ಬೆಂಗಳೂರು: ಸಿಟಿ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ಗಮನ ಬೇರೆಡೆ ಸೆಳೆದು ಕಾರಿನ ಹಿಂಬದಿ ಸೀಟಿನಲ್ಲಿ ಇರಿಸಿದ್ದ 92 ಸಾವಿರ ರೂ. ಮೌಲ್ಯದ ಬ್ಯಾಗ್ ಅನ್ನು ಖದೀಮ ಹೊತ್ತೊಯ್ದಿದ್ದಾನೆ. ಶಾಂತಿನಗರದ ನಿವಾಸಿ ಉದ್ಯಮಿ ಸುನೀಲ್ ನೀಡಿದ ದೂರಿನ ಆಧಾರದ ಮೇರೆಗೆ ಸಿಟಿ ಮಾರುಕಟ್ಟೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆ.18ರಂದು ಸುನೀಲ್ ತಮ್ಮ ಕಾರು ಚಾಲಕ ಸೀಬಾ ಅಲ್ಡರ್ ಜತೆ ಬಿವಿಕೆ ಐಯ್ಯಂಗಾರ್ ರಸ್ತೆಗೆ ಬಂದು ಎಸ್ಜೆಪಿ …
Read More »ಪೊಗರು ಸಿನಿಮಾ ವಿವಾದ ಸುಖಾಂತ್ಯದ ಬಳಿಕ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದ ಧ್ರುವ ಸರ್ಜಾ
ಬೆಂಗಳೂರು: ‘ಪೊಗರು’ ಸಿನಿಮಾ ವಿವಾದ ಸುಖಾಂತ್ಯದ ಬಳಿಕ ನಟ ಧ್ರುವ ಸರ್ಜಾ, ಲಿಖಿತ ರೂಪದಲ್ಲಿ ಬ್ರಾಹ್ಮಣ ಸಮುದಾಯದ ಬಳಿ ಕ್ಷಮೆ ಕೇಳಿದ್ದಾರೆ. ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ. ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ಎನ್ನುವಂತಹ …
Read More »ಶೇಂಗಾ ಖರೀದಿ ಮಾಡಿ ನಮ್ಮನ್ನು ಕಾಪಾಡ ಬೇಕೆಂದ ಶೇಂಗಾ ಬೆಳೆದ ಜಿಲ್ಲೆಯ ರೈತರು
ಯಾದಗಿರಿ : ಶೇಂಗಾ ಬೆಳೆದ ಜಿಲ್ಲೆಯ ರೈತರು ಉತ್ತಮ ದರ ಸಿಗದೆ ಪರದಾಡುವಂತಾಗಿದೆ.ನಿ ತ್ಯವೂ ಸಾವಿರಾರು ಕ್ವಿಂಟಾಲ್ ಶೇಂಗಾವನ್ನು ಹತ್ತಿಕುಣಿ, ಗುರುಮಠಕಲ್, ಬಂದಳ್ಳಿ,ಅರಕೇರಾ ಕೆ ಹಾಗೂ ಇನ್ನಿತರ ಭಾಗದಿಂದ ಹೊತ್ತು ತಂದ ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಜಿಲ್ಲೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಕಡಿಮೆ ದರಕ್ಕೆ ಶೇಂಗಾ ಖರೀದಿ ಮಾಡುತ್ತಿದ್ದಾರೆ. ಉತ್ತಮ ಬೆಲೆ ಸಿಗದೆ, ಸಿಕ್ಕ ಹಣಕ್ಕೆ ರೈತರು ಶೇಂಗಾ ಮಾರಾಟ ಮಾಡುತ್ತಿದ್ದಾರೆ. ಯಾದಗಿರಿ, ಸುರಪುರ, ಶಹಾಪುರ, ವಡಗೇರಾ, ಗುರುಮಠಕಲ್, …
Read More »ಟಿಕೇಟ್ ಅಸಲಿ ಆಟ ಇನ್ನು ಶುರು ಇಂದಿನಿಂದಲೇ ನೀತಿ ಸಂಹಿತೆ ಜಾರಿ!
