Breaking News

ರಾಜಕೀಯ

ಕಂಬಳ ಭೀಷ್ಮ ಗುರುಪುರ ಕೆದುಬರಿ ಗುರುವಪ್ಪ ಅಪಘಾತದಲ್ಲಿ ನಿಧನ

ಮಂಗಳೂರು: ಕಂಬಳ ಕ್ಷೇತ್ರದ ಹಿರಿಯ ಭೀಷ್ಮ, ಕೃಷಿಕ, ಸರಳಜೀವಿ ಕೆದುಬರಿ ಗುರುವಪ್ಪ ಪೂಜಾರಿ (78) ಭಾನುವಾರ ಸಂಜೆ ಮಂಗಳೂರಿನ ಗುರುಪುರ ಸಮೀಪದ ಕುಕ್ಕುದಕಟ್ಟೆ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಹಾಲು ಹಾಕಲು ತನ್ನ ಸ್ಕೂಟಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಹಾಗೂ ಸ್ಕೂಟಿ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ …

Read More »

ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆಯೇ?

ಭಾರತವು ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆ. ಜಗತ್ತಿನ ಜುಟ್ಟು ಈಗ ಭಾರತದ ಕೈಯಲ್ಲಿದೆ. ಪಾಕಿಸ್ತಾನ, ಟರ್ಕಿ ದಿಗ್ಭ್ರಾಂತಿಗೆ ಒಳಗಾಗಿವೆ’ ಎಂಬ ಬರಹದ ಪೋಸ್ಟರ್‌ಗಳು ಕಳೆದ ಮೂರ್ನಾಲ್ಕು ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ‘ನಮೋ ಹಿಂದೂಸ್ತಾನಿ’, ‘ನಮೋ ಇಂಡಿಯಾ’ ಸೇರಿದಂತೆ ವಿವಿಧ ಫೇಸ್‌ಬುಕ್ ಪೇಜ್‌ಗಳಲ್ಲಿ ಈ ಪೋಸ್ಟರ್‌ಗಳು ಷೇರ್ ಆಗುತ್ತಿವೆ. ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಇದೇ ಮೊದಲಲ್ಲ ಎಂದು ಆಲ್ಟ್ …

Read More »

ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಬೇಡಿ

ಭಕ್ತಿ ಹಾಗೂ ಭಾವೈಕ್ಯತೆ ಹಿನ್ನೆಲೆಯಲ್ಲಿ ಬಾಲ ಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಸಾರ್ವಜನಿಕ ಗಣೇಶೋತ್ಸವ ಎಲ್ಲರ ಅಚ್ಚುಮೆಚ್ಚಿನ ಹಬ್ಬ. ಅಲ್ಲದೆ ಅದು ಶ್ರದ್ಧಾ ಭಾವನೆಗಳ ಜೊತೆಗೆ ಸಾಮಾಜಿಕ ಸುಧಾರಣೆಯ ಅಭಿಯಾನವೂ ಆಗಿದೆ. ದೇಶದಾದ್ಯಂತ ಅನೇಕ ಕಲಾವಿದರೂ, ಉದ್ಯಮ ರಂಗದವರೂ ಈ ಉತ್ಸವದ ಮೇಲೆ ಅವಲಂಬಿತರಾಗಿದ್ದಾರೆ. ಉದಯೋನ್ಮುಖ ಕಲಾವಿದರಿಗೆ ಪ್ರತಿಭೆ ಪ್ರದರ್ಶಿಸಲು ಈ ಉತ್ಸವವು ವೇದಿಕೆಯಾಗಿದೆ. ಕರೊನಾದಿಂದಾಗಿ ಈಗಾಗಲೇ ಹಲವಾರು ಉದ್ಯಮಗಳು ನೆಲಕಚ್ಚಿವೆ. ಕರೊನಾ ಸೋಂಕಿನ ಮೂರನೇ ಅಲೆ ಬರುವ …

Read More »

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ‘ಚಾರ್ವಿಕಾ’

