ನವದೆಹಲಿ: ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳ 16 ಡಿಜಿಟ್ ನಂಬರ್ಗಳನ್ನು ಅಮೆಜಾನ್, ಫ್ಲಿಪ್ಕಾರ್ಟ್ ಮತ್ತು ನೆಟ್ಫ್ಲಿಕ್ಸ್ನಂಥ ಮರ್ಚಂಟ್ಗಳು ಸಂಗ್ರಹಿಸಿಟ್ಟುಕೊಳ್ಳುತ್ತವೆ. ಆದ್ರೆ ಇನ್ನುಮುಂದೆ ಹೀಗಾಗದಿರಲೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸದೊಂದು ಮಾರ್ಗಸೂಚಿ ಜಾರಿಗೆ ತರಲು ಮುಂದಾಗಿದೆ. ಈ ಮಾರ್ಗಸೂಚಿಯ ಪ್ರಕಾರ ಗ್ರಾಹಕರು ಡೆಬಿಟ್, ಕ್ರೆಡಿಟ್ ಕಾರ್ಡ್ಗಳ ಮೂಲಕ ಆನ್ಲೈನ್ ಶಾಪಿಂಗ್ ಮಾಡುವುದಿದ್ರೆ ಅವರು ಕಾರ್ಡ್ನ 16 ಡಿಜಿಟ್ ನಂಬರ್, ಎಕ್ಸ್ಪೈರಿ ಡೇಟ್ ಹಾಗೂ ಸಿವಿವಿ ನಂಬರ್ಗಳನ್ನೂ ನೆನಪಿನಲ್ಲಿಟ್ಟುಕೊಂಡೇ ವ್ಯವಹರಿಸಬೇಕಾಗುತ್ತದೆ. ಜನವರಿ …
Read More »ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ
ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನ ಜುಲೈ 4 ರಂದು ಲಖನೌನ SGPGI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಲ್ಯಾಣ್ ಸಿಂಗ್ 2 ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2014-2019ರ ಅವಧಿಯಲ್ಲಿ ರಾಜಸ್ಥಾನ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಕಲ್ಯಾಣ್ ಸಿಂಗ್ ಸಾವಿಗೆ ಪ್ರಧಾನಿ ಮೋದಿ …
Read More »ಶಾಲೆ ಆರಂಭವಾದ್ರೆ ಏನಿರುತ್ತೆ ಗೈಡ್ಲೈನ್ಸ್; ಶಾಲೆಗಳ ಆರಂಭಕ್ಕೆ ಹೇಗಿದೆ ತಯಾರಿ?
ಈಗಾಗಲೇ 16,850 ಪ್ರೌಢ ಶಾಲೆಗಳು ಹಾಗೂ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ಶಾಲೆ ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳ್ಳಗ್ಗೆ 10 ರಿಂದ 1:30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಶಾಲಾರಂಭಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಬೆಂಗಳೂರು: ಸೋಮವಾರದಿಂದ (ಆಗಸ್ಟ್ 23) ಕರ್ನಾಟಕ ರಾಜ್ಯದಲ್ಲಿ ಶಾಲೆ ಶುರು ಆಗಲಿದೆ. ಕಳೆದ ಒಂದುವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಪುನಾರಂಭ ಪಡೆಯಲಿವೆ. ಕೊರೊನಾ ಪ್ರಕರಣಗಳು ಇನ್ನೂ ಸಂಪೂರ್ಣ ಇಳಿಕೆಯಾಗಿಲ್ಲ. …
Read More »ತಮಿಳುನಾಡಿನಲ್ಲಿ ಸೋಮವಾರದಿಂದ ಥಿಯೇಟರ್ ಓಪನ್
