Breaking News

ರಾಜಕೀಯ

ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ : ಗೋಣಿಬೀಡು ಪಿಎಸ್ ಐ ಅರ್ಜುನ್ ಅಮಾನತು

ಚಿಕ್ಕಮಗಳೂರು; ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಕಿರುಗುಂದ ಪರಿಶಿಷ್ಟ ಜಾತಿ ಯುವಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪೋಲಿಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ, ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಕಿರಗುಂದ ಗ್ರಾಮದ ಪರಿಶಿಷ್ಟ ಜಾತಿ ಯುವಕ ಪುನೀತ್ ಎಂಬುವನನ್ನು ಮೇ 10 ರಂದು ಯಾವುದೇ ದೂರು ದಾಖಲಿಸಿಕೊಳ್ಳದೆ. ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪಿಎಸ್ …

Read More »

ಕೊರೋನ ಇಂದ ಪಾರಾಗಲು ಪಾರಿಜಾತ ಎಲೆಯ ಕಷಾಯ ಕುಡಿಯಿರಿ: ಅವಧುತ ವಿನಯ್ ಗುರೂಜಿ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಕೊರೋನಗೆ ಮದ್ದು ಒಂದನ್ನು ಹೇಳಿದ್ದು, ಪಾರಿಜಾತ ಎಲೆಯ ಕಷಾಯ ಮಾಡಿ ಕುಡಿಯಿರಿ ಎಂದಿದ್ದಾರೆ. ಎಲ್ಲರೂ ಪಾರಿಜಾತ ಎಲೆಯ ಕಷಾಯ ಕುಡಿಯುವಂತೆ ತಮ್ಮ ಭಕ್ತರಿಗೆ ಸಂದೇಶವನ್ನೂ ಅವರು ರವಾನಿಸಿರುವ ಇವರು, ಕಷಾಯ ತಯಾರಿಸುವ ವಿಧಾನವನ್ನೂ ತಿಳಿಸಿದ್ದಾರೆ . ಅವರು ತಿಳಿಸಿರುವ ಪ್ರಕಾರ ಐದು ಪಾರಿಜಾತದ ಎಲೆ , ಕಾಳುಮೆಣಸು , ಶುಂಠಿ , ಲಿಂಬೆಹಣ್ಣಿನ ರಸ ಹಾಕಿ ಕುದಿಸಿ ಕುಡಿದರೆ …

Read More »

ಆನ್​ಲೈನ್ ಡೇಟಿಂಗ್​ ಹೆಸರಲ್ಲಿ​ ವೇಶ್ಯಾವಾಟಿಕೆ: ಐವರು ಉಗಾಂಡ ಯುವತಿಯರ ಬಂಧನ

ಚೈತನ್ಯಪುರಿ: ಆನ್​ಲೈನ್​ ಡೇಟಿಂಗ್​ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಉಗಾಂಡ ಮೂಲದ ಐವರು ಯುವತಿಯರನ್ನು ಹೈದರಾಬಾದ್​ನ ಚೈತನ್ಯಪುರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಇನ್ಸ್​ಪೆಕ್ಟರ್​ ರವಿಕುಮಾರ್​, ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಯುವತಿಯರನ್ನು ಬಂಧಿಸಿದ್ದೇವೆ. ಆರೋಪಿಗಳು ಲೊಕ್ಯಾಂಟೋ ಹೆಸರಿನ ಆನ್​ಲೈಟ್​ ಡೇಟಿಂಗ್​ ಆಯಪ್​ನಲ್ಲಿ ಫೋಟೋಗಳನ್ನು ಹರಿಬಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದರು. ಶೋಧ ಕಾರ್ಯಾಚರಣೆ ನಡೆಸಿ ಅವರ ದಂಧೆಯನ್ನು ನಿಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಪೊಲೀಸರು ಗ್ರಾಹಕರ ವೇಷದಲ್ಲಿ ಆಯಪ್​ನಲ್ಲಿರುವ ನಂಬರ್​ …

Read More »

ಏಟಿಎಂ ಚಾಲಕನನ್ನು ಕೊಂದು 75 ಲಕ್ಷ ರೂ. ದೋಚಿದ್ದ ನಾಲ್ವರ ಬಂಧನ

ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನ ಚಾಲಕನಿಗೆ ಹಣದ ಆಮಿಷವೊಡ್ಡಿ ಹತ್ಯೆ ಮಾಡಿ ಸಕಲೇಶಪುರದ ಘಾಟ್‌ನಲ್ಲಿ ಎಸೆದು 75 ಲಕ್ಷ ರೂ. ದೋಚಿದ ನಾಲ್ವರನ್ನು ಗೋವಿಂದಪುರ ಪೊಲೀಸರು ಪ್ರಕರಣ ನಡೆದ ಮೂರು ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಎನ್.ಕುಮಾರ್ (23), ಮಧುಸೂದನ್ (23) ಮೈಸೂರಿನ ಕೆ.ಆರ್.ನಗರದ ಪ್ರಸನ್ನ (31) ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಹೇಶ್ (22) ಬಂಧಿತರು. ಆರೋಪಿಗಳಿಂದ 3.5 …

Read More »

ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿ :ಸಚಿವ ಮುರುಗೇಶ್ ನಿರಾಣಿ

ರಾಮನಗರ, ಮೇ.23- ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು …

Read More »

ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ಬಿಟಿಪಿಎಸ್‌ನ 60 ಸಿಬ್ಬಂದಿಗೆ ಕೋವಿಡ್‌!

