ಸಂಪೂರ್ಣ ವಿಶ್ವವೇ ಸಂಕಷ್ಟದಲ್ಲಿರುವ ಈ ಕಾಲದಲ್ಲಿ ಆತ್ಮವಿಶ್ವಾಸ ತುಂಬಬಲ್ಲ ಸಣ್ಣ ಮಾತೂ ಸಹ ಭಾರೀ ಖುಷಿಯನ್ನ ಕೊಡಬಹುದು. ಇದೇ ಮಾತನ್ನ ಅತ್ಯಂತ ಚಿಕ್ಕ ವಯಸ್ಸಿಗೆ ಅರ್ಥ ಮಾಡಿಕೊಂಡ ಬಾಲಕನೊಬ್ಬ ತನ್ನ ತಾಯಿ ಕೋವಿಡ್ ರೋಗಿಗಳಿಗೆಂದು ತಯಾರು ಮಾಡಿದ್ದ ಊಟದ ಪ್ಯಾಕೆಟ್ಗಳ ಮೇಲೆ ‘ಖುಷಿಯಾಗಿರಿ’ ಎಂದು ಬರೆದಿದ್ದಾನೆ. ಬಾಲಕ ಈ ರೀತಿ ಆಹಾರ ಪೊಟ್ಟಣಗಳ ಮೇಲೆ ಸಂದೇಶ ಬರೆಯುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ …
Read More »ಹಂಪಿಯ 70ಕ್ಕೂ ಹೆಚ್ಚು ಖಾಸಗಿ ಗೈಡ್ಗಳಿಗೆ ಸಹಾಯ ಮಾಡಿದ ಮಾತೃ ಹೃದಯಿ ಡಾ.ಸುಧಾಮೂರ್ತಿ
ವಿಜಯನಗರ: ಈ ಕೊರೊನಾ ಬಂದಾಗಿನಿಂದ ಒಂದಲ್ಲ ಒಂದು ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಯಾರನ್ನೂ ಬಿಡದ ಈ ಕೊರೊನಾದಿಂದಾಗಿ, ಅದೆಷ್ಟೋ ಜನರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಸಂಕಷ್ಟಕ್ಕೆ ಸಿಲುಕಿದವರಿಗೆ ಹಲವರು ನೆರವಿನ ಹಸ್ತವನ್ನೂ ಚಾಚಿದ್ದಾರೆ. ಅದರಲ್ಲಿ, ಸದಾ ಎಲ್ಲರ ಕಷ್ಟಗಳಿಗೆ ಸ್ಪಂದಿಸೋ ಮಾತೃ ಹೃದಯಿ ಡಾ.ಸುಧಾಮೂರ್ತಿ ಮಿಡಿದಿದ್ದಾರೆ. ಹಂಪಿ ಪ್ರವಾಸಿ ಗೈಡ್ಸ್ಗಳಿಗೆ ನೆರವಿನ ಸಹಾಯ ಹಸ್ತ ನೀಡಿದ್ದಾರೆ ಸುಧಾಮೂರ್ತಿ. ಕೊರೊನಾ ಹೊಡೆತಕ್ಕೆ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ …
Read More »ಶೀಘ್ರವೇ ಮಾರುಕಟ್ಟೆ ಬರಲಿದೆ ಮೂಗಿಗೆ ಹಾಕುವ ಕೊರೊನಾ ವ್ಯಾಕ್ಸಿನ್
ಹೈದರಾಬಾದ್: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ನೇಸಲ್ ವ್ಯಾಕ್ಸಿನ್ ಮೊದಲ ಹಂದ ಪ್ರಯೋಗ ಮುಕ್ತಾಯಗೊಂಡಿದೆ. ನಾಗ್ಪುರದ ರಾಹತೆ ಆಸ್ಪತ್ರೆಯಲ್ಲಿ 50 ಜನರ ಮೇಲೆ ನೇಸಲ್ ವ್ಯಾಕ್ಸಿನ್ ಮೊದಲ ಹಂತದ ಪ್ರಯೋಗ ಮಾಡಲಾಗಿದೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ನೇಸಲ್ ವ್ಯಾಕ್ಸಿನ್ ಪ್ರಯೋಗಕ್ಕೆ ಅನುಮತಿ ಸಿಕ್ಕಿತ್ತು.. ಈ BBV 154 ಇಂಟ್ರಾ ನೇಸಲ್ ವ್ಯಾಕ್ಸಿನ್ನ್ನು ಮೂಗಿನ ಎರಡೂ ಹೊಳ್ಳೆಗೆ 0.2 ml ಎರಡು ಡ್ರಾಪ್ ಹಾಕಲಾಗುತ್ತೆ. ಮ್ಯುಕೋಸಲ್ ಇಮ್ಯುನಿಟಿಯನ್ನ ಹೆಚ್ಚಿಸುವ ವ್ಯಾಕ್ಸಿನ್ …
Read More »ಗ್ರಾಮಗಳಲ್ಲೇ ಕೊರೊನಾ ತಡೆಗೆ ಸ್ವಂತ ಟಫ್ ರೂಲ್ಸ್, ಊರನ್ನು ಕಾಪಾಡಿಕೊಳ್ಳಲು ಮುಂದಾದ ಜನ !