ನವದೆಹಲಿ: ತಮಿಳುನಾಡು ಸರ್ಕಾರವು ಕೋವಿಡ್ ನಿರ್ಬಂಧಗಳಲ್ಲಿ ಕೆಲವನ್ನು ಸಡಿಲಿಕೆ ಮಾಡಿದ್ದು, ಇನ್ನು ಕೆಲವನ್ನು ಸೆ.9ರವರೆಗೆ ವಿಸ್ತರಣೆ ಮಾಡಿದೆ. ಅದರಂತೆ, ಸೋಮವಾರದಿಂದಲೇ ಶೇ.50ರ ಆಸನ ಸಾಮರ್ಥ್ಯದಲ್ಲಿ ಥಿಯೇಟರ್ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಚಿತ್ರ ಮಂದಿರಗಳ ಎಲ್ಲ ಸಿಬ್ಬಂದಿಯೂ ಲಸಿಕೆ ಪಡೆದಿರಬೇಕು ಎಂಬ ಷರತ್ತು ಹಾಕಲಾಗಿದೆ. ಸೆ.1ರಿಂದ ಶಾಲೆಗಳೂ(9-12ನೇ ತರಗತಿ) ಆರಂಭ ವಾಗಲಿವೆ. ಹೋಟೆಲ್, ಕ್ಲಬ್ಗಳಿಗೂ ಅನುಮತಿ ನೀಡಲಾಗಿದೆ.ಬೀಚ್ಗಳಿಗೂ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ಅಕ್ಟೋಬರ್ನಲ್ಲಿ ಲಸಿಕೆ: ಅಕ್ಟೋಬರ್ ತಿಂಗಳ ವೇಳೆಗೆ 12 …
Read More »ನಾಳೆಯಿಂದ ಶಾಲೆ ಆರಂಭ: ಮಕ್ಕಳೇ ಆತಂಕಕ್ಕೆ ಒಳಗಾಗದೇ ಬನ್ನಿ, ಸಿಎಂ ಬೊಮ್ಮಾಯಿ ಕರೆ
ಪ್ರೀತಿಯ ವಿದ್ಯಾರ್ಥಿಗಳೇ… ಶಾಲಾ ಕಾಲೇಜುಗಳಲ್ಲಿ ಗಂಟೆ ಸದ್ದು ಮತ್ತೆ ಕೇಳಿಸಲಿದೆ. ತರಗತಿ ಕೋಣೆಯ ಕಲರವ ಸೋಮವಾರದಿಂದ ಆರಂಭವಾಗಲಿದೆ. ಪಾಠ, ಸಹಪಾಠಿಗಳ ಭೇಟಿ, ಪಠ್ಯ, ಪಠ್ಯೇತರ ಚಟುವಟಿಕೆಗಳ ಕುರಿತು ಚರ್ಚೆ, ವಿಷಯ ವಿನಿಮಯ, ಶಾಲೆಯಲ್ಲೇ ಗುರುಗಳಿಗೆ ಪ್ರಶ್ನೆ ಕೇಳಿ ಸಂಶಯ ನಿವಾರಿಸಿಕೊಳ್ಳುವ ಮೂಲಕ ಪೂರ್ಣ ಪ್ರಮಾಣದಲ್ಲಿ ಜ್ಞಾನಾರ್ಜನೆಗೆ ಅನುಕೂಲ ವಾಗುವ ಭೌತಿಕ ತರತಿಗಳು ಆರಂಭವಾಗುತ್ತಿವೆ. ನಿಮ್ಮೆಲ್ಲರ ಆರೋಗ್ಯದ ಸುರಕ್ಷೆಯೇ ನಮ್ಮ ಆದ್ಯತೆ. ಹೀಗಾಗಿ ಕ್ಯಾಂಪಸ್ ದಿನಗಳು ಮರಳಿ ದರೂ ಹಿಂದಿನಂತಿರುವುದಿಲ್ಲ. ಏಕೆಂದರೆ …
Read More »ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
ಮೇಷ: ಸರಕಾರೀ ವ್ಯಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತಸ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯ. ವೃಷಭ: ಸುಪುಷ್ಠವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ . ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. …
Read More »ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ 04 ಲಕ್ಷ ಮನೆ ಮಂಜೂರು- ವಸತಿ ಸಚಿವ ವಿ. ಸೋಮಣ್ಣ ಘೋಷಣೆ
