Breaking News

ರಾಜಕೀಯ

ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ

ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನಗರದ ಜನತಾ ಬಜಾರದಲ್ಲಿರುವ ಭಾಸ್ಕರ ರಾವ್ ಅವರ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಉಣಕಲ್ ಗ್ರಾಮದ ಶಾಂತಮ್ಮ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ನಂತರ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ ಕಾರಣ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸಂಬಂಧಿಕರ ಆಕ್ರೋಶ …

Read More »

ಸಿಎಂಗೆ ಒಂದು ಕಾನೂನ ಜನರಿಗೆ ಒಂದು ಕಾನೂನ ಎಂದು ಸವಾರರ ಅವಾಜ್,ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ B.S.Y.

ನೆಲಮಂಗಲ: ಖಾಸಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗುವ ಮೂಲಕ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಣಿಗಲ್ ರೋಡ್ ನಲ್ಲಿರುವ ರೆಸಾರ್ಟ್ ಗೆ ಭೇಟಿ ನೀಡಿ ಸಿಎಂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಒಂದು ರೂಲ್ಸ್ ರಾಜಕೀಯ ಪ್ರಭಾವಿಗಳಿಗೆ ಒಂದು ರೂಲ್ಸ್ ಎನ್ನುವಂತಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಮದುವೆಗೆ ಕೇವಲ 40 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ 40 ಜನರಿಗೆ ಮಾತ್ರ …

Read More »

SDA ಪರೀಕ್ಷೆ’ಗೆ ಕೆಪಿಎಸ್ಸಿಯಿಂದ ಪರಿಷ್ಕೃತ ದಿನಾಂಕ ಪ್ರಕಟ : ಸೆ.18, 19ಕ್ಕೆ ಪರೀಕ್ಷೆ ನಿಗದಿ

ಬೆಂಗಳೂರು : ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮೂಲಕ ನಡೆಸಲಾಗುತ್ತಿದ್ದಂತ ಎಸ್ ಡಿ ಎ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇಂತಹ ಪರೀಕ್ಷೆಯನ್ನು ನಡೆಸಲು ಇದೀಗ ಕೆಪಿಎಸ್ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18 ಹಾಗೂ 19ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 29-02-2020ರ ಅಧಿಸೂಚನೆಯಲ್ಲಿ 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕ ಮೂಲ …

Read More »

ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ: ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದು ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು ಎಂದಿದ್ದಾರೆ. ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುವುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದರು. …

Read More »

ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ವಿಜಯೇಂದ್ರ ಕಣ್ಣು?

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ರಾಜಕೀಯ ಬದುಕಿಗೆ ಕ್ಷೇತ್ರದ ಸಮಸ್ಯೆ ಎದುರಾಗಿದೆ. ಅವರ ಮುಂದಿನ ರಾಜಕೀಯ ಜೀವನ ಯಾವ ಕ್ಷೇತ್ರದಿಂದ ಆರಂಭವಾಗಲಿದೆ ಎಂಬ ಗೊಂದಲ ಮೊದಲಿನಿಂದಲೂ ಇದೆ. ಇದೀಗ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ಬಿ ವೈ ವಿಜಯೇಂದ್ರ ಕಣ್ಣು ಹಾಕಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಪಕ್ಕಾ ಲಿಂಗಾಯತ ಕ್ಷೇತ್ರವಾಗಿರುವ ಹಾನಗಲ್ …

Read More »

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ!

ಯಾದಗಿರಿ: ಜೂ.28ರ ಬೆಳಗ್ಗೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದ ದುರಂತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆ ನಡೆದು ಎರಡು ದಿನ ಕಳೆದರೂ ಆ ಗ್ರಾಮದ ಪ್ರತಿ ಮನೆಯಲ್ಲೂ ವಿಧಿಯೇ ನೀನೆಷ್ಟು ಕ್ರೂರಿ? ತಂದೆ-ತಾಯಿ ಜತೆ ಆ ನಾಲ್ವರು ಪುಟ್ಟ ಮಕ್ಕಳನ್ನೂ ಬಲಿ ಪಡೆದು ಬಿಟ್ಟೆಯಾ? ಎಂದು ಮಮ್ಮಲ ಮರುಗುತ್ತಿದ್ದಾರೆ. ಅಂದು, ಒಂದೇ ಕುಟುಂಬದ ಆರು ಜನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೀಮರಾಯ ಸುರಪುರ (45), ಇವರ …

Read More »

