ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುತ್ತಿದ್ದ ಶಶಿಕಲಾ ಜೊಲ್ಲೆಯವರನ್ನು ಮಹಿಳೆಯರು ತಡೆದು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ವಿಜಯಪುರ: ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಚ್ ಮತ್ತು ವಕ್ಫ್ ಹಾಘೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಬಾರದೆಂದು ಒತ್ತಾಯಿಸಿ ಮಹಿಳೆಯರು …
Read More »ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ ತಗಲಿ ವಿದ್ಯಾರ್ಥಿ ಸಾವು
ತುಮಕೂರು: ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸಲು ಹೋಗಿ ಮೂವರಿಗೆ ವಿದ್ಯುತ್ ತಂತಿ ತಾಗಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳಾದ ಶಶಂಕ್ (16 ವ) ಪವನ್ (22 ವ) ಚಂದನ್ (16 ವ) ವಿದ್ಯಾರ್ಥಿಗಳು ಧ್ವಜಸ್ತಂಭ ನಿಲ್ಲಿಸುವಾಗ ಶಾಲೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗಲಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಚಂದನ್ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಧ್ವಜಸ್ತಂಭ ವಿದ್ಯುತ್ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎಲ್ಲ ಪ್ರಕ್ರಿಯೆ ಗಳು ಆರಂಭ….
ಬೆಳಗಾವಿ : ರಾಜ್ಯ ಚುನಾವಣಾ ಆಯೋಗದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಚುನಾವಣೆ ಜರುಗಿಸಲು ವೇಳಾಪಟ್ಟಿಯೊಂದಿಗೆ ಆದೇಶ ಹೊರಡಿಸಲಾಗಿದ್ದು, ಆ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಬರುತ್ತಿದ್ದು ಸೆ.6 ರ ವರೆಗೆ ಜಾರಿಯಲ್ಲಿರುತ್ತದೆ. ಮಹಾನಗರ ಪಾಲಿಕೆ ಸಾಮಾನ್ಯ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ (24 x 7) ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಅಥವಾ ದೂರುಗಳು ಇದ್ದಲ್ಲಿ ತಕ್ಷಣ ತಿಳಿಸಲು ಮತ್ತು …
Read More »ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೈಗಾರಿಕಾ ಸಚಿವ ನಿರಾಣಿ ತಡೆ?
ಬೆಂಗಳೂರು, ಆ. 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ ಅವರು ಮಂತ್ರಿಯಾಗಲಿಲ್ಲ. ಅದಾದ ಬಳಿಕ ಬಹಳಷ್ಟು ಬೆಳವಣಿಗೆಗಳು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಗುತ್ತಿವೆ. ಕೈಗಾರಿಕಾ ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಇದೇ ಸಂದರ್ಭದಲ್ಲಿ ಅತ್ಯಂತ …
Read More »ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ
ಬೆಂಗಳೂರು: ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಭಾಷಣ ಮಾಡಿದರು. ಹೊಸ ಚಿಂತನೆ, ಹೊಸ ದಿಕ್ಸೂಚಿಯೊಂದಿಗೆ ನವಕರ್ನಾಟಕ ನಿರ್ಮಾಣ ಆಗಲಿದೆ. ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ 14 ಅಮೃತ ಯೋಜನೆಗಳನ್ನು ಪ್ರಕಟಿಸಿದರು. ಇದರಲ್ಲಿ ಸ್ಮಾರ್ಟ್ ಸ್ಟಾರ್ಟ್ ಅಪ್, ಅಮೃತ ಶಾಲೆ, ಗ್ರಾ.ಪಂ.ಗಳು, ಗ್ರಾಮೀಣ …
Read More »ಹದಿನೆಂಟು ಹುತಾತ್ಮರ ಪುಣ್ಯಭೂಮಿ ಕೊಗನೂರ
ಶಿರಹಟ್ಟಿ: ದೇಶವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ಶಿರಹಟ್ಟಿ ತಾಲ್ಲೂಕಿನ ಕೊಗನೂರು ಗ್ರಾಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಹಿಸಿದ ಪಾತ್ರ ಅದ್ಭುತವಾಗಿದ್ದು, ಇದು ಸ್ವಾತಂತ್ರ್ಯ ಯೋಧರ ಗ್ರಾಮವೆಂದೇ ಪ್ರಸಿದ್ಧಿ ಪಡೆದಿದೆ. 1942ರಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ‘ಚಲೇ ಜಾವ್ ಚಳವಳಿ’ಯಲ್ಲಿ ಮೈಲಾರ ಮಹಾದೇವಪ್ಪನವರ ನಾಯಕತ್ವದಲ್ಲಿ ಕೊಗನೂರಿನ 19 ಜನರು ಭಾಗವಹಿಸಿ ದೇಶಪ್ರೇಮ ಮೆರೆದಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಕರ್ನಾಟಕದಿಂದ ಸ್ವಯಂ ಪ್ರೇರಿತರಾಗಿ ಭಾಗವಹಿಸಿದ ಏಕೈಕ ಪ್ರತಿನಿಧಿ ಮೈಲಾರ …
Read More »ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಮಹಿಳಾ ಘಕದಿಂದ ಘೇರಾವ್!