ಮಂಡ್ಯ: ಕೇವಲ 1 ವರ್ಷ 10 ತಿಂಗಳ ಪುಟಾಣಿ, ಮದ್ದೂರು ತಾಲ್ಲೂಕು ಗೊರವನಹಳ್ಳಿ ಗ್ರಾಮದ ವಿ.ಚಾರ್ವಿಕಾ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದು ಆಶ್ಚರ್ಯ ಸೃಷ್ಟಿಸಿದ್ದಾಳೆ. ಈಚೆಗೆ ನಡೆದ ಸ್ಪರ್ಧೆಯಲ್ಲಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆ ಚಾರ್ವಿಕಾಳ ಪ್ರತಿಭೆ ಗುರುತಿಸಿದ್ದು ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದೆ. ಎನ್‌.ವಿಕಾಸ್‌ ಹಾಗೂ ಹರ್ಷಿತಾಶ್ರೀ ದಂಪತಿಯ ಪುತ್ರಿಯಾಗಿರುವ ಚಾರ್ವಿಕಾ ತನ್ನ ನೆನಪಿನ ಶಕ್ತಿಯಿಂದ ಸಣ್ಣ ವಯಸ್ಸಿನಲ್ಲೇ ಸಾಧನೆ ಮಾಡಿದ್ದಾಳೆ. ಚಾರ್ವಿಕಾ …

Read More »

ನವದೆಹಲಿ:ಗೋ ಫಸ್ಟ್ ಮತ್ತು ಸ್ಟಾರ್ ಏರ್ ಭಾನುವಾರ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣ

ನವದೆಹಲಿ:ಗೋ ಫಸ್ಟ್ ಮತ್ತು ಸ್ಟಾರ್ ಏರ್ ಭಾನುವಾರ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣದ ಆಫರ್ ನೀಡಿತು. ಮೊದಲು ಗೋಏರ್ ಎಂದು ಕರೆಯಲಾಗುತ್ತಿದ್ದ ಗೋ ಫಸ್ಟ್, ಮುಂದಿನ ಐದು ವರ್ಷಗಳವರೆಗೆ ಅವರಿಗೆ ಉಚಿತ ಟಿಕೆಟ್ ನೀಡುವುದಾಗಿ ಹೇಳಿತ್ತು. ಭಾರತದ 13 ನಗರಗಳನ್ನು ಸಂಪರ್ಕಿಸುವ ಪ್ರಾದೇಶಿಕ ವಾಹಕ ಸ್ಟಾರ್ ಏರ್, ಪದಕ ವಿಜೇತರಿಗೆ ಜೀವಮಾನದ ಉಚಿತ ವಿಮಾನ ಪ್ರಯಾಣವನ್ನು …

Read More »

ಬೊಮ್ಮಾಯಿ ಆಫರ್ ತಿರಸ್ಕರಿಸಿದ B.S.Y.

ಬೆಂಗಳೂರು – ತಮಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ. ನನಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ. ಮಾಜಿ ಮುಖ್ಯಮಂತ್ರಿಗಳಿಗೆ ನೀಡುವ ಸೌಲಭ್ಯಗಳನ್ನಷ್ಟೆ ನನಗೆ ಕೊಟ್ಟರೆ ಸಾಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ತಮ್ಮ ಸರಕಾರ ಇರುವವರೆಗೆ ಯಡಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಬೊಮ್ಮಾಯಿ ಶನಿವಾರವಷ್ಟೆ ಆದೇಶ ಹೊರಡಿಸಿದ್ದರು. ಆದರೆ ಭಾನುವಾರ ಯಡಿಯೂರಪ್ಪ ಆ ಆದೇಶವನ್ನು ಹಿಂದಕ್ಕೆ ಪಡೆಯುವಂತೆ …

Read More »

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

ಬೆಂಗಳೂರು: ಮಹಿಳೆಯೊಬ್ಬರು ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರ ವಿಚಾರವಾಗಿ ಧರಣಿ ನಡೆಸುತ್ತಿದ್ದಾರೆ. ಕೇವಲ ಇಬ್ಬರು ನಿರೂಪಕರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಆ ಇಬ್ಬರು ನಿರೂಪಕರಿಂದ ಹಲವರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಇತರೆ ನಿರೂಪಕರಿಗೂ ಅವಕಾಶ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ (Basavaraj Bommai) ನಿವಾಸದ ಬಳಿ ಡಾ.ಗಿರಿಜಾ ಎಂಬುವವರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ …

Read More »

ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ, ಲಾಭಿಗೆ ಮಣಿದು ಮಂತ್ರಿಗಿರಿ ನೀಡಲ್ಲ.?: ಲಕ್ಷ್ಮಣ ಸವದಿ

ಬೆಳಗಾವಿ: ನಾನು ಅಧಿಕಾರಕ್ಕಾಗಿ ಅಥವಾ ಯಾವಾಗಲೂ ಮಂತ್ರಿಗಿರಿ ಬೇಕೆಂದು ದುಂಬಾಲು ಬಿದ್ದವನಲ್ಲ. ಅಧಿಕಾರ ಇಲ್ಲದ ಸಂದರ್ಭದಲ್ಲಿ ನಾನು ವಿಚಲಿತನಾಗಿಯೂ ಇಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ, ಲಾಭಿಗೆ ಮಣಿದು ಮಂತ್ರಿಗಿರಿ ನೀಡಲ್ಲ. ಬಿಜೆಪಿ ಪಕ್ಷದಲ್ಲಿ ಲಾಭಿ ಮಾಡಿದ್ರೆ ಮಂತ್ರಿ ಆಗ್ತಿವಿ ಎಂಬ ಭ್ರಮೆಯಲ್ಲಿ ಬಹಳಷ್ಟು ಜನರು ಇದ್ದಾರೆ. ಆದರೆ ನಮ್ಮ ಬಿಜೆಪಿ ರಾಷ್ಟ್ರೀಯ ನಾಯಕರು, ಹೈಕಮಾಂಡ್ ಲಾಭಿಗೆ …

Read More »

ಯಡಿಯೂರಪ್ಪ ಜತೆ ನಾನೂ ರಾಜ್ಯ ಪ್ರವಾಸ ಮಾಡುವೆ: ನಳಿನ್‌

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ರಚನೆಯಾಗಿದ್ದು, ನೂತನ ನಾಯಕತ್ವ, ಹೊಸ ಸಂಪುಟ ಸಚಿವರು, ಪಕ್ಷ ಹಾಗೂ ಸರ್ಕಾರದ ಮುಂದಿನ ಚಟುವಟಿಕೆಗಳು, ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು “ಉದಯವಾಣಿ’ ಜತೆ ಮಾತನಾಡಿದ್ದಾರೆ. ಹೊಸ ನಾಯಕತ್ವದಿಂದ ಏನು ನಿರೀಕ್ಷೆ ಇಟ್ಟುಕೊಂಡಿದ್ದೀರಿ? ಬಸವರಾಜ ಬೊಮ್ಮಾಯಿ ಅನುಭವಿ, ಹಿರಿಯ ರಾಜಕಾರಣಿ, ಅತಿ ಹೆಚ್ಚು ಇಲಾಖೆಗಳನ್ನು ನಿರ್ವಹಿಸಿದ್ದಾರೆ. ಅವರ ತಂದೆ ಎಸ್‌.ಆರ್‌. ಬೊಮ್ಮಾಯ ಸಿಎಂ ಆಗಿದ್ದರು. ದೇವೇಗೌಡರು, ರಾಮಕೃಷ್ಣ ಹೆಗಡೆ, …

Read More »

ಕಳಸಾ-ಬಂಡೂರಿ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಹುಬ್ಬಳ್ಳಿ: ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ನೆರೆ ರಾಜ್ಯಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿ ಆದಷ್ಟು ಬೇಗ ಅನುಷ್ಠಾನಕ್ಕೆ ಯತ್ನಿಸುವುದಾಗಿ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿಯಿಂದ 4 ಟಿಎಂಸಿ ಅಡಿ ನೀರು ಬಳಕೆಗೆ ಮಹದಾಯಿ ನ್ಯಾಯಾಧೀಕರಣ ಒಪ್ಪಿಗೆ ಸೂಚಿಸಿದೆ. ಇದರ ಅನುಷ್ಠಾನಕ್ಕಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ಅನುಮೋದನೆ ಪಡೆದು ಡಿಪಿಆರ್‌ಗೆ ಯೋಜಿಸಲಾಗಿದೆ. ನ್ಯಾಯಾಧೀಕರಣದಲ್ಲಿ ಆದ ಆದೇಶದಂತೆ ನೀರು ಪಡೆಯುವುದು ನಮ್ಮ …

Read More »