Breaking News

ರಾಜಕೀಯ

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ

  ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ …

Read More »

ಜಲಶಕ್ತಿ ಸಚಿವರನ್ನು ಭೇಟಿಯಾದ ಸಚಿವ ರಮೇಶ್ ಜಾರಕಿಹೊಳಿ

ರಾಜ್ಯದ ವಿವಿಧ ಯೋಜನೆಗಳ ಅನುಮತಿ ಕುರಿತು ಚರ್ಚೆ ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ಸಹಕಾರಿ ಬ್ಯಾಂಕ್‍ಗಳ ಮೂಲಕ ರೈತರಿಗೆ ಹೆಚ್ಚು ಸಾಲ ವಿತರಣೆ: ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ, ನ.18: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‍ಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು …

Read More »

ಪಂಜಾಬ್ ವಿಧಾನಸಭೆ ಚುನಾವಣಾ ರಾಯಭಾರಿಯಾದ ಸೋನು ಸೂದ್

ಪಂಜಾಬ್, ನ .17- ಕೊರೊನಾ ಸಂಕಷ್ಟದ ವೇಳೆ ವಲಸಿಗರಿಗೆ ನೆರವು ನೀಡುವ ಮೂಲಕ ವಲಸಿಗರ ಪಾಲಿನ ದೇವರಾಗಿದ್ದ ಸೋನುಸೂದ್‍ರವರು ಈಗ ಮತದಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆ ವೇಳೆ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಬಾಲಿವುಡ್ ನಟ ಸೋನುಸೂದ್ ಅವರೇ ಸೂಕ್ತ ಎಂದು ಮನಗಂಡಿರುವ ಚುನಾವಣಾ ಆಯೋಗ ಅವರನ್ನೇ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು, ಚುನಾವಣಾ ವೇಳೆ …

Read More »

ಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ ಕತ್ತಿ ಅವರು ಬಾಲಚಂದ್ರ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಕೆ

ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …

Read More »

ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ ಸಿಎಂಗೆ ಮನವಿ ಮಾಡಿದ್ದಾರೆ. ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದಂತೆ ಸರಕಾರದ ಈ ನಿರ್ಧಾರದ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಇದರ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸೋಮವಾರ ಸಿಎಂ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. …

Read More »

ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.

ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …

Read More »

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …

Read More »

ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.

ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್‌ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್‌ ಶಾಸಕ ತಾರಕೇಶ್ವರ ಪ್ರಸಾದ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …

Read More »

ಬಿಹಾರದ ಚುನಾವಣೆಯಲ್ಲಿಹೆಚ್ಚು ಸ್ಥಾನ ಗೆದ್ದಿದ್ದರೂ ಕೂಡ ಅನಿವಾರ್ಯವಾಗಿ ಈಗ ಜೆಡಿಯು ಮುಂದೆ ಬಿಜೆಪಿ ನಡು ಬಗ್ಗಿಸಿ ನಿಲ್ಲುವಂತಹ ಪರಿಸ್ಥಿತಿ

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕರ ಮಾನ ಹರಾಜಾಕಿತ್ತು. ಬಿಜೆಪಿಯ ವ್ಯಂಗ್ಯ , ಲೇವಡಿಗೆ ಉತ್ತರಿಸಲಾಗದೆ ಕಾಂಗ್ರೆಸಿಗರು ಪರದಾಡಿದ್ದರು. ಈಗ ಬಿಜೆಪಿ ಪರಿಸ್ಥಿತಿ 2018ರಲ್ಲಿ ಕಾಂಗ್ರೆಸ್ ಅನುಭವಿಸಿದಂತಿಯೇ ಇದೆ. ಬಿಹಾರದ ಚುನಾವಣೆಯಲ್ಲಿ ಬಿಜೆಪಿ 74 ಸ