ಮೈಸೂರು,ಜು.9- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನಕ್ಕೂ ಅರ್ಹವಾಗುವುದಿಲ್ಲ. ಇನ್ನು ಸಿಎಂ ಸ್ಥಾನ ಕನಸಿನ ಮಾತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ನಲ್ಲಿ ಐದು ಮಂದಿ ಮುಖ್ಯಮಂತ್ರಿಗಳಾಗುತ್ತೇವೆಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಅವರು ಪಂಚ ಕೌರವರಿದ್ದಂತೆ ಎಂದು ಟೀಕಿಸಿದರು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ತನ್ವೀರ್ಸೇಠ್, ಪರಮೇಶ್ವರ್ ಹಾಗೂ ಎಂ.ಬಿ. ಪಾಟೀಲ್ ಮುಖ್ಯಮಂತ್ರಿಯಾಗುವುದಾಗಿ ಸ್ವಯಂ ಘೋಷಿಸಿಕೊಂಡಿದ್ದಾರೆ. ನಾವು ಬಿಜೆಪಿಯವರು ಪಾಂಡವರಿದ್ದಂತೆ, …
Read More »ಯೋಗೇಶ್ವರ್ ಜಗದ್ಗುರುಗಳಿದ್ದ ಹಾಗೆ,3ನೇ ಕಣ್ಣು ಬಿಟ್ಟರೆ ಭಸ್ಮವಾಗುತ್ತೇವೆ:ರೇಣುಕಾಚಾರ್ಯ ಟೀಕೆ
ಬೆಂಗಳೂರು: ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ, 7 ಮಿನಿಸ್ಟರ್ ಮನೆ ಪಡೆಯಲು ಮತ್ತು ಕಾರಿನಲ್ಲಿ ಒಡಾಡಲು ನನ್ನ ಕೊಡುಗೆಯಿದೆ ಎಂದು ರೇಣುಕಾಚಾರ್ಯ ವಿರುದ್ಧ ಹೇಳಿಕೆ ನೀಡಿದ್ದ ಯೋಗೇಶ್ವರ್ ಗೆ ವ್ಯಂಗ್ಯವಾಗಿ ರೇಣುಕಾಚಾರ್ಯ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ನಮಗೆ ಜಗದ್ಗುರುಗಳಿದ್ದ ಹಾಗೇ. ನಮ್ಮ ಕ್ಷೇತ್ರದ ಅಭಿವೃದ್ಧಿಯಾಗಿದೆ ಅಂದರೆ, ನಾನು ಶಾಸಕನಾಗಿದ್ದೇನೆ ಅಂದರೆ, ಹಿಂದೆ ಅಬಕಾರಿ ಸಚಿವನಾಗಿದ್ದೇನೆ ಅಂದ್ರೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ ಅಂದ್ರೆ ಅದಕ್ಕೆಲ್ಲ ಆ ಜಗದ್ಗುರುಗಳೇ …
Read More »ಬೀದರ್, ಕಲಬುರ್ಗಿಯಲ್ಲಿ ಮಳೆ; ಕಬ್ಬಿಗೆ ಹಾನಿ
ಕಲಬುರ್ಗಿ: ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬುಧವಾರ ತಡರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಯ ರಭಸಕ್ಕೆ ಹಲವು ಕಡೆ ಕಬ್ಬಿನ ಬೆಳೆಗೆ ಹಾನಿಯಾಗಿದೆ. ಬೀದರ್ ತಾಲ್ಲೂಕಿನ ಶ್ರೀಕಟನಳ್ಳಿ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಹೊಲದಲ್ಲಿನ ಕಬ್ಬು ನೆಲಕ್ಕೆ ಉರುಳಿದೆ. ಭಾಲ್ಕಿ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮಳೆಯಾಯಿತು. ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಆಳಂದ, ಕಮಲಾಪುರ …
Read More »ಬಾಗಲಕೋಟೆಯಲ್ಲಿ ಭಾರೀ ಮಳೆ.. ರಾತ್ರಿಯೆಲ್ಲಾ ನಿದ್ದೆಯಿಲ್ಲದೇ ಕಳೆದ ಜನ
ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲ್ಲೂಕಿನ ವಿವಿಧ ಕಡೆ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ಕುಳಗೇರಿ ಕ್ರಾಸ್ನಲ್ಲಿರುವ ನಾಲ್ಕೈದು ಮನೆಗಳಿಗೆ ನುಗ್ಗಿದೆ. ಅಸ್ಲಮ್ ದಾಸ್ಯಾಳ ಎಂಬುವವರ ಮನೆ ಸೇರಿದಂತೆ ಐದು ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಾತ್ರೆ-ಪಗಡೆ, ಮನೆಯಲ್ಲಿರುವ ವಿವಿಧ ವಸ್ತುಗಳು ಜಲಾವೃತಗೊಂಡಿದ್ದವು. ಹೀಗಾಗಿ ಬುಟ್ಟಿ, ಬಕೆಟ್ ನಿಂದ ನಿವಾಸಿಗಳು ನೀರನ್ನು ರಾತ್ರಿಯಿಂದ ಬೆಳಗ್ಗೆವರೆಗೂ ಹೊರ ಹಾಕಿದ ಪ್ರಸಂಗ ಕೂಡ ನಡೆದಿದೆ. ಮಳೆ ಬಂದಾಗೆಲ್ಲಾ …
Read More »ಇಂದು ಕೊರೊನಾ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರಾದ 28.64 ಲಕ್ಷ ಮಂದಿಯಲ್ಲಿ 27.90 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಹೊಸದಾಗಿ 2,530 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರಲ್ಲಿ 3,344 ಮಂದಿ ಗುಣಮುಖರಾಗಿರುವುದು ಗುರುವಾರ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 1.57 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.60ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಬೆಂಗಳೂರಿನಲ್ಲಿ 514 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ರ ಗಡಿಯೊಳಗೆ ವರದಿಯಾಗಿವೆ. …