ದಾವಣಗೆರೆ: ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 04 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರು ಮಾಡಲಾಗುವುದು, ಜಾತಿ ಬೇಧವಿಲ್ಲದೆ ಅರ್ಹರಿಗೆ ಮಾತ್ರ ಮನೆ ಮಂಜೂರಾತಿಗೆ ಫಲಾನುಭವಿಗಳನ್ನು ಗುರುತಿಸುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ವಿ. ಸೋಮಣ್ಣ ಅವರು ಶಾಸಕರುಗಳಿಗೆ ಮನವಿ ಮಾಡಿದರು. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ …
Read More »ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …
Read More »ಪೊಲೀಸ್ ಗೌರವ ನೀಡಿದ ವಿಜಯಪುರ ಪೊಲೀಸರ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ
ವಿಜಯಪುರ: ಜಿಲ್ಲಾ ಪ್ರವಾಸದ ವೇಳೆ ಮುಖ್ಯಮಂತ್ರಿಗೆ ನೀಡುತ್ತಿದ್ದ ಪೊಲೀಸ್ ಗೌರವ ವಂದನೆ ರದ್ದು ಪಡಿಸಿದ್ದರೂ ತಮಗೆ ಆಲಮಟ್ಟಿಯಲ್ಲಿ ಪೊಲೀಸ್ ಗೌರವ ನೀಡಿದ್ದಕ್ಕೆ ಸಿ.ಎಂ. ಬಸವರಾಜ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದ ಹರಿಹಾಯ್ದ ಘಟನೆ ವರದಿಯಾಗಿದೆ. ಶನಿವಾರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಪರಿಸರದಲ್ಲಿ ಇರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಗಂಗಾ ಪೂಜೆ ನೆರವೇರಿಸಿ, ಕೃಷ್ಣೆಗೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಬೊಮ್ಮಾಯಿ ಜಿಲ್ಲೆಗೆ ಆಗಮಿಸಿದ್ದರು. ಮುಖ್ಯಮಂತ್ರಿಯಾಗಿ ಪ್ರಮಾವಚನ ಸ್ವೀಕರಿಸಿದ ಬಳಿಕ …
Read More »ಕಾಂಗ್ರೆಸ್ ವಿರೋಧ ಪಕ್ಷಕ್ಕೂ ನಾಲಾಯಕ್ ಅಂತಾ ಜನ ಮನೆಗೆ ಕಳುಹಿಸಿದ್ದಾರೆ; ನಳೀನ್ ಕುಮಾರ್ ಕಟೀಲ್ ಲೇವಡಿ
ಕಲಬುರಗಿ(ಆ.21): ಸಮಾಜದ ಕಟ್ಟಕಡೆ ವ್ಯಕ್ತಿಗೆ ಸಮಾನತೆ ಸಿಗಬೇಕೆಂದು ನಮ್ಮ ಸಂವಿಧಾನ ಹೇಳಿದೆ. ವಿಶೇಷವಾಗಿ ಎಸ್ಸಿ, ಎಸ್ಟಿ ಹಾಗೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಸಿಗಬೇಕಿದೆ. ಕೇಂದ್ರ ಮಂತ್ರಿ ಮಂಡಲದಲ್ಲಿ ಈ ಎಲ್ಲಾ ವರ್ಗದವರಿಗೆ ನ್ಯಾಯಸಮ್ಮತ ಸ್ಥಾನಮಾನ ಸಿಕ್ಕಿದೆ. ಮೋದಿ ನೇತೃತ್ವದಲ್ಲಿ ವಿಶ್ವಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ. ಹಿಂದೆಂದೂ ಕಾಣದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ದೇಶದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಯಶಸ್ವಿ ಆಗಿದೆ. ಆತ್ಮನಿರ್ಭಾರ್ ಯೋಜನೆಯಲ್ಲಿ ಆರ್ಥಿಕ ಚೇತರಿಕೆಗೆ ಒತ್ತು ನೀಡಲಾಗಿದೆ. ಕಾಂಗ್ರೆಸ್ …
Read More »
Laxmi News 24×7