6ನೇ ವೇತನ ಆಯೋಗ ಜಾರಿ ಮಾಡುವಂತೆ ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರದ ನಡೆಗೆ ನೌಕರರ ಕುಟುಂಬಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಕ್ಕಳು, ಮಹಿಳೆಯರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಮಕ್ಕಳು ಕೈಯಲ್ಲಿ ತಟ್ಟೆ ಹಿಡಿದು ಬಾರಿಸುತ್ತಾ ವಿನೂನತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆರನೇ ವೇತನ ಅಸಯೋಗ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಸಾರಿಗೆ ನೌಕರರು …
Read More »ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಗಡುವು: ಕೋಡಿಹಳ್ಳಿ
ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಹಬ್ಬದ ಗಡುವು ನೀಡಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಅರಿತು ಮುಷ್ಕರ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ರವಿವಾರ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮುಷ್ಕರ ನಿರತರೊಂದಿಗೆ ಮಾತನಾಡುವುದಿಲ್ಲ ಎಂದು ಪದೇಪದೆ ಹೇಳುತ್ತಿದೆ. ಈ …
Read More »ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸಿದ್ದ ಮೂವರ ಬಂಧನ
ಡಿಸ್ಪೂರ್: ಅಕ್ರಮವಾಗಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಆರೋಪಿಗಳನ್ನು ಡಿಪೆನ್ ಡೋಲಿ(29), ಬಿಟುಪನ್ ಡಿಯೋರಿ(27) ಮತ್ತು ಐಬಿ ಡಿಯೋರಿ(30) ಎಂದು ಗುರುತಿಸಲಾಗಿದೆ. ಈ ಮೂವರು ದಿಬ್ರುಗಢದಿಂದ 120ಕಿ.ಮೀ ದೂರದಲ್ಲಿರುವ ಲಖಿಂಪುರದವರು. ಆರೋಪಿಗಳು ಒಂದು ಆಧಾರ್ ಕಾರ್ಡ್ ತಯಾರಿಸಲು ತಲಾ 300 ರೂ. ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಅವರ ಬಳಿ ಇದ್ದ …
Read More »ಒಂದೇ ದಿನದಲ್ಲಿ 10,250 ಮಂದಿಗೆ ಸೋಂಕು..!
ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಬಂದ ನಂಬರ್ಸ್ ನಾಳೆಗೆ ಮತ್ತಷ್ಟು ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ನೋಡುತ್ತಿದ್ರೆ ತಲೆ ಗಿರ್ ಎನ್ನುತ್ತಿದೆ. ಇಂದು ಒಂದೇ ದಿನ 10,250 ಮಂದಿಗೆ ಸೋಂಕು ದೃಢಪಟ್ಟಿದೆ. 9,635 ರ್ಯಾಪಿಡ್ ಆಯಂಟಿಜೆನ್ ಹಾಗೂ 1,23,071 RTPCR ಟೆಸ್ಟ್ ಸೇರಿದಂಯೆ ಒಟ್ಟು 1,32,706 ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 10,250 ಮಂದಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ಒಂದರಲ್ಲೇ 7584 ಜನ ಸೋಂಕಿತರಿದ್ದಾರೆ. 27 …
Read More »ರೆಸಾರ್ಟ್ನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಪಾರ್ಟಿ – 150ಕ್ಕೂ ಹೆಚ್ಚು ಜನ ಪೊಲೀಸ್ ವಶಕ್ಕೆ
ಹಾಸನ: ಖಾಸಗಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ ನಡೆಸಿ ಕೊರೊನಾ ನಿಯಮ ಮೀರಿ ಪಾರ್ಟಿಯಲ್ಲಿ ಭಾಗವಹಿಸಿದ್ದ 150 ಕ್ಕೂ ಹೆಚ್ಚು ಜನ ವಶಕ್ಕೆ ಪಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಲವೆಡೆ ಖಾಸಗಿ ರೆಸಾರ್ಟ್ ಮೇಲೆ ದಾಳಿ ನಡೆಸಿದ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ರೆಸಾರ್ಟ್ನಲ್ಲಿ ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಒಂದು ಕಡೆ ಹಾಸನದಲ್ಲಿ ಕೊರೊನ ಆತಂಕ ದಿನದಿಂದ ದಿನಕ್ಕೆ …
