ಬೆಂಗಳೂರು (ಡಿ. 22): ಬೆಳ್ಳಂದೂರು ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈ ಕೋರ್ಟ್ ನಿರಾಕರಿಸಿದೆ. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಮುಖ್ಯಮಂತ್ರಿಗಳು ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ. ಬೆಳ್ಳಂದೂರು …
Read More »ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ; ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು
ಸರ್ಕಾರ ಬಡವರು ತುತ್ತು ಅನ್ನಕ್ಕೂ ಪರದಾಡಬಾರದು ಎಂಬ ಉದ್ದೇಶದಿಂದ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಯೋಜನೆಯಲ್ಲಿ ಬಡವರಿಗೆ ಉಚಿತ ಅಕ್ಕಿ ನೀಡುವ ಮೂಲಕ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದೆ. ಆದರೆ, ಅದೇ ಅಕ್ಕಿ ಇಂದು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದ್ದು, ಹಾಡು ಹಗಲೇ ರೇಷನ್ ಅಂಗಡಿಯಿಂದ ಅಕ್ಕಿ ತಂದು ತಮ್ಮದೆ ಒಂದು ಬ್ರಾಂಡ್ ನ ಚಿಲಕ್ಕೆ ಹಾಕಿ ಅಕ್ಕಿ …
Read More »ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್ನಲ್ಲಿ ಕಠಿಣ ಲಾಕ್ಡೌನ್
ಕೊರೊನಾ ವೈರಸ್ ರೂಪಾಂತರದಿಂದ ಇಂಗ್ಲೆಂಡ್ ತತ್ತರಿಸಿ ಹೋಗಿದ್ದು, ಲಂಡನ್ ಹಾಗೂ ಆಗ್ನೇಯ ಇಂಗ್ಲೆಂಡ್ನಲ್ಲಿ ಕಠಿಣ ಲಾಕ್ಡೌನ್ ವಿಧಿಸಲಾಗಿದೆ. ಸುದ್ದಿಗೋಷ್ಠಿ ನಡೆಸಿ ಬೋರಿಸ್ ಜಾನ್ಸಸ್ ಕಠಿಣವಾದ ‘ಟಯರ್ 4’ ಲಾಕ್ಡೌನ್ ವಿಧಿಸಿರುವ ಬಗ್ಗೆ ಮಾಹಿತಿ ನಿಡಿದ್ದಾರೆ. ಸೋಮವಾರ ಕೊರೊನಾ ರೂಪಾಂತರದ ಬಗ್ಗೆ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಖ್ಯ ವೈದ್ಯಕೀಯ ಅಧಿಕಾರಿ ಪ್ರೊ.ಕ್ರಿಸ್ ವಿಟ್ಟಿ ಈ ಕುರಿತು ಮಾಹಿತಿ ನೀಡಿದ್ದು, ರೂಪಾಂತರಗೊಂಡಿರುವ ವೈರಸ್ ಬಹುಬೇಗ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.ಈ ಕುರಿತು …
Read More »ಬಿಜೆಪಿ-ಜೆಡಿಎಸ್ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …
Read More »ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ
ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು. ಕಳೆದ ಆರು …
Read More »ಮೋದಿ ಅವರೇ ಕುಮಾರಸ್ವಾಮಿಗೆ ಕರೆ ಮಾಡಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡುವ ಪ್ರಸ್ತಾಪ ಮಾಡಿದ್ದರು ಅನ್ನೋ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು: ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಕರೆ ಮಾಡಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡುವ ಪ್ರಸ್ತಾಪ ಮಾಡಿದ್ದರು ಅನ್ನೋ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ವಿಲೀನ ಆಗುತ್ತಾ ಅನ್ನೋ ಮಾತುಗಳು ಬಿಸಿಬಿಸಿಯಾಗಿ ಚರ್ಚೆಯಾಗುತ್ತಿವೆ. ಈ ಬಗ್ಬಗ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಆಳವಾಗಿ ಮಾತನಾಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವಂತಹ ಪ್ರಯತ್ನ ಮಾಡಿದ್ರು. ಈ ಸಂದರ್ಭದಲ್ಲಿ ಮೋದಿ …
