ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು, ಸಿಎಂ ಸಂಪುಟ ರಚನೆ ಬಗ್ಗೆ ನಿರ್ಧರಿಸಲಿದ್ದಾರೆ. ಸಿಎಂ ಪರಮಾಧಿಕಾರ ಹೊಂದಿದ್ದು, ಪಕ್ಷದ ನಾಯಕರು ಮತ್ತು ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.
Read More »ಸಂಧಾನ ಮಾಡಿದ್ರೂ ಸಹಿಸದ ಮನಸ್ಸು! ಮಗ ವಿದೇಶದಲ್ಲಿರುವಾಗ್ಲೇ ಸೊಸೆಯನ್ನು ಹತ್ಯೆ ಮಾಡಿದ ಮಾವ
ರಾಜಮಂಡ್ರಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಸೊಸೆಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂನಲ್ಲಿ ನಡೆದಿದೆ. ಮೃತ ಸೊಸೆಯನ್ನು ಪ್ರಿಯಾಮಣಿ (25) ಎಂದು ಹಾಗೂ ಆರೋಪಿ ಮಾವನನ್ನು ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಪ್ರಿಯಾಮಣಿ, ಸತ್ಯನಾರಾಯಣ ಮಗ ವಿಜಯ್ ಕುಮಾರ್ನನ್ನು ಮದುವೆ ಆಗಿದ್ದಳು. ವಿಜಯ್ ಕತಾರ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಿಯಾಮಣಿಯ ಪಾಲಕರು …
Read More »ಸಿಎಂ ಆಗ್ಬೇಕು ಎಂದು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು ಎಂದ ಸಿ.ಟಿ.ರವಿ
ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿಯೋರ್ವರು ಸಿಎಂ ಆಗ್ತಾರೆ ಎಂಬ ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಗಡ್ಡಾಧಾರಿ ಬಗ್ಗೆ ಭವಿಷ್ಯ ನಿಜವಾದರೆ ಇನ್ಮೇಲೆ ಬಹಳ ಜನ ಗಡ್ಡ ಬಿಡಬಹುದು. ಅದರಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳೆಲ್ಲರೂ …
Read More »ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ-ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್)ಯೋಜನೆ(ನೊಂದಾಯಿತ ಸ್ವಸಹಾಯ ಮಹಿಳಾ ಸಂಘದವರಿಗಾಗಿ), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು …
Read More »ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
ನವದೆಹಲಿ, ಜುಲೈ 31: ಮುಂದಿನ ವಾರ ವಿಪಕ್ಷಗಳು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಾರಿ ಸಂಸತ್ ಮುಂಗಾರು ಅಧಿವೇಶನವು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಪೆಗಾಸಸ್ನಿಂದಲೇ ಆರಂಭವಾಗಿತ್ತು. ಆಮೇಲೆ ಕೃಷಿ ಕಾಯ್ದೆ ಸೇರಿದಂತೆ ಬೇರೆ ವಿಚಾರಗಳಿಗೆ ತಿರುಗಿತು. ಅಧಿವೇಶನ ಆರಂಭವಾಗಿ ಎರಡು ವಾರಗಳೇ ಕಳೆದರೂ ಇದುವರೆಗೂ ಸರಿಯಾಗಿ ಅಧಿವೇಶನವನ್ನು ನಡೆಸಲು ಸಾಧ್ಯವಾಗಿಲ್ಲ. ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ …
Read More »ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!
ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್ ಶುಲ್ಲೈ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ …
Read More »ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ
ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ. ಸೆಪ್ಟೆಂಬರ್ 27ರ ಆರಂಭದಿಂದ ಆಯಂಡ್ರಾಯ್ಡ್ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್ ಸ್ಮಾರ್ಟ್ ಫೋನ್ಗಳಲ್ಲಿ ಯಾವುದೇ ಗೂಗಲ್ ಆಯಪ್ಸ್ ಗಳು ಕಾರ್ಯನಿರ್ವಹಿಸುವುದಿಲ್ಲ ಎನ್ನಲಾಗಿದ್ದು, ಸೆಪ್ಟೆಂಬರ್ ನಂತರವೂ ಗೂಗಗಲ್ ಆಯಪ್ …
Read More »ಕೋಮು ಸೌಹಾರ್ದ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ
ವಿಜಯಪುರ: ತಂದೆ, ತಾಯಿ, ಅಜ್ಜಿ ಎಲ್ಲರನ್ನೂ ಕಳೆದುಕೊಂಡು ಅನಾಥಳಾಗಿದ್ದ ಹಿಂದೂ ಹುಡುಗಿಯೊಬ್ಬಳನ್ನು (Hindu) ಮಗಳಂತೆಯೇ ಸಾಕಿದ ಮುಸ್ಲಿಂ (Muslim) ವ್ಯಕ್ತಿ ಇದೀಗ ಆಕೆಗೆ ಹಿಂದೂ ಸಂಪ್ರದಾಯದಂತೆಯೇ ಮದುವೆ (Marriage) ಮಾಡಿಸಿಕೊಟ್ಟು ಕೋಮು ಸೌಹಾರ್ದ ಮೆರೆದ ಘಟನೆ ವಿಜಯಪುರದಲ್ಲಿ ನಡೆದಿದೆ. ಕಳೆದ 13 ವರ್ಷಗಳ ಹಿಂದೆ ಬಾಲಕಿಯ ತಂದೆ ತಾಯಿ ಮೃತಪಟ್ಟಿದ್ದರು. ಬಳಿಕ ಆಕೆ ಅಜ್ಜಿಯೊಂದಿಗೆ ವಾಸವಿದ್ದಳು. ಆದರೆ ಕೆಲಕಾಲದ ನಂತರ ಅಜ್ಜಿಯೂ ತೀರಿಕೊಂಡಿದ್ದರಿಂದ ದಿಕ್ಕಿಲ್ಲದೇ ಅನಾಥಳಾಗಿದ್ದಳು. ಈ ಸಂದರ್ಭದಲ್ಲಿ ಪತ್ನಿ …
Read More »ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವರಿಗೆ ಮಾತ್ರ ಅವಕಾಶ : ಸುರ್ಜೆವಾಲಾ
ಮೈಸೂರು : ಬಿಜೆಪಿಯಲ್ಲಿ ಕೇವಲ ಭ್ರಷ್ಟಾಚಾರ ಮಾಡುವವವರಿಗೆ ಮಾತ್ರ ಅವಕಾಶಗಳನ್ನು ನೀಡಲಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರು ಸಂಘಟಿಸುವ ಕುರಿತು ಸಭೆ ನಡೆಸಿದ ಅವರು ಬಿಜೆಪಿ ಪಕ್ಷದ ಆಡಳಿತದ ಕುರಿತು ಕಿಡಿಕಾರಿದ್ದಾರೆ. ಪೋನ್ ದುರ್ಬಳಕೆ ಸ್ಪೈ ಆರೋಪ ವಿಚಾರದಲ್ಲಿ ಮಾತನಾಡಿದ ಅವರು ಚುನಾಯಿತ ಸರ್ಕಾರವನ್ನು ಬೀಳಿಸಲು ಬಳಸಿದೆ ಎಂದು ಆರೋಪಿಸಿದರು, ಸರಕಾರ ಕಳೆದ ಎರಡು …
Read More »ಉತ್ತರ ಪ್ರದೇಶ ಚುನಾವಣೆ ಹಿನ್ನಲೆ ಮೀಸಲಾತಿ: ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪಾಠ!
ಬೆಂಗಳೂರು, ಜು. 31: ಮೀಸಲಾತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಜೊತೆಗೆ ಇದೇ ಸಂದರ್ಭದಲ್ಲಿ “ಮೀಸಲಾತಿ ಕುರಿತು ನಮಗೆ ಪಾಠ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. “ಈ ಹಿಂದೆ ಹತ್ತು ವರ್ಷಗಳ ಕಾಲ ಯುಪಿಎ ಸರ್ಕಾರವಿದ್ದಾಗ ಹಿಂದುಳಿದ ವರ್ಗಕ್ಕೆ ಮೀಸಲು ಕೊಡುವ ಬಗ್ಗೆ ಎಐಸಿಸಿ ಅಧ್ಯಕ್ಷೆ …
Read More »
Laxmi News 24×7