ಗದಗ: ರಾಜ್ಯದಲ್ಲೆಡೆ ಕೊರೊನಾ ಮಹಾಮಾರಿ ಅಟ್ಟಹಾಸ ಮೆರಿತಿದೆ. ಅದರಲ್ಲೂ ಕರ್ನಾಟಕದಲ್ಲಿ ಆಗ್ತಿರೋ ಸಾವಿನ ಸಂಖ್ಯೆ ಭಾರತದ ಎರಡನೇ ಸ್ಥಾನದಲ್ಲಿದೆ. ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಕಣ್ಣಿಗೆ ಕಾಣದ ಮಾಯಾವಿ ಇದೀಗ ಹಳ್ಳಿ ಹಳ್ಳಿಗಳಿಗೂ ವ್ಯಾಪಿಸುತ್ತಿದೆ. ಅದಕ್ಕಂತಾನೆ ಈ ಗ್ರಾಮದವರು ಮಾಡಿರೋ ಪ್ಲ್ಯಾನ್ ಏನು ಗೊತ್ತಾ. ಕೋವಿಡ್ ಎರಡನೇ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಚಿಕ್ಕ ನರಗುಂದ ಗ್ರಾಮ ಪಂಚಾಯತಿ ಮುಂದಾಗಿದ್ದು, ಗ್ರಾಮದಲ್ಲಿ ಮಾಸ್ಕ್ ಹಾಕದೇ ತಿರುಗುವವರಿಗೆ 100 ರೂ, ದಂಡ, …
Read More »ಒಂದೇ ತಾಂಡಾದ 100 ಜನರಿಗೆ ಕೊರೊನಾ.. 8 ಮಕ್ಕಳಿಗೂ ಪಾಸಿಟಿವ್
ಬಳ್ಳಾರಿ: ಜಿಲ್ಲೆಯ ಮಕ್ಕಳಲ್ಲೂ ಕೊರೊನಾ ವೈರಸ್ ಕಾಣಿಸಿಕೊಳ್ತಿದ್ದು.. ವಿಜಯನಗರ ಜಿಲ್ಲೆಯ ಕೊಡ್ಲಗಿ ತಾಲೂಕಿನ ಶ್ರೀಕಂಠಪುರ ತಾಂಡಾದ 8 ಮಕ್ಕಳಲ್ಲಿ ಕೊರೊನಾ ಕಾಣಿಕೊಂಡಿದೆ. ಹೀಗಾಗಿ, ಇಡೀ ತಾಂಡಾದ ಜನರಿಗೆ ಆತಂಕ ಶುರುವಾಗಿದೆ. 8 ರಿಂದ 15 ವರ್ಷದೊಳಗಿನ ಎಂಟು ಮಕ್ಕಳಿಗೆ ಕೋವಿಡ್ ವೈರಸ್ ಧೃಡಪಟ್ಟಿದ್ದು, ಎಲ್ಲರು ಭಯದ ವಾತಾವರಣದಲ್ಲಿದ್ದಾರೆ. ಕಳೆದ ಮಂಗಳವಾರವಷ್ಟೇ ಅರ್ಟಿಪಿಸಿಆರ್ ಟೆಸ್ಟ್ ನಡೆದಿತ್ತು, ಈ ಪೈಕಿ 8 ಮಕ್ಕಳಲ್ಲಿ ಕೊರೊನಾ ದೃಢ ಪಟ್ಟಿತ್ತು. ಇಂದು ಕೂಡ 20 ಪಾಸಿಟಿವ್ …
Read More »ಸಿಂಗಾಪುರ, ಯುಎಇಯಲ್ಲಿ 12-15 ವರ್ಷದ ಮಕ್ಕಳಿಗೂ ಕೊರೋನಾ ಲಸಿಕೆ : ಭಾರತದಲ್ಲಿ ಯಾವಾಗ?
