ಬೆಂಗಳೂರು, ನ.22- ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ತೂಗುಯ್ಯಾಲೆಯಾಗಿರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರನೆ ನವದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ರಾತ್ರಿ ಏಕಾಏಕಿ ನವದೆಹಲಿಗೆ ತೆರಳಿರುವ ವಿಜಯೇಂದ್ರ ಇಂದು ಪಕ್ಷದ ಕೆಲವು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ …
Read More »ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ: ಪ್ರಹ್ಲಾದ್ ಜೋಶಿ
ಧಾರವಾಡ: ಕಾಶ್ಮೀರದಲ್ಲಿ ಉಗ್ರರ ಪಡೆಯನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಇಂತಹ ದೇಶದ್ರೋಹಿ ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗ್ಯಾಂಗ್ ಜೊತೆಗಿರುವ ಪಕ್ಷಗಳ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಗುಪ್ಕಾರ್ ಜೊತೆಗಿನ ಸಂಬಂಧದ ಬಗ್ಗೆ ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಏ ರಿಸ್ತಾ ಕ್ಯಾ ಕೆಹತಾ ಹೈ ಎಂದು ಕಾಂಗ್ರೆಸ್ ಹೇಳಬೇಕು. ತಾಯಿಗೆ ಹುಷಾರಿಲ್ಲ ಎಂದು …
Read More »ಲಸಿಕೆ ವಿತರಣೆಗೆ ಮೆಗಾ ಪ್ಲಾನ್, ಕೋವಿನ್ ಆ್ಯಪ್ ಅಭಿವೃದ್ಧಿ
ನವದೆಹಲಿ: ಇಡೀ ಮನುಕುಲವನ್ನು ಕಾಡುತ್ತಿರುವ ಹೆಮ್ಮಾರಿ ಕೊರೊನಾಗೆ ಲಸಿಕೆ ಸಿಗುವ ದಿನಗಳು ಹತ್ತಿರವಾಗುತ್ತಿರುವಂತೆಯೇ, ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಲಸಿಕೆ ಹಂಚಿಕೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಲಸಿಕೆಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿರುವ ಪ್ರಧಾನಿ ಮೋದಿ, ಅಡ್ವಾನ್ಸ್ ಆಗಿ ಲಸಿಕೆ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆದಿದ್ದು, ಲಸಿಕೆ ಅಭಿವೃದ್ಧಿ, ಡಿಸಿಜಿಐನಿಂದ ಲಸಿಕೆಗೆ ತುರ್ತು ಅನುಮೋದನೆ, …
Read More »ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. …
Read More »ಕಾಮಿಡಿಯನ್ ಭಾರತಿ ಸಿಂಗ್ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, …
Read More »ಡಿ.ಕೆ.ಶಿವಕುಮಾರ್ ಗೆ ಮತ್ತೆಸಿಬಿಐ ಶಾಕ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.
Read More »ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ.
ಬೆಂಗಳೂರು – ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ. 5 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ …
Read More »ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ
ಬೆಂಗಳೂರು : ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್ ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ …
Read More »ನಗರಸಭೆ-ಪುರಸಭೆ- ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ರದ್ದು..!
ಬೆಂಗಳೂರು ನ19.ಇತ್ತೀಚೆಗಷ್ಟೇ ನಡೆದಿದ್ದ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಯನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಇತ್ತೀಚೆಗಷ್ಟೇ ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಸಂದರ್ಭದಲ್ಲಿ ಏಕಸದಸ್ಯಪೀಠ ಅದನ್ನ ವಜಾಗೊಳಿಸಿ ನವೆಂಬರ್ ಎರಡರ ಒಳಗೆ ಚುನಾವಣೆಗಳನ್ನು ನಡೆಸಲು ಸೂಚನೆ ನೀಡಿತ್ತು . ಅದರಂತೆ ಈಗಾಗಲೇ ರಾಜ್ಯದ ಹಲವಾರು ಕಡೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪದಗ್ರಹಣ ಮಾಡಿದ್ದಾರೆ .ಆದರೆ …
Read More »ಯಡಿಯೂರಪ್ಪ ಮತ್ತು ದೆಹಲಿ ನಾಯಕರ ನಡುವಿನ ಸಂಬಂಧ ಅಷ್ಟೇಕಷ್ಟೇ……..?
ಬೆಂಗಳೂರು,ನ.19- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಬಿಜೆಪಿ ವರಿಷ್ಠರ ನಡುವೆ ಸಂಬಂಧ ಹಳಸಿದೆಯೇ? ಇತ್ತೀಚಿಗೆ ಪಕ್ಷ ಮತ್ತು ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ದೆಹಲಿ ನಾಯಕರು ಮತ್ತು ಬಿಎಸ್ವೈ ಅವರ ನಡುವಿನ ಸಂಬಂಧ ಹಾವು-ಮುಂಗೂಸಿ ಎಂಬಂತಿದೆ. ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಕೇವಲ 15 ನಿಮಿಷದಲ್ಲಿ ಭೇಟಿಯಾಗಿ ಹಿಂತಿರುಗಿರುವುದು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲು ಬಿಎಸ್ವೈ ಉತ್ಸುಕತೆ …
Read More »
Laxmi News 24×7