ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ ನೀರಿನ …
Read More »ಯಡಿಯೂರಪ್ಪ ಬದಲಾವಣೆ ವಿರೋಧಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ
ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ನಿರ್ಧಾರ ವಿರೋಧಿಸಿ ಚಿಂಚೋಳಿಯಲ್ಲಿ ವೀರಶೈವ ಲಿಂಗಾಯತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಭಾಗವಹಿಸಿದ್ದು, ವಿಶೇಷವಾಗಿತ್ತು. ಈ ಪ್ರತಿಭಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಬಸವೇಶ್ವರ ಸೇವಾ ಸಮಿತಿ ಆಯೋಜಿಸಿತ್ತು. ಸಮಾಜದ …
Read More »ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು. ‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು. ‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ …
Read More »ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕವರ್ ಕಾಣಿಕೆಯನ್ನ ತಿರಸ್ಕರಿಸಿದ್ದೆ: ಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …
Read More »ನಮ್ಮ ಸಮುದಾಯದಲ್ಲೂ ಮೂರು ಹುಲಿಗಳಿವೆ-ಜಯಮೃತ್ಯುಂಜಯ ಶ್ರೀ
ಬೆಂಗಳೂರು: ನಾವು ಯಡಿಯೂರಪ್ಪ ಇಳಿಸೋಕೆ ಪ್ರಯತ್ನ ಮಾಡ್ತಿಲ್ಲ. ನಮ್ಮ ಸಮುದಾಯದಲ್ಲೂ ಮೂರು ಹುಲಿಗಳಿವೆ. ಆ . ಈ ಮೆಸೇಜ್ ರಾಷ್ಟ್ರೀಯ ನಾಯಕರಿಗೆ ತಲುಪಬೇಕು ಎಂದು ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಶ್ರೀಗಳು ರಾಜ್ಯ ರಾಜಕರಣದ ಬಗ್ಗೆ ಮಾತನಾಡಿದ್ದಾರೆ. ಟಿವಿ5 ಜೊತೆ ಮಾತನಾಡಿದ ಅವರು, ನಾವು ಯಡಿಯೂರಪ್ಪನವರ ವಿರೋಧಿಗಳಲ್ಲ. ಅವರು ಇಲ್ಲಿಯವರೆಗೆ ಎಲ್ಲವನ್ನೂ ಆಳಿದ್ದಾರೆ. ಹಾಗಾಗಿ ನಮ್ಮವರಿಗೆ ಕೊಡಿ ಎನ್ನುವುದಷ್ಟೇ ನಮ್ಮ ವಾದ. ನಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ಕೊಡಬೇಕು. ಯಾರು ಸಚ್ಛಾರಿತ್ರವಂತರಿದ್ದಾರೆ …
Read More »ಪ್ರವಾಹ ಭೀತಿಗೆ ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ ಜನರು ಊರು ತೊರೆಯುತ್ತಿದ್ದಾರೆ.
ಗದಗ: ಪ್ರವಾಹ ಭೀತಿಗೆ ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ ಜನರು ಊರು ತೊರೆಯುತ್ತಿದ್ದಾರೆ. ನವಿಲು ತೀರ್ಥ(ರೇಣುಕಾ) ಜಲಾಶಯದಿಂದ ಮಲಪ್ರಭಾ ನದಿಗೆ ನೀರು ರಿಲೀಸ್ ಹಿನ್ನಲೆ ಜಿಲ್ಲೆಯ ನದಿ ಪಾತ್ರ ಗ್ರಾಮಗಳಿಗೆ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜನರು, ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಜಿಲ್ಲಾಡಳಿತದಿಂದ ಡಂಗೂರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆಯ ಡಂಗೂರ ಸಾರಲಾಯಿತು. ಗಂಟೆ ಗಂಟೆಗೂ …
Read More »ಜೈ ಭೀಮ್’ ಎನ್ನುತ್ತ ಕರ್ನಾಟಕದಲ್ಲೂ ಸದ್ದು ಮಾಡಲು ಸಜ್ಜಾದ ತಮಿಳು ಸ್ಟಾರ್ ನಟ ಸೂರ್ಯ
ತಮಿಳು ಚಿತ್ರರಂಗದ ಖ್ಯಾತ ನಟ ಸೂರ್ಯ (Suriya) ಅವರಿಗೆ ಸಿಕ್ಕಾಪಟ್ಟೆ ಅಭಿಮಾನಿಗಳಿದ್ದಾರೆ. ಮನಸೆಳೆಯುವ ಸಿನಿಮಾಗಳ ಮೂಲಕ ಅವರು ದೇಶಾದ್ಯಂತ ತಮ್ಮ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಕಳೆದ ವರ್ಷ ತೆರೆಕಂಡ ‘ಸೂರರೈ ಪೋಟ್ರು’ (Soorarai Pottru) ಸಿನಿಮಾ ಮೂಲಕ ಅವರು ಕನ್ನಡದ ಸಿನಿಪ್ರಿಯರಿಗೆ ಹೆಚ್ಚು ಹತ್ತಿರ ಆಗಿದ್ದರು. ಈಗ ‘ಜೈ ಭೀಮ್’ (Jai Bheem) ಎನ್ನುತ್ತ ಮತ್ತೆ ಸದ್ದು ಮಾಡಲು ಸಜ್ಜಾಗಿದ್ದಾರೆ. ಏನಿದು ‘ಜೈ ಭೀಮ್’? ಅವರ ಹೊಸ ಸಿನಿಮಾದ ಶೀರ್ಷಿಕೆ. ಹೌದು, ಸೂರ್ಯ …
Read More »ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಖಚಿತ; ರಾಜಕೀಯ ಉತ್ತರಾಧಿಕಾರಿ ಯಾರು ಎಂಬುದಷ್ಟೇ ಪ್ರಶ್ನೆ, ಚರ್ಚೆ!
ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವುದು ಖಚಿತವಾಗಿದೆ. ಆದರೆ ಯಡಿಯೂರಪ್ಪ ಅವರ ರಾಜಕೀಯ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಯಡಿಯೂರಪ್ಪ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ ಯಡಿಯೂರಪ್ಪ ಕುಟುಂಬದವರಿಗೆ ಮತ್ತೆ ಸಿಎಂ ಹುದ್ದೆ ಸಿಗಲ್ಲ. ಆದರೆ, ಯಡಿಯೂರಪ್ಪ ರಾಜಕೀಯ ಉತ್ತರಾಧಿಕಾರಿಗೆ ಯಾವ ಸ್ಥಾನಮಾನ ನೀಡಲಾಗುತ್ತೆ ಎಂಬುದು ಇನ್ನೂ ಸ್ಪಸ್ಪೆನ್ಸ್. ರಾಘವೇಂದ್ರಗೆ ಹೋಲಿಸಿದರೆ, ವಿಜಯೇಂದ್ರಗೆ ಹೆಚ್ಚಿನ ನಾಯಕತ್ವ ಗುಣ ಕರ್ನಾಟಕದ ಯಡಿಯೂರಪ್ಪ ಸಿಎಂ ಕುರ್ಚಿಯಲ್ಲಿ ಈಗ …
Read More »ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ. ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು. ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ …
Read More »ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ
ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಹಾಗೂ ಹಿಡಕಲ್ ಜಲಾಶಯದಿಂದಲೂ ಘಟಪ್ರಭಾ ನದಿಗೆ ನೀರು ಬಿಟ್ಟಿರುವ ಕಾರಣ ಘಟಪ್ರಭಾ ನದಿಯು ಉಕ್ಕಿಹರಿಯುತ್ತಿರುವ ಕಾರಣ ಶುಕ್ರವಾರ ಸಮೀಪದ ಢವಳೇಶ್ವರ, ನಂದಗಾಂವ, ಮಿರ್ಜಿ ಸೇರಿ ಮೂರು ಸೇತುವೆಗಳು ಜಲಾವೃತವಾಗಿವೆ. ಶುಕ್ರವಾರ ಸಂಜೆಯ ಮಾಹಿತಿಯಂತೆ ಘಟಪ್ರಭಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಶುಕ್ರವಾರ ಸಂಜೆ ಗೋಕಾಕ-ಲೋಳಸೂರ ಸೇತುವೆಯು …
Read More »
Laxmi News 24×7