Breaking News

ರಾಜಕೀಯ

ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …

Read More »

ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!

ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …

Read More »

ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್

ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …

Read More »

ಕೇವಲ ʼ10 ನಿಮಿಷ‌ʼಗಳಲ್ಲೇ ನಿಮ್ಮ ʼಆಧಾರ್‌ ಅಪ್ಡೇಟ್ʼ ಮಾಡೋದ್ಹೇಗೆ ಗೊತ್ತಾ?

ಡಿಜಿಟಲ್‌ ಡೆಸ್ಕ್‌ : ಆಧಾರ್ ಕಾರ್ಡ್ ಇಂದು ದೇಶದ ಅತ್ಯಂತ ಪ್ರಮುಖ ಮತ್ತು ವಿಶ್ವಾಸಾರ್ಹ ದಾಖಲೆಗಳಲ್ಲಿ ಒಂದು. ಅನೇಕ ಸಾರ್ವಜನಿಕ ಸಬ್ಸಿಡಿ ಮತ್ತು ನಿರುದ್ಯೋಗ ಪ್ರಯೋಜನ ಯೋಜನೆಗಳ ಪ್ರಯೋಜನ ಪಡೆಯಲು ಸಧ್ಯ ಆಧಾರ್‌ ಅನಿವಾರ್ಯ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವುದರಿಂದ ಹಿಡಿದು, ಸರಕಾರದ ಪಡಿತರದಿಂದ ಆಹಾರ ಧಾನ್ಯ ಖರೀದಿಸುವವರೆಗೆ, ಆಧಾರ್ ನಿಮಗೆ ಬೇಕೆ ಬೇಕು. ಇಂತಹ ಆಧಾರ್‌ ಅಪ್ ಡೇಟ್ ಮಾಡೋದು ತುಂಬಾನೇ ಅಗತ್ಯ. ಹೌದು, ನಿಮ್ಮ ಆಧಾರ್ ಕಾರ್ಡ್ʼನಲ್ಲಿ ಸಾಮಾನ್ಯವಾಗಿರುವ …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »

ಚೆನ್ನಾಗಿ ಬೇಯಿಸಿದ ಕೋಳಿ ಸುರಕ್ಷಿತ : ಕೋಳಿ ಮಾರಾಟ ನಿಷೇಧವನ್ನು ಪರಿಶೀಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ:ಚೆನ್ನಾಗಿ ಬೇಯಿಸಿದ ಕೋಳಿ ಮನುಷ್ಯರ ಸೇವನೆಗೆ ಸುರಕ್ಷಿತ , ಆದುದರಿಂದ ಹಕ್ಕಿ ಜ್ವರ ಭೀತಿಯಲ್ಲಿ ಕೋಳಿ ಮಾರಾಟ ನಿಷೇಧ ಹೇರಿರುವುದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋಳಿ ಮಾರಾಟ ನಿಷೇಧವನ್ನು ಪುನರ್​ ಪರಿಶೀಲಿಸಿ ಮತ್ತು ಸೋಂಕಿತವಲ್ಲದ ಪ್ರದೇಶಗಳಿಂದ ಕೋಳಿ ಉತ್ಪನ್ನಗಳ ಮಾರಾಟ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ. ಹಕ್ಕಿಜ್ವರ ಹರಡುವಿಕೆ ಸಂಬಂಧಿಸಿದ ಅವೈಜ್ಞಾನಿಕ ವದಂತಿಗಳಿಗೆ ಗ್ರಾಹಕರು ಕಿವಿಗೊಡಬಾರದು …

Read More »

ಅಂಗವೈಕಲ್ಯ ಮನಸ್ಸಿಗೆ… ದೇಹಕ್ಕಲ್ಲ’

