Breaking News

ರಾಜಕೀಯ

ರೈತರಿಂದ ದೆಹಲಿಯ 5 ಪ್ರವೇಶ ದ್ವಾರ ಬಂದ್ ಎಚ್ಚರಿಕೆ

ನವದೆಹಲಿ,  : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ. ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …

Read More »

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …

Read More »

ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‌ಎಸ್‌ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ ೬ ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‌ಎಸ್‌ವಾಯ್) …

Read More »

ಬೆಳಗಾವಿಗೆ ನಾಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, …

Read More »

ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ. ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ …

Read More »

ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …

Read More »

ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ …

Read More »

ಮೋದಿ ಮನ್ ಕಿ ಬಾತ್‍ ಹೈಲೈಟ್ಸ್ …………..

ನವದೆಹಲಿ, ನ.29- ಕೃಷಿ ಕ್ಷೇತ್ರದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ರೈತ ಸಮುದಾಯದ ಅವಕಾಶಗಳನ್ನು ಮತ್ತಷ್ಟು ಹೆಚ್ಚಿಸಲಿವೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ. ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿರುವ ಮನ್ ಕಿ ಬಾತ್‍ನ 71ನೇ ಸರಣಿಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವ ಹಲವಾರು ಕಾಯ್ದೆಗಳು ಕೃಷಿ ವಲಯವನ್ನು ಉನ್ನತ ಮಟ್ಟಕ್ಕೇರಿಸುವ ಜತೆಗೆ ರೈತರ ಅವಕಾಶಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು. …

Read More »

ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ 17 ವರ್ಷದ ವಿದ್ಯಾರ್ಥಿ

ಮುಂಬೈ: ಅಪ್ರಾಪ್ತನೋರ್ವ ಯೂಟ್ಯೂಬ್ ವಿಡಿಯೋ ನೋಡಿ ಕೆಫೆಯ ಪೇಮೆಂಟ್ ಸಿಸ್ಟಮ್ ಹ್ಯಾಕ್ ಮಾಡಿದ್ದು, ಗ್ರಾಹಕರು ಕೆಫೆಗೆ ಪಾವತಿಸುವ ಹಣವನ್ನು ತನ್ನ ಖಾತೆಗೆ ಬರುವಂತೆ ಮಾಡುತ್ತಿದ್ದ ಪ್ರಕರಣ ಮುಂಬೈನಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿ ಯೂಟ್ಯೂಬ್ ವಿಡಿಯೋ ನೋಡಿ ಈ ಕೃತ್ಯ ಎಸಗಿದ್ದು, ಬಾಲಾಪರಾಧಿ ನ್ಯಾಯಾಲಯ ಎರಡು ವರ್ಷಗಳ ಕಾಲ ಕೌನ್ಸಲಿಂಗ್‍ಗೆ ಒಳಪಡಿಸುವಂತೆ ಸೂಚಿಸಿದೆ. ವಿದ್ಯಾರ್ಥಿ 12ನೇ ತರಗತಿಯಲ್ಲಿ ಶೇ.80ರಷ್ಟು ಅಂಕ ಗಳಿಸಿ ಉತ್ತೀರ್ಣನಾದ ಬಳಿಕ ಚಾರ್ಟೆಡ್ ಅಕೌಂಟೆನ್ಸಿ ಮಾಡುತ್ತಿದ್ದಾನೆ. ಸೆಪ್ಟೆಂಬರ್ …

Read More »