Breaking News

ರಾಜಕೀಯ

ಸಿಡಿ ಲೇಡಿಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ರವಾನೆ

ಬೆಂಗಳೂರು, ಮಾರ್ಚ್ 29: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ. ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ …

Read More »

ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದೆ: ಸಚಿವ ಜೆ.ಸಿ.ಮಾಧುಸ್ವಾಮಿ ಅಸಮಾಧಾನ

ಮೈಸೂರು: ‘ರಾಜ್ಯಗಳ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಅತಿಕ್ರಮಣ ಮಾಡಿ, ಹಸ್ತಕ್ಷೇಪ ನಡೆಸುತ್ತಿದೆ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವ ಆತಂಕ ಎದುರಾಗಿದೆ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಇಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಶನಿವಾರ ಆಯೋಜಿಸಿದ್ದ ‘ರಾಷ್ಟ್ರೀಯ ಏಕತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದ್ದು, ಅಧಿಕಾರದ ಕೇಂದ್ರೀಕರಣಕ್ಕೆ ಮುಂದಾಗಿದೆ. ಈ ಧೋರಣೆಯಿಂದಲೇ ಪ್ರಾದೇಶಿಕ ಭಾವನೆ ಬೆಳೆಯುತ್ತಿದೆ. ಎಲ್ಲೋ …

Read More »

ಡಿಕೆಶಿ ಸಪೋರ್ಟ್ ಇದೆ, ಗೋವಾಕ್ಕೆ ಕಳಿಸಿದ್ದಾರೆ; ಸಿಡಿ ಯುವತಿಯ ಮತ್ತೊಂದು ಆಡಿಯೋ ಬಹಿರಂಗ

ಯುವತಿಯ ಮತ್ತೊಂದು ಆಡಿಯೋ ಬಹಿರಂಗವಾಗಿದೆ. ಡಿ.ಕೆ. ಶಿವಕುಮಾರ್ ಹೆಸರು ಹೇಳಿದ ಸಿಡಿ ಯುವತಿಯ ಇನ್ನೊಂದು ಆಡಿಯೋ ಬಹಿರಂಗವಾಗಿದೆ. ಸಹೋದರನೊಂದಿಗೆ ಯುವತಿ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಇವತ್ತು 1ನಿಮಿಷ 51 ಸೆಕೆಂಡ್ ಆಡಿಯೋ ಬಹಿರಂಗವಾಗಿದ್ದು, ನನಗೆ ಡಿಕೆಶಿ ಸಪೋರ್ಟ್ ಇದೆ ಎಂದು ಸಹೋದರನೊಂದಿಗೆ ಮಾತನಾಡುತ್ತಾ ಯುವತಿ ಹೇಳಿದ್ದು. ನಾನು ಗೋವಾಕ್ಕೆ ಹೋಗುತ್ತಿದ್ದೇನೆ. ನೀನು ಭಯ ಪಡಬೇಡ. ಮನೆಯವರಿಗೆ ವಿಷಯ ತಿಳಿಸಬೇಡ ಎಂದು ಹೇಳಿದ್ದಾರೆ. ಇದೇ ವೇಳೆ ಸಹೋದರ ಸಿಮ್ ಕಾರ್ಡ್ ಬದಲಿಸು …

Read More »

ಮಹಾನ್​ ನಾಯಕ ರಾಜಕಾರಣಕ್ಕೆ ನಾಲಾಯಕ್​; ಕನಕಪುರದಲ್ಲಿ ಮುಂದಿನ ಹೋರಾಟ: ರಮೇಶ್​ ಜಾರಕಿಹೊಳಿ

ಬೆಂಗಳೂರು (ಮಾ. 24): ಇಂದು ಸ್ಪೋಟಕ ಮಾಹಿತಿ ಬಿಚ್ಚಿಡುತ್ತೇನೆ ಎಂದಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ನಾನು ನೀಡಬೇಕಾದ ಎಲ್ಲಾ ವಿವರಗಳನ್ನು ಸಿಡಿ ಯುವತಿಯ ಪೋಷಕರೇ ಹೇಳಿದ್ದಾರೆ. ಈ ಹಿನ್ನಲೆ ನನ್ನ ಸುದ್ದಿಗೋಷ್ಟಿಗೆ ಮಹತ್ವ ಇಲ್ಲ. ಈ ಪ್ರಕರಣದ ರೂವರಿ ಯಾರು ಎಂಬುದನ್ನು ಪೋಷಕರು ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು. ಆ ಮಹಾನ್​ ನಾಯಕ ಯಾರು ಎಂಬುದು ಅವರೇ ತಿಳಿಸಿದ್ದಾರೆ. ಆ ಮಹಾನ್​ ನಾಯಕ ರಾಜಕಾರಣಕ್ಕೆ ನಾಲಾಯಕ್​, ರಾಜಕೀಯದಲ್ಲಿ ಇರಬಾರದು. ಅವನಿಗೆ …

Read More »

