ಕೊಪ್ಪ: 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಸ್ಸಾಂನ ವ್ಯಕ್ತಿಯ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಶನಿವಾರ ಪ್ರಕರಣ ದಾಖಲಾಗಿದೆ. ‘ಸಂತ್ರಸ್ತೆಯೂ ಅಸ್ಸಾಂನವಳಾಗಿದ್ದು, ಆಕೆಯ ಕುಟುಂಬ ಎಸ್ಟೇಟ್ವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದೆ. ಹತ್ತಿರದಲ್ಲೇ ವಾಸವಿದ್ದ ಆರೋಪಿಯು ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ಆಕೆಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Read More »ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾಗಿರುವ ಒಟ್ಟು ಮತ್ತು 1,511 ಕೋಟಿ ರೂ
ಸೂರತ್: ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಮಂದಿರಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹಿಸುತ್ತಿದ್ದು, ಇದುವರೆಗೂ 1,511 ಕೋಟಿ ರೂಪಾಯಿ ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ. ದೇಗುಲ ನಿರ್ಮಾಣಕ್ಕೆ ಜನವರಿ 15ರಂದು ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಫೆ.11ರ ಗುರುವಾರ ಸಂಜೆಯವರೆಗೂ 1,511ಕೋಟಿ ರೂಪಾಯಿ ಸಂಗ್ರಹವಾಗಿದೆ. ಫೆಬ್ರವರಿ 27ರವರೆಗೂ ಈ ಕಾರ್ಯ ಮುಂದುವರೆಯಲಿದೆ ಎಂದು ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಾಹಿತಿ ನೀಡಿದ್ದಾರೆ. 492 ವರ್ಷಗಳ ನಂತರ ಜನರಿಗೆ …
Read More »ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ
ನವ ದೆಹಲಿ : ಸಾರ್ವ ಜನಿಕ ವಲಯದಲ್ಲಿ ಇತ್ತೀಚೆಗೆ 50 ಹಾಗೂ 200 ರೂ.ಗಳ ನಕಲಿ ನೋಟುಗಳು ಭಾರಿ ಪ್ರಮಾಣದಲ್ಲಿ ಹರಿದಾಡುತ್ತಿವೆ ಎಂಬ ಸ್ಫೋಟಕ ಮಾಹಿತಯೊಂದು ಹೊರಬಂದಿದೆ. ನಕಲಿ ನೋಟುಗಳ ಹಾವಳಿ ಹೆಚ್ಚಾಗಿರುವುದರಿಂದ ಆರ್ ಬಿ ಐ ಜನರಿಗೆ ನಕಲಿ ನೋಟುಗಳ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ. ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ನಕಲಿ ನೋಟುಗಳ ಬಗ್ಗೆ ಎಚ್ಚರ ವಹಿಸಿ ಎಂದು ಆರ್ ಬಿ ಐ ಸಾರ್ವಜನಿಕರಿಗೆ ಮನವಿ ಮಾಡಿದೆ. ನಮ್ಮಲ್ಲಿರುವ ನೋಟುಗಳು …
Read More »ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆ ಗೋಡೆಗಳು, ಸ್ಫೋಟಕ್ಕೆ ಬೆಚ್ಚಿ ಬೀಳುವ ಜನ
ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಗಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಸಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ. ಕೊಳವೆಬಾವಿಗಳು ಕುಸಿಯುತ್ತಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಈ ಭಾಗದಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ನಡೆಸುವ ಸ್ಫೋಟಕದ ಶಬ್ದಕ್ಕೆ ಮಕ್ಕಳು ಮತ್ತು ವೃದ್ಧರು ಬೆಚ್ಚಿ ಬೀಳುವಂತಾಗಿದೆ. ಆದರೂ, ಸಂಬಂಧಪಟ್ಟ ಅಧಿಕಾರಿ ವರ್ಗ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಅಳತೆಗೂ ನಿಲುಕದಷ್ಟು …
Read More »ಜನಪ್ರತಿನಿಧಿಗಳ ಜತೆ ಸಂವಹನ ಇರಲಿ: ಗದಗ ಜಿ.ಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚನೆ
ಗದಗ: ‘ಎಲ್ಲ ಇಲಾಖೆಗಳ ಅಧಿಕಾರಿಗಳು ಸರ್ಕಾರ ನೀಡುವ ಆದೇಶಗಳು, ನೂತನ ಯೋಜನೆಗಳ ಮಾಹಿತಿ ಹಾಗೂ ಅನುದಾನದ ವಿವರಗಳನ್ನು ಸಂಬಂಧಿಸಿದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಈ ಮೂಲಕ ಉತ್ತಮ ಆಡಳಿತಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ಡಿಎಚ್ಒ ಡಾ.ಸತೀಶ ಬಸರಿಗಿಡದ ಮಾತನಾಡಿ, ‘ಆಂಬುಲೆನ್ಸ್ ಖರೀದಿ ಸಲುವಾಗಿ ಸರ್ಕಾರಕ್ಕೆ …
Read More »ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು: ಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ. ಕಾಮಗಾರಿಗೆ ಗುತ್ತಿಗೆಯನ್ನು ನೀಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ವಿದ್ಯುದೀಕರಣಕ್ಕಾಗಿ ಇರುವ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ ವಿದ್ಯುದೀಕರಣ ಕಾಮಗಾರಿ 12 ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ, ಫೆ.1 ರಂದು ಮಂಡನೆಯಾದ ಬಜೆಟ್ ನಲ್ಲಿ ಇದಕ್ಕಾಗಿ ಅನುದಾನವನ್ನೂ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ 18.89 ಕೋಟಿ ರೂಪಾಯಿಗಳ …
Read More »ಮೀಸಲಾತಿ ‘ಬಲೆ’ಯಲ್ಲಿ ಸಿಲುಕಿ ಯಡಿಯೂರಪ್ಪ ಸರ್ಕಾರ ವಿಲವಿಲ..!