Read More »ಯೋಗೇಶಗೌಡ ಹತ್ಯೆ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಿ ಹೊರಡಿಸಲಾದ ಆದೇಶದ ಸಿಂಧುತ್ವ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಕುರಿತು ಎರಡನೇ ಎಫ್ಐಆರ್ ದಾಖಲಿಸಿರುವ ಸಿಬಿಐ ಕ್ರಮವನ್ನು ಪ್ರಶ್ನಿಸಿ ಚಂದ್ರಶೇಖರ ಇಂಡಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳಿಗೆ ಸಂಬಂಧಿಸಿದಂತೆ ಜುಲೈ 24ರೊಳಗೆ ಪ್ರತಿಕ್ರಿಯೆ ನೀಡಬೇಕು …
Read More »ಬೆಂಬಲ ಬೆಲೆ ಬಾಕಿ ಹಣ ಬಿಡುಗಡೆ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಆಹಾರ ಧಾನ್ಯ ಖರೀದಿಸಿದ ಬಾಕಿ ಇರುವ 721 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಗುರುವಾರ ನಡೆದ ಸಂಪುಟ ಉಪ ಸಮಿತಿ ತೀರ್ಮಾನಿಸಿದ್ದು, 2-3 ದಿನಗಳಲ್ಲಿ ರೈತರ ಖಾತೆಗಳಿಗೆ ಜಮೆಯಾಗಲಿದೆ ಎಂದು ಸಮಿತಿ ಅಧ್ಯಕ್ಷರೂ ಆಗಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಭೆಯ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ, ಗೋಧಿಯನ್ನು ಕನಿಷ್ಠ ಬೆಂಬಲ …
Read More »ಇನ್ನು 10 ದಿನಗಳ ನಂತರ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಮಾಡುವ ಅನಿವಾರ್ಯತೆ ಬರಬಹುದೇ?
ಬೆಂಗಳೂರು – ರಾಜ್ಯದಲ್ಲಿ ಜುಲೈ 19ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ? ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ನೀಡಿರುವ ಹೇಳಿಕೆಗಳು ಮತ್ತೊಮ್ಮೆ ಲಾಕ್ ಡೌನ್ ಆತಂಕವನ್ನು ತಂದಿಟ್ಟಿದೆ. ಕರ್ನಾಟಕದಲ್ಲಿ 1500ಕ್ಕಿಳಿದಿದ್ದ ನಿತ್ಯದ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ 2500 – 3000ಕ್ಕೇರಿದೆ. ಕೇರಳದಲ್ಲಿ ಪ್ರತಿ ದಿನ 8 ಸಾವಿರಕ್ಕಿಳಿದಿದ್ದ ಸೋಂಕಿತರ ಸಂಖ್ಯ ಈಗ 15 ಸಾವಿರಕ್ಕೇರಿದೆ. ಮಹಾರಾಷ್ಟ್ರದಲ್ಲಿ …
Read More »ನೌಕರರ ವರ್ಗಾವಣೆ ಅಧಿಕಾರ ಸಚಿವರಿಗೆ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸರಕಾರಿ ನೌಕರರ ವರ್ಗಾ ವಣೆಯನ್ನು ಮುಂದೂಡಿದ್ದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಚಿವರ ಒತ್ತಡಕ್ಕೆ ಮಣಿದಿದ್ದಾರೆ. ಸಚಿವರಿಗೇ ನೌಕರರ ವರ್ಗಾ ವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 22ರೊಳಗೆ ಆಯಾ ಇಲಾಖೆಯ ಸಚಿ ವರು ಶೇ. 6ರಷ್ಟು ಮೀರದಂತೆ ವರ್ಗಾ ವಣೆ ಮಾಡುವಂತೆ ಸೂಚಿಸಿದ್ದಾರೆ. ಪ್ರತೀ ಮೇ, ಜೂನ್ನಲ್ಲಿ ಸಾಮಾನ್ಯ ವರ್ಗ ನಡೆ ಯುತ್ತದೆ. 15 ದಿನಗಳಿಂದ 1 ತಿಂಗಳ ಅವಧಿಯಲ್ಲಿ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಗರಿಷ್ಠ ಶೇ. 5ರಿಂದ 6ರಷ್ಟು ಸಿಬಂದಿಯನ್ನು …
Read More »ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್: ವಿಟಿಯು ಸಿದ್ಧತೆ
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮಗಳು ಪ್ರತ್ಯೇಕವಿರುವಂತೆ 2021-22ನೇ ಸಾಲಿನಿಂದ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿಭಾಗಗಳು ಪ್ರತ್ಯೇಕವಾಗಿರಲಿವೆ. ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶವಿರಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆ ಯಲ್ಲಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ನಿರ್ಧರಿಸಿದ್ದು, ರಾಜ್ಯದಲ್ಲೂ ಕನ್ನಡದಲ್ಲಿ ಎಂಜಿನಿಯರಿಂಗ್ ಬೋಧನೆ, ಕಲಿಕೆ ಹಾಗೂ ಪರೀಕ್ಷೆಗೆ ಬೇಕಾದ …
Read More »
Laxmi News 24×7