Breaking News

ರಾಜಕೀಯ

ಬ್ರೈನ್ ಡೆಡ್ ಆದ ಯುವಕನ ಅಂಗಾಂಗ ದಾನ: ಬೆಂಗಳೂರಿಗೆ ‘ಲಿವರ್’ ಏರ್ ಲಿಫ್ಟ್

ಕಲಬುರಗಿ: ಮನೆ ಮಹಡಿಯಿಂದ ಕೆಳಗಡೆ ಬಿದ್ದು ಬ್ರೈನ್ ಡೆಡ್ ಆಗಿರುವ ಯುವಕನ ಅಂಗಾಂಗವನ್ನು ಪೋಷಕರು ದಾನ ಮಾಡಿದ್ದು, ಶನಿವಾರ ಹೈದರಾಬಾದ್ ಮೂಲಕ ಬೆಂಗಳೂರಿಗೆ ಯುವಕನ ‘ಲಿವರ್’ ಅನ್ನು ಏರ್ ಲಿಫ್ಟ್ ಮಾಡಲಾಗಿದೆ. ಇಲ್ಲಿನ ಖೂಬಾ ಪ್ಯಾಟ್ ನಿವಾಸಿ, 19 ವರ್ಷದ ಯುವಕ ಆಯ ತಪ್ಪಿ ಮನೆ ಮಹಡಿಯಿಂದ ಕೆಳಗಡೆ ಬಿದ್ದು ಗಾಯಗೊಂಡಿದ್ದ. ಕಳೆದ 7 ದಿನಗಳಿಂದ ಚಿಕಿತ್ಸೆ ನಡೆಯುತ್ತಿದ್ದರೂ ಸುಧಾರಿಸಿಕೊಳ್ಳದ ಕಾರಣ ಹಾಗೂ ಬ್ರೈನ್ ಡೆಡ್‌ ಹಿನ್ನಲೆ ಅಂಗಾಂಗ ದಾನಕ್ಕೆ …

Read More »

ಭಕ್ತರ ಅನುಕೂಲಕ್ಕಾಗಿ ಪ್ರತ್ಯೇಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದ ಮಂತ್ರಾಲಯ ಮಠ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದೇಶ – ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ರಸ್ತೆ ಹಾಗೂ ರೈಲು ಮಾರ್ಗ ಇದ್ದರೂ ಸಹ ವಿಮಾನ ನಿಲ್ದಾಣದ ಸೌಲಭ್ಯ ಇರಲಿಲ್ಲ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಿತ್ತಾದರೂ ನಿಧಾನಗತಿಯಲ್ಲಿ ಸಾಗಿದೆ. ರಾಜ್ಯ ರಾಜಕೀಯ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಮೂರು ವರ್ಷಗಳಿಂದಲೂ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿತ್ತು. ಇದು ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಕ್ರೋಶಕ್ಕೆ …

Read More »

ಸಾಮೂಹಿಕ ಅತ್ಯಾಚಾರ: ನಮ್ಮಲ್ಲಿಯ ಕಳ್ಳರು ಪೊಲೀಸರಿಗಿಂತ ಬುದ್ಧಿವಂತರಿದ್ದಾರೆ- ವಿನಯ್​ ಗುರೂಜಿ

ರಾಯಚೂರು: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತು ಅವಧೂತ ವಿನಯ್​ ಗುರೂಜಿ ಪ್ರತಿಕ್ರಿಯೆ ನೀಡಿದ್ದು, ನಮ್ಮಲ್ಲಿಯ ಕಳ್ಳರು ಪೊಲೀಸರಿಗಿಂತ ಬುದ್ಧಿವಂತರಿದ್ದಾರೆ, ಕಾನೂನನ್ನು ಬಿಗಿಪಡಿಸುವದರ ಮೂಲಕ ಹೆಣ್ಣುಮಕ್ಕಳನ್ನು ಕಾಪಾಡಬೇಕು ಎಂದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರೀತಿಯ ಪ್ರಕರಣಕ್ಕೆ ಬೇರೆ ದೇಶಗಳಲ್ಲಿ ಬೇಲ್ ಸಿಗಲ್ಲ, ಆದ್ರೆ ನಮ್ಮ ಭಾರತ ಕಾನೂನಲ್ಲಿ ಕೃತ್ಯ ಮಾಡಿದವರು ಬಚಾವ್ ಆಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳು ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಯ ವಿಪರೀತ ಆಚರಣೆಗಳೇ …

