Breaking News

ರಾಜಕೀಯ

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ

ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಮದ್ಯ ವ್ಯಸನಿಯೋರ್ವನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೆಡವಿ ಭಾರಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಜರುಗಿದ್ದು, ಸ್ಥಳಕ್ಕೆ ಡಿಎಸ್‌ಪಿ ಹಾಗೂ ಕೊಪ್ಪಳ ತಹಸೀಲ್ದಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮುನಿರಾಬಾದ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸುವ ಸಿದ್ದತೆಯಲ್ಲಿದ್ದಾರೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮಹೇಶ ಕಲ್ಯಾಣಪ್ಪ ಓಜಿನಹಳ್ಳಿ ಎಂದು ಗುರುತಿಸಲಾಗಿದ್ದು, ಈತನು ನಿತ್ಯವೂ ಮದ್ಯ ಸೇವಿಸಿ ಊರಲ್ಲಿ …

Read More »

‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ …

Read More »

ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

ಕಲಬುರಗಿ: ಜಿಮ್ಸ್ ಆಸ್ಪತ್ರೆ ಕೋವಿಡ್ ವಾರ್ಡ್ ನಲ್ಲಿ ಅತ್ಯಾಚಾರ ಯತ್ನಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಜೂನ್ 8ರ ರಾತ್ರಿಯಂದು ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ವಾರ್ಡ್ ಪ್ರವೇಶಿಸಿದ್ದಾನೆ. ಈ ವೇಳೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯ ಬಳಿ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಯುವತಿ ಚೀರಾಟ ನಡೆಸಿದ್ದಾಳೆ. ಆ ವೇಳೆ ಅಕ್ಕ ಪಕ್ಕದ ಬೆಡ್ ನಲ್ಲಿ ಮಲಗಿದ್ದವರು ಎಚ್ಚರಗೊಂಡಾಗ ಪಿಂಟು ಪರಾರಿಯಾಗಿದ್ದ. …

Read More »

ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ? ಇದರಲ್ಲಿ ಬೆಳಗಾವಿಯ 6 ಶಾಸಕರು?

ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …

Read More »

ಹಾವೇರಿ ಜಿಲ್ಲೆಯಲ್ಲಿ ತುಂತುರು ಮಳೆ – ಮನೆಯ ಗೋಡೆಗಳಿಗೆ ಹಾನಿ

ಹಾವೇರಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಮೋಡಕವಿದ ವಾತಾವರಣದೊಂದಿಗೆ ಆಗಾಗ ತುಂತುರು ಮಳೆ ಆಗುತ್ತಿದೆ. ತುಂತುರು ಮಳೆಗೆ ಮನೆಯ ಹಳೆಯ ಗೋಡೆಗಳು ನೆನೆದು ಬಿದ್ದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ. ನೆರಗಲ್ ಗ್ರಾಮದ ತಿರಕಪ್ಪ ಗೋದಿ ಎಂಬವರ ಮನೆಯ ಗೋಡೆ ನೆಲಕಚ್ಚಿದೆ. ಅರಳೇಶ್ವರ ಗ್ರಾಮದ ಗಂಗಯ್ಯ ಹಿರೇಮಠ ಹಾಗೂ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದ ರಾಜು ಪಗಡೆ ಎಂಬವರ ಮನೆಯ ಗೋಡೆ ನೆಲಕಚ್ಚಿದೆ. ಮೂರು ಮನೆಯ ಗೋಡೆಗಳು …

Read More »

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ಬೆಂಗಳೂರು: “ಅಜ್ಜಿಗೆ ಅರಿವೆ ಚಿಂತೆ, ಮೊಮ್ಮಗಳಿಗೆ ಡಾಬಿನ ಚಿಂತೆ” ಎನ್ನುವಂತೆ ರಾಜ್ಯದ ಜನತೆಗೆ ಬದುಕಿನ ಚಿಂತೆ, ಬಿಜೆಪಿಗೆ ಕುರ್ಚಿ ಕದನದ ಚಿಂತೆಯಾಗಿದೆ. ಒಂದು ಕಡೆ ಸಹಿ ಸಂಗ್ರಹಿಸುವವರು, ಮತ್ತೊಂದು ಕಡೆ ಪತ್ರ ಬರೆಯುವವರು, ಇನ್ನೊಂದು ಕಡೆ ಆ’ಸಂತೋಷಗೊಂಡವರು! ಎಂದಿಗೂ ಜನಪರವಾಗಿರದ ಬಿಜೆಪಿಗೆ ಅಧಿಕಾರ ಸಿಗುವುದು ರಾಜ್ಯಕ್ಕೆ ‘ಶಾಪ’ ತಟ್ಟಿದಂತೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ. ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗೈಯಲಾಗಿದೆ. ಅರುಣ್ ಸಿಂಗ್ ಅವರೇ, …

Read More »

ASI ಮನೆ ಮೇಲಿನ ಎಸಿಬಿ ದಾಳಿ: ₹6 ಕೋಟಿ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿ

ಬೆಂಗಳೂರು: ಉದ್ಯಮಿಯಿಂದ ಲಂಚ ಪಡೆದ ಪ್ರಕರಣ ಸಂಬಂಧ ಕೊಡಿಗೇಹಳ್ಳಿ ಎಎಸ್‌ಐ ದಯಾನಂದಸ್ವಾಮಿ ಮನೆ ಮೇಲೆ ನಿನ್ನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕೇವಲ ಐವತ್ತು ಸಾವಿರ ನಗದು ಪತ್ತೆಯಾಗಿದ್ದು, ಅಧಿಕಾರಿಗಳೇ ಶಾಕ್ ಆಗಿದ್ರು. ಆರು ಕೋಟಿ ಮೌಲ್ಯದ ಬಂಗಲೆಯಲ್ಲಿ ಎಲ್ಲವೂ ಖಾಲಿ ಖಾಲಿಯಾಗಿದ್ದು, ದಯಾನಂದಸ್ವಾಮಿ ದಾಳಿಗೂ ಮುನ್ನವೇ ದಾಖಲೆಗಳನ್ನ ಎಸ್ಕೇಪ್ ಮಾಡಿಸಿರುವ ಅನುಮಾನ ಮೂಡಿದೆ. ಮನೆಯ ದಾಖಲೆಗಳು, ಹಾಗೂ ಕೆಲವು ವಾಹನಗಳ ದಾಖಲೆಗಳು ಮಾತ್ರ ನಿನ್ನೆ ಪತ್ತೆಯಾಗಿದೆ. …

Read More »

ಕೊನೆಗೂ ಜಾರಿಯಾಯ್ತು ರೋಹಿಣಿ ಸಿಂಧೂರಿ ಆದೇಶ.. ಭೂಗಳ್ಳರಲ್ಲಿ ನಡುಕ

ಮೈಸೂರು: ಭೂ ಕಬಳಿಕೆ ಪ್ರಕರಣ ಸಂಬಂಧ ಕೊನೆಗೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಆದೇಶ ಜಾರಿಯಾಗಿದೆ. ನಿರ್ಗಮಿತ ಡಿಸಿ ರೋಹಿಣಿ ಆದೇಶದಿಂದ ನಗರಾಭಿವೃದ್ಧಿ ಪ್ರಾಧಿಕಾರ ಎಚ್ಚೆತ್ತಿದ್ದು, ಮೂಡಾದಿಂದ ಇಂದು ಕೇರ್ಗಳ್ಳಿಯಲ್ಲಿ ಅನಧಿಕೃತ ಒತ್ತುವರಿ ತೆರವು ಮಾಡಲಾಗ್ತಿದೆ. ಕೇರ್ಗಳ್ಳಿ ಸರ್ವೆ ನಂಬರ್​ 115ರಲ್ಲಿ ಒತ್ತುವರಿ ಆಗಿದೆ ಎನ್ನಲಾಗಿದ್ದು, ಆರ್​ಟಿಸಿಯಲ್ಲಿ 61 ಎಕರೆ ಹೆಚ್ಚುವರಿಯಾಗಿ ಭೂಮಿ ದಾಖಲಾಗಿದೆ. ಆರ್.ಟಿ.ನಗರ ಬಡಾವಣೆ ಉದ್ದೇಶಕ್ಕಾಗಿ ಮೂಡಾ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಖಾಸಗಿಯವರು ಅನಧಿಕೃತವಾಗಿ ಅನುಭವದಲ್ಲಿರುವುದು ಪತ್ತೆಯಾಗಿದೆ. …

Read More »

ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್ ನಡುವೆ ಮತ್ತೊಂದು ಅಪಾಯಕಾರಿ ಗ್ರೀನ್ ಫಂಗಸ್ ಪ್ರಕರಣ ಪತ್ತೆ

ನವದೆಹಲಿ: ಕೊರೊನಾ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ ಗಳು ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಗ್ರೀನ್ ಫಂಗಸ್ ಎಂಬ ಮತ್ತೊಂದು ಅಪಾಯಕಾರಿ ಫಂಗಸ್ ಭಾರತದಲ್ಲಿ ಪತ್ತೆಯಾಗಿದೆ. ಕೊರೊನಾದಿಂದ ಗುಣಮುಖನಾಗಿದ್ದ ಮಧ್ಯಪ್ರದೇಶದ ಒಂದೋರ್ ನಲ್ಲಿ 34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದೆ. ಇದು ದೇಶದಲ್ಲೇ ಮೊದಲ ಗ್ರೀನ್ ಫಂಗಸ್ ಪ್ರಕರಣವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸೋಂಕಿತನನ್ನು ಮುಂಬೈಗೆ ಶಿಫ್ಟ್ ಮಾಡಲಾಗಿದೆ ಎಂದು ಅರಬಿಂದೋ ಇನ್ಸ್ ಟಿಟ್ಯೂಟ್ ಆಫ್ …

Read More »

ಕನ್ನಡ ಸಿನಿ ಕಾರ್ಮಿಕರ ನೆರವಿಗೆ ನಿಂತ ಸಾಯಿ ಕುಮಾರ್ ಸಹೋದರರು

ಕೊರೊನಾ ಎರಡನೇ ಅಲೆ ಭೀಕರ ಪರಿಸ್ಥಿತಿ ಎದುರಿಸಲು ಸಾಕಷ್ಟು ಮಂದಿ ನೆರವಿಗೆ ನಿಂತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೊರೊನಾ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅನೇಕ ಮಂದಿಗೆ ಸಿನಿ ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ಲಾಕ್ ಡೌನ್‌ನಿಂದ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದೆ. ಸಿನಿ ಕಾರ್ಮಿಕರ ಬದುಕು ಕಷ್ಟದಲ್ಲಿದೆ. ಕೆಲಸವಿಲ್ಲದೆ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ಅನೇಕ ಸ್ಟಾರ್ ಕಲಾವಿದರು ನೆರವು ನೀಡಿದ್ದಾರೆ. ಸುದೀಪ್, ಉಪೇಂದ್ರ, …

Read More »