Breaking News

ರಾಜಕೀಯ

ಸಿಎಂ ಬಿಎಸ್ ವೈ ಭೇಟಿಯಾಗಿ ‘ಬೆಲ್ಲದ’ ವಿಚಾರ ತಿಳಿಸಿದ ಬೊಮ್ಮಾಯಿ: ಕಾವೇರಿಗೆ ಶಾಸಕರ ದೌಡು

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಸಿಎಂ ನಿವಾಸ ಕಾವೇರಿಗೆ ಶಾಸಕರು ದೌಡಾಯಿಸುತ್ತಿದ್ದು, ಕಾವೇರಿ ನಿವಾಸದಲ್ಲಿ ಚರ್ಚೆ ಕಾವೇರಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಶಾಸಕ ಅರವಿಂದ್ ಬೆಲ್ಲದ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಅರವಿಂದ್ ಬೆಲ್ಲದ್ ಕರೆಸಿಕೊಂಡು, ದೆಹಲಿಯ …

Read More »

ಮೈಕ್ರೊಸಾಫ್ಟ್‌ ಎಡ್ಜ್‌ ಬದಲಾವಣೆಗಳೊಂದಿಗೆ

ಬ್ರೌಸರ್‌ ಎಂದ ಕೂಡಲೇ ಹಲವರಿಗೆ ನೆನಪಾಗುವುದು ಗೂಗಲ್‌ ಕ್ರೋಮ್‌ ಹಾಗೂ ಮೊಜಿಲ್ಲಾ ಫೈರ್‌ಫಾಕ್ಸ್‌. ಈ ವಿಷಯದಲ್ಲಿ ಹಿಂದೆ ಉಳಿದಿದ್ದ ಮೈಕ್ರೊಸಾಫ್ಟ್‌ ತನ್ನ ಬ್ರೌಸರ್‌ ಲೋಪಗಳನ್ನು ಸರಿಪಡಿಸಿ ಹಲವು ವೈಶಿಷ್ಟ್ಯಗಳನ್ನು ಸೇರಿಸಿದೆ. ಅಂತರ್ಜಾಲದಲ್ಲಿ ಮಾಹಿತಿಯನ್ನು ಕಲೆ ಹಾಕುವುದಕ್ಕೆ, ಯಾವುದಾದರೂ ಸೇವೆ ಪಡೆಯುವುದಕ್ಕೆ – ಹೀಗೆ ಹಲವು ನಿತ್ಯಕೆಲಸಗಳಿಗೆ ಬ್ರೌಸರ್‌ಗಳು ನೆರವಾಗುತ್ತಿವೆ. ಆದರೆ ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ನಿಖರವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಕಡಿಮೆ ಮೊಮೊರಿ ಹಾಗೂ ಪ್ರೊಸೆಸರ್‌ ಶಕ್ತಿಯನ್ನು ಕಡಿಮೆ …

Read More »

ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ?

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ? ಅಥವಾ ಅವರ ವಿರೋಧಿ ಬಣಕ್ಕೆ ಶಾಕ್ ಕೊಡುತ್ತಾ? ರಾಜ್ಯ ಬಿಜೆಪಿಯಲ್ಲಿ ಮುಂದೇನು? ಭಿನ್ನಮತ ಶಮನವಾಗುತ್ತಾ ಇಲ್ವಾ? ಈ ಎಲ್ಲಾ ಪ್ರಶ್ನೆಗಳಿಗೆ, ಗೊಂದಲಗಳಿಗೆ ಉತ್ತರ ಸಿಗುವ ಕಾಲ ಸನ್ನಿಹಿತವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಪ್ರತಿನಿಧಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಯಡಿಯೂರಪ್ಪ ಕೂಡ ಇನ್ನು ಎರಡು ವರ್ಷವೂ ನಾನೇ ಸಿಎಂ ಎನ್ನುತ್ತಿದ್ದಾರೆ. ಆದರೆ ಬಿಎಸ್‍ವೈ ವಿರೋಧಿಗಳು …

Read More »

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಕೊರೊನಾ ಸೋಂಕಿನ ಪ್ರಮಾಣ ಎರಡಂಕಿಗೆ ಬಂದಿದ್ದು, ಸಕ್ರಿಯ ಪ್ರಕರಣಗಳು ಇಳಿಕೆ ಆಗಿದೆ. ಮಂಗಳವಾರ ಒಂದೇ ದಿನ ಕೇವಲ 95 ಜನರಿಗೆ ಸೋಂಕು ತಗುಲಿದೆ. 797 ಜನ ಗುಣಮುಖರಾಗಿದ್ದಾರೆ. ಸೋಂಕಿನ ಪ್ರಮಾಣ ಇಳಿಮುಖ ಆಗುತ್ತಿರುವುದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಈವರೆಗೆ 73687 ಜನರಿಗೆ ಸೋಂಕು ತಗುಲಿದಂತಾಗಿದ್ದು, 68465 ಜನ ಚೇತರಿಸಿಕೊಂಡ0ತಾಗಿದೆ. ಸದ್ಯ 4515 ಸಕ್ರಿಯ ಪ್ರಕರಣಗಳು ಇವೆ. ಬೆಳಗಾವಿ …

