Breaking News

ರಾಜಕೀಯ

ಹಿರಿಯೂರು ರೈತ ಬೆಳೆದಿದ್ದ 60 ಚೀಲ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

ಹಿರಿಯೂರು: ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರು ಬೆಳೆದಿದ್ದ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ. ಲಾಕ್ ಡೌನ್ ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ …

Read More »

ಪರೀಕ್ಷೆಯಲ್ಲಿ ಹಿಮ್ಸ್‌ ಪ್ರಥಮ

ಹಾಸನ: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌)ಯ ಪ್ರಯೋಗಾಲಯವು ಸಾಮರ್ಥ್ಯ ಮೀರಿಪರೀಕ್ಷೆಗಳನ್ನು ನಡೆಸಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.ಪ್ರತಿನಿತ್ಯ 2000 ಮಾದರಿಗಳ ಪರೀಕ್ಷೆ ನೀಡಿ ವರದಿನೀಡುವ ಸಾಮರ್ಥ್ಯ ಹೊಂದಿರುವ ಪ್ರಯೋಗಾಲವು ಕೊರೊನಾ ಸಮಸ್ಯೆ ಉಲ್ಬಣವಾದ ಸಂದರ್ಭದಲ್ಲೆಲ್ಲಾಗರಿಷ್ಠ ಪರೀಕ್ಷೆಗಳನ್ನು ನಡೆಸಿ ಮೊದಲ ಸ್ಥಾನ ಪಡೆದಿದೆ. 2016 ರಲ್ಲಿ ಕೇಂದ್ರ ಸರ್ಕಾರದ ಸಹಾಯ ಧನದಿಂದವಿಆರ್‌ಡಿಎಲ್‌ (ಬೈರಲ್‌ ರೀಸರ್ಚ್‌ ಡಯೋಗ್ನಾಸ್ಟಿಕ್‌ಲ್ಯಾಬೋರೇಟರಿ) ಪ್ರಾರಂಭವಾಗಿದೆ. ಕೊರೊನಾಮೊದಲ ಅಲೆ ಪ್ರಾರಂಭಕ್ಕೆ ಪೂರ್ವದಲ್ಲಿ ರಾಜ್ಯದಲ್ಲಿದ್ದಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಮೂರು ಕೇಂದ್ರಗಳಪೈಕಿ ಹಾಗೂ ಇಡೀ …

Read More »

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ರದ್ದು ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನ ಹೆಚ್ಚಳ ಹಿನ್ನಲೆಯಲ್ಲಿ ನಡೆಯಬೇಕಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ಇದರ ಕುರಿತು ಅನೇಕ ವದಂತಿಗಳು ಹರಡುತ್ತಿದ್ದು, ಅವುಗಳನ್ನು ಸಚಿವ ಸುರೇಶ್ ಕುಮಾರ್ ತಳ್ಳಿಹಾಕಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಎರಡನೆ ವರ್ಷದ ಅಂತಿಮ ಪರೀಕ್ಷೆ ರದ್ದುಪಡಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದ್ದು, ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಕೇವಲ ವದಂತಿಯಾಗಿದೆ, ಪರೀಕ್ಷೆ ರದ್ದುಪಡಿಸುವ ಸಂಬಂಧ ರಾಜ್ಯ …

Read More »

ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್: ಸಿದ್ದರಾಮಯ್ಲ

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ …

Read More »

ವರ್ಷದ ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್

ಹಾವೇರಿ: ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರಿದಿದೆ. ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಗ್ರಾಮದ ಹೊರವಲಯದಲ್ಲಿ ಇರುವ ಶಶಿಧರ ಎಲಿಗಾರ ಎಂಬುವರ ತೋಟದ ಮನೆಯಲ್ಲಿ ಸೈನಿಕ ಮಾಲತೇಶ ಕ್ವಾರಂಟೈನ್ ಆಗಿದ್ದಾರೆ. ನವದೆಹಲಿಯಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಲತೇಶ ತಿಪ್ಪಕ್ಕನವರ ಮನೆಗೆ ತೆರಳದೆ ನೇರವಾಗಿ ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿ ಸೈನಿಕ ಮಾಲತೇಶ …

Read More »

ಭಾರತದಲ್ಲಿ ತಗ್ಗಿದ್ದ ಕೊರೋನಾ ಅಬ್ಬರ : 24 ಗಂಟೆಯಲ್ಲಿ 2.81 ಲಕ್ಷ ಹೊಸ ಕೇಸ್, 4106 ಸಾವು..!

