ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ …
Read More »ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್
ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು …
Read More »ನಾಳೆ ರಾತ್ರಿಯಿಂದ ‘ಕರ್ನಾಟಕ 14 ದಿನ ಲಾಕ್ ಡೌನ್’ – ಏನು ಇರುತ್ತದೆ? ಏನು ಇರೋಲ್ಲ? ಇಲ್ಲಿದೆ ಮಾಹಿತಿ
ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್ಡೌನ್’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …
Read More »ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಈಗಾಗಲೇ ಹಲವೆಡೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಏ. 29, 30 ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು …
Read More »ಪಶ್ಚಿಮ ಬಂಗಾಳ ಚುನಾವಣೆ: ಏಳನೇ ಹಂತದ ಮತದಾನ, ಸಿಎಂ ತವರು ಕ್ಷೇತ್ರ ಭಬಾನಿಪುರ ಮೇಲೆ ಎಲ್ಲರ ಚಿತ್ತ
ಕೋಲ್ಕತ್ತ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಮಧ್ಯೆ, ಪಶ್ಚಿಮ ಬಂಗಾಳದ ಐದು ಜಿಲ್ಲೆಗಳ 34 ಕ್ಷೇತ್ರಗಳಲ್ಲಿ 7ನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಬಂಗಾಳ ಚುನಾವಣೆಯ ಈ ಹಂತದಲ್ಲಿ 37 ಮಹಿಳೆಯರು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಳನೇ ಹಂತವು ದಕ್ಷಿಣ ದಿನಾಜ್ಪುರದ ಆರು, ಮಾಲ್ಡಾದಲ್ಲಿ ಆರು, ಮುರ್ಷಿದಾಬಾದ್ನಲ್ಲಿ ಒಂಬತ್ತು, ಪಶ್ಚಿಮ ಬರ್ಧಮಾನ್ನಲ್ಲಿ ಒಂಭತ್ತು ಮತ್ತು ಕೋಲ್ಕತ್ತಾದ ನಾಲ್ಕು ಕ್ಷೇತ್ರಗಳಲ್ಲಿ …
Read More »ಚೆನ್ನೈ ಅದ್ಭುತ ಆಟ, ಆರ್ಸಿಬಿಯ ಕೆಟ್ಟ ದಿನಗಳಲ್ಲಿ ಇದೂ ಒಂದು: ಕಿಚ್ಚ
ಬೆಂಗಳೂರು: ಐಪಿಎಲ್ನ ಹೈ ವೋಲ್ಟೇಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಕುರಿತು ಎಲ್ಲೆಡೆ ಚರ್ಚೆ ನಡೆಯುತ್ತಿದ್ದು, ಜಡೇಜಾ ಮ್ಯಾಜಿಕ್ನಿಂದಾಗಿ 69 ರನ್ ಗಳಿಂದ ಚೆನ್ನೈ ಭರ್ಜರಿ ಜಯ ಸಾಧಿಸಿದೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೆಲ್ ಪ್ಲೇಯ್ಡ್ ಚೆನ್ನೈ ಸೂಪರ್ ಕಿಂಗ್ಸ್, ಇಲ್ಲಿಂದ ಇನ್ನೂ ಹೆಚ್ಚು ಆಸಕ್ತಿದಾಕವಾಗಿದೆ. ಅಲ್ಲದೆ ಆರ್ ಸಿಬಿಯ …
Read More »ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
ನವದೆಹಲಿ : ವೇತನ ಸಂಹಿತೆ ಮಸೂದೆಯ ವ್ಯಾಪ್ತಿಯ ಅಡಿಯಲ್ಲಿ ಕೆಲಸದ ಸಮಯ, ವೇತನ ರಚನೆ, ಟೇಕ್-ಹೋಮ್ ವೇತನ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಯಿಟಿಗೆ ಸಂಬಂಧಿಸಿದ ಹಲವಾರು ಬದಲಾವಣೆಗಳನ್ನು ಸರ್ಕಾರಿ ನೌಕರರಿಗೆ ಜಾರಿಗೆಗೊಳಿಸಿದೆ. ವೇತನ ಮಸೂದೆ 2019 ರ ಮಸೂದೆ /ಸಂಹಿತೆಯನ್ನು 2019 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಸರ್ಕಾರವು ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಯಮಗಳ ಅನುಷ್ಠಾನವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲು ಬಯಸಿದರೂ ಮುಂದೂಡಿತು, ಇದರಿಂದ ರಾಜ್ಯಗಳು ವೇತನ ನಿಯಮ …
Read More »ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಆದ್ರೇ ಕೊರೋನಾ ಸೋಂಕಿನ 2ನೇ ಅಲೆಯ ಹೆಚ್ಚಳದ ಹಿನ್ನಲೆಯಲ್ಲಿ, ಇದೀಗ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ …
Read More »ದೇಶಾದ್ಯಂತ ಹಬ್ಬಿರುವ ಕೋರೋನಾ ವೈರಸ್ ಪ್ರಖರತೆ ಕಳೆದ ಬಾರಿಗಿಂತ ನಾಲ್ಕು ಪಟ್ಟು ಹೆಚ್ಚು: ಅಶೋಕ ಪೂಜಾರಿ
ಗೋಕಾಕ: ದೇಶಾದ್ಯಂತ ಹಬ್ಬಿರುವ ಕೋರೋನಾ ವೈರಸ್ ಪ್ರಖರತೆ ಕಳೆದ ಬಾರಿಗಿಂತ ನಾಲ್ಕು ಪಟ್ಟು ಹೆಚ್ಚು ತೀಕ್ಷಣತೆಯನ್ನು ಹೊಂದಿರುವ ಈ ಸಂದರ್ಭದಲ್ಲಿ ಸರಕಾರದ ನಿಷ್ಕ್ರೀಯತೆಯಿಂದ ಉಂಟಾಗಿರುವ ಆಕ್ಸಿಜನ್ ಕೊರತೆ ಹಾಗೂ ರೆಮಿಡಿಸಿಯರ್ ಇಂಜಕ್ಷನಗಳ ಅಭಾವದಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪ್ರತಿನಿತ್ಯ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಕೂಡಲೇ ಆಕ್ಸಿಜನ್ ಪೂರೈಕೆ ಹಾಗೂ ಜೀವರಕ್ಷಕ ರೆಮಿಡಿಸಿವಿಯರ್ ಇಂಜಕ್ಷನಗಳ ಲಭ್ಯತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ …
Read More »ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಜ್ರಿವಾಲ್, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಈಗಾಗಲೇ 6 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿದ್ದು ನಾಳೆ ಬೆಳಿಗ್ಗೆ 6 ಗಂಟೆಗೆ ಈ ಲಾಕ್ ಡೌನ್ ಅವಧಿ …
Read More »
Laxmi News 24×7