Breaking News

ರಾಜಕೀಯ

ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. 150 ಸ್ಥಾನಗಳ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ 73 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) 28 ಸೀಟುಗಳಲ್ಲಿ ಮತ್ತು ಕಾಂಗ್ರೆಸ್ 2 ವಾರ್ಡ್ ನಲ್ಲಿ ಮುನ್ನಡೆಯಲ್ಲಿದೆ @10.06 AM. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದ್ರೆ ಮ್ಯಾಜಿಕ್ ನಂಬರ್ 76 ಅಗತ್ಯವಿದೆ. 2023ರ …

Read More »

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »

ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನ:H.D.K.

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ಬಿ.ಸಿ. ಪಾಟೀಲ್‍ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ಕರವೇಗೆ ‘ಕಳ್ಳರ ರಕ್ಷಣಾ ವೇದಿಕೆ’ ಎಂದ ಶಾಸಕ ಬಸನಗೌಡ ಪಾಟೀಲ್

ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …

Read More »

ಕೆಜಿಎಫ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಹೊಂಬಾಳೆ ಫಿಲ್ಮ್ಸ್‌’ ಬ್ಯಾನರ್‌ನಲ್ಲಿ ಪ್ರಭಾಸ್‌ ಸಿನಿಮಾ

ಬೆಂಗಳೂರು: ಕೆಜಿಎಫ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಹೊಂಬಾಳೆ ಫಿಲ್ಮ್ಸ್‌’ ಬ್ಯಾನರ್‌ನಲ್ಲಿ ಸೆಟ್ಟೇರಲಿರುವ ಹೊಸ ಸಿನಿಮಾ ಘೋಷಣೆಯಾಗಿದ್ದು, ಟಾಲಿವುಡ್‌ ನಟ ಪ್ರಭಾಸ್‌ ಜೊತೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡುವುದಾಗಿ ಪ್ರಶಾಂತ್ ನೀಲ್ ಘೋಷಿಸಿದ್ದಾರೆ. ಈಗಾಗಲೇ ಕೆಜಿಎಫ್ ಚಾಪ್ಟರ್-1 ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದು, ಕೆಜಿಎಫ್-2 ಚಿತ್ರ ಕೂಡ ಬಿಡುಗಡೆಗೆ ಸಜ್ಜಾಗಿದೆ. ಭಾರತೀಯ ಸಿನಿರಂಗದಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸಿದೆ. ಇದೇ ವೇಳೆ ಕೆಜಿಎಫ್ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ …

Read More »

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.   ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು …

Read More »

ನೆಲಸಮಗೊಳಿಸಿರುವ ಬಡವರ ಮನೆ ನಿರ್ಮಿಸಿ ಕೊಡಿ : ಅಶೋಕ ಪೂಜಾರಿ

ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು …

Read More »

ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ: ರಾಹುಲ್ ಗಾಂಧಿ,

ಹೊಸದಿಲ್ಲಿ:   ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕಿದೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕುರ್ಚಿ ಬಿಟ್ಟು …

Read More »