ಬೆಂಗಳೂರು, ಫೆ.12- ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿರುವುದು ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಒಂದೆಡೆ ಕುರುಬರು ಎಸ್ಟಿಗೆ ಸೇರಿಸಲು ಶಕ್ತಿ ಪ್ರದರ್ಶನ ತೋರುತ್ತಿದ್ದರೆ, ಇತ್ತ ಪಂಚಮಸಾಲಿ ಲಿಂಗಾಯತರು 2ಎ ಮೀಸಲಾತಿಗೆ ಪಟ್ಟು ಹಿಡಿದಿದ್ದಾರೆ. ಇನ್ನು ವಾಲ್ಮಿಕಿ ಸಮುದಾಯದವರು ಮೀಸಲಾತಿ ಹೆಚ್ಚಿಸುವಂತೆ ಪಟ್ಟು ಹಿಡಿದಿದ್ದಾರೆ.ಎಸ್ಟಿ ಮೀಸಲಾತಿ ಶೇ.7.5ರಷ್ಟು ಹೆಚ್ಚಿಸುವ ಸಂಬಂಧ ಸರ್ಕಾರದ ಮೇಲೆ ನಾನಾ ಸಮುದಾಯಗಳು ಒತ್ತಡ ಹೇರುತ್ತಿವೆ. ಪ್ರಸ್ತುತ ಕನಿಷ್ಠ 8 …
Read More »ಯುವಕನ ಬರ್ಬರ ಕೊಲೆ!ತಲೆ ಮೇಲೆ ಕಲ್ಲು ಎತ್ತಿ ಹಾಕಿ ಶವ ಗುಂಡಿಗೆ ಹಾಕಿದ್ರು.
ಕಲಬುರಗಿ: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದಲ್ಲದೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊನೆಗೆ ಶವವನ್ನು ಗುಂಡಿಯೊಂದಕ್ಕೆ ಹಾಕಿ ಹೋಗಿದ್ದಾರೆ. ಕಲಬುರಗಿ ನಗರದ ದುಬೈ ಕಾಲನಿ ನಿವಾಸಿ ವೀರೇಶ್ ಬೀಮಳ್ಳಿ (28) ಕೊಲೆಯಾದ ಯುವಕ. ನಗರದ ಸೂಪರ್ ಮಾರ್ಕೆಟ್ನ ಬಾಂಡೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೀರೇಶ್, ನಿನ್ನೆ ಮುಂಜಾನೆ ಎಂದಿನಂತೆ ಕೆಲಸಕ್ಕೆ ಹೋಗಿದ್ದ. ಆದರೆ ಸಂಜೆ ಮನೆಗೆ ಮರಳಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದಲೇ ಆತ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಚೌಕ್ ಠಾಣಾ ಪೊಲೀಸರಿಗೆ …
Read More »ಮೋದಿ ಏಳು ಸುತ್ತಿನ ಕೋಟೆ ಕಟ್ಟಿಕೊಂಡು ತನ್ನ ಪಾಡಿಗೆ ತಾನು ದೆಹಲಿಯಲ್ಲಿ ಇದ್ದಾರೆ. ಮೋದಿ ಇಲ್ಲಿಗೆ ಬಂದು ಕೆಲಸ ಮಾಡುತ್ತಾರಾ:. ಸಿದ್ದರಾಮಯ್ಯ
ಬಾಗಲಕೋಟೆ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರಲಿದೆ. ಇದು ಶತಃಸಿದ್ದ. ನಾನು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುವುದು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ ತಾಲೂಕು ಗೋವನಕೊಪ್ಪದಲ್ಲಿ 2 ಕೋಟಿ ವೆಚ್ಚದಲ್ಲಿ ಪ್ರವಾಹದಿಂದ ಹಾನಿಯಾದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. …
Read More »BREAKING : ಡಿಕೆ ಶಿವಕುಮಾರ್ ನಿವಾಸಕ್ಕೆ ಮಧು ಬಂಗಾರಪ್ಪ ಭೇಟಿ, ಕಾಂಗ್ರೆಸ್ ಸೇರ್ಪಡೆ ಖಚಿತ.?
ಬೆಂಗಳೂರು : ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಮುಂದಾಗಿರುವಂತ ಮಧು ಬಂಗಾರಪ್ಪ ಅವರು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗೋದು ಖಚಿತ ಎಂಬಂತೆ ಆಗಿದೆ. ಈಗಾಗಲೇ ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟ ಪಡಿಸಿದ್ದಂತ ಮಧು ಬಂಗಾರಪ್ಪ ಅವರು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. …
Read More »
Laxmi News 24×7