ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಭೀತಿ ಎದುರಾಗಿದ್ದು, ದೆಹಲಿಗೆ ದೌಡಾಯಿಸಿದ್ದಾರೆ. ವರಿಷ್ಠರ ಮೂಲಕ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹೈಕಮಾಂಡ್ ಭೇಟಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ನವದೆಹಲಿಯಲ್ಲಿ ಮಾತನಾಡಿದ ಉಮೇಶ್ ಕತ್ತಿ, ಸಿಎಂ ಬೊಮ್ಮಾಯಿ ನನ್ನನ್ನು ಬಿಟ್ಟು ಸಂಪುಟ ರಚನೆ ಮಾಡಲ್ಲ ಎಂಬ ನಂಬಿಕೆಯಿದೆ. ನಾನು ಈಗಗಾಲೆ 4 …
Read More »ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ.: ಉಮೇಶ್ ಕತ್ತಿ,
ಬೆಂಗಳೂರು : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆಗಳು ಶುರುವಾಗಿದೆ. ಹೊಸ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಮಾಜಿ ಸಚಿವ ಉಮೇಶ್ ಕತ್ತಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ. ಈ ಹಿಂದೆ 4 ಬಾರಿ ಮಂತ್ರಿಯಾಗಿದ್ದೇನೆ. ಮುಂದೆಯೂ ಸಚಿವ ಆಗುತ್ತೇನೆ ಎಂಬ ನಂಬಿಕೆ …
Read More »ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್
ಜೆಡಿಎಸ್ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ. ಹೌದು. ಇದೇ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ …
Read More »ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ:ಶೆಟ್ಟರ್ ರೀತಿಯಲ್ಲೇ ನಿರ್ಧಾರ ಮಾಡ್ತಾರಾ BJPನಾಯಕ
ಶಿವಮೊಗ್: ರಾಜ್ಯದಲ್ಲಿ ಬಸವರಾಜ್ ಬೊಮ್ಮಯಿ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಳಿಕ ಬಿಜೆಪಿ ಹಿರಿಯ ನಾಯಕರ ನಡೆಗಳು ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದು, ಕುತೂಹಲ ಮೂಡಿಸಿದೆ. ಬಿಎಸ್ವೈ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತನ್ನ ಭವಿಷ್ಯದ ರಾಜಕೀಯ ನಿರ್ಧಾರವನ್ನು ಈಶ್ವರಪ್ಪ ಘೋಷಣೆ ಮಾಡುತ್ತಾರೆ. ಜಗದೀಶ್ ಶೆಟ್ಟರ್ ರೀತಿಯಲ್ಲೆ ನಿರ್ಧಾರ …
Read More »ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ :ಸಿದ್ದರಾಮಯ್ಯ
ಬೆಂಗಳೂರು: ಜವಾಬ್ದಾರಿಯುತ ಪ್ರತಿಪಕ್ಷವಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಅವಕಾಶವನ್ನು ಸಂವಿಧಾನ ಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರಿಗೆ ಹಾರ್ದಿಕ ಅಭಿನಂದನೆಗಳು. ಕಳೆದ 2 ವರ್ಷಗಳಿಂದ …
Read More »ಇಷ್ಟು ದಿನ ನೀವು ಏನು ಮಾಡಿದ್ದೀರಿ? ಎಂಬುದು ನನಗೆ ಬೇಕಿಲ್ಲ. ಆಡಳಿತದಲ್ಲಿ ನಾನು ಏನು ಆದೇಶ ಮಾಡುತ್ತೇನೊ ಅದು ಜಾರಿ ಆಗಲೇ ಬೇಕು: ಬೊಮ್ಮಾಯಿ ಗರಂ! .
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಗಳ ಮಹತ್ವದ ಸಭೆ ನಡೆಸಿದ್ದಾರೆ. ನಂತರ ರಾಜ್ಯ ಸಚಿವ ಸಂಪುಟ ಸಭೆಯನ್ನೂ ಮಾಡಿದ್ದಾರೆ. ಆದರೆ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಸೂಚನೆಗಳನ್ನು ಕೊಡುವ ಮೂಲಕ ತಮ್ಮ ಮುಂದಿನ ಆಡಳಿತದ ಮುನ್ಸೂಚನೆಯನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ. ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. …
Read More »ದಿನಕ್ಕೆ 70 ಸಾವಿರ ರೂಪಾಯಿ ಆಫರ್: ರಾಜ್ ಕುಂದ್ರಾ ಕಂಪನಿಯ ಕರಾಳತೆ ಬಿಚ್ಚಿಟ್ಟ ಮಾಡೆಲ್!
ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ವಿತರಣೆ ಆರೋಪದಲ್ಲಿ ಉದ್ಯಮಿ ಹಾಗೂ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಬಂಧನವು ಸದ್ಯದ ಮಟ್ಟಿಗೆ ಬಹು ಚರ್ಚಿತ ವಿಷಯವಾಗಿದೆ. ಕುಂದ್ರಾ ಬಂಧನವಾದಾಗಿನಿಂದ ಅವರ ಕುರಿತಾದ ಕರಾಳ ಸಂಗತಿಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಹಾಟ್ಶಾಟ್ಸ್ ಮತ್ತು ಇತರೆ ವೆಬ್ಸೈಟ್ಗಳಿಗಾಗಿ ಬೋಲ್ಡ್ ಸಿನಿಮಾಗಳಲ್ಲಿ ನಟಿಸಿರುವ ಮಾಡೆಲ್ ಜೊಯಾ ರಾಥೋಡ್ ಅವರು ರಾಜ್ ಕುಂದ್ರಾರಿಂದ ಆಫರ್ ಸ್ವೀಕರಿಸಿದ್ದಾಗಿ ಮಾಧ್ಯಮವೊಂದಕ್ಕೆ ಬಹಿರಂಗಪಡಿಸಿದ್ದಾರೆ. …
Read More »ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ : ಆತಂಕದಲ್ಲಿ ರೈತರು
ಗಂಗಾವತಿ : ಗಂಗಾವತಿ ತಾಲ್ಲೂಕಿನ ರಾಂಪುರ ಮಲ್ಲಾಪೂರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ ಕಂಡುಬಂದಿದೆ. ಆತಂಕದಲ್ಲಿ ರೈತರಿದ್ದಾರೆ. ಕಳೆದ ವರ್ಷ ಇದೇ ಜಾಗದ ಬಲಭಾಗದಲ್ಲಿ ಸೋರಿಕೆ ಕಂಡು ಬಂದಿತ್ತು ಆಗ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸಿಮೆಂಟ್ ಮೂಲಕ ಗ್ರೌಂಡಿಂಗ್ ಮಾಡಿ ಸೋರಿಕೆಯನ್ನು ತಡೆದಿದ್ದರು. ಜುಲೈ ಹದಿನೆಂಟ ರಂದು ಕಾಲುವೆಗೆ ನೀರು ಹರಿಸಲಾಗಿದ್ದು ಸದ್ಯ ಕಾಲುವೆಯಲ್ಲಿ 4ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಭರದಿಂದ …
Read More »ಅಪಹರಣವಾಗ್ತಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು!
ಹಾಸನ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಅಪಹರಣ ಮಾಡುತ್ತಿದ್ದ ಕಿಡಿಗೇಡಿಗಳ ತಂಡದಿಂದ ಪೊಲೀಸರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ಆತನನ್ನು ರಕ್ಷಿಸಿದ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ಹಣಕಾಸಿನ ವಿಷಯ ಸಂಬಂಧ ಕಾಸರಗೋಡಿನ ಅನ್ವರ್(33) ಎಂಬ ಯುವಕನನ್ನು ಕಿಡಿಗೇಡಿಗಳ ತಂಡವೊಂದು ಕಿಡ್ನಾಪ್ ಮಾಡಿ ಹಾಸನಕ್ಕೆ ಎಂಟ್ರಿಯಾಗಿತ್ತು. ಈ ವೇಳೆ ಕಾರು ಗೊರೂರಿನ ಮೂಲಕ ಪಾಸ್ ಆಗುತ್ತಿರುವುದು ತಿಳಿದ ಪೊಲೀಸರು, ಅವರನ್ನು ಹಿಡಿಯುವ ಸಲುವಾಗಿಯೇ ಯಾರಿಗೂ ಅನುಮಾನ ಬಾರದಂತೆ …
Read More »ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …
Read More »
Laxmi News 24×7