Read More »

ಕೊವಿಡ್ ಮೂರನೇ ಅಲೆ: ಗರಿಷ್ಠ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಹಿಳಾ ಇಲಾಖಾ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ತಾಕೀತು

ಹಾವೇರಿ: ಮಕ್ಕಳ ಮೇಲೆ ಕೊವಿಡ್ ಮೂರನೇ ಅಲೆಯ ಸಂಭಾವ್ಯ ಪರಿಣಾಮ ನಿಯಂತ್ರಣದ ನಿಟ್ಟಿನಲ್ಲಿ ಸೋಂಕಿನಿಂದ ಮಕ್ಕಳ ರಕ್ಷಣೆ, ಮುನ್ನೆಚ್ಚರಿಕೆ, ಜಾಗೃತಿ, ಪ್ರತ್ಯೇಕ ಕೋವಿಡ್ ವಾರ್ಡ್‍ಗಳ ಸಿದ್ಧತೆ, ಪಾಲಕರಿಗೆ ವ್ಯವಸ್ಥೆ ಕುರಿತಂತೆ ಶಿಶು ಅಭಿವೃದ್ಧಿ ಅಧಿಕಾರಿಗಳು ಕ್ಷೇತ್ರಮಟ್ಟಕ್ಕೀಳಿದು ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಾಕೀತು ಮಾಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ …

Read More »

ಅಧಿಕಾರ ಬಿಟ್ಟು ತೊಲಗಲಿ: ಪ್ರತಿಭಟನೆ

ಮಂಡ್ಯ: ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಖಂಡಿಸಿ 3ನೇ ದಿನವಾದ ಭಾನುವಾರ ಹೋಬಳಿವ್ಯಾಪ್ತಿಯ ತಗ್ಗಹಳ್ಳಿ ಜಿಲ್ಲಾ ಪಂಚಾಯತ್‌ ಕ್ಷೇತ್ರದ ಕಾಂಗ್ರೆಸ್‌ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿರುವ ಭಾರತ್‌ಪೆಟ್ರೋಲಿಯಂ ಬಂಕ್‌ ಬಳಿ ಜಮಾವಣೆಗೊಂಡಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಜನರ ಶೋಷಣೆ ಮಾಡುವುದೇ ಕೇಂದ್ರ ಹಾಗೂ ರಾಜ್ಯಸರ್ಕಾರಗಳ ನೀತಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಪ್ರತಿದಿನ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆಮಾಡಿಕೊಂಡು, ಜನರ …

Read More »

ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ: ಡಿ.ಕೆ. ಸುರೇಶ್

ಚನ್ನಪಟ್ಟಣ (ಜೂನ್ 14): ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಸಂಕಷ್ಟ ಮತ್ತು ಲಾಕ್​ಡೌನ್ ಸಮಸ್ಯೆಯ ನಡುವೆಯೂ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ಪರಿಣಾಮ ದಿನೋಪಯೋಗಿ ವಸ್ತುಗಳ ಬೆಲೆಯೂ ಏರುತ್ತಲೇ ಇದ್ದು, ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸತತ ವಾಗ್ದಾಳಿ ನಡೆಸುತ್ತಲೇ ಇದೆ. ಈ ನಡುವೆ ಇಂದು ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ …

Read More »

ದೆಹಲಿ ಕೋಮು ಗಲಭೆ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್‌ ಜಾಮೀನು

ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …

Read More »

ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ. ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ …

Read More »

ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ

ಹಾವೇರಿ: ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಾದ ಇಸ್ಪೀಟ್‌, ಓಸಿ, ಗಾಂಜಾ ಎಗ್ಗಿಲ್ಲದೇ ನಡೆಯುತ್ತಿವೆ. ಕೂಡಲೇ ಅವುಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ‘ಹಾವೇರಿ ಜಿಲ್ಲೆ ನಾಡಿನ ಹೆಸರಾಂತ ಸಂತ ಶರಣರ ಹಾಗೂ ಸಾಹಿತಿಗಳ ನೆಲೆಬೀಡಾಗಿದೆ. ಇಂತಹ ನೆಲದಲ್ಲಿ ಅಕ್ರಮ ಚಟುವಟಿಕೆಗಳು …

Read More »