Breaking News

ರಾಜಕೀಯ

ಗಣರಾಜ್ಯೋತ್ಸವಕ್ಕೆ ದಿನಗಣನೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ….!?

ನೋಯ್ಡಾ,- ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ನೋಯ್ಡಾ, ಘಾಜಿಯಾಬಾದ್, ಕಾನ್ಪುರ್ ಮತ್ತು ಅಲಹಬಾದ್‍ನಲ್ಲಿ ದುಷ್ಕರ್ಮಿಗಳು ಹುಸಿ ಬೆದರಿಕೆ ಕರೆ ಮಾಡಿ ಗಣರಾಜ್ಯೋತ್ಸವದಂದು ಬಾಂಬ್ ಸ್ಪೋಟಿಸುವುದಾಗಿ ಹೆದರಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿರುವ ಪ್ರಮುಖ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳು, ಶಾಪಿಂಗ್ ಮಾಲ್‍ಗಳನ್ನು ಸ್ಪೋಟಿಸುವ ಕರೆ ಮಾಡುತ್ತಿದ್ದು ಈ ಕುರಿತಂತೆ ಸಂಬಂಧಪಟ್ಟ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ನಿನ್ನೆ ನೋಯ್ಡಾದ ಜನವಸತಿ ಸೆಕ್ಟರ್ 63 ರಲ್ಲಿ ಬಾಂಬ್ ಸ್ಫೋಟದ ಬೆದರಿಕೆ …

Read More »

ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ : ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ಪ್ರಕಟವಾದ ಮರುದಿನವೇ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರು ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಬಳಿಕ ಮಾಡಬೇಕು ಅಂತಾ ಏನು ಇಲ್ಲ. ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡಿದ ಬಳಿಕವೇ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ …

Read More »

ರಮೇಶ್ ಕಾಂಗ್ರೆಸ್ ಗೆ ಬಂದ್ರೆ ಹೇಗೆ ಮಾಜಿ ಆಗ್ತೇನಿ : ಸಚಿವ ರಮೇಶಗೆ ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ಬೆಳಗಾವಿ ಉಪಚುನಾವಣೆ ಬಿಜೆಪಿ V/S ಕಾಂಗ್ರೆಸ್

ಬೆಳಗಾವಿ : ಯಮಕನಮರಡಿ ಶಾಸಕರು 2023ರಲ್ಲಿ ಎಲ್ಲದರಲ್ಲೂ ಮಾಜಿ ಆಗುತ್ತಾರೇ ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ತಿರುಗೇಟು ನೀಡಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೇ ಮತ್ತೆ ಕಾಂಗ್ರೆಸ್ ಬರುತ್ತಾರೇ ಎನ್ನುವ ನೀವು. ಅವರ ಕಾಂಗ್ರೆಸ್ ಗೆ ಬಂದ್ರೆ ನಾನು ಹೇಗೆ ಮಾಜಿ ಆಗುತ್ತೇನೆ. ಹೇಳುವುದು ಸುಲಭ, ಆದ್ರೆ ಕಾರ್ಯ ರೂಪಕ್ಕೆ …

Read More »

ಗಣರಾಜ್ಯೋತ್ಸವದಂದು ಅಯೋಧ್ಯೆಯ ಮಂದಿರದ ಸ್ತಂಭ ಚಿತ್ರ ಬಿಡುಗಡೆ

ನವದೆಹಲಿ: ಅಯೋಧ್ಯೆಯ ರಾಮಮಂದಿರದ ಸ್ತಂಭ ಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಉತ್ತರಪ್ರದೇಶ ಸರ್ಕಾರ ಪ್ರದರ್ಶಿಸಲಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರಪ್ರದೇಶ ಸರ್ಕಾರ, ಅಯೋಧ್ಯೆಯ ಮಂದಿರ ಕೇವಲ ಒಂದು ರಾಮ ಮಂದಿರದ ವಿಷಯವಲ್ಲ. ಬದಲಾಗಿ ಅಯೋಧ್ಯೆಯ ಸಾಂಸ್ಕೃತಿಕ ಬದುಕು ಹಾಗೂ ಹಲವು ವೈಶಿಷ್ಟ್ಯಗಳ ಆಗರ ವಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ, ಅಯೋಧ್ಯೆ ಒಂದು ಪವಿತ್ರ ಸ್ಥಳವಾಗಿದೆ. ಕೋಟ್ಯಾಂತರ ಜನರ ನಂಬಿಕೆಯ ತಾಣ. ಹಾಗೆಯೇ ಪ್ರಾಚೀನ ಅಯೋಗ್ಯ ಸಂಸ್ಕೃತಿಯ …

Read More »

ಅಗ್ನಿ ಅವಘಡದಿಂದ ರೂ.1 ಸಾವಿರ ಕೋಟಿ ನಷ್ಟ ಉಂಟಾಗಿದೆ: ಕೊರೋನಾ ಲಸಿಕಾ ತಯಾರಿಕಾ ಸಂಸ್ಥೆ ಸೀರಮ್ ಹೇಳಿಕೆ!

ಪುಣೆ: ಜಗತ್ತಿನ ಅತೀದೊಡ್ಡ ಲಸಿಕ ತಯಾರಿಕೆ ಸಂಸ್ಥೆಯಾಗಿರುವ ಹಾಗೂ ಕೊರೋನಾ ವೈರಸ್’ಗೆ ದೊಡ್ಡ ಪ್ರಮಾಣದಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಸುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಮಹಾರಾಷ್ಟ್ರದ ಪುಣೆಯಲ್ಲಿನ ಸೀರಮ್ ಕಂಪನಿಯಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ ರೂ.1 ಕೋಟಿ ನಷ್ಟ ಎದುರಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಗುರುವಾರ ನಿರ್ಮಾಣ ಹಂತದ 5 ಮಹಡಿಯ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದರು. ಅದೃಷ್ಟವಶಾತ್ ಬೆಂಕಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ …

Read More »

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.   ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್‌ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.   ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …

Read More »

ಮುಂದಿನ ಮಳೆಗಾಲದಲ್ಲಿ ವೇದಾವತಿ ಕಣಿವೆಯಿಂದ ವಾಣಿ ವಿಲಾಸ ಜಲಾಯಶಕ್ಕೆ ನೀರು : ಸಚಿವ ರಮೇಶ್ ಜಾರಕಿಹೊಳಿ

ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲೆಯ ಬೇಲೂರು ತಾಲ್ಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು. ಪ್ರಾಯೋಗಿಕ ನೀರನ್ನು …

Read More »

ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಉಮೇಶ ಕತ್ತಿ

ತುಮಕೂರು : ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಸೀನಿಯರ್ ಇದಾರೆ. ಅವರಿಗಿಂತ ನಾನು ಸೀನಿಯರ್ ಇದ್ದೇನಿ. ಸಿಎಂ ಸ್ಥಾನಕ್ಕೆ ಯತ್ನಾಳ ಹಾಗೂ ನನಗೆ ಪೈಪೋಟಿ ನಡೆಯಲಿ ಎಂದು ನೂತನ ಸಚಿವ ಉಮೇಶ ಕತ್ತಿ ಹಾಸ್ಯವಾಗಿ ಹೇಳಿದರು. ತುಮಕೂರು ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಬಳಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಈಗ ಖಾಲಿ ಇಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಬಿಜೆಪಿಯಲ್ಲಿ 75 ವರ್ಷದವರೆಗೂ …

Read More »

ಹುಣಸೋಡು ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ

  ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …

Read More »

ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?

ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ‌ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.

Read More »