ನವದೆಹಲಿ : ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದ ನಂತರ, ಸಿಂಗಾಪುರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ 12-15 ವಯೋಮಾನದ ತುರ್ತು ಬಳಕೆಗಾಗಿ ಫೈಜರ್-ಬಯೋಎನ್ ಟೆಕ್ ಕೋವಿಡ್-19 ಲಸಿಕೆಯನ್ನು ಅನುಮೋದಿಸಿವೆ. ಯುರೋಪಿಯನ್ ವೈದ್ಯಕೀಯ ಏಜೆನ್ಸಿಯು ಮಕ್ಕಳಲ್ಲಿ ಫೈಜರ್ ಲಸಿಕೆಯ ಬಳಕೆಯನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಕೊರೊನಾ ವೈರಸ್ ನ ಹೆಚ್ಚು ಟ್ರಾನ್ಸ್ ಮಿಸಿಬಲ್ ರೂಪಾಂತರಗಳು ಹೊರಹೊಮ್ಮುತ್ತಿರುವುದರಿಂದ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೆಲವು ದೇಶಗಳು ಮಕ್ಕಳಲ್ಲಿ ಹೆಚ್ಚಿನ ಸೋಂಕುಗಳನ್ನು ನೋಡುತ್ತಿರುವ ನಡುವೆ …
Read More »ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಇಳಿಕೆ: ಮೂರನೇ ಅಲೆ ಎದುರಿಸಲು ಸಿದ್ಧತೆ
ದೆಹಲಿ, ಮೇ 20: ಕಳೆದ ನಾಲ್ಕು ವಾರಗಳ ಹಿಂದೆ ದೇಶದ ರಾಜಧಾನಿ ದೆಹಲಿ ಕೊರೊನಾ ವೈರಸ್ನಿಂದ ತತ್ತರಿಸಿಹೋಗಿತ್ತು. ಎರಡನೇ ಅಲೆ ದೇಶಾದ್ಯಂತ ದೊಡ್ಡ ಆಘಾತವನ್ನು ನೀಡುತ್ತಿರುವಂತೆಯೇ ದೆಹಲಿ ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್, ಬೆಡ್ ಸಮಸ್ಯೆಗಳು ಭಾರೀ ಪ್ರಮಾಣದಲ್ಲಿ ತಲೆದೂರಿತ್ತು. ಆದರೆ ಸದ್ಯ ಕೊರೊನಾ ವೈರಸ್ ಪ್ರಕರಣಗಳು ದೆಹಲಿಯಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ದೆಹಲಿ ಸರ್ಕಾರ ಮೂರನೇ ಅಲೆ ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಅಲೆ ಎದುರಿಸಲು …
Read More »ಮನೆಯಿಂದ ಹೊರ ಬರುವ ಮುನ್ನ ಎಚ್ಚರ: ಬಿಗಿ ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ
ಬೆಂಗಳೂರು: ಇನ್ನು ಮುಂದೆ ಅನಗತ್ಯವಾಗಿ ಮನೆಯಿಂದ ವಾನಹದೊಂದಿಗೆ ಹೊರಬಂದರೆ ವಾಹನದ ಆಸೆ ಬಿಟ್ಟು, ಕೇಸು ಹಾಕಿಸಿಕೊಳ್ಳಲು ಸಿದ್ದರಾಗಿ. ಯಾಕೆಂದರೆ ಇಂತಹ ಸೂಚನೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಜನರು ಕೋವಿಡ್ ನಿಯಮ ಪಾಲನೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಇದ್ದರೂ ಜನ ಅನಗತ್ಯ ಓಡಾಟ ನೆಡೆಸುತ್ತಿದ್ದಾರೆ. ಇದರಿಂದ ಲಾಕ್ ಡೌನ್ …
Read More »ಕೊರೊನಾದಿಂದ ಗುಣಮುಖರಾದವರಿಗೆ ಸಿಹಿ ಹಂಚಿ, ಪುಷ್ಪವೃಷ್ಟಿ ಮಾಡಿದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕೊರೊನಾ ಸೋಂಕಿತರನ್ನು ಸೂಕ್ತ ರೀತಿಯಿಂದ ನೋಡಿಕೊಳ್ಳಲು ಸರ್ಕಾರ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದೆ. ಆದರೂ ಸಾಮಾಜಿಕವಾಗಿ ಕೊರೊನಾ ಸೋಂಕಿತರನ್ನು ಕಾಣುವ ವಿಧಾನ ಹಲವೆಡೆ ಅಷ್ಟೊಂದು ಉತ್ತಮವಾಗಿಲ್ಲ. ಈ ಮಧ್ಯೆ ಬಿಜೆಪಿ ಶಾಸಕ ರೇಣುಕಾಚಾರ್ಯ ಕೊರೊನಾ ಸೋಂಕಿತರಿಗೆ ವಿವಿಧ ರೀತಿಯ ಬೆಂಬಲ, ಧೈರ್ಯ ನೀಡುತ್ತಿದ್ದಾರೆ. ಅಂಥದ್ದೇ ಒಂದು ಘಟನೆ ಜಿಲ್ಲೆಯಲ್ಲಿ ಇಂದು ನಡೆದಿದೆ. ಕೊರೊನಾದಿಂದ ಗುಣಮುಖರಾದವರಿಗೆ ಶಾಸಕರು ಪುಷ್ಪವೃಷ್ಟಿ ಸುರಿಸಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ …
Read More »24 ರ ನಂತರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದು ಇದು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೋವಿಡ್ 19 ಸಾಂಕ್ರಾಮಿಕ 2ನೇ ಅಲೆಯ ತೀವ್ರತೆಯಿಂದಾಗಿ ಹೆಚ್ಚುತ್ತಿರುವಂತ ಸೋಂಕಿತರ ಸಂಖ್ಯೆ ನಿಯಂತ್ರಿಸುವ ಸಲುವಾಗಿ ಮೇ.24ರವರೆಗೆ ವಾಣಿಜ್ಯ ಮತ್ತು ಇತರೆ …
Read More »
Laxmi News 24×7