ನವದೆಹಲಿ,ಮೇ.17-ಅಂತೂ ಇಂತೂ ಕೊರೊನಾ ಸೋಂಕು ಭಾರಿ ಇಳಿಮುಖದತ್ತ ಮುಖ ಮಾಡಿದೆ. ಒಂದೇ ದಿನದಲ್ಲಿ ನಾಲ್ಕು ಲಕ್ಷ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇದೀಗ 2.81 ಲಕ್ಷಕ್ಕೆ ಇಳಿದಿದೆ. ನಿನ್ನೆಯಿಂದ 2,81,386 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು, ಇದು ಕಳೆದ 27 ದಿನಗಳಲ್ಲಿ ದಾಖಾಲಾದ ಅತ್ಯಂತ ಕಡಿಮೆ ಪ್ರಮಾಣ ಎಂದು ಗುರುತಿಸಲಾಗಿದೆ.2,81 ಲಕ್ಷ ಮಂದಿ ಹೊಸ ಸೋಂಕಿತರಿಂದಾಗಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,49 ಕೋಟಿ ಗಡಿ ದಾಟಿದೆ.ಸೋಂಕು ಕಡಿಮೆಯಾದರೂ ಸಾವಿನ …

Read More »

ಕೊರೋನಾ ವ್ಯಾಕ್ಸಿನ್ ಪಡೆದವರು ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ 0.06% ಮಾತ್ರ

ನವದೆಹಲಿ : ಕೋವಿಡ್ ಲಸಿಕೆಯ ನಂತರ ಕೇವಲ ಶೇಕಡಾ ೦.೦೬ ರಷ್ಟು ಜನರಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿದೆ ಮತ್ತು ಲಸಿಕೆ ಪಡೆದವರಲ್ಲಿ ಶೇಕಡಾ ೯೭.೩೮ ರಷ್ಟು ಜನರು ವೈರಸ್ ನಿಂದ ರಕ್ಷಿಸಲ್ಪಡುತ್ತಾರೆ ಎಂದು ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಅಧ್ಯಯನವು ಬಹಿರಂಗಪಡಿಸಿದೆ. ಕೋವಿಡ್-19 ರ ‘ಬ್ರೇಕ್ ಥ್ರೂ ಇನ್ಫೆಕ್ಷನ್’ (ಲಸಿಕೆಯ ನಂತರ ಸೋಂಕುಗಳು) ಆವರ್ತನವನ್ನು ಮೌಲ್ಯಮಾಪನ ಮಾಡಲು ಆಸ್ಪತ್ರೆಯು ಅಧ್ಯಯನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.   ಕೋವಿಶೀಲ್ಡ್ ಲಸಿಕೆಯನ್ನು ಹಾಕುವ …

Read More »

ಬ್ಲಾಕ್ ಫಂಗಸ್’ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಮೇ 17: ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್ ನಿಂದಾಗಿ ಸಾವು …

Read More »

ಕರೊನಾ ಮದ್ದು ನಾಳೆ ಬಿಡುಗಡೆ: ಕೆಲವು ಆಸ್ಪತ್ರೆಗಳಿಗೆ ಒಮ್ಮೆಗೆ 10 ಸಾವಿರ ಪ್ಯಾಕೆಟ್​ ವಿತರಣೆ

ನವದೆಹಲಿ: ಮದ್ದೇ ಇಲ್ಲದ ರೋಗ ಎನ್ನಲಾಗಿರುವ ಕರೊನಾಗೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮದ್ದು ಕಂಡು ಹಿಡಿದಿದ್ದು, ಅದು ನಾಳೆಯೇ ಲೋಕಾರ್ಪಣೆ ಆಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಈ ಔಷಧದ ಹತ್ತು ಸಾವಿರ ಪ್ಯಾಕೆಟ್​ಗಳನ್ನು ಕೆಲವು ಆಸ್ಪತ್ರೆಗಳಿಗೆ ನೀಡಲಿದ್ದಾರೆ. ಒ2 ಡಿಜೆ ಎಂಬ ಹೆಸರಿನ ಈ ಔಷಧವು ದೇಹವನ್ನು ಸೇರಿಕೊಂಡ ವೈರಾಣುಗಳ ಬಲವನ್ನು ಕುಂದಿಸಿ, ಸೋಂಕು ಇತರ ಭಾಗಗಳಿಗೆ ಹರಡದಂತೆ …

Read More »

ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ

ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …

Read More »