Read More »ಕೊಲೆ ಮಾಡಿದ್ದ 6 ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸುವಲ್ಲಿ ಶಹಾಪುರ ಠಾಣೆ ಪೊಲೀಸರು ಯಶಸ್ವಿ
ಬೆಳಗಾವಿ – ನಿನ್ನೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯಲ್ಲಿ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿದ್ದ 6 ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸುವಲ್ಲಿ ಶಹಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಎಲ್ಲ 6 ಜನರೂ ಅಂಬೇಡ್ಕರ್ ಗಲ್ಲಿಯವರೇ ಆಗಿದ್ದಾರೆ. ಜ್ಯೋತಿರಾಜ ಸಿದ್ರಾಯಿ ದೊಡ್ಮನಿ(24), ಅಕ್ಷಯ ಕೃಷ್ಣ ಕೋಲ್ಕಾರ್ (24), ಪ್ರಶಾಂತ ಯಲ್ಲಪ್ಪ ಕಳ್ಳಿಮನಿ (30), ಪ್ರಶಾಂತ ಬಸವಂತ ಗರಾಣಿ (28), ರೋಹಿತ್ ರಾಜೇಂದ್ರ ದೊಡ್ಮನಿ (23), ಶಿವರಾಜ ಸೋನ್ಯಾ ತಂದೆ ನಾಗೇಶ ದೊಡ್ಮನಿ (21) ಆರೋಪಿಗಳು. …
Read More »ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೇಸ್”: ಕಟೀಲ್
ಗದಗ: ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಭವನ ಶಿಲಾನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರು ಕಾಂಗ್ರೇಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ …
Read More »ಮತ್ತೆ ಹೆಲಿಕಾಪ್ಟರ್ ಹಾರಿಸುತ್ತಿರುವುದಕ್ಕೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಏನು..?
ಬೆಳಗಾವಿ ಲೋಕಸಭೆ ಬೈಎಲೆಕ್ಷನ್ಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಯಾರೂ ಮುಂಚೂಣಿಗೆ ತರುತ್ತಿಲ್ಲ. ಸಭೆಯಲ್ಲಿ ನನ್ನ ಹೆಸರು ಚರ್ಚೆ ಆಗಿದೆ ಹೀಗಾಗಿ ಬರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. : ಬೆಳಗಾವಿ ಲೋಕಸಭೆಯಲ್ಲಿ ನಿಮ್ಮ ಹೆಸರು ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯ ರಾಜ ರಾಜಕಾರಣದಿಂದ ನಿಮ್ಮನ್ನು ದೂರ ಮಾಡಲು ಏನಾದ್ರು ಷಡ್ಯಂತ್ರ ನಡೆದಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಉತ್ತರಿಸಿದ …
Read More »ಈ ವೇಳೆ ರಾಹುಲ್ ಗಾಂಧಿಯವರಿಗೆ ಮಾತನಾಡದಲು ಸಮಿತಿ ಅಧ್ಯಕ್ಷರು ಅವಕಾಶ ನೀಡಲಿಲ್ಲ. ಈ ಹಿನ್ನಲೆ ಕಾಂಗ್ರೆಸ್ ನಾಯಕರು ಸಭೆಯಿಂದ ಹೊರ ನಡೆಯಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಮತ್ತಿಬ್ಬರು ನಾಯಕರಾದ ಸತ್ವ ಹಾಗೂ ರೆಡ್ಡಿ ಕೂಡ ಅವರ ಹಾದಿ ಹಿಡಿದರು.
ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಮಧ್ಯಭಾಗದಲ್ಲಿಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊರ ನಡೆದಿದ್ದಾರೆ. ಇವರ ಜೊತೆಗೆ ಕಾಂಗ್ರೆಸ್ ಸಂಸದರಾದ ರಾಜೀವ್ ಸತ್ವ ಹಾಗೂ ರೇವಂತ್ ರೆಡ್ಡಿ ಕೂಡ ಹೊರ ನಡೆದಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಸ್ಯೆ ಕುರಿತು ಚರ್ಚೆ ನಡೆಸುವ ಬದಲು ಸಶಸ್ತ್ರ ಪಡೆಗಳ ಸಮವಸ್ತ್ರ ಕುರಿತು ಚರ್ಚಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಚೀನಾದ ಆಕ್ರಮಣಶೀಲತೆ ಮತ್ತು …
Read More »
Laxmi News 24×7