ಮೈಸೂರು: ಮೈಸೂರು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಆರೋಪಿಗಳ ಸುಳಿವು ಪತ್ತೆಯಾಗಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ದೊರೆತ ಬಿಯರ್ ಬಾಟಲ್ಗಳು ಮೈಸೂರಿನಲ್ಲಿ ಖರೀದಿಯಾಗಿಲ್ಲ.. ಇನ್ನು ಆರೋಪಿಗಳು ತಮಿಳು ಮಲಯಾಳಂ ಮಾತನಾಡುತ್ತಿದ್ರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾಲೇಜು ವಿದ್ಯಾರ್ಥಿಗಳ ಬೆನ್ನು ಹತ್ತಿದ್ದು ಅತ್ಯಾಚಾರ ಮಾಡಿದವರು ಎಂಜಿನಿಯರ್ ವಿದ್ಯಾರ್ಥಿಗಳಾ ಎಂಬ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ ಎನ್ನಲಾಗಿದೆ. ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ತಮಿಳುನಾಡು ಮೂಲದ ಓರ್ವ ಹಾಗೂ ಕೇರಳ …
Read More »ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ
ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …
Read More »ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಸತೀಶ್ ಜಾರಕಿಹೊಳಿ ಆಕ್ರೋಶ
ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. ಅತ್ಯಾಚಾರ …
Read More »ವಿಜಯಪುರದಲ್ಲಿ ಕಾಂಗ್ರೆಸ್ ಶಾಸಕರ ಜಗಳ ತಾರಕಕ್ಕೆ
ವಿಜಯಪುರ: ‘ಪುಣೆಯಲ್ಲಿರುವ ಬಂಥನಾಳ ಶ್ರೀಗಳ ಆಸ್ತಿ ವಿಷಯದಲ್ಲಿ ನನ್ನ ಪಾತ್ರವಿದೆ ಎಂಬ ಶಾಸಕ ಎಂ.ಬಿ.ಪಾಟೀಲ ಮಾಡಿರುವ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಸವಾಲು ಹಾಕಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂಥನಾಳ ಮಠದ ಭಕ್ತನಾದ ನಾನು ಅಲ್ಲಿ ಒಳ್ಳೆಯ ಸಂಸ್ಕಾರ ಕಲಿತಿದ್ದೇನೆ. ಆ ಮಠಕ್ಕೆ ಒಳ್ಳೆಯದನ್ನು ಬಯಸುವೆ. ನಾನು ಆ ಸಂಸ್ಥೆಯ ಸದಸ್ಯನಲ್ಲ. ವಿನಾಃಕಾರಣ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು …
Read More »ನಾನು ಶಾಶ್ವತ ಸಿಎಂ ಆಕಾಂಕ್ಷಿ: ಉಮೇಶ್ ಕತ್ತಿ
ನನಗೆ ಈಗ 60 ವರ್ಷ. ಆದರೂ ನಾನು ಶಾಶ್ವಮುಖ್ಯಮಂತ್ರಿ ಆಕಾಂಕ್ಷಿ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ, ಅವರ ನೇತೃತ್ವದಲ್ಲಿ ಸಚಿವನಾಗಿರುವುದು ಖುಷಿ ಇದೆ. ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಈಗಲೂ ಆಕಾಂಕ್ಷಿಯಾಗಿದ್ದೇನೆ ಎಂದರು. ನನಗೆ ಈಗ 60 ವರ್ಷ. ಹಾಗಾಗಿ ಸಿಎಂ ಆಗಲು ಇನ್ನೂ 15 ವರ್ಷ ಸಮಯ ಇದೆ. ಮುಂದೇ …
Read More »ಗೋವಾದಲ್ಲಿ ಕಾಂಗ್ರೆಸ್ ಮೈತ್ರಿ ? ಕುತೂಹಲ ಹೆಚ್ಚಿಸಿದ ಚಿದಂಬರಂ ನೇತೃತ್ವದ ಸಭೆ
ಪಣಜಿ : ಗೋವಾ ವಿಧಾನ ಸಭಾ ಚುನಾವಣೆಗೆ ಗೋವಾಕ್ಕೆ ಆಗಮಿಸಿರುವ ಕಾಂಗ್ರೇಸ್ ರಾಷ್ಟ್ರೀಯ ನಾಯಕ ಪಿ.ಚಿದಂಬರಂ ರವರು ಪಣಜಿಯ ಖಾಸಗಿ ಹೋಟೆಲ್ ವೊಂದರಲ್ಲಿ ರಾಜ್ಯ ಕಾಂಗ್ರೇಸ್ ಶಾಸಕರು, ಸಂಸದರು, ಮಾಜಿ ಶಾಸಕರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಗೋವಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಗೋವಾದ ಸ್ಥಳೀಯ ಪಕ್ಷಗಳೊಂದಿಗೆ ಕಾಂಗ್ರೇಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಪಿ.ಚಿದಂಬರಂ ರವರು ಚರ್ಚೆ …