Read More »

ಕೋವಿಡ್ ಸೋಂಕಿತನನ್ನು ನಿರ್ದಯಿಯಾಗಿ ಎಳೆದೊಯ್ದರು : ಆರೋಪ

ಮಂಗಳೂರು, ಆ.27: ದ.ಕ. ಜಿಲ್ಲೆಯ ಆರೋಗ್ಯ ಇಲಾಖೆಯ ಸಿಬ್ಬಂದಿ ಎನ್ನಲಾದ 20ಕ್ಕೂ ಅಧಿಕ ಮಂದಿಯ ತಂಡವು ಕೋವಿಡ್ ಸೋಂಕಿತರನ್ನು ನಿರ್ದಯವಾಗಿ ಎಳೆದೊಯ್ದಿದ್ದಾರೆ ಎಂದು ಕೋವಿಡ್ ಸೋಂಕಿತ, ಮುಲ್ಕಿ-ಕಾರ್ನಾಡು ನಿವಾಸಿ ರೊನಾಲ್ಡ್ ವಾಟ್ಸನ್ ಎಂಬವರು ಆರೋಪಿಸಿದ್ದಾರೆ. ಈ ಬಗ್ಗೆ ‘ವಾರ್ತಾಭಾರತಿ’ ಜೊತೆ ಮಾತನಾಡಿದ ಅವರು, ನಾನು ಈಗಾಗಲೇ ಕೊವ್ಯಾಕ್ಸಿನ್‌ನ ಎರಡೂ ಲಸಿಕೆಗಳನ್ನು ಪಡೆದಿದ್ದೇನೆ. ಆದಾಗ್ಯೂ, ಆಗಸ್ಟ್ 22ರಂದು ಸಣ್ಣ ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಪರಿಚಿತ ಖ್ಯಾತ ವೈದ್ಯರನ್ನು ಸಂಪರ್ಕಿಸಿ, ಚಿಕಿತ್ಸೆ ಪಡೆಯುತ್ತಿದ್ದೆ. …

Read More »

ನನಗೆ 60 ವರ್ಷ, 2 ಚಪಾತಿ ಮೇಲೆ ಒಂದಿಷ್ಟು ಅನ್ನ ಸಾಕು: ವಾದ ಸಮರ್ಥಿಸಿದ ಕತ್ತಿ

ಚಾಮರಾಜನಗರ: ಮನುಷ್ಯನಿಗೆ ಬದುಕಲು ತಿಂಗಳಿಗೆ ಐದು ಕೆಜಿ ಆಹಾರಧಾನ್ಯ ಸಾಕು ಎಂಬ ತಮ್ಮ ಹೇಳಿಕೆಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಅವರು ಪುನರುಚ್ಚರಿಸಿದರು. ತಾಲ್ಲೂಕಿನ ಕೆ.ಗುಡಿಯಲ್ಲಿ ‌ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನನಗೆ 60 ವರ್ಷ ವಯಸ್ಸಾಗಿದೆ. 2 ಚಪಾತಿ ಮೇಲೆ ಒಂದಿಷ್ಟು ಅನ್ನ ಸಾಕು’ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ‘ಮುಖ್ಯಮಂತ್ರಿ ಆದರೆ 10 ಕೆಜಿ ಪ‍ಡಿತರ ಕೊಡುವುದಾಗಿ ಸಿದ್ದರಾಮಯ್ಯ ಅವರು ಘೋಷ‌ಣೆ ಮಾಡುತ್ತಾರೆ. ಹಾಗಾದರೆ, …

