ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …
Read More »ಮೇ 1ರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ : ಅದಾನಿ ಕಂಪೆನಿ
ಮಂಗಳೂರು :ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಗುತ್ತಿಗೆ ಪಡೆದಿರುವ ಖಾಸಗಿ ಕಂಪೆನಿ ವಿಮಾನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಶುಲ್ಕವನ್ನು ಗರಿಷ್ಠ ಪ್ರಮಾಣದಲ್ಲಿ ಏರಿಸಿರುವುದು ವಾಹನ ಚಾಲಕರ ಹಾಗೂ ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣವನ್ನು ಗುತ್ತಿಗೆ ಪಡೆದಿರುವ ಅದಾನಿ ಕಂಪೆನಿ ಮೇ 1, ರಿಂದ ಹೊಸ ಪಾರ್ಕಿಂಗ್ ದರವನ್ನು ವಿಧಿಸುವುದಾಗಿ ಪ್ರಕಟಿಸಿದೆ. ವಿಮಾನ ನಿಲ್ದಾಣದಲ್ಲಿ ದಿಢೀರ್ ಪಾರ್ಕಿಂಗ್ ಶುಲ್ಕ ಏರಿಸಿರುವುದು ಕೊರೋನ ಸಂಕಷ್ಟದ ಕಾಲದಲ್ಲಿ ಜನರ ಗಾಯದ ಮೇಲೆ ಇನ್ನೊಂದು …
Read More »ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ
ವಿಜಯಪುರ: ದೇಶದ ಎಲ್ಲ ನಾಗರಿಕರು ಕೋವಿಡ್ ಲಸಿಕೆ ಪಡೆದು, ಕೋವಿಡ್ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಶುಕ್ರವಾರ ವಿಜಯಪುರ ನಗರದ ವಾರ್ಡ ನಂ-3 ರಲ್ಲಿ ಗ್ಯಾಂಗ್ ಬಾವಡಿ ಸರಕಾರಿ ಶಾಲೆ ನಂ-10 ರಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಬಳಿಕ ಜನರಿಗೆ ಲಸಿಕೆ ಪಡೆಯುವ ಅಗತ್ಯ ಹಾಗೂ ಮಹತ್ವದ ಕುರಿತು ವಿವರಿಸಿದರು. ಭಾರತದಲ್ಲೇ ಅಭಿವೃದ್ಧಿ ಪಡಿಸಿದ, ಅತ್ಯಂತ …
Read More »ಕೋವಿಡ್ ನಿಯಂತ್ರಣ ವೈಫಲ್ಯ: ವಿಜಯಪುರ ಡಿಎಚ್ಒ ಡಾ.ಯರಗಲ ಕಡ್ಡಾಯ ರಜೆ
ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗ ಹೆಚ್ಚಿದ್ದು, ಸೋಂಕು ನಿಯಂತ್ರಣ ವಿಷಯದಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದಲ್ಲಿ ವಿಜಯಪುರ ಡಿಎಚ್ಒ ಡಾ.ರಾಜಕುಮಾರ ಯರಗಲ ಅವರನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಯ. ಶಿವಶಂಕರ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಡಾ.ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ …
Read More »ಕೊರೊನಾ ಪ್ರಕರಣಗಳಲ್ಲಿ ದೇಶದ ಟಾಪ್ 3 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.
ಬೆಂಗಳೂರು: ಕೊರೊನಾ ಪ್ರಕರಣಗಳಲ್ಲಿ ದೇಶದ ಟಾಪ್ 3 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಹೀಗಿದ್ರೂ ರಾಜ್ಯದ ಜನಕ್ಕೆ ಸ್ವಲ್ಪವೂ ಸೀರಿಯಸ್ನೆಸ್ ಬಂದಿಲ್ಲ. ಮೊದಲ ದಿನ ಜನತಾ ಕರ್ಫ್ಯೂ ಸಕ್ಸಸ್ ಮಾಡಿದ ಜನ, ಎರಡನೇ ದಿನ ಕ್ಯಾರೆ ಅನ್ಲಿಲ್ಲ. ಹಾಗಾದ್ರೆ ರಾಜ್ಯದಲ್ಲಿ ಜನತಾ ಲಾಕ್ಡೌನ್ ಮುಂದುವರಿಯುತ್ತಾ..? ಹೀಗೊಂದು ಸುಳಿವನ್ನ ಸರ್ಕಾರವೇ ನೀಡಿದೆ. ರಾಜ್ಯದಲ್ಲಿ ಜನತಾ ಕರ್ಫ್ಯೂ ಇಷ್ಟಕ್ಕೆ ಮುಗಿಯುವ ಲಕ್ಷಣ ಕಾಣಿಸ್ತಿಲ್ಲ. ಮೇ 12ಕ್ಕೆ ಅಂತ್ಯವಾಗಬೇಕಿರುವ ಜನತಾ ಲಾಕ್ಡೌನ್ ಅನ್ನು ಮೇ 19ವರೆಗೆ …
Read More »ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ.