ಸಿಕ್ಕಿಬಿದ್ದ ‘ಸಿಡಿ ಲೇಡಿ’ : ವ್ಯಾನಿಟಿ ಬ್ಯಾಗ್ ನಲ್ಲಿ ಕ್ಯಾಮೆರಾ, ಅಸಲಿ ವಿಡಿಯೋ ಪತ್ತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿ, ಕಲಾಪಕ್ಕೂ ಕಲ್ಲು ಹಾಕಿದ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇಕ್ಸ್ ಸಿಡಿ ಕೇಸ್ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಹೌದು ಸತತ ಹದಿನೈದು ದಿನಗಳ ಸತತ ಕಾರ್ಯಾಚರಣೆ ಬಳಿಕ ಜಾರಕಿಹೊಳಿ ಸಿ.ಡಿ. ಪ್ರಕರಣದ ಅಸಲಿ ವಿಡಿಯೋ ಪತ್ತೆ ಹಚ್ಚುವಲ್ಲಿ ವಿಶೇಷ ತನಿಖಾ ದಳ (ಎಸ್ ಐಟಿ) ಯಶಸ್ಸು ಕಂಡಿದೆ. ಯುವತಿಯ ವ್ಯಾನಿಟಿ ಬ್ಯಾಗ್ ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿಯೇ ಖಾಸಗಿ ಕ್ಷಣಗಳನ್ನು ಸೆರೆ …

Read More »

ಸಿಡಿ ಪ್ರಕರಣ; ಯುವತಿ ಪರ ವಕೀಲರು ಹೇಳುವುದೇನು?

ಬೆಂಗಳೂರು, ಮಾರ್ಚ್ 26; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಿರುವನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ 3ನೇ ವಿಡಿಯೋವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾಳೆ. ಮಾಜಿ ಸಚಿವರ ವಿರುದ್ಧ ವಕೀಲರ ಮೂಲಕ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. ಶುಕ್ರವಾರ ಯುವತಿ ವಿಡಿಯೋ ಬಿಡುಗಡೆಯಾದ ಬಳಿಕ ಆಕೆಯ ಪರ ವಕೀಲ ಜಗದೀಶ್ ಕೆ. ಎನ್. ಮಹಾದೇವ್ ಅವರು ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದರು. “ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದಲೇ ಲಿಖಿತ …

Read More »

ಒಂದಲ್ಲ, ನನ್ನ ವಿರುದ್ಧ ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧನಿದ್ದೇನೆ.: ರಮೇಶ್ ಜಾರಕಿಹೊಳಿ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿರುವುದಂತು ಸ್ಪಷ್ಟ. ಸಾಕಷ್ಟು ಪ್ಲಾನ್ ಮಾಡಿ ನನ್ನನ್ನು ಸಿಲುಕಿಸುವ ತಂತ್ರ ಮಾಡಿದ್ದಾರೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಿಡಿ ಲೇಡಿ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದೂರು ಕೊಟ್ಟು ಅರ್ಧ ಗಂಟೆ ಬಳಿಕ ಸಿಡಿ ಬಿಡುಗಡೆಯಾಗುತ್ತೆ. ಕೆಲ ದಿನಗಳ ನಂತರ ಯುವತಿ ಒಂದು ವಿಡಿಯೋ …

Read More »

ಇನ್ಮುಂದೆ ‘ಸರ್ಕಾರಿ ನೌಕರ’ರಿಗೆ ವಾರದಲ್ಲಿ 4 ದಿನ ಕೆಲಸ ‘3 ದಿನ’ ರಜೆ.?

ನವದೆಹಲಿ : ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ಕೆಲಸದ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂದುವರೆದ ಭಾಗವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ ಮಾಡಿ, ಮೂರು ದಿನ ರಜೆ ನೀಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿದೆ. ಇಂತಹ ಊಹಾಪೋಹಳಿಗೆ ಕೇಂದ್ರ ಕಾರ್ಮಿಕ ಸಚಿವರು ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಏನ್ ಉತ್ತರಿಸಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. ದೇಶದಲ್ಲಿ ಕೆಲವು ದಿನಗಳಿಂದ, ಮುಂಬರುವ …

Read More »

ಸಾಲ ಮಾಡಿ ತುಪ್ಪ ತಿಂದಿಲ್ಲ : ಸಿಎಂ B.S.Y.

ಬೆಂಗಳೂರು: ವಿಪಕ್ಷ ಕಾಂಗ್ರೆಸ್‌ ಸದಸ್ಯರ ಧರಣಿ, ಧಿಕ್ಕಾರ ಘೋಷಣೆ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕರ್ನಾಟಕ ಧನವಿನಿಯೋಗ ವಿಧೇಯಕಕ್ಕೆ ಉಭಯ ಸದನಗಳಲ್ಲಿ ಅನುಮೋದನೆ ನೀಡುವ ಮೂಲಕ 2,46,207 ಕೋಟಿ ರೂ. ಗಾತ್ರದ 2021-22ನೇ ಸಾಲಿನ ಆಯವ್ಯಯಕ್ಕೆ ಒಪ್ಪಿಗೆ ಪಡೆದಿದ್ದಾರೆ. “ನಾವು ಸಾಲ ಪಡೆದು ತುಪ್ಪ ತಿಂದಿಲ್ಲ, ಮೋಜು ಅಥವಾ ಔತಣಕ್ಕಾಗಿ ಸಾಲದ ಹಣ ಬಳಸಿಲ್ಲ’ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ, ಸಾಲ ಮಾಡದೇ ಯಾವ ಸರಕಾರಗಳೂ ಯೋಜನೆ ಗಳನ್ನು …

Read More »

ಲೋಕಸಭಾ ಉಪಚುನಾವಣಾ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಫೈನಲ್:

ಬೆಂಗಳೂರು: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಉಪಚುನಾವಣೆ ಕ್ಷೇತ್ರಕ್ಕೆ ನಿರೀಕ್ಷೆಯಂತೆಯೇ ಸತೀಶ್ ಜಾರಕಿಹೊಳಿಯೇ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸಿದರು. ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣಾ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಫೈನಲ್ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಿದ್ದಾರೆ. ಇದೇ ವೇಳೆ ಬಜೆಟ್ ಮೇಲಿನ ಚರ್ಚೆ …

Read More »