Read More »

ಸಮಾಜದಲ್ಲಿ ರೇಪ್ ಗಳು ನಡೆಯುತ್ತವೆ, ಏನೂ ಮಾಡೋಕಾಗಲ್ಲ – ಸಚಿವ ಉಮೇಶ್ ಕತ್ತಿ

ಚಾಮರಾಜನಗರ : ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ, ಪೊಲೀಸರು 2 ದಿನಗಳು ಕಳೆದ್ರೂ ಆರೋಪಿಗಳನ್ನು ಪತ್ತೆ ಮಾಡಿಲ್ಲ. ಇದರ ನಡುವೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ, ಸಮಾಜದಲ್ಲಿ ರೇಪ್ ಗಳು ನಡೆಯುತ್ತವೆ. ಏನೂ ಮಾಡಲಾಗಲ್ಲ ಎಂಬುದಾಗಿ ಹೇಳುವ ಮೂಲಕ ನಾಲಿಗೆ ಹರಿ ಬಿಟ್ಟಿದ್ದಾರೆ.   ಚಾಮರಾಜನನಗರ ತಾಲೂಕಿನ ಕೆ.ಗುಡಿಯಲ್ಲಿ ಮಾತನಾಡಿದಂತ ಅವರು, ಮೈಸೂರು ಗ್ಯಾಂಗ್ ರೇಪ್ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ. …

Read More »

BSNL 3G ನೇ ಸರಿಯಾಗಿ ಕೆಲಸ ಮಾಡುತ್ತಿಲ್ಲ, ಇನ್ನು 4G ಎಲ್ಲಿಂದ ಬರಬೇಕು: ಜಿಎಂ ಸಿದ್ದೇಶ್ವರ್​ ವಾಗ್ದಾಳಿ

ದಾವಣಗೆರೆ: ಜಿಲ್ಲೆಯಲ್ಲಿ BSNL 3G ನೇ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇನ್ನು 4G ಎಲ್ಲಿಂದ ಬರಬೇಕು ಎಂದು BSNL ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್​ ವಾಗ್ದಾಳಿ ನಡೆಸಿದ್ದಾರೆ. ಟೆಲಿಫೋನ್ ಸಲಹಾ ಸಮಿತಿ ಸಭೆಯಲ್ಲಿ ಸಂಸದರು ಬಿಎಸ್​ಎನ್​ಎಲ್ ನೆಟ್​ವರ್ಕ್ ಬಗ್ಗೆ ಕಿಡಿಕಾರಿದ್ದಾರೆ. ಬಿಎಸ್​​ಎನ್​​ಎಲ್​ ನೆಟ್​​ವರ್ಕ್​ ಸರಿಯಾಗಿ ವರ್ಕ್​ ಆಗ್ತಿಲ್ಲ. ಜೊತೆಗೆ 4G ಆಗಬೇಕಾದ್ರೆ ಹಣಕಾಸು ಸಹಾಯ ಕೇಳ್ತಿದ್ದಾರೆ. ಆದ್ರೆ ಸಂಸ್ಥೆಯಿಂದ ಆದಾಯ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ವ್ಯವಸ್ಥೆ ಸರಿಪಡಿಸಿ ಇಲ್ಲದಿದ್ರೆ ವಿಆರ್​ಎಸ್​​ …

Read More »

ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಮಂಗಳೂರು: ಸೆಪ್ಟೆಂಬರ್13 ರಿಂದ 24 ರವರೆಗೆ ವಿಧಾನಸಭಾ ಅಧಿವೇಶನ (Karnataka Assembly session 2021) ನಡೆಯಲಿದ್ದು, ಈ ಅಧಿವೇಶನದಲ್ಲಿ ಯಾರೂ ನನ್ನ ಬಳಿ ರಜೆ ಕೇಳುವ ಸ್ಥಿತಿ ಬರಬಾರದು. ಎಲ್ಲಾ ಶಾಸಕರು ಮತ್ತು ಸಚಿವರು ಕಡ್ಡಾಯವಾಗಿ ಪೂರ್ಣಪ್ರಮಾಣದಲ್ಲಿ ಅಧಿವೇಶನದಲ್ಲಿ ಹಾಜರಿರಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Speaker Vishweshwar Hegde Kageri) ಸೂಚನೆ ನೀಡಿದರು. ಮಂಗಳೂರಿನಲ್ಲಿ ಈಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಜನಪ್ರತಿನಿಧಿಗಳ ಸಂಪೂರ್ಣ ಹಾಜರಾತಿಯ ಅಗತ್ಯತೆ …