ಬಳ್ಳಾರಿ: ತಾಲೂಕಿನ ಕುಡತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೂ (ಬಿಟಿಪಿಎಸ್‌) ಮಹಾಮಾರಿ ಕೋವಿಡ್‌ ಸೋಂಕು ಆವರಿಸಿದ್ದು, ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿದೆ. ಕೇಂದ್ರದಲ್ಲಿನ ಮೂರು ಘಟಕಗಳು ಈಗಾಗಲೇ ಸ್ಥಗಿತಗೊಂಡಿವೆ. ಶೇ.50ರಷ್ಟುಸಿಬ್ಬಂದಿ ಕೆಲಸ ಮಾಡಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಸುತ್ತೋಲೆಹೊರಡಿಸಿದ್ದರೂ ಮೇಲಧಿಕಾರಿಗಳುಜಾರಿಗೊಳಿಸದಿರುವುದು ಸಿಬ್ಬಂದಿ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರದ ಸಿಬ್ಬಂದಿಗಳಲ್ಲಿ ಕೋವಿಡ್‌ ಸೋಂಕಿನ ಆತಂಕ ದಿನೇದಿನೆ ಹೆಚ್ಚುತ್ತಿದೆ. ಕೇಂದ್ರದ ವಿವಿಧ ಘಟಕಗಳಲ್ಲಿ ಕರ್ತವ್ಯನಿರ್ವಹಿಸುವ 60ಕ್ಕೂ ಹೆಚ್ಚು ಸಿಬ್ಬಂದಿಗೆ ಕೋವಿಡ್‌ …

Read More »

ಪ್ರಶ್ನಾತೀತ ಪ್ರಧಾನಿ ದೇಶದ ಹಿತಕ್ಕೆ ಹಾನಿ: ಕೃಷ್ಣ ಬೈರೇಗೌಡ

ಪ್ರಧಾನಿ ಪ್ರಶ್ನಾತೀತರೂ ಅಲ್ಲ, ಹಾಗೆ ಆಗಲೂಬಾರದು. ಅದರಿಂದ ಜನಹಿತ ಮತ್ತು ಪ್ರಜಾಪ್ರಭುತ್ವ ಕ್ಷೀಣಿಸುತ್ತದೆ. ಅಂಧ ಸರ್ವಾಧಿಕಾರ ಬೆಳೆಯುತ್ತದೆ. ಅದು ದೇಶಕ್ಕೆ ಹಾನಿ. ಪ್ರಧಾನಿಯನ್ನು ಅಥವಾ ಸರ್ಕಾರವನ್ನು ಪ್ರಶ್ನಿಸುವುದು ದೇಶದ ಬಗ್ಗೆ ನೈಜ ಕಾಳಜಿ ಹೊಂದಿರುವ ಭಾರತೀಯನ ಹಕ್ಕು ಹಾಗೂ ಕರ್ತವ್ಯ. ಇದರಿಂದ ದೇಶ ಮತ್ತಷ್ಟು ಬಲಿಷ್ಠ, ಸದೃಢ ಅಭಿವೃದ್ಧಿಯನ್ನು ಸಾಧಿಸಬಹುದು ನಿಜ, ‘ಪ್ರಜಾಪ್ರಭುತ್ವ ಒಂದು ಕೆಟ್ಟ ಆಡಳಿತ ವ್ಯವಸ್ಥೆ. ಆದರೆ ಅದು ಇಲ್ಲಿಯವರೆಗೂ ಕಂಡಂತಹ ಇತರ ಎಲ್ಲಾ ಆಡಳಿತ ವ್ಯವಸ್ಥೆಗಳಿಗಿಂತ …

Read More »

ಅಬ್ಬಬ್ಬಾ..! 707 ಹುದ್ದೆಗಳಿಗೆ 4.71 ಲಕ್ಷ ಅರ್ಜಿ

ನೂರೈವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪುಟ್ಟದೊಂದು ಕೆಲಸ ಸಿಕ್ಕರೆ ಸಾಕು ಎಂದು ಹಾತೊರೆಯುವ ಕೋಟ್ಯಂತರ ಜೀವಗಳನ್ನು ನೋಡುತ್ತಲೇ ಇರುತ್ತೇವೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಂಪರ್ಕ ಪೋರ್ಟಲ್‌ನಲ್ಲಿ ಈ ವಾಸ್ತವದ ಕರಾಳ ರೂಪ ಕಣ್ಣಿಗೆ ರಾಚುವಂತೆ ಕಂಡಿದೆ. ಮೇ 21ರಂದು ಕಂಡಂತೆ 707 ಹುದ್ದೆಗಳಿಗೆ 4,71,922 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಂಎಸ್‌ಎಂಇ ಸಂಪರ್ಕ ಪೋರ್ಟಲ್‌ಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಜೂನ್ 2018ರಲ್ಲಿ ಚಾಲನೆ ಕೊಟ್ಟಿದ್ದರು. …

Read More »