Read More »ಕೃಷಿಕರು, ಶ್ರಮಿಕ ವರ್ಗ ಹಾಗೂ ಯುವ ಶಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ: ಬಾಬಾಗೌಡ ಪಾಟೀಲ
ಗೋಕಾಕ: ಕೃಷಿಕರು, ಶ್ರಮಿಕ ವರ್ಗ ಹಾಗೂ ಯುವ ಶಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ಸರ್ವಾಧಿಕಾರಿತನದಿಂದ ಕೂಡಿರುವ ಪ್ರಧಾನಿ ಮೋದಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಹೋರಾಟದ ಧ್ಯೇಯವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾಗೌಡ ಪಾಟೀಲ ಗುಡುಗಿದರು. ಶನಿವಾರ ಇಲ್ಲಿನ ಡಾಲರ್ಸ್ ಕ್ಲಬ್ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಚಿಸಿದ ಕೃಷಿ ಸಂಬಂಧಿ ಕಾನೂನುಗಳ ಸಾಧಕ-ಬಾಧಕಗಳ ಪರಾಮರ್ಶಿಸಲು ಸದಾ ಸಿದ್ಧ …
Read More »ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಗದ್ದುಗೆಯ ಸ್ಥಳದಲ್ಲಿ ಶ್ರೀ ಸತೀಶಣ್ಣನವರ ಪರ ಪಕ್ಷದ ಬೃಹತ್ ಶಕ್ತಿ ಪ್ರದರ್ಶನ “
ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ನಾಡು #ಸುಳೇಭಾವಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಪಕ್ಷದ ವತಿಯಿಂದ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಸಮಾವೇಶವನ್ನು ಕೈಗೊಳ್ಳಲಾಯಿತು. ಸಮಾವೇಶ ಪ್ರಾರಂಭಕ್ಕೂ ಮುನ್ನ ಮುಕ್ಕೋಟಿ ದೇವಾನು ದೇವತೆಗಳು ವರುಣದೇವನ ಮುಖಾಂತರ ಹರಸಿ, ಆಶೀರ್ವದಿಸಿದ್ದು ನಿಜಕ್ಕೂ ಪವಾಡ, ಮಳೆಯ ಹನಿಗಳು ನಮ್ಮೆಲ್ಲರ ಮೇಲೆ ಹೂ ಗಳಂತೆ ಚೆಲ್ಲಿದ್ದು ಆ ದೇವಾನು ದೇವತೆಗಳ ವರ ಪ್ರಸಾದವೇ ಆಗಿದೆ, ಇದು …
Read More »ಬ್ಯಾಂಕ್ ಆಫ್ ಬರೋಡಾ – ಪದವಿ ಆದವರಿಗೆ ಉದ್ಯೋಗಾವಕಾಶ
ಸೀನಿಯರ್ ರಿಲೇಶನ್ಶಿಪ್ ಮ್ಯಾನೇಜರ್, ಟೆರಿಟರಿ ಹೆಡ್, ಪ್ರಾಡಕ್ಟ್ ಹೆಡ್, ಐಟಿ ಫಂಕ್ಷನಲ್ ಅನಾಲಿಸ್ಟ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bankofbaroda.in ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 29 ಏಪ್ರಿಲ್ 2021 ರೊಳಗೆ ಇತ್ತೀಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ವಿವರಗಳು ಬ್ಯಾಂಕ್ ಆಫ್ ಬರೋಡಾ (ಬಿಒಬಿ) …
Read More »ಸೈಯದ್ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ
ಮೈಸೂರು: ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಸಾವಿರಾರು ಪುಸ್ತಕಗಳನ್ನು ನಾಶ ಮಾಡಿದ ದುಷ್ಕರ್ಮಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಅವರು, ʻಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು …
Read More »ಕೊರೊನಾ ವೈರಸ್ ಭೀತಿ: ತಲೈವಿ ಚಿತ್ರಕ್ಕೆ ಮತ್ತೆ ನಿರಾಸೆ
ಕೊರೊನಾ ವೈರಸ್ ಎರಡನೇ ಅಲೆಯಿಂದ ಮತ್ತೊಂದು ಚಿತ್ರ ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಚಿತ್ರ ಪ್ರಪಂಚದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ತಲೈವಿ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಮೊದಲು ನಿರ್ಧರಿಸಿದಂತೆ ಏಪ್ರಿಲ್ 23 ರಂದು ತಲೈವಿ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ತೆರೆಗೆ ಬರಬೇಕಿತ್ತು. ಅದಕ್ಕೆ ಬೇಕಾದ ತಯಾರಿ ಸಹ ನಡೆದಿತ್ತು. ಆದರೆ ದೇಶದಲ್ಲಿ ಕೋವಿಡ್ ಪ್ರಕರಣ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡ ಪರಿಣಾಮ ಬಿಡುಗಡೆಯಿಂದ ಹಿಂದೆ …
Read More »
Laxmi News 24×7