Read More »

ಈ ಸರ್ಕಾರದಲ್ಲಿ ಹೆಣ್ಮಕ್ಕಳಾಗಲೀ, ಗಂಡು ಮಕ್ಕಳಾಗಲೀ ಸೇಫ್ ಅಲ್ಲ: ಡಿ.ಕೆ.ಶಿ

ಬೆಂಗಳೂರು: ಈ ಸರ್ಕಾರದಲ್ಲಿ ಹೆಣ್ಮಕ್ಕಳಾಗಲೀ, ಗಂಡು ಮಕ್ಕಳಾಗಲೀ ಸೇಫ್ ಅಲ್ಲ. ಇದಕ್ಕೆ ಮೈಸೂರು ಪ್ರಕರಣವೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರು ಗ್ಯಾಂಗ್ ರೇಪ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ ನೋಡಿ ಪಾಪ ಗೃಹ ಸಚಿವರು ಹೊಸದಾಗಿ ಮಂತ್ರಿಯಾಗಿದ್ದಾರೆ. ಅವರ ಮೇಲೇನೆ ಮಾತನಾಡುವಂಥದ್ದಲ್ಲ. ಒಂದು ಸರ್ಕಾರ ಕಾರಣವಾಗುತ್ತದೆ. ಓರ್ವ ಗೃಹ ಸಚಿವ ಮಾತ್ರ ಅಲ್ಲ ಎಂದಿದ್ದಾರೆ.ನಾನು ಅವರ ಬಗ್ಗೆ ಕಾಮೆಂಟ್ ಮಾಡಲ್ಲ. …

Read More »

ಪೊಲೀಸ್​ ಇಲಾಖೆಯ ಕಣ್ಣು ಕೆಂಪಾಗಿಸಿದ ಬಚ್ಚನ್​ ಬಾಡಿಗಾರ್ಡ್​ ವಾರ್ಷಿಕ ಆದಾಯ: ದಿಢೀರ್​ ವರ್ಗಾವಣೆ..!

ಮುಂಬೈ: ವಾರ್ಷಿಕ ಆದಾಯ ಬರೋಬ್ಬರಿ ಒಂದೂವರೆ ಕೋಟಿ ರೂ. ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಬಾಲಿವುಡ್​ ಹಿರಿಯ ನಟ ಅಮಿತಾಭ್​​ ಬಚ್ಚನ್​ ಅವರ ಪೊಲೀಸ್​ ಬಾಡಿಗಾರ್ಡ್​ ಜೀತೇಂದ್ರ ಶಿಂಧೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವಿಭಾಗೀಯ ತನಿಖೆಗೂ ಸಹ ಆದೇಶಿಸಲಾಗಿದೆ. ಕಾನ್ಸ್​ಟೇಬಲ್​ ಆಗಿರುವ ಶಿಂಧೆ ಅವರನ್ನು ಮುಂಬೈ ಪೊಲೀಸ್​ ಇಲಾಖೆ ಬಚ್ಚನ್​ ಅವರ ಬಾಡಿಗಾರ್ಡ್​ ಆಗಿ ನೇಮಿಸಿತ್ತು. ಅನೇಕ ವರ್ಷಗಳಿಂದ ಬಿಗ್​ಬಿ ಅವರ ಅಂಗರಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಂಧೆ ವಿರುದ್ಧ …

Read More »