ಟೀಂ ಇಂಡಿಯಾದ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ, ದಾದಾ ಎಂದೇ ಖ್ಯಾತಿಗಳಿಸಿರುವ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಜ್ಜಾಗುತ್ತಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟ್ ಆಟಗಾರರ ಜೀವನ ತೆರೆಮೇಲೆ ಬಂದಿದೆ ಮತ್ತು ಬರಲು ಸಿದ್ಧವಾಗುತ್ತಿದೆ. ಇದೀಗ ಗಂಗೂಲಿ ಬಯೋಪಿಕ್ ಕೂಡ ಸೇರಿಕೊಂಡಿದ್ದಾರೆ. ಇತ್ತೀಚಿಗೆ ಮತ್ತೋರ್ವ ಖ್ಯಾತ ಆಟಗಾರ ಸುರೇಶ್ ರೈನಾ ಬಯೋಪಿಕ್ ಸುದ್ದಿಯಲ್ಲಿತ್ತು. ಅಲ್ಲದೆ ತನ್ನ ಬಯೋಪಿಕ್ ಸೌತ್ …
Read More »ಟೂರಿಸ್ಟ್ ವ್ಯಾನ್ ಸುತ್ತುವರೆದ ದೈತ್ಯಾಕಾರದ 3 ಹುಲಿಗಳು
ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಂದಿಷ್ಟು ಕ್ಯೂಟ್ ವಿಡಿಯೋಗಳಾಗಿದ್ದರೆ ಇನ್ನು ಕೆಲವು ಬೆಚ್ಚಿಬೀಳಿಸುವ ಕಥೆಯನ್ನು ಹೇಳುತ್ತವೆ. ಕೆಲವು ಭಯಾನಕ ಸನ್ನಿವೇಶಗಳೂ ಸಹ ಭಾರೀ ಚರ್ಚೆಯಾಗುತ್ತವೆ. ಇದೀಗ ವೈರಲ್ ಆಗುತ್ತಿರುವ ವಿಡಿಯೋ(Viral Video) ಕೂಡಾ ಅಂಥದ್ದೇ! ವಿಡಿಯೋ ನೋಡಿದಾಕ್ಷಣ ಒಮ್ಮೆಲೆ ಭಯವಾಗುತ್ತದೆ. ಕೆಲವರು ಇಂಥಹ ಭಯಾನಕ ದೃಶ್ಯವನ್ನು ಇನ್ನೂ ನೋಡಿಲ್ಲ ಎಂದು ಹೇಳಿದ್ದರೆ ಇನ್ನೊರ್ವರು, ನಾನಲ್ಲಿದ್ದಿದ್ದರೆ ಹೃದಯ ಬಡಿತವೇ ನಿಂತೋಗ್ಬಿಟ್ತಿತ್ತೇನೋ.. ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಿಡಿಯೋ ಭಾರೀ ಸುದ್ದಿಯಲ್ಲಿರುವುದಂತೂ …
Read More »ರಾಜ್ಯದಲ್ಲಿ ಮುಂದಿನ ವಾರ ಮತ್ತೊಂದು ಸುತ್ತಿನ ಅನ್ಲಾಕ್: ನೈಟ್ ಕರ್ಫ್ಯೂನಿಂದ ವಿನಾಯ್ತಿ, ಪಬ್ಗಳು ಪುನಾರಂಭ ಸಾಧ್ಯತೆ
ಕೊರೊನಾ ಪ್ರಕರಣಗಳಲ್ಲಿ ನಿರಂತರ ಇಳಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ಲಾಕ್ 4.0 ಜಾರಿಗೆ ಚಿಂತನೆ ನಡೆಸಿದೆ. ಜುಲೈ 19ರಿಂದ ಅನ್ಲಾಕ್ 4.0 ಜಾರಿಗೆ ಬರಲಿದ್ದು ಈ ಮೂಲಕ ಸದ್ಯ ಚಾಲ್ತಿಯಲ್ಲಿರುವ ನೈಟ್ ಕರ್ಫ್ಯೂಗೂ ಸರ್ಕಾರ ಇತಿಶ್ರೀ ಹೇಳುವ ಸಾಧ್ಯತೆ ಇದೆ. ಅನ್ಲಾಕ್ 3.0ದಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನ ತೆರವುಗೊಳಿಸಿತ್ತು. ಹೀಗಾಗಿ ಸದ್ಯ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಕೂಡ ಮುಂದಿನ ವಾರದಿಂದ ತೆರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕ …
Read More »‘ಪೊಲೀಸ್ ಪೇದೆಯ ಎಸ್ಪಿ ಮಾಡ್ತೀನಿ ಹುಷಾರ್’ -SP ವೇದಮೂರ್ತಿಗೆ ಆರ್.ಶಂಕರ್ ಎಚ್ಚರಿಕೆ
ಯಾದಗಿರಿ: ಜಿಲ್ಲಾ ಪ್ರವಾಸದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಶಂಕರ್, ಎಸ್ಪಿ ವೇದಮೂರ್ತಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು. ಜಿಲ್ಲೆಯ ದೋರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಆರ್ ಶಂಕರ್, ಜನರ ಬಳಿ ತೆರಳಿ ಅವರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರು. ಈ ವೇಳೆ ಸಚಿವರಿಂದ ದೂರ ನಿಲ್ಲುತ್ತಿದ್ದ ಎಸ್ಪಿ ವೇದಮೂರ್ತಿಯನ್ನು ಕರೆದು ಪಕ್ಕದಲ್ಲಿ ನಿಂತು ಜನರ ಸಮಸ್ಯೆ ಆಲಿಸುವಂತೆ ಹೇಳಿದ್ದಾರೆ. ಹೀಗಿದ್ದರೂ ಮತ್ತೆ ಸಚಿವರಿಂದ ಅಂತರ ಕಾಯ್ದುಕೊಂಡು ದೂರದಲ್ಲಿ ವೇದಮೂರ್ತಿ …
Read More »ಗ್ರಾಮದೇವರಿಗೆ ಕೈಮುಗಿದ.. ಬಳಿಕ ಗಣೇಶ ವಿಗ್ರಹವನ್ನೇ ಕದ್ದ
ಧಾರವಾಡ: ದೇವರಿಗೆ ಕೈ ಮುಗಿಯಲು ಬಂದ ವ್ಯಕ್ತಿ ದೇವರ ಮೂರ್ತಿಯನ್ನೆ ದರೋಡೆ ಮಾಡಿ ಪರಾರಿಯಾದ ವಿಕ್ಷಿಪ್ತ ಘಟನೆಯೊಂದು ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗ್ರಾಮದೇವಿಯ ದೇವಸ್ಥಾನದಲ್ಲಿ ಗ್ರಾಮಸ್ಥರು ಬೆಳ್ಳಿ ಲೇಪಿತ ಗಣೇಶನ ಪ್ರದರ್ಶಿತ ಮೂರ್ತಿಯನ್ನ ಪ್ರತಿಷ್ಟಾಪಿಸಿದ್ದರು. ಈ ವಿಗ್ರಹದ ಮೇಲೆ ಕಳ್ಳನೊಬ್ಬನ ಕಣ್ಣು ಬಿದ್ದಿದ್ದು ಆ ವಿಗ್ರಹ ಶುದ್ಧ ಬೆಳ್ಳಿಯ ಮೂರ್ತಿಯೆಂದು ನಂಬಿ ದರೋಡೆ ಮಾಡಲು ಸಂಚು ರೂಪಿಸಿದ್ದಾನೆ. ತಡರಾತ್ರಿ ಭಕ್ತರ ಸೋಗಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಕಳ್ಳ …
Read More »ಈ ವರ್ಷವೂ ಪಠ್ಯಕ್ರಮ ಕಡಿತ : ಕಲಿಕಾ ಅಂತರ ಇನ್ನಷ್ಟು ಹೆಚ್ಚು ಸಾಧ್ಯತೆ
ಕೊರೊನಾ ಹಿನ್ನೆಲೆಯಲ್ಲಿ ಭೌತಿಕ ತರಗತಿ ಆರಂಭ ವಿಳಂಬವಾಗುತ್ತಿರುವುದರಿಂದ ಪ್ರಸಕ್ತ ಸಾಲಿಗೂ ಶೇ.30ರಷ್ಟು ಪಠ್ಯ ಕಡಿತಕ್ಕೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. 2020-21ನೇ ಸಾಲಿನಲ್ಲಿ ಕೊರೊನಾದಿಂದ ಭೌತಿಕ ತರಗತಿಗಳು ಸರಿಯಾಗಿ ನಡೆಯದೇ ಇರುವ ಹಿನ್ನೆಲೆಯಲ್ಲಿ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೇ.30ರಷ್ಟು ಪಠ್ಯ ಕಡಿತ ಮಾಡಿ, ಉಳಿದ ಶೇ.70ರಷ್ಟು ಪಠ್ಯದಂತೆ ತರಗತಿಗಳನ್ನು ಆನ್ಲೈನ್, ಆಫ್ಲೈನ್ ವ್ಯವಸ್ಥೆ ಮೂಲಕ ನಡೆಸಲಾಗಿತ್ತು ಮತ್ತು ಸದ್ಯ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೂಡ ಶೇ.70ರಷ್ಟು ಪಠ್ಯದಂತೆಯೇ …
Read More »ನಟ ವಿಜಯ್ ಗೆ 1 ಲಕ್ಷ ರೂ. ದಂಡ!
ಐಷಾರಾಮಿ ರೋಲ್ಸ್ ರಾಯ್ಸ್ ಗೋಸ್ಟ್ ಕಾರಿಗೆ 6.95ರಿಂದ 7.95 ಕೋಟಿ ರೂ.ಗೆ ವಿಧಿಸಿರುವ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು ಎಂದು ಕೋರಿದ್ದ ತಮಿಳು ನಟ ವಿಜಯ್ ಗೆ ಮದ್ರಾಸ್ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಮೂರ್ತಿ ಎಸ್.ಎಂ. ಸುಬ್ರಹ್ಮಣ್ಯಮ್ ನೇತೃತ್ವದ ಪೀಠ, 2012ರಲ್ಲಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದೂ ಅಲ್ಲದೇ 1 ಲಕ್ಷ ರೂ. ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸೂಚಿಸಿದೆ. ಇತ್ತೀಚೆಗಷ್ಟೇ …
Read More »ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ
ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ ತಿಂದಿದ್ದಾನೆ. ಚಿಕ್ಕೋಡಿ ಗ್ರೇಡ್ 2 ತಹಸಿಲ್ದಾರ ಜಮಾದಾರ ಎನ್ನುವಾತ ಮಾನಗೇಡಿ ಕೃತ್ಯ ಮಾಡಿದಾತ. ತಾಲೂಕಿನ ಮಹಿಳೆಯೊಬ್ಬಳ ಪತಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಹಾಗಾಗಿ ತನಗೆ ವಿಧವಾ ಮಾಸಾಶನ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದಾಳೆ. ಆಕೆಯ ಪುತ್ರ ಈ ಸಂಬಂಧ ಹಲವು ಬಾರಿ ತಹಸಿಲ್ದಾರ ಕಚೇರಿಗೆ ಬಂದಿದ್ದಾನೆ. ಆದರೆ ಕೆಲಸ ಮಾಡಿಕಕೊಡದ ಜಮಾದಾರ, ತಾಯಿಯನ್ನು ಕಚೇರಿಗೆ …
Read More »ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ : ಈ ತಿಂಗಳ ಅಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!
ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸ್ಥಿರತೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದ್ದು, ಈ ತಿಂಗಳ ಅಂತ್ಯಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತಿ ಬ್ಯಾರೆಲ್ …
Read More »ಭಾರತದ ಮೊದಲ ಕೋವಿಡ್ ರೋಗಿಯಲ್ಲಿ ಮತ್ತೊಮ್ಮೆ ಸೋಂಕು ದೃಢ
(ಕೇರಳ): ‘ಭಾರತದ ಮೊದಲ ಕೋವಿಡ್ ರೋಗಿ, ವೈದ್ಯಕೀಯ ವಿದ್ಯಾರ್ಥಿನಿಗೆ ಮತ್ತೊಮ್ಮೆ ಸೋಂಕು ತಗುಲಿದೆ’ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು. ‘ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆಯಂಟಿಜನ್ ಪರೀಕ್ಷೆಯ ಫಲಿತಾಂಶವು ನೆಗೆಟಿವ್ ಬಂದಿತ್ತು’ ಎಂದು ತ್ರಿಶೂರ್ನ ಡಿಎಂಆರ್ ಡಾ.ಕೆ.ಜೆ ರೀನಾ ಅವರು ಮಾಹಿತಿ ನೀಡಿದರು. ‘ವಿದ್ಯಾಭ್ಯಾಸಕ್ಕೆಂದು ನವದೆಹಲಿಗೆ ತೆರಳಲು ಅವರು ಯೋಜನೆ ರೂಪಿಸಿದ್ದರು. ಇದಕ್ಕಾಗಿ ಅವರು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈ ವೇಳೆ ಅವರಿಗೆ ಸೋಂಕು …
Read More »
Laxmi News 24×7