Breaking News

ರಾಜಕೀಯ

ಪ್ರಿಯಕರ ಜೊತೆಗೂಡಿ ಮತ್ತೊಬ್ಬ ಪ್ರಿಯಕರನನ್ನು ಕೊಂದ ಪ್ರೇಯಸಿ

ಪ್ರಿಯಕರನ ಜೊತೆಗೂಡಿ ಮತ್ತೊಬ್ಬ ಪ್ರಿಯಕರನನ್ನು ಪ್ರೇಯಸಿಯೊಬ್ಬಳು ಕೊಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಾಮಚಂದ್ರಪುರದಲ್ಲಿ ನಡೆದಿದೆ. ಹಿಂದೂಪುರ ಮೂಲದ ಫುಜೈಲ್ ಖಾನ್ ಪ್ರೇಯಸಿ ಪ್ರಮೀಳಾ ಮತ್ತು ಆಕೆಯ 2ನೇ ಪ್ರಿಯಕರ ಸುರೇಶ್ ನಿಂದ ಕೊಲೆಯಾದ ವ್ಯಕ್ತಿ. ಸುರೇಶ್ ಜೊತೆಗಿನ ಸಂಬಂಧಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಫುಜೈಲ್ ಖಾನ್ ನನ್ನು ವಿಧುರಾಶ್ವತ್ಥ ರಾಮಚಂದ್ರಪುರದ ಅರಣ್ಯಕ್ಕೆ ಕ‌ರೆದೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಮದ್ಯದ ಬಾಟಲಿ ಹಗ್ಗದಿಂದ ಕತ್ತಿಗೆ ಬಿಗಿದು ಕೊಲೆ ಮಾಡಿ ಶವವನ್ನು …

Read More »

ಕೆಳವರ್ಗದವರಿಗೆ ಸೌಕರ್ಯ ಕಲ್ಪಿಸುವುದೇ ಪ್ರಥಮ ಗುರಿ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣದಂಥ ಮಹತ್ತರ ಖಾತೆಯ ಹೊಣೆ ಹೊತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಅವರು “ಉದಯವಾಣಿ’ ಮತ್ತು ಉದಯವಾಣಿ ಡಿಜಿಟಲ್‌ನ ಫೇಸ್‌ ಬುಕ್‌ ಲೈವ್‌ನಲ್ಲಿ ಸೋಮವಾರ ಪಾಲ್ಗೊಂಡು ಇಲಾಖೆ ಬಗೆಗಿನ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಮಹತ್ತರ ಜವಾಬ್ದಾರಿ ಬಗ್ಗೆ ಏನನಿಸುತ್ತಿದೆ? ರಾಜ್ಯದ ಸುಮಾರು 1.27 ಕೋಟಿ ಜನಸಂಖ್ಯೆಯ ಎಸ್‌.ಸಿ. ಸಮಾಜದವರು ಈ ಇಲಾಖೆಯಡಿ ಬರುತ್ತಾರೆ. ಹಿಂದುಳಿದ ವರ್ಗಗಳಲ್ಲಿ ಕೂಡ ಕೋಟ್ಯಂತರ ಜನರಿದ್ದಾರೆ. …

Read More »

