ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷೆಯ ಬೆಲ್ ಸಿನಿಮಾ ಬಿಡುಗಡೆ ಕಗ್ಗಂಟಾಗಿದೆ. ಚಿತ್ರದ ನಿರ್ಮಾಪಕರು ಮತ್ತು ಮಲಿಫ್ಲೆಕ್ಸ್ ನಡುವೆ ಜಟಾಪಟಿ ಸುರುವಾಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಅಂದುಕೊಂಡಂತೆ ಜುಲೈ 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಅನೌನ್ಸ್ ಮಾಡಿತ್ತು. ಬಳಿಕ ಒಟಿಟಿಯಲ್ಲಿ ಸಿನಿಮಾ ಬರಲಿ ಎಂದು ಚಿತ್ರತಂಡ ಹೇಳಿತ್ತು. ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕೂಡ ರಿಲೀಸ್ ಆಗಿ ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಅದೇ ಮಾರ್ಗವನ್ನು ಅಕ್ಷಯ್ ಕುಮಾರ್ ನಟನೆಯ …
Read More »ಮತ್ತೆ ಅಖಾಡಕ್ಕಿಳಿದ ಜೇಮ್ಸ್: ಜುಲೈ ಮೊದಲನೇ ವಾರ ಶೂಟಿಂಗ್
ಲಾಕ್ಡೌನ್ನಿಂದ ವಿಶ್ರಾಂತಿಯಲ್ಲಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯದಲ್ಲೇ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಜುಲೈ ಮೊದಲನೇ ವಾರದಿಂದ ಪವರ್ ಸ್ಟಾರ್ ಜೇಮ್ಸ್ ಸಿನಿಮಾದ ಚಿತ್ರೀಕರಣ ಆರಂಭಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ‘ಭರ್ಜರಿ’ ಚೇತನ್ ಕುಮಾರ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಬಹುಪಾಲು ಶೂಟಿಂಗ್ ಮುಗಿದಿದೆ. ಹೊಸಪೇಟೆ, ಬಳ್ಳಾರಿ ಸುತ್ತಮುತ್ತ ಚಿತ್ರೀಕರಣ ಮಾಡಿದ್ದರು. ಇದೀಗ, ಸಿನಿಮಾದ ಪ್ರಮುಖ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಸಿದ್ದತೆ …
Read More »ಪ್ರಧಾನ ಮಂತ್ರಿ ಹೇಳಿಯೂ ಕೆಲಸ ಆಗದಿದ್ದಾಗ ಗ್ರಾಮಸ್ಥರೇ ನಿರ್ಮಿಸಿದರು ಸೇತುವೆ
ಮಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಸೂಚಿಸಿದರೂ ಊರಿನ ಬಹು ಜನೋಪಯೋಗಿ ಬೇಡಿಕೆಯೊಂದು ಈಡೇರಿಲ್ಲ! ಆದರೆ ತಮ್ಮ ಗುರಿಯಿಂದ ವಿಮುಖರಾಗದ ಗ್ರಾಮಸ್ಥರು ತಾವೇ, ಸ್ವಂತ ಖರ್ಚಿನಲ್ಲಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ! ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಬಳಿಯ ಜನ ಇಂತಹ ವಿಪರ್ಯಾಸ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ. ಇದು ಸಚಿವ ಎಸ್ ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿದೆ! ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ …
Read More »ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ
ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …
Read More »ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ
ರಬಕವಿ-ಬನಹಟ್ಟಿ: ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿದ್ದ ಗೋದಾಮಿನ ಮೇಲೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 64,650 ರು ಮೌಲ್ಯದ 4310 ಕಿಲೋ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುಲಹಳ್ಳಿ ಗ್ರಾಮದ ಖಾಸಿಂಸಾಬ್ ಸಂತಿ ಎಂಬಾತನ ಜಮೀನಿನ ಪತ್ರಾಸ್ ಶೆಡ್ನಲ್ಲಿ ಶೇಖರಿಸಿಟ್ಟ 4310 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರಲ್ಲದೇ ಖಾಸೀಂಸಾಬ ಸಂತಿ ಹಾಗೂ ಮುಬಾರಕ ಬಾರಿಗಡ್ಡಿ ಅವರನ್ನು ಅಕ್ರಮ ಅಕ್ಕಿ …
Read More »ಬಿಜೆಪಿ ಸೇರಲು ₹10 ಲಕ್ಷ ಪಾವತಿ: ಕಲೈ ಅರಸಿ ಆರೋಪ
ಹಾಸನ: ‘ಜೆಡಿಎಸ್ ತೊರೆದು ಬಿಜೆಪಿ ಸೇರುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ತಮಗೆ ₹ 25 ಲಕ್ಷ ಆಮಿಷವೊಡ್ಡಿ, ಮುಂಗಡವಾಗಿ ₹10 ಲಕ್ಷ ನಗದು ನೀಡಿದ್ದಾರೆ’ ಎಂದು ಅರಸೀಕೆರೆ ನಗರಸಭೆ ಎರಡನೇ ವಾರ್ಡ್ ಸದಸ್ಯೆ ಕಲೈ ಅರಸಿ ಆರೋಪಿಸಿದರು. ಹತ್ತು ಲಕ್ಷ ರೂಪಾಯಿ ಹಣದ ಬಂಡಲ್ನೊಂದಿಗೆ ಶಾಸಕರಾದ ಎಚ್.ಡಿ.ರೇವಣ್ಣ, ಕೆ.ಎಂ.ಶಿವಲಿಂಗೇಗೌಡ ಜತೆ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸೇರುವಂತೆ ಒಂದು ವಾರದಿಂದ ಒತ್ತಡ ಇತ್ತು. ಶುಕ್ರವಾರ ರಾತ್ರಿ …
Read More »ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಮೇಶ ಜಾರಕಿಹೊಳಿ
ಮೈಸೂರು: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ, ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷ ವಿಮಾನದಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ಅವರು ನೇರವಾಗಿ ಮಠಕ್ಕೆ ತೆರಳಿದರು. ಸಹೋದರ ಲಖನ್ ಜಾರಕಿಹೊಳಿ ಜತೆಗಿದ್ದರು. ಮಠಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ‘ಸ್ವಾಮೀಜಿ ಅವರ ಪೂರ್ವಾಶ್ರಮದ ತಾಯಿ ಈಚೆಗೆ ನಿಧನರಾಗಿದ್ದು, ಸೌಜನ್ಯದ ಭೇಟಿಗೆ …
Read More »ರಸ್ತೆ ತಡೆಗೋಡೆ ಮೇಲೆ ಕಚ್ಚಿಕೊಂಡ ಕಾರು
ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಮೂರಡಿ ಎತ್ತರದ ರಸ್ತೆ ತಡೆಗೋಡೆ ಮೇಲೆ ಕಚ್ಚಿಕೊಂಡ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ನಲ್ಲಿ ಜರುಗಿದೆ. ಮೂರು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಮತ್ತೊಂದು ಕಾರು ರಸ್ತೆಯಿಂದ ಐದು ಮೀಟರ್ ದೂರದಲ್ಲಿರುವ ಮನೆಯೊಂದರ ಛಾವಣಿ ಮೇಲೆ ಹೋಗಿ ಕುಳಿತಿತ್ತು. ಬುಧವಾರ ಮಧ್ಯಾಹ್ನ ಈ ಘಟನೆ ಜರುಗಿದ್ದು, ಧರಂಪುರದಿಂದ ನೆರ್ಚೌಕ್ನತ್ತ ಸಾಗುತ್ತಿದ್ದ ಆಲ್ಟೋ ಕಾರೊಂದು ಹೀಗೆ ತಡೆ ಗೋಡೆ ಮೇಲೆ ಹೋಗಿ ಕುಳಿತುಬಿಟ್ಟಿದೆ. …
Read More »ಕನ್ನಡಿಗ ಎಂದು ಪ್ರಕಾಶ್ ರಾಜ್ರನ್ನು ಹೊರಗೆ ಇಡುತ್ತಿರುವ ಟಾಲಿವುಡ್; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?
ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟ ಪ್ರಕಾಶ್ ರಾಜ್ (ಪ್ರಕಾಶ್ ರೈ) ಅವರು ಬಹುಭಾಷೆಯಲ್ಲಿ ಫೇಮಸ್. ಕನ್ನಡ ಮಾತ್ರವಲ್ಲದೆ ಹಿಂದಿ, ಮಲಯಾಳಂ, ತಮಿಳು, ತೆಲುಗಿನಲ್ಲಿಯೂ ಅವರು ನಟಿಸಿ ಗೆದ್ದಿದ್ದಾರೆ. ಅನೇಕ ವರ್ಷಗಳಿಂದ ಅವರು ಟಾಲಿವುಡ್ ಮಂದಿಗೆ ಚಿರಪರಿಚಿತರು. ಆದರೆ ಈಗ ಏಕಾಏಕಿ ತೆಲುಗು ಚಿತ್ರರಂಗದ ಕೆಲವರು ‘ಪ್ರಕಾಶ್ ರಾಜ್ ನಮ್ಮವನಲ್ಲ’ ಎಂದು ಬೊಬ್ಬೆ ಹೊಡೆಯಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಒಂದೇ ಒಂದು ಎಲೆಕ್ಷನ್! ಟಾಲಿವುಡ್ನ ಮೂವೀ ಆರ್ಟಿಸ್ಟ್ ಅಸೋಸಿಯೇಷನ್ (MAA) …
Read More »ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದವಳು ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡುತ್ತಿದ್ದಾಳೆ!
ದೇಶಕ್ಕಾಗಿ ಹೋರಾಡುವುದು, ಒಲಿಂಪಿಕ್ಸ್ನಲ್ಲಿ ಭಾಗವಹಿಸುವುದು ಅನ್ನೋದೆ ಹೆಮ್ಮೆಯ ಸಂಗತಿ. ಎಲ್ಲರಿಗೂ ಈ ಸೇವೆಯ ಮಾಡುವ ಭಾಗ್ಯ ದೊರಕುವುದಿಲ್ಲ. ಆದರೆ ನಿರಂತರ ಪರಿಶ್ರಮ ಮತ್ತು ದೇಶ ಪ್ರೇಮ ಇದ್ದವರಿಗೆ ಮಾತ್ರ ಇದು ಸಾಧ್ಯ. ಅದರೆ ಇಲ್ಲೊಂದು ಘಟನೆ ಮನಸ್ಸನ್ನೇ ಕರಗಿಸುತ್ತೆ. ಕಾರಣ ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಮಹಿಳೊಬ್ಬರು ಸದ್ಯದ ಜೀವನ ಸಾಗಿಸಲು ರಸ್ತೆ ಬದಿಯಲ್ಲಿ ಚಿಪ್ಸ್ ಮಾರಾಟ ಮಾಡುತ್ತಿದ್ದಾರೆ!. ದೇಶದ ಮೊದಲ ಪ್ಯಾರಾಶೂಟರ್ ದಿಲ್ರಾಜ್ ಕೌರ್ ಬಗ್ಗೆ ಕೇಳಿರುತ್ತೀರಿ. …
Read More »
Laxmi News 24×7