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ದಾವಣಗೆರೆ: ಎರಡೂವರೆ ವರ್ಷದ ಹಿಂದೆ ಕಲಬುರಗಿಯಲ್ಲಿ ಸಿವಿಲ್​ ಇಂಜಿನಿಯರ್​ ಜತೆ ದಾಂಪತ್ಯಕ್ಕೆ ಕಾಲಿಟ್ಟಿದ್ದ 21 ವರ್ಷದ ಯುವತಿ ರಚಿತಾ ಇದೇ ಜೂನ್​ 8ರಂದು ನೇಣಿಗೆ ಶರಣಾಗಿದ್ದಳು. ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ ನಾಗರಾಜು ಜತೆ ಮದುವೆ ಆಗಿದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೊಂಡ್ಲು ಗ್ರಾಮದ ಐಶ್ವರ್ಯ ತುಮಕೂರಿನ ಬಾಡಿಗೆ ಮನೆಯಲ್ಲಿ ಅದೇ ದಿನ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಇಬ್ಬರೂ ಬಲಿಯಾಗಿದ್ದು ವರದಕ್ಷಿಣೆ ದಾಹಕ್ಕೆ. ಈ ಸಾವಿನ ಸರಣಿ …

Read More »

ದೂರು ನೀಡಲು ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ; ಎಸ್​ಪಿ ಮೊರೆ ಹೋದ ಕುಟುಂಬಸ್ಥರು

ಬಾಗಲಕೋಟೆ: ದೂರು ನೀಡಲು ಪೊಲೀಸ್ ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿಎಸ್‌ಐ ರವಿ ಪವಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊದಲ ಪತ್ನಿಗೆ ಗೊತ್ತಾಗದಂತೆ ತುಳಸಿಗೇರಿ ಗ್ರಾಮದ ನಿವಾಸಿ ರಂಗಪ್ಪ ಎಂಬುವವನು ಎರಡನೇ ಮದುವೆಯಾಗಿದ್ದ. ರಂಗಪ್ಪನ ಮೊದಲ ಪತ್ನಿ ಲಕ್ಷ್ಮೀ ಸಹೋದರ ಸಚಿನ್ ಗಿಡ್ಡಿ, ಲಕ್ಷ್ಮೀ ಭಾವ ಶ್ರೀಕಾಂತ್ ರಂಗಪ್ಪನ ವಿರುದ್ಧ ದೂರು ನೀಡಲು ಠಾಣೆಗೆ …

Read More »

ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ

ಆನೇಕಲ್ : ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸತೀಶ್​ ರೆಡ್ಡಿ (45), ಮಕ್ಕಳಾದ ಕೀರ್ತಿ(19) , ಮೊನಿಷಾ(17) ಮೃತ ದುರ್ದೈವಿಗಳು. ಸತೀಶ್ ರೆಡ್ಡಿಯವರ ಪತ್ನಿ ಆಶಾ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆಯ ಬಳಿಕವೂ ಅಷ್ಟಾಗಿ ಚೇತರಿಸಿಕೊಳ್ಳದ ಆಶಾ ಮೇ.6 ರಂದು ಸಾವನ್ನಪ್ಪುತ್ತಾರೆ. ಅಮ್ಮ ಚೇತರಿಸಿಕೊಂಡು ಮತ್ತೆ ಮನೆಗೆ ಬರುತ್ತಾರೆ ಎಂದುಕೊಂಡಿದ್ದ …

Read More »

ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ : ಅಭಿಮಾನಿಗಳ ಘೋಷಣೆ

ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು..? ಅನ್ನೋ ಚರ್ಚೆ ಆರಂಭವಾಗಿದ್ದು, ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ರೇಸ್ ನಲ್ಲಿರುವ ನಾಯಕರುಗಳ ಅಭಿಮಾನಿಗಳು ತರಹೇವಾರಿ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಮೈಸೂರಿನಲ್ಲಿ ನಡೆದಿರುವ ಘಟನೆ. ಹೌದು..! ಸಿದ್ದರಾಮಯ್ಯ ಮುಂದಿನ ಸಿಎಂ ಅಭ್ಯರ್ಥಿ ಎಂದು ಸಿದ್ದು ಅಭಿಮಾನಿಗಳು ಈಗಾಗಲೇ ಫಿಕ್ಸ್ ಆಗಿದ್ದು, ಎಲ್ಲೆಲ್ಲೂ ಅದನ್ನೇ ಹೇಳುತ್ತಿದ್ದಾರೆ. ಈ ಮಧ್ಯೆ ಇಂದು ಸಿದ್ದರಾಮಯ್ಯ …

Read More »