Breaking News

ರಾಜಕೀಯ

ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ …

Read More »

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

Read More »

ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ..?

ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ಬಿಜೆಪಿ ನಾಯಕರು ಕಾನೂನು ಹೋರಾಟಕ್ಕೆ ಮುಂದಾಗದ ಕಾರಣ ರಾಜೀನಾಮೆ ನೀಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇಂದು ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ …

Read More »

ನೀರಿನ ಬದಲಿಗೆ ಸ್ಯಾನಿಟೈಸರ್ ಕುಡಿದಬಿಎಂಸಿ ಅಧಿಕಾರಿ,

ಮುಂಬೈ: ಮಹಾರಾಷ್ಟ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ಹಾಕಿದ್ದ ವಿಷಯ ಆತಂಕಕ್ಕೀಡು ಮಾಡಿತ್ತು. ಇದೀಗ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿಯೊಬ್ಬರು ನೀರಿನ ಬಾಟಲಿ ಅಂತ ತಿಳಿದು ಸ್ಯಾನಿಟೈಸರ್ ಕುಡಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿಕ್ಷಣ ಬಜೆಟ್ ಮಂಡಿಸುವಾಗ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ನೀರಿನ ಬದಲು ಸ್ಯಾನಿಟೈಸರ್ ಅನ್ನು ತಪ್ಪಾಗಿ ಸೇವಿಸಿದ್ದಾರೆ. ಕೂಡಲೇ ತಮ್ಮ ತಪ್ಪಿನ ಅರಿವಾಗಿ ಅಧಿಕಾರಿ ಸ್ಯಾನಿಟೈಸರ್ …

Read More »

ಲೋಹದ ಹಕ್ಕಿಗಳ ಕಲರವಕ್ಕೆ ಕ್ಷಣಗಣನೆ

ಬೆಂಗಳೂರು,ಫೆ.3- ಕೋವಿಡ್ ಭೀತಿಯಲ್ಲೇ ಆರಂಭಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾಗೆ ಅಧಿಕೃತ ಚಾಲನೆ ನೀಡಲಿದ್ದು, ಈ ಬಾರಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಸುಮಾರು 600ಕ್ಕೂ ಹೆಚ್ಚು ಪ್ರದರ್ಶಕರಿದ್ದು, ಇದರಲ್ಲಿ 78 ವಿದೇಶಿ ಕಂಪನಿಗಳಿವೆ. ದೇಶದ ರಕ್ಷಣಾ ಸಂಸ್ಥೆಗಳಾದ ಡಿಆರ್‍ಡಿಒ, ಎಲ್‍ಆರ್‍ಡಿಇ ಇಸ್ರೋ, ಎನ್‍ಎಎಲ್, ಎಚ್‍ಎಎಲ್, ಬಿಎಚ್‍ಇಎಲ್, ಬಿಇಎಲ್ ಸೇರಿದಂತೆ …

Read More »

ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.೨) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.   ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.   ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …

Read More »

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಬಜೆಟ್ ಮಂಡನೆಯ ಮರುದಿನವಾದ ಇಂದು …

Read More »

ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ

ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.   ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …

Read More »

ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್​ ಎಂದ ಸಿಎಂ; ಆತ್ಮ ಬರ್ಬಾದ್​ ಬಜೆಟ್​ ಎಂದ ಸಿದ್ದರಾಮಯ್ಯ

ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್​ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್​ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್​ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ …

Read More »