ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ. ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ …
Read More »ಮಸ್ಕಿಯಲ್ಲಿ ರಾಜ್ಯ ಬಿಜೆಪಿಯ ಅತಿರಥರ ಭರ್ಜರಿ ಪ್ರಚಾರ; ಕೊರೋನಾ ನಿಯಮಗಳಿಗೂ ಡೋಂಟ್ ಕೇರ್
ರಾಯಚೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಘೋಷಣೆ ಆಗ್ತಿದ್ದಂತೆ ಅಲರ್ಟ್ ಆಗಿರುವ ಬಿಜೆಪಿ ನಿನ್ನೆ ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಬೃಹತ್ ಚುನಾವಣಾ ಸಮಾವೇಶ ನಡೆಸಿತು. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ 30ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾದರು. ಈ ಸಂದರ್ಭದಲ್ಲಿ ತಾವೇ ರೂಪಿಸಿದ ಕೊರೋನಾ ನಿಯಮಾವಳಿಗಳ ಉಲ್ಲಂಘನೆ ಮಾಡಿದ್ದರೆ, ಇನ್ನೊಂದು ಕಡೆ ಜಾತಿವಾರು ಮತ ಸಮೀಕರಣ ಮಾಡುವ ಯತ್ನ ನಡೆಯಿತು. ರಾಜ್ಯದಲ್ಲಿ ಎರಡು ವಿಧಾನಸಭೆ …
Read More »ಇಂದು ರಮೇಶ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ ಲಖನ ಜಾರಕಿಹೊಳಿ…
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಷಡ್ಯಂತ್ರ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದು ಕೊಳ್ಳುತ್ತಿದ್ದೆ. ಇದಕ್ಕೆ ದಿನ ಕಳೆದಂತೆ ಹೊಸ ಬೆಳವಣಿಗೆ ಗಳು ಬೆಳಕಿಗೆ ಬರುತ್ತಿದ್ದು ರಮೇಶ್ ಜಾರಕಿಹೊಳಿ ಅವರು ಆದಷ್ಟು ಬೇಗ ಇದರಿಂದ ಹೊರಬರಲಿದ್ದಾರೆ ಎಂಬ ಸುಳಿವು ಸಿಗುತ್ತದೆ. ಇನ್ನು ರಮೇಶ್ ಜಾರಕಿಹೊಳಿಯವರ ಬೆನ್ನಿಗೆ ಮೊದಲನೆ ದಿನದಿಂದ ಬಾಲಚಂದ್ರ ಜಾರಕಿಹೊಳಿ ಅವರು ನಿಂತರೆ ದಿನ ಕಳೆದ ಹಾಗೆ ಎಲ್ಲ ಕುಟುಂಬದ ಸದಸ್ಯರು ಇವರನ್ನ ಭೇಟಿ ಮಾಡಿ ವಿಷಯದ …
Read More »ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮುಂದುವರಿಕೆ :ಸಿನಿಮಾ ಮಂದಿಗೆ ಸಿಹಿ ಸುದ್ದಿ ನೀಡಿದ ಸಿಎಂ
ಬೆಂಗಳೂರು : ಕೊರೊನಾ ಹೆಚ್ಚಳದಿಂದ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಭೀತಿಗೆ ಸಿಲುಕಿದ್ದ ಸಿನಿಮಾ ಉದ್ಯಮಕ್ಕೆ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಥಿಯೇಟರ್ಗಳಲ್ಲಿ ಪೂರ್ಣ ಆಸನ ಭರ್ತಿಗೆ ಇರುವ ಅವಕಾಶದಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು …
Read More »ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಇನ್ಮುಂದೆ ವಾಹನಗಳ ಆರ್ಸಿ ರಿನ್ಯೂ ಮಾಡಲು ಕಟ್ಟಬೇಕು 8 ಪಟ್ಟು ಹೆಚ್ಚು ಹಣ..!
