Breaking News

ರಾಜಕೀಯ

ರಾಜ್ಯ ಸರ್ಕಾರ ಜನರಿಗೆ ಆಸೆ ತೋರಿಸುವ ಕೆಲಸ ಮಾಡ್ತಿದೆ ಎಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ

ಮೈಸೂರು : ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸರ್ಕಾರಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಚಾಮರಾಜನಗರದ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಎಲ್ಲಾ ಜಿಲ್ಲೆಗಳ್ಲಲೂ ಇದೇ ರೀತಿಯ ಪರಿಸ್ಥಿತಿ ಇದೆ. ಸರ್ಕಾರ ಜನರಿಗೆ ಆಸೆ ತೋರಿಸುವ ಕೆಲಸ ಮಾಡ್ತಿದೆ. ಆದರೆ ಬಹುತೇಕ ರೋಗಿಗಳಿಗೆ ಚಿಕಿತ್ಸೆಯೇ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ಕೊವಿಡ್ ಮೊದಲ ಅಲೆಯ …

Read More »

ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನೆ

ಬೆಂಗಳೂರು: ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೂ ಬೆಳಗಾವಿ ಲೋಕಸಭಾ ಕ್ಷೇತ್ರದ ಫ‌ಲಿತಾಂಶ ರಾಜ್ಯ ಬಿಜೆಪಿ ನಾಯಕರ ಬೆವರಿಳಿಯುವಂತೆ ಮಾಡಿದೆ. ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯವೂ ಫ‌ಲಿತಾಂಶದ ಮೇಲೆ ಪರಿಣಾಮ ಬೀರಿದಂತಿದೆ. ಬಸವಕಲ್ಯಾಣ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭೆಯಲ್ಲಿ ನಿರಾಯಾಸ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದ್ದ ಆಡಳಿತ ಪಕ್ಷ ಬಿಜೆಪಿಗೆ ಬೆಳಗಾವಿ ಕ್ಷೇತ್ರದ ಮತ ಎಣಿಕೆಯ ಹಾವು ಏಣಿ ಆಟ ಬಿಜೆಪಿ ನಾಯಕರು ಉಸಿರು ಬಿಗಿ ಹಿಡಿಯುವಂತೆ …

Read More »

ಗೋವಾ : ಲಾಕ್ ಡೌನ್ ತೆರವು ಮಾಡಿ ಕಠಿಣ ನಿಯಮಗಳನ್ನು ಮುಂದುವರೆಸಿದ ಸರ್ಕಾರ

ಪಣಜಿ: ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಗೋವಾದಲ್ಲಿ ಲಾಕ್‍ಡೌನ್ ತೆರವುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ. ಆದರೆ ಕೋವಿಡ್-19 ನಿರ್ಬಂಧಗಳು ಇನ್ನೂ ಒಂದು ವಾರ ಮುಂದುವರೆಯಲಿದೆ. ಲಾಕ್‍ಡೌನ್ ಎಂದು ಹೆಸರಿಸದೆಯೇ ಗೋವಾ ಸರ್ಕಾರ ಲಾಕ್‍ಡೌನ್ ಮುಂದುವರೆಸಿದೆ. ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಾವಂತ್- ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಿಸುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕಠಿಣ ನಿರ್ಬಂಧವನ್ನು ಮುಂದುವರೆಸಲಾಗುವುದು. ಮೇ 3ರ ಬೆಳಿಗ್ಗೆ 6 ಗಂಟೆಗೆ …

Read More »

ಪದೇ ಪದೇ ಜಿಲ್ಲೆಯವರನ್ನು ಬಿಟ್ಟು ಬೇರೆಯವರಿಗೆ ಉಸ್ತುವಾರಿ ನೀಡುತ್ತಿರುವುದರಿಂದ ಈಗಿರುವ ಸಚಿವರ ಬಗೆಗೆ ಜನರಲ್ಲಿ ತಪ್ಪು ಕಲ್ಪನೆ ಮೂಡುತ್ತಿದೆ.: ರಮೇಶ ಕತ್ತಿ

ಸಂಕೇಶ್ವರ : ಬೆಳಗಾವಿ ಜಿಲ್ಲೆಯಲ್ಲಿ ಮೂವರು ಸಚಿವರು, ಓರ್ವ ಉಪಮುಖ್ಯಮಂತ್ರಿ ಇದ್ದರೂ ಬೇರೆ ಜಿಲ್ಲೆಯವರಿಗೆ ಬೆಳಗಾವಿ ಉಸ್ತುವಾರಿ ಸಚಿವ ಸ್ಥಾನ ನೀಡಿರುವುದು ಜಿಲ್ಲೆಯ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದೆ ಎಂದು ಮಾಜಿ ಸಂಸದ ಹಾಗೂ ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಹಿರಿಯರಾದ ಗೋವಿಂದ ಕಾರಜೋಳ ಅವರ ಬಗೆಗೆ ವಯಕ್ತಿಕವಾಗಿ ಯಾವುದೇ ಅಪಸ್ವರವಿಲ್ಲ. ಆದರೆ ಬೆಳಗಾವಿ ಜಿಲ್ಲೆ ರಾಜ್ಯದ ಅತಿದೊಡ್ಡ ಜಿಲ್ಲೆಯಾಗಿದ್ದು, …

Read More »

