜಿಐಟಿ ಆಡಳಿತ ಮಂಡಳಿ ಸದಸ್ಯ ಎಸ್.ವಿ. ಗಣಾಚಾರಿ ಮತ್ತು ಪ್ರಾಂಶುಪಾಲ ಡಾ.ಜಯಂತ ಕೆ. ಕಿತ್ತೂರ ಈಚೆಗೆ ಬಿಡುಗಡೆ ಮಾಡಿದರು. ಪುಸ್ತಕವನ್ನು ಬೆಂಗಳೂರಿನ ಎಲ್ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ. ಕೊಣ್ಣೂರ ಅವರ ಮುನ್ನುಡಿ ಟಿಪ್ಪಣಿಯೊಂದಿಗೆ ಪ್ರಕಟಿಸಲಾಗಿದೆ. ರವಿ ಒಡೆಯರ, ಬಸವರಾಜ ಎಸ್. ಕುಂಬಾರ ಮತ್ತು …
Read More »ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು
ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ. ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. …
Read More »1 ರಿಂದ 5ನೇ ತರಗತಿ ಆರಂಭ- ಚರ್ಚೆ ನಡೆದಿಲ್ಲ: ಮುಖ್ಯಮಂತ್ರಿ
ಬೆಂಗಳೂರು: ಸದ್ಯ 6, 7 ಮತ್ತು 8ನೇ ತರಗತಿ ಆರಂಭಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ಸದ್ಯ ಯಾವುದೇ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರ್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ …
Read More »ಜನವರಿ 21 ನ್ನು ”ದಾಸೋಹ ದಿನ” ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ”ದಾಸೋಹ ದಿನ” ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ. ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ರೂಪುರೇಷೆ ತಯಾರಿಸಿ …
Read More »ಈ ಬಾರಿ ಸರಳ ಮೈಸೂರು ದಸರಾ ಆಚರಣೆ
ಮೈಸೂರು ದಸರಾ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇದೊಂದು ಜಗತ್ ಪ್ರಸಿದ್ಧ ಆಚರಣೆಯಾಗಿದ್ದು, ಪ್ರತಿ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕಳೆದ ಬಾರಿಗಿಂತ ವಿಶೇಷವಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಮೈಸೂರು ದಸರಾವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಹೇಳಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಾಡ ಹಬ್ಬ ಮೈಸೂರು ದಸರಾ -2021ರ ಆಚರಣೆ ಕುರಿತಂತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ …
Read More »ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ
ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ ಟಿಸಿ) 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ಸಾರಿಗೆ ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಯವರ ಚಿನ್ನದ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು. ಸಾರಿಗೆ ನಿಗಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಗೆ ಐದು …
Read More »ಬಟ್ಟೆ ಬ್ಯಾಗ್ ಖರೀದಿಯಲ್ಲಿ ರೋಹಿಣಿ ಅಕ್ರಮ: ಸಾ.ರಾ. ಮಹೇಶ್ ಆರೋಪ
ಮೈಸೂರು: ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್ಟಿ ಸೇರಿ ₹ 9 ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ ₹ 52 ಇದೆ ಎಂದು ದಾಖಲೆ …
Read More »
Laxmi News 24×7