Read More »ನರೇಗಾದಲ್ಲಿ ಜೆಸಿಬಿ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ರೈತನಿಗೆ ಥಳಿತ; ನೊಂದು ಅನ್ನದಾತ ಆತ್ಮಹತ್ಯೆ
ಹಾವೇರಿ: ನರೇಗಾ ಕಾಮಾಗಾರಿ ವೇಳೆ ಜೆಸಿಬಿ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ ರೈತನನ್ನು ಏಜೆಂಟರು ಥಳಿಸಿದ ಪರಿಣಾಮ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನೀರಲಗಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ಪುಟ್ಟಪ್ಪ ಈರಪ್ಪನವರ (60) ಆತ್ಮಹತ್ಯೆಗೆ ಶರಣಾದ ರೈತ. ನರೇಗಾ ಕಾಮಗಾರಿಯಲ್ಲಿ ಸರ್ಕಾರದ ನಿಯಮ ಮೀರಿ ಜೆಸಿಬಿ ಬಳಕೆಗೆ ಮೃತ ರೈತ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದಕ್ಕೆ ಕೋಪಗೊಂಡ ನರೇಗಾ ಕಾಮಗಾರಿಯ ಏಜೆಂಟರಾದ ಮಂಜಪ್ಪ ಹಳೆಮನಿ …
Read More »ಮೈಸೂರು ಪ್ರಕರಣದ ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ ಆಗಲಿದೆ : ಸಚಿವೆ ಜೊಲ್ಲೆ
ಮೈಸೂರು : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತಪ್ಪಿತಸ್ಥರನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಸಚಿವೆ ನಮ್ಮ ಸರಕಾರ ಈ ಕೇಸನ್ನು ಗಂಭೀರವಾಗಿ ಪರಿಗಣಿಸಿದೆ, ಶೀಘ್ರವೇ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ, ಅಲ್ಲದೆ ಹೆಣ್ಣು ಮಕ್ಕಳ ಸುರಕ್ಷತೆಗೆ ಇನ್ನೂ ಹೆಚ್ಚಿನ ಗಮನಹರಿಸಲಾಗುವುದು ಏನದು ಹೇಳಿದರು. ಬಳಿಕ ಮಾತನಾಡಿದ ಅವರು ನಾನು ಇನ್ನೂ ಎರಡು ದಿನ ಯಾರ ಜೊತೆಯೂ …
Read More »ಕರಡಿ ಸಫಾರಿ ಮಾಡುವ ಮೂಲಕ ಪ್ರವಾಸಿಗರು ಕರಡಿಗಳನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು.
ಹೊಸಪೇಟೆ : ಹುಲಿ-ಸಿಂಹಗಳ ಸಫಾರಿಯಂತೆ ಇನ್ಮುಂದೆ ಕರಡಿ ಸಫಾರಿ ಮಾಡುವ ಮೂಲಕ ಪ್ರವಾಸಿಗರು ಕರಡಿಗಳನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು. ಹೌದು! ವಿಶ್ವವಿಖ್ಯಾತ ಹಂಪಿಗೆ ಭೇಟಿ ನೀಡುವ ದೇಶ-ವಿದೇಶಿ ಪ್ರವಾಸಿಗರು, ತಾಲ್ಲೂಕಿನ ಕಮಲಾಪುರ ಸಮೀಪದ ದರೋಜಿ ಕರಡಿಧಾಮಕ್ಕೆ ಭೇಟಿ ನೀಡಿ, ಸಫಾರಿ ಮೂಲಕ ಕರಡಿಗಳ ಚಲನವಲನವನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು. ಏಷ್ಯಾ ಖಂಡದ ಮೊಟ್ಟಮೊದಲ ಕರಡಿಧಾಮದತ್ತ ಪ್ರವಾಸಿಗರನ್ನು ಸೆಳೆಯಲು ಅರಣ್ಯ ಇಲಾಖೆ ಹೊಸ ಪ್ರಯತ್ನ ನಡೆಸಿ. ಕರಡಿ ಸಫಾರಿ ಯೋಜನೆ ತಯಾರು ಮಾಡಿದೆ. ಹಂಪಿ …
Read More »ಲವ್ ಯೂ ರಚ್ಚು’ ದುರಂತ: ಅಜಯ್ ರಾವ್ ಸೇರಿ ಚಿತ್ರತಂಡದ 6 ಮಂದಿಗೆ ಜಾಮೀನು
ರಾಮನಗರ: ‘ಲವ್ ಯೂ ರಚ್ಚು’ ಚಿತ್ರ ತಂಡದ ಆರು ಮಂದಿಗೆ ಇಲ್ಲಿನ ಜಿಲ್ಲಾ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿತು. ಚಿತ್ರದ ನಿರ್ದೇಶಕ ಶಂಕರ್, ನಿರ್ಮಾಪಕ ಗುರು ದೇಶಪಾಂಡೆ, ನಾಯಕ ಅಜಯ್ ರಾವ್, ಸಾಹಸ ನಿರ್ದೇಶಕ ವಿನೋದ್ಕುಮಾರ್, ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡೀಸ್ ಹಾಗೂ ಕ್ರೇನ್ ಚಾಲಕ ಮಹದೇವ ಅವರಿಗೆ ನ್ಯಾಯಾಧೀಶ ಸಿದ್ಧಲಿಂಗಪ್ರಭು ಜಾಮೀನು ನೀಡಿ ಆದೇಶಿಸಿದರು. ಇದೇ ತಿಂಗಳ 9ರಂದು ಬಿಡದಿಯ ಜೋಗರಪಾಳ್ಯ ಸಮೀಪ …
Read More »
Laxmi News 24×7