ಸೋತು ಗೆದ್ದ ಸಾಹುಕಾರ

ಗೋಕಾಕ: ಬೆಳಗಾವಿ ಇದೊಂದು ದೊಡ್ಡ ಜಿಲ್ಲೆ ಇಲ್ಲಿ 18 ವಿಧಾನಸಭಾ ಹಾಗೂ ಎರಡು ಲೋಕಸಭಾ ಕ್ಷೇತ್ರ ಗಳನ್ನ ಹೊಂದಿದ ದೊಡ್ಡ ಜಿಲ್ಲೆ . ಇಲ್ಲಿ ಜಾರಕಿಹೊಳಿ ಅಂದ್ರೆ ಒಂದು ಶಕ್ತಿ ಬೆಳಗಾವಿಯ ಜನತೆಯ ಜನಪ್ರಿಯ ನಾಯಕರು ಯಾವದೇ ಸರ್ಕಾರ ಇರಲಿ ಎಲ್ಲಿಯಾದರೂ ಜಾರಕಿಹೊಳಿ ಸಹೋದರರು ಇದ್ದೆ ಇರತಾರೆ. ಇನ್ನು ಇವತ್ತಿನ ವಿಷಯಕ್ಕೆ ಬರೋದಾದರೆ ದಿವಂಗತ ಶ್ರೀ ಸುರೇಶ್ ಅಂಗಡಿಯವರ ನಿಧನದ ನಂತರ ಬೆಳಗಾವಿಯಲ್ಲಿ ಲೋಕಸಭಾ ಉಪ ಚುನಾವಣೆ ಮಾಡಲು ನಿರ್ಧಾರ …

Read More »

ಬಸವಕಲ್ಯಾಣದಲ್ಲಿ ಗೆಲುವಿನ ನಗಾರಿ ಬಾರಿಸಿದ ಬಿಜೆಪಿಯ ಶರಣು ಸಲಗರ

ಬೀದರ್: ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಕ್ಷದ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಲಗಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ದ 20,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಂತಿಮ ಸುತ್ತಿನ ಎಣಿಕಯ ಬಳಿಕ ಶರಣು ಸಲಗರ್ 70556 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲ ನಾರಾಯಣ ರಾವ್ ಅವರು 50108 ಮತಗಳನ್ನಷ್ಟೇ ಪಡೆದಿದ್ದಾರೆ. ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸಯ್ಯದ್ ಖಾದ್ರಿ ಅವರು 11390 …

Read More »

ಬಸವನಗೌಡ ತುರುವೀಹಾಳಗೆ ಗೆಲುವಿನ ಮಾಲೆ ಹಾಕಿದ ಮಸ್ಕಿ ಮತದಾರ : ಬಿವೈ.ವಿಜಯೇಂದ್ರಗೆ ಭಾರಿ ಮುಖಭಂಗ

ಮಸ್ಕಿ : ಇಂದು ನಡೆಯುತ್ತಿರುವಂತ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿದೆ. ಇದುವರೆಗೆ ನಡೆದಂತ ಮತಏಣಿಕೆ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಗಾಳ್ ಗೆಲುವಿನತ್ತ ಸಾಗಿದ್ದಾರೆ. ಈ ಮೂಲಕ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲವು ಖಚಿತಗೊಂಡಂತೆ ಆಗಿದೆ. ಇಂದು ಮಸ್ಕಿ ಉಪ ಚುನಾವಣೆಗೆ ನಡೆದಂತ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿದೆ. ಇಂತಹ ಮತಏಣಿಕೆಯಲ್ಲಿ ಮಸ್ಕಿಯ ಮತದಾರರು ಬಸವನಗೌಡ ತುರುವೀಹಾಳಗೆ ಗೆಲುವಿನ ಮಾಲೆ ಹಾಕಿದ್ದಾರೆ. 26,000 …

Read More »

ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ ಸಮಯ ಕಳೆದಂತೆ ಮತ್ತೆ ಸತೀಶ್ ಜಾರಕಿಹೊಳಿ ಮೇಲುಗೈ ಅಭಿಮಾನಿ ಗಳಲ್ಲಿ ಉತ್ಸಾಹದ ವಾತಾವರಣ ಒಂಬತ್ತು ಸಾವಿರಕ್ಕೂ ಹೆಚ್ಚಿನ ಮತ ಗಳಿಂದ ಸಾಹುಕಾರ ಮುಂದೆ

Read More »

ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆಯಿಂದ ಹೊಸ ಸರ್ಕಾರ ರಚನೆ

ಚೆನ್ನೈ, ಮೇ 2: ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆ ಹೊಸ ಸರ್ಕಾರ ರಚಿಸುವುದು ಬಹುತೇಕ ಖಾತ್ರಿಯಾಗಿದೆ. ಇಂದು ರಾಜಕೀಯದಲ್ಲಿ ತಮ್ಮದೇ ಆದ ಸ್ಥಾನವನ್ನು ರೂಪಿಸಿಕೊಳ್ಳಲು ಶ್ರಮಿಸುತ್ತಿರುವ, ಡಿಎಂಕೆ ಮತ್ತು ಎಐಡಿಎಂಕೆ ಪಕ್ಷಗಳ ಹೊಸ ತಲೆಮಾರಿನ ನಾಯಕರ ಭವಿಷ್ಯವೂ ನಿರ್ಧಾರವಾಗಲಿದೆ.   ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಹಾಗೂ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮುನ್ನಡೆ …

Read More »

ಇಂದು ಉಪ ಚುನಾವಣೆ ಫಲಿತಾಂಶ ಪ್ರಕಟ: ಸಂಭ್ರಮಾಚರಣೆಗೆ ಅವಕಾಶವಿಲ್ಲ

ಉಡುಪಿ, : ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ. ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ. ಯಾವುದೇ …

Read More »