Breaking News

ರಾಜಕೀಯ

ಫೇಸ್‌ ಬುಕ್‌ ಗೆಳತಿಯನ್ನು ಮದುವೆ ಆಗೋ ಭರವಸೆ ನೀಡಿ ವಂಚಿಸಿದ್ದು ಎಷ್ಟು ಗೊತ್ತಾ ?

ಗದಗ: ಫೇಸ್‍ಬುಕ್‍ನಲ್ಲಿ ಪರಿಚಯವಾಗಿ ಶಿಕ್ಷಕಿಯ ಬಳಿ 7 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದಿದ್ದ ಮೋಸಗಾರನನ್ನು ಮುಂಡರಗಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮಾಸೂರ ಕೊಡಮಗ್ಗಿ ಗ್ರಾಮದ ನೇತಾಜಿ ಮದ್ದನೇರ ಬಂಧಿತ ವ್ಯಕ್ತಿ. ನೇತಾಜಿಗೆ ಫೇಸ್‍ಬುಕ್ ನಲ್ಲಿ ಮುಂಡರಗಿ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕಿಯ ಪರಿಚಯ ಆಗುತ್ತದೆ. ಇಬ್ಬರ ಸ್ನೇಹ ಪ್ರೇಮವಾಗಿ ಬದಲಾಗಿತ್ತು. ಒಂದು ಬಾರಿ ಹುಬ್ಬಳ್ಳಿಯಲ್ಲಿಯೂ ಭೇಟಿಯಾಗಿದ್ದಾರೆ. ನೇತಾಜಿ ಸಹ ಮದುವೆ ಮಾಡಿಕೊಳ್ಳುವ ಮಾತು …

Read More »

ಒಬ್ಬಂಟಿ ಅಜ್ಜಿಯನ್ನು ಊರಿಗೆ ತಲುಪಿಸಿದ್ರು

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಬಸ್‌ ನಿಲ್ದಾಣದ ಅಂಗಡಿ ಬಳಿ ಲಾಕ್‌ಡೌನ್‌ ಮಧ್ಯೆ ಅನಾಥಳಂತೆ ಇದ್ದ ಅಜ್ಜಿಯೊಬ್ಬರನ್ನು ಮರಳಿ ಗೂಡು ಸೇರಿಸಲಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಪಟ್ಟಣದಲ್ಲಿ ಸಾರ್ವಜನಿಕರು ನೀಡುವ ಆಹಾರ ಸೇವಿಸುತ್ತ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಗಮನಿಸಿದ ಪಟ್ಟಣದ ರೈತಸೇವಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ತಂಡ ಆಕೆಯ ಕುಟುಂಬಸ್ಥರಿಗೆ ಮಾಹಿತಿ ಮುಟ್ಟಿಸಿ (ಊರಿಗೆ)ಮನೆಗೆ ಕಳಿಸುವ ಮಾನವೀಯ ಕಾರ್ಯ ಮಾಡಿದೆ. ಅಜ್ಜಿಯ ಬಳಿ ತೆರಳಿ ಆಕೆಗೆ ಧೈರ್ಯ ತುಂಬಿ, ಚಹಾ-ಬಿಸ್ಕಿಟ್‌ ನೀಡಿ ಮಾತನಾಡಿಸಿದಾಗ, ತಾನು …

Read More »

4 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಮಹಿಳಾ ಪೊಲೀಸ್​ ಕರೊನಾಗೆ ಬಲಿ!

ದಾವಣಗೆರೆ: ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ 7 ತಿಂಗಳ ಗರ್ಭಿಣಿ ಶಾಮಿಲಿ ಕರೊನಾಗೆ ಬಲಿಯಾದ ದುರ್ಘಟನೆ ಇನ್ನೂ ಹಸಿಯಾಗಿಯೇ ಇದೆ. ಈ ನಡುವೆ ಇಂತಹದ್ದೇ ಮತ್ತೊಂದು ದುರಂತ ಸಂಭವಿಸಿದ್ದು, ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೇದೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್​ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ …

Read More »

ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ

ಸವದತ್ತಿ– .  ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ ರೂ ವೆಚ್ಚದಲ್ಲಿ ಯರಗಟ್ಟಿ, ಮುನವಳ್ಳಿ, ಸವದತ್ತಿ ಸರ್ಕಾರಿ ಆಸ್ಪತ್ರೆಗಳಿಗೆ ೩ ಅಂಬ್ಯುಲೆಸ್ಸ್ ವಾಹನ ಲೋಕಾರ್ಪಣೆಗೊಳಿಸಿದರು.           ಸರ್ಕಾರ ಬಡವರ ಜತೆಗಿದ್ದು ಯಾವುದೇ ಬಡ ಕುಟುಂಬಗಳು ಹಸಿವಿನಿಂದ ಮಲಗಬಾರದು ಎಂದು ಪ್ರತಿ ತಿಂಗಳು ಉಚಿತ …