ವಿಜಯಪುರ: ಸ್ವಾತಂತ್ರ್ಯ ಸಂಭ್ರಮದ 75ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ. ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ …
Read More »ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಭಾಷಣದ ಪ್ರಮುಖಾಂಶಗಳು ಇಲ್ಲಿವೆ -ದೇಶದ ಎಲ್ಲ ಯೋಜನೆಗಳು ಶೇ 100ರಷ್ಟು ಜನರಿಗೆ ಸಂಪೂರ್ಣ ತಲುಪಬೇಕು. -ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ ನಡೆಸಿದೆ. ಕರ್ತವ್ಯದ ಮೂಲಕ ಕೋವಿಡ್ ಎದುರು ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ …
Read More »ಗಣೇಶ ಮೂರ್ತಿ ತಯಾರಿಕೆಯಿಂದ ಬದುಕು ಕಟ್ಟಿಕೊಂಡಿದ್ದವರು ಬೀದಿ ಪಾಲು
ರಾಯಚೂರು: ಕೊರೊನಾ ಮೂರನೇ ಅಲೆಯ ಆತಂಕ ಹಿನ್ನೆಲೆ ಸರ್ಕಾರ ಸಾಮೂಹಿಕ ಗಣೇಶೋತ್ಸವಕ್ಕೆ ನಿಷೇಧ ಹೇರಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ತಯಾರಿಕೆ , ಮಾರಾಟಕ್ಕಂತೂ ಸಂಪೂರ್ಣ ಬ್ರೇಕ್ ಬಿದ್ದಿದೆ. ಗಣೇಶ ಮೂರ್ತಿಗಳನ್ನು ತಯಾರಿಸಿ, ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ರಾಯಚೂರಿನ ಕೆಲ ಕುಟುಂಬಗಳು ಈಗ ಅಕ್ಷರಶಃ ಬೀದಿಗೆ ಬಂದಿವೆ. ನಗರದ ಲಿಂಗಸುಗೂರು ರಸ್ತೆ ಬಳಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ, ಬೊಂಬೆಗಳನ್ನ ಮಾರಾಟ ಮಾಡಿ ಬದುಕು ಕಟ್ಟಿಕೊಂಡಿರುವ ರಾಜಸ್ಥಾನ ಮೂಲದ …
Read More »ಪಾಪದ ಪ್ರಾಯಶ್ಚಿತಕ್ಕೆ ಶಶಿಕಲಾ ಜೊಲ್ಲೆಗೆ ಮೊಟ್ಟೆ ಖಾತೆ ಬಿಟ್ಟು, ದೇವರ ಖಾತೆ: ಸತೀಶ್ ಜಾರಕಿಹೊಳಿ ಲೇವಡಿ
ಬೆಳಗಾವಿ: ಶಶಿಕಲಾ ಜೊಲ್ಲೆ ಅವರಿಗೆ ಮೊಟ್ಟೆ ಖಾತೆ ಬಿಟ್ಟು ಜಪ ಮಾಡುವಂತೆ ದೇವರ ಖಾತೆ ಕೊಟ್ಟಿದ್ದಾರೆ. ಅವರು ಮಾಡಿದ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಲು ಈ ಖಾತೆ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊಟ್ಟೆ ಖಾತೆ ನೀಡದೇ ಇರುವುದು ಒಳ್ಳೆಯ ಸಂಗತಿ, ಬೇರೆ ಖಾತೆ ಕೊಟ್ಟಿದ್ದಾರೆ. ದೇವರ ಜಪ ಮಾಡಲಿ, ಅಲ್ಲಿ ಮಾಡಿದ ತಪ್ಪನ್ನು ಪ್ರಾಯಶ್ಚಿತ ಮಾಡಿಕೊಳ್ಳಲು, ಪೂಜೆ …
Read More »
Laxmi News 24×7