ನವದೆಹಲಿ. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯ ದಿನಾಂಕ ಇಂದು ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣೆ ಆಯೋಗ ಈ ಸಂಬಂಧ ಬುಧವಾರ ಬೆಳಿಗ್ಗೆ 11 ಕ್ಕೆ ಪತ್ರಿಕಾಗೋಷ್ಠಿ ಕರೆದಿದೆ. ಆಸ್ಸಾಂ, ಪಶ್ಚಿಮ ಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಇವುಗಳ ಜೊತೆಗೆ ಬೆಳಗಾವಿ ಉಪ ಚುನಾವಣೆ ಕೂಡ ನಡೆಯಬಹುದು. ಅದಕ್ಕೆ ತಕ್ಣದಿಂದಲೇ ನೀತಿ ಸಂಹಿತೆ …
Read More »ಕ್ವಾರಿ ಸ್ಪೋಟ ಪಿಎಸ್ಐ ಅಮಾನತ್
ಬೆಂಗಳೂರು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಲಾಗಿದೆ. ,ಈ ಕುರಿತಂತೆ ಗೃಹ ಇಲಾಖೆ ಆದೇಶ ಜಾರಿ ಮಾಡಿದೆ ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ ಎಂದು ಹೇಳಲಾಗಿದೆ ಪ್ರಕರಣದ …
Read More »ಅಪ್ಪ ಮಗ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡ್ತಿದ್ದಾರೆ : ಯತ್ನಾಳ್
ನವದೆಹಲಿ : ರವಿವಾರ ದೆಹಲಿಗೆ ತೆರಳಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಲ್ಲಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಂದು ( ಫೆ.23) ತಮ್ಮ ಫೇಸ್ ಬುಕ್ ನಲ್ಲಿ ದೆಹಲಿ ಪ್ರವಾಸದ ಕಾರಣ ಹೇಳಿಕೊಂಡಿರುವ ಯತ್ನಾಳ್, ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಎಂದು ಹೇಳಿಸಿ ಮತ್ತು ಬರೆಸಿ ರಾಜ್ಯದ ಜನರಲ್ಲಿ ಪಕ್ಷದ …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ. ಈ ದುರಂತಕ್ಕೆ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ :ಕಾಂಗ್ರೆಸ್ ಆರೋಪ
ಬೆಂಗಳೂರು (ಫೆ. 23): ಶಿವಮೊಗ್ಗದ ಭದ್ರಾವತಿ ಬಳಿ ಜಿಲೆಟಿನ್ ಸ್ಫೋಟಗೊಂಡ ದುರಂತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡು 6 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ಈ ಪ್ರಕರಣದ ತನಿಖೆ ನಡೆಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ …
Read More »ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ
ಶಿವಮೊಗ್ಗ (ಫೆಬ್ರವರಿ 23); ಇತ್ತೀಚಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಯಡಿಯೂರಪ್ಪ ವಿರುದ್ದ ಒಂದರ ಹಿಂದೊಂದರಂತೆ ಹೇಳಿಕೆ ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ ಒಳಗೆ ಮುಜುಗರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಶಾಸಕ ಯತ್ನಾಳ್ಗೆ ನೊಟೀಸ್ ಸಹ ಜಾರಿ ಮಾಡಿದ್ದಾರೆ. ಈ ಕುರಿತು ಇಂದು ಶಿವಮೊಗ್ಗ ದಲ್ಲಿ ಮಾತನಾಡಿರುವ ಸಚಿವ ಕೆ.ಎಸ್. ಈಶ್ವರಪ್ಪ, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ …
Read More »ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ನಲ್ಲಿ ಕರ್ನಾಟಕ ಬೆಸ್ಟ್ : ಶೆಟ್ಟರ್
ಬೆಂಗಳೂರು ಫೆ.23- ಕರ್ನಾಟಕ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಅಫೆಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿದೆ ಎಂದರು. ನಗರದಲ್ಲಿಂದು ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ …
Read More »
Laxmi News 24×7