ಕೇಂದ್ರ ಸಾರಿಗೆ ಸಚಿವಾಲಯ ಒಂದು ಡ್ರಾಫ್ಟ್ ನೋಟಿಫಿಕೇಶನ್ ಜಾರಿ ಮಾಡಿದೆ. ಇದರನ್ವಯ ಹಳೆಯ ವಾಹನಗಳ ಸಂಬಂಧ ಕೆಲ ಶುಲ್ಕಗಳನ್ನ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ವಾಹನ ಸ್ಕ್ರಾಪೇಜ್ ಪಾಲಿಸಿಯಡಿಯಲ್ಲಿ ಈ ಮಹತ್ವದ ಹೆಜ್ಜೆಯನ್ನ ಕೈಗೊಳ್ಳಲು ಸಚಿವಾಲಯ ಪ್ಲಾನ್ ಮಾಡಿದೆ. ಇದರ ಅಡಿಯಲ್ಲಿ ನಿಮ್ಮ ಬಳಿ 15 ವರ್ಷಕ್ಕೂ ಹಳೆಯ ಗಾಡಿ ಇದೆ ಅಂದಾದರೆ ಅದರ ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ಅಥವಾ ಆರ್ಸಿ ರಿನ್ಯೂ ಮಾಡಲು ನೀವು 5 ಸಾವಿರ ರೂಪಾಯಿವರೆಗೆ ಪಾವತಿ ಮಾಡಬೇಕಾಗಿ …
Read More »ಶಿವಮೊಗ್ಗ, ಚಿಕ್ಕಬಳ್ಳಾಪುರ ಗಣಿ ಸ್ಫೋಟ ಆರೋಪಿಗಳ ವಿರುದ್ಧ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ..ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ
ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿ ಸ್ಫೋಟದಲ್ಲಿ 12 ಜನ ಅಮಾಯಕ ಜೀವಗಳ ಬಲಿ ಪಡೆದ ಆರೋಪಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. : ಹೌದು ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಣಿಪ್ರದೇಶಗಳಲ್ಲಿ ಜಿಲೆಟಿನ್ ಸ್ಫೋಟ ವಿಚಾರದ ಕುರಿತು ಗುರುವಾರ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಘಟನೆಯಲ್ಲಿ 12 ಜನ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ. ಶಿವಮೊಗ್ಗ ದುರಂತದಲ್ಲಿ …
Read More »ಬೆಳಗಾವಿ ಚುನಾವಣೆ | ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಲೆಕ್ಕಾಚಾರ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ …
Read More »ಗೋಕಾಕ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನುರುಲ್ಲಾ ಕೋತ್ವಾಲಗೌಡ..
ಗೋಕಾಕ: ನಗರದಲ್ಲಿ “ನಗರ ಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ನುರುಲ್ಲಾ ಕೋತ್ವಾಲಗೌಡ ಅವರು ನಗರಸಭೆ ಕಾರ್ಯಲಯದ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ 26 ನೇ ವಾರ್ಡ ನಂಬರನಿಂದ ಸ್ಪರ್ಧಿಸುತ್ತಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ಅವರು ವಾರ್ಡ್ ನಂಬರ 26ನೇ ವಾರ್ಡಿನಿಂದ ನಾನು ಸ್ಪರ್ಧಿಸುತ್ತಿದ್ದು, ಮೊದಲು ನಮ್ಮ ಸಹೋದರ ಸ್ಪರ್ಧಿಸುತ್ತಿದ್ದು ಅವರು ಅಗಲಿದ ಬಳಿಕ ಅವರ ಸ್ಥಾನದಲ್ಲಿ ನಾನು ಸ್ಪರ್ಧಿಸುತ್ತಿದೆನೆ. ಇದರ ಬಗ್ಗೆಯು ಜಾರಕಿಹೊಳಿ ಮೂರು ಸಹೋದರರ …
Read More »ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ
ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. ಜವಳಿ ಸಚಿವರು ನಮ್ಮ …
Read More »ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ
ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ. ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್ 20ರಂದು ಸಂಜೆ …
Read More »
Laxmi News 24×7