ಬೆಳಗಾವಿ – 2 ಅಲೆಯಲ್ಲಿ ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ. ಇಂದು 545 ಜನರಿಗೆ ಜಿಲ್ಲೆಯಲ್ಲಿ ಕೊರೋನಾ ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 157, ಗೋಕಾಕ ತಾಲೂಕಲ್ಲಿ 104 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿಯಲ್ಲಿ 76, ಬೈಲಹೊಂಗಲ 50, ಚಿಕ್ಕೋಡಿ 30, ಹುಕ್ಕೇರಿ 18, ಖಾನಾಪುರ 10, ರಾಮದುರ್ಗ 15, ರಾಯಬಾಗ 38, ಸವದತ್ತಿ 30 ಹಾಗೂ ಇತರೆ 17 ಜನರಿಗೆ ಸೋಂಕು ದೃಢಪಟ್ಟಿದೆ. ಇಲ್ಲಿಯವರೆಗೆ …
Read More »ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ, ನೀರಜ್ ಬಜಾಜ್ ನೂತನ ಅಧ್ಯಕ್ಷ
ನವದೆಹಲಿ:ರಾಹುಲ್ ಬಜಾಜ್ ಅವರು ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನದಿಂದ ಏಪ್ರಿಲ್ 30ರಂದು ಕೆಳಗಿಳಿಯಲಿದ್ದಾರೆ ಎಂದು ಬಜಾಜ್ ಆಟೋ ಗುರುವಾರ(ಏಪ್ರಿಲ್ 29) ಘೋಷಿಸಿದೆ. ರಾಹುಲ್ (82ವರ್ಷ) ಅವರು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು ಮುಂದೆ ಅವರು ಐದು ವರ್ಷಗಳ ಕಾಲ ಕಂಪನಿಯ ವಿಶ್ರಾಂತ ಅಧ್ಯಕ್ಷರಾಗಲಿದ್ದಾರೆ ಎಂದು ಬಜಾಜ್ ತಿಳಿಸಿದೆ. ಅಲ್ಲದೇ ನೀರಜ್ ಬಜಾಜ್ ಅವರು ಮೇ 1ರಂದು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ. …
Read More »ಇಂದು ಮದುವೆಯಾಗಬೇಕಿದ್ದ ಮದುಮಗ ಕೊರೊನಾಗೆ ಬಲಿ!
ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. 10 ದಿನಗಳ ಹಿಂದೆ ಬೆಂಗಳೂರಿನಿಂದ ಮನೆಗೆ ಬಂದಿದ್ದ ಪೃಥ್ವಿರಾಜ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. …
Read More »ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.
ಬೆಂಗಳೂರು – ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ. ರಮೇಶ ಎನ್ನುವ 45 ವರ್ಷದ ವ್ಯಕ್ತಿ ಕೊರೋನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ರಮೇಶ್ ಬೆಂಗಳೂರಿನವರೇ ಆಗಿದ್ದು, ಸತೀಶ್ ಜಾರಕಿಹೊಳಿ ಈ ಹಿಂದೆ ಜವಳಿ ಸಚಿವರಾಗಿದ್ದಾಗಿನಿಂದಲೂ ಅವರ ಜೊತೆಗಿದ್ದರು.3 ದಿನದ ಹಿಂದೆ ರಮೇಶ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 2 …
Read More »ಕೋವಿಡ್ ಗೆದ್ದು ಬಂದ ನಟ ಕೋಮಲ್ : ವೈದ್ಯರ, ನರ್ಸ್ ಗಳ ಪಾದಗಳಿಗೆ ನಮಿಸಿದ ಜಗ್ಗೇಶ್
ಬೆಂಗಳೂರು: ಕನ್ನಡದ ಕಾಮಿಡಿ ನಟ ಕೋಮಲ್ ಅವರು ಮಹಾಮಾರಿ ಕೋವಿಡ್ ವಿರುದ್ಧ ಹೋರಾಡಿ ಗೆಲುವು ಸಾಧಿಸಿ, ಸಂಪೂರ್ಣ ಗುಣಮುಖರಾಗಿದ್ದಾರೆ. ಕೋಮಲ್ ಆರೋಗ್ಯ ಸ್ಥಿತಿ ಸೀರಿಯಸ್ ಆಗಿರುವ ವಿಚಾರವನ್ನು ನಟ ಜಗ್ಗೇಶ್ ಇಷ್ಟು ದಿನ ಬಹಿರಂಗ ಪಡಿಸಿರಲಿಲ್ಲ. ಈಗ ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮನದಾಳದ ಮಾತುಗಳನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ಜೊತೆಗೆ ಸಾವಿನ ದವಡೆಯಿಂದ ಕೋಮಲ್ರನ್ನ ಪಾರು ಮಾಡಿದ ರಾಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಜಗ್ಗೇಶ್ ಧನ್ಯವಾದ …
Read More »
Laxmi News 24×7