ಪ್ಯಾಲಿಸ್ತೀನ್‌ನ ಕಾನೂನು ವಿದ್ಯಾರ್ಥಿ ಯೂಸೆಫ್‌ ಅಬು ಅಮಿರಾ ಅವರು ತಮ್ಮ ಅಂಗವೈಕಲ್ಯವನ್ನು ಎಂದಿಗೂ ತೊಂದರೆಯೆಂದು ಪರಿಗಣಿಸಲೇ ಇಲ್ಲ. ಕಾಲುಗಳಿಲ್ಲದೇ ಜನಿಸಿದ ಯೂಸೆಫ್‌ರ ಕೈಗಳು ಭಾಗಶಃ ಮಾತ್ರವೇ ಬೆಳೆದಿದ್ದರೂ ಸಹ ಕರಾಟೆ ಕಲಿಯಲು ನಿರ್ಧರಿಸಿ, ಅದರಲ್ಲೇ ಸಾಧನೆಗೈದಿದ್ದಾರೆ. 24 ವರ್ಷದ ಈತ ಆರೆಂಜ್ ಬೆಲ್ಟ್‌ಧಾರಿಯಾಗಿದ್ದು, ಗಾಝಾದ ಅಲ್ ಮಶ್ತಾಲ್ ಕ್ಲಬ್‌ನಲ್ಲಿ ಸ್ಟಿಕ್‌-ಫೈಟಿಂಗ್ ಕಲಿತಿದ್ದಾರೆ. “ಅಂಗವೈಕಲ್ಯ ಎನ್ನುವುದು ಮನಸ್ಸಿನಲ್ಲಿ ಇದೆಯೇ ಹೊರತು ದೇಹದಲ್ಲಿ ಅಲ್ಲ ಮತ್ತು ಯಾವುದೂ ಸಹ ಅಸಾಧ್ಯವಲ್ಲ ಎಂದು ನಾನು …

Read More »

ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ.

ಈ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ನಿಯಮಿತವಾಗಿ ಸೇವಿಸುತ್ತಿರಿ. ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ. ಆಧುನಿಕ ಜೀವನ ಶೈಲಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳಲ್ಲಿ ಬೊಜ್ಜಿನ ಸಮಸ್ಯೆ ಕೂಡ ಒಂದು. ಪ್ರತಿಯೊಬ್ಬರು ಹೊಟ್ಟೆಯನ್ನು ಕರಗಿಸಿ ಸುಂದರವಾಗಿ ಕಾಣಿಸಿಕೊಳ್ಳಲು ಇಚ್ಛಿಸುತ್ತಾರೆ. ಆದರೆ ದೈನಂದಿನ ಜೀವನ ಶೈಲಿ ಮತ್ತದೇ ಸಮಸ್ಯೆಯನ್ನು ತಂದೊಡುತ್ತದೆ. ಮುಖ್ಯವಾಗಿ ಕಚೇರಿಗಳಲ್ಲಿ ಕೂತು ಕೆಲಸ ಮಾಡುವವರು ಡೊಳ್ಳು ಹೊಟ್ಟೆಯ ಸಮಸ್ಯೆಗೆ ಈಡಾಗಿರುತ್ತಾರೆ. ಇದಕ್ಕೆ …

Read More »

ಕೃಷಿಕಾಯ್ದೆಯ ಸಮಿತಿಯಿಂದ ಹೊರಬಂದ ಭೂಪಿಂದರ್ ಸಿಂಗ್ ಮಾನ್

ನವದೆಹಲಿ: ಕೃಷಿ ಕಾಯ್ದೆಯ ಹಿನ್ನೆಲೆಯಲ್ಲಿ ಉಂಟಾಗಿರುವ ರೈತರ ಹಾಗೂ ಕೇಂದ್ರದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ಕು ಜನರ ಕಮಿಟಿಯಿಂದ ಹೊರಬರುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ತಿಳಿಸಿದ್ದಾರೆ. ಈ ಸಮಿತಿಯಲ್ಲಿನ ಸದಸ್ಯರು ಈ ಹಿಂದೆ ಕೇಂದ್ರದ ಕೃಷಿ ಕಾಯ್ದೆಯನ್ನು ಸ್ವಾಗತಿಸಿದ್ದರು ಎಂದು ರೈತ ಸಂಘಟನೆಗಳು ಹಾಗೂ ವಿರೋಧಪಕ್ಷಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.   …

Read More »

ಸಿಡಿ ವಿವಾದವು ಬಿಜೆಪಿ ಮುಕ್ತ ರಾಜ್ಯಕ್ಕೆ ಮುನ್ನುಡಿ ಬರೆದಿದೆ | ಭವಿಷ್ಯ ನುಡಿದ ಪ್ರಿಯಾಂಕ್ ಖರ್ಗೆ

  ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೇವಲ ಬಿಎಸ್ ವೈ ಮುಕ್ತ ಬಿಜೆಪಿ ಮಾತ್ರವಲ್ಲ, ಬಿಜೆಪಿ ಮುಕ್ತ ರಾಜ್ಯ ಆಗುವ ಮುನ್ನುಡಿ …

Read More »