Read More »

ಸಿಎಂ ಬದಲಾವಣೆ ಕಾಂಗ್ರೆಸ್‌ನ ಹಗಲುಗನಸು: ಗೋವಿಂದ ಕಾರಜೋಳ ಲೇವಡಿ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೇನು ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು, ರಾಜ್ಯದ 224 ಕ್ಷೇತ್ರಗಳಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಭ್ಯರ್ಥಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಅಜೆಂಡಾ ಇಲ್ಲ. ಈ ವಿಚಾರ ಯಾರೂ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಸರ್ಕಾರದ ಮುಂದಿನ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ …

Read More »

ನಾಯಿ ಜೊತೆ ಬಂದ ಯುವತಿ ಪೊಲೀಸರ ಜೊತೆಗೆ ಫುಲ್ ಜಗಳ..!

ಮೈಸೂರು: ಕೊರೊನಾ ಕಂಟ್ರೋಲ್ ಗೆ ಅಂತ ಜಾರಿಯಲ್ಲಿರುವ ಲಾಕ್ಡೌನ್ ಇನ್ನು ಜಾರಿಯಲ್ಲಿದೆ. ಆದ್ರೆ ಜನ ಕೊರೊನಾಗೂ ಹೆದರುತ್ತಿಲ್ಲ, ಲಾಕ್ಡೌನ್ ಗೂ ಕ್ಯಾರೆ ಎನ್ನುತ್ತಿಲ್ಲ. ಕಾವಲಿಗೆಂದು ಇರುವ ಪೊಲೀಸರಿಗೂ ಅವಾಸ್ ಹಾಕಿಕೊಂಡು ಓಡಾಡುತ್ತಿದ್ದಾರೆ. ಇಂಥದ್ದೇ ಘಟನೆ ಜಿಲ್ಲೆಯಲ್ಲೂ ನಡೆದಿದೆ. ಯುವತಿಯೊಬ್ಬಳು ನಾಯಿಯನ್ನು ಕರೆದುಕೊಂಡು ಸಿಟಿ ರೌಂಡ್ಸ್ ಬಂದಿದ್ದಾಳೆ. ಅದು ಬೈಕ್ ನಲ್ಲಿ. ಅಡ್ಡಾದಿಡ್ಡಿ ಓಡಾಡುವ ಹಾಗೆ ಇಲ್ಲ ಎಂದಾಗಲೇ ಆ ಸಮಯದಲ್ಲೇ ಒಡಾಟ ನಡೆಸಿದ್ದಾಳೆ. ಪೊಲೀಸರು ಸಹಜವಾಗಿಯೇ ತಪಾಸಣೆ ಮಾಡಿದಾಗ ಸಿಕ್ಕಿಬಿದ್ದಿದ್ದಾಳೆ. …

Read More »

ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಅವರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ಸಿ.ಎಂ.ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು. ಮುಖ್ಯ ಮಂತ್ರಿಗಳ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ …

Read More »

ಸಿಎಂ ಆಪ್ತರ ಮೇಲೆ ಹೈಕಮಾಂಡ್ ಗರಂ

ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಾಂಬ್ ಸಿಡಿಸಿದ ಬೆನ್ನಲ್ಲೇ ಅವರ ಆಪ್ತರು ತಲ್ಲಣಿಸಿಹೋಗಿದ್ದರು. ಹೀಗಾಗಿ ಸಿಎಂ ಪರವಾಗಿ ಸಹಿ ಸಂಗ್ರಹಕ್ಕೆ ಮುಂದಾಗಿದ್ದರು. ಇದಕ್ಕೀಗ ಹೈಕಮಾಂಡ್ ಬ್ರೇಕ್ ಹಾಕಿದೆ. ಯಡಿಯೂರಪ್ಪ ಪರ ಶಕ್ತಿ ಪ್ರದರ್ಶನಕ್ಕೆ ಮುಂದಾದ ಶಾಸಕ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ಸಹಿ ಸಂಗ್ರಹಕ್ಕೆ ಮುಂದಾಗಿತ್ತು. ಇದು ಬಿಜೆಪಿ ಹೈಕಮಾಂಡ್ ಗಮನಕ್ಕೆ ಬಂದಿದೆ. ಹೀಗಾಗಿ ಸಹಿ ಸಂಗ್ರಹ ಮಾಡದಂತೆ, ಹಾಗೂ ಯಾವುದೇ ನಾಯಕರೂ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ. …

Read More »

2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್​.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ

ಬೆಂಗಳೂರು: ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ. ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್​​ಡಿಕೆ …

Read More »

ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಾಲಗಾರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಇಬ್ಬರು ಶಾಸಕರು ಸತ್ತ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಶಾಸಕ ಶರಣು ಸಾಲಗಾರು ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ,ಬೀದರ್ ಲೋಕಸಭಾ …

Read More »