ಶಮಿ-ಬುಮ್ರಾ ಅವರ ಅಮೋಘ ಆಲ್‌ರೌಂಡ್‌ ಪ್ರದರ್ಶನ ಲಾರ್ಡ್ಸ್‌ ವಶಪಡಿಸಿಕೊಂಡ ಭಾರತ

ಲಂಡನ್‌: ಶಮಿ-ಬುಮ್ರಾ ಅವರ ಅಮೋಘ ಆಲ್‌ರೌಂಡ್‌ ಪ್ರದರ್ಶನ, ಸಿರಾಜ್‌ ಅವರ ಘಾತಕ ಬೌಲಿಂಗ್‌ ಸಾಹಸದಿಂದ ಇಂಗ್ಲೆಂಡ್‌ ಎದುರಿನ ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ 151 ರನ್ನುಗಳ ಜಯಭೇರಿ ಮೊಳಗಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬ್ರಿಟಿಷರ ನಾಡಿನಿಂದ ಭರ್ಜರಿ ಉಡುಗೊರೆಯೊಂದನ್ನು ರವಾನಿಸಿದೆ. 272 ರನ್ನುಗಳ ಗುರಿ ಪಡೆದ ಆಂಗ್ಲರ ಪಡೆ 51.5 ಓವರ್‌ಗಳಲ್ಲಿ 120ಕ್ಕೆ ಕುಸಿಯಿತು. ಸಿರಾಜ್‌ 4, ಬುಮ್ರಾ 3, ಇಶಾಂತ್‌ 2 ವಿಕೆಟ್‌ ಉಡಾಯಿಸಿ ರೂಟ್‌ ಬಳಗಕ್ಕೆ …

Read More »

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಜೊಲ್ಲೆ

ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಪ್ರವಾಹ ಪೀಡಿತ ಸಿದ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ …

Read More »

ಅಪ್ಘಾನಿಸ್ತಾನ ದುರಂತ: ಟೇಕಾಫ್​ ಆಗಿದ್ದ ವಿಮಾನದಿಂದ ಬಿದ್ದು ಇಬ್ಬರು ದಾರುಣ ಸಾವು

ಅಪ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದುಕೊಂಡ ಬಳಿಕ ವಿವಿಧ ದೇಶಗಳು ತಮ್ಮ ನಾಗರಿಕರ ರಕ್ಷಣೆಗೆ ಮುಂದಾಗಿದೆ. ಕಾಬೂಲ್​ನಿಂದ ಹೊರಡುತ್ತಿದ್ದ ವಿಮಾನಗಳನ್ನು ಹತ್ತಲು ಜನರ ದಂಡೇ ಹರಿದು ಬರ್ತಿದ್ದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದ್ದವು. ಕಾಬೂಲ್​ನ ಹಮೀದ್​ ಕರ್ಜೈ ಅಂತಾರಾಷ್ಟ್ರೀಯ ವಿಮಾನದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ನಾಗರಿಕ ವಿಮಾನಗಳನ್ನು ಸ್ಥಗಿತಗೊಳೊಸಲಾಗಿದೆ. ಇದರಿಂದ ಹತಾಶರಾಗಿದ್ದ ಇಬ್ಬರು ಪ್ರಯಾಣಿಕರು ರನ್​ವೇನಿಂದ ಟೇಕಾಫ್​ ಆಗುತ್ತಿದ್ದ ಮಿಲಿಟರಿ ವಿಮಾನದ ಚಕ್ರವನ್ನು ಹಿಡಿದುಕೊಂಡು ಹಾರಿದ್ದಾರೆ. ಮಿಲಿಟರಿ …

Read More »

ಪ್ರಯಾಣಿಕರಿಗೆ ನೆಕ್ಲೇಸ್ ಮರಳಿಸಿದ ಸಾರಿಗೆ ಸಿಬ್ಬಂದಿ

ಕಲಬುರ್ಗಿ: ವಿಜಯಪುರ ಜಿಲ್ಲೆಯ ಗಬಸಾವಳಗಿ ಗ್ರಾಮದಿಂದ ಕಲಬುರ್ಗಿಗೆ ಬಂದ ಪ್ರಯಾಣಿಕರೊಬ್ಬರು ಚಿನ್ನದ ಸರವಿದ್ದ ಬ್ಯಾಗ್ ಬಿಟ್ಟು ಹೋಗಿದ್ದನ್ನು ಗಮನಿಸಿದ ಸಾರಿಗೆ ಸಂಸ್ಥೆ ಸಿಬ್ಬಂದಿ ಅದನ್ನು ಪ್ರಯಾಣಿಕರಿಗೆ ವಾಪಸ್‌ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಜಯಪುರದ ಯರಗಲ್ ಗ್ರಾಮದ ಮಹೇಶ ಬಡಿಗೇರ ಅವರು ಭಾನುವಾರ ವಿಜಯಪುರ-ಕಲಬುರ್ಗಿ ಮಧ್ಯೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಬಸ್‌ ಕಾರ್ಯಾಚರಣೆ ಮುಗಿಸಿ ಘಟಕ 1ಕ್ಕೆ ವಾಪಸಾದಾಗ ಚಾಲಕ ರಾಘವೇಂದ್ರ ಹಾಗೂ ನಿರ್ವಾಹಕ ಖಂಡೋಬಾ ಅವರು ಆ …

Read More »

ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ

ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಬಳಿ ಒಂಟಿ ಸಲಗ ದಾಳಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಒಂಟಿ …

Read More »

ನಾನು ಸಿಎಂ ಆಗಿದ್ರೆ ಲಾಕ್ಡೌನ್ ವೇಳೆ 10 ಸಾವಿರ ಕೊಡ್ತಿದ್ದೆ ಸಿದ್ದರಾಮಯ್ಯ

ಬೆಂಗಳೂರು(ಆ.16): ನಾನು ಸಿಎಂ ಆಗಿದ್ದರೆ ಲಾಕ್ಡೌನ್ ವೇಳೆ 10ಸಾವಿರ ಕೊಡುತ್ತಿದ್ದೆ. ಯಡಿಯೂರಪ್ಪ ಹಾಗೂ ಅವರ ಮಗ ಲೂಟಿ ಹೊಡೆದರು. ಆದ್ರೆ ಕಣ್ಣೀರಿನಲ್ಲಿ ಕೈತೊಳೆಯುವ ಜನರಿಗೆ ಹಣ ಕೊಡಲಿಲ್ಲ. ಕೆಲಸವಿಲ್ಲದೆ ಪರದಾಡುವ ಜನರಿಗೆ ಸಹಾಯ ಮಾಡಲಿಲ್ಲ ಎಂದು ವಿಜಯನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿದ್ದಾರೆ. ಅವನ್ಯಾವನೋ ಸಿ.ಟಿ.ರವಿ ಅಂತ ಇದ್ದಾನೆ. ಅವನಿಗೆ ಮನುಷ್ಯತ್ವವೂ ಇಲ್ಲ. ಬಡವರ ಬಗ್ಗೆಯೂ ಗೊತ್ತಿಲ್ಲ ಅನ್ನಪೂರ್ಣೇಶ್ವರಿ ಹೆಸರು ಇಡಬೇಕು ಎನ್ನುತ್ತಾನೆ. …

Read More »

ಚಿಕಿತ್ಸೆಗೆಂದು ವೃದ್ಧಾಶ್ರಮ ಸೇರಿದ್ದ ವೃದ್ಧ ಮಹಿಳೆ ನಿಗೂಢ ಸಾವು

ಬೆಂಗಳೂರು, ಆ. 16: ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ದುಡ್ಡಿಗಾಗಿ ಹುಟ್ಟಿಕೊಂಡಿರುವ ಅನಾಥಾಶ್ರಮಗಳಲ್ಲಿ ಮಹಾ ದುರಂತಗಳಲ್ಲಿ ನಡೆಯುತ್ತಿವೆ. ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ಆರೋಪಗಳು ಮೊದಲಿನಿಂದಲೂ ಕೇಳಿ ಬರುತ್ತಿದ್ದವು. ಇದೀಗ ವೃದ್ಧ ಮಹಿಳೆಯೊಬ್ಬಳು ಅನಾಥಾಶ್ರಮದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಮಚಂದ್ರ ಎಂಬುವರ ತಾಯಿ ಕಮಲಮ್ಮ ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ದಿನವೂ ಆಕೆಯನ್ನು ಹಾರೈಕೆ ಮಾಡಲಾಗದ ಕಾರಣದಿಂದ ಅವರು ನಾಗರಭಾವಿಯಲ್ಲಿರುವ ಉಸುರು ಫೌಂಡೇಷನ್ ವೃದ್ಧರ …

Read More »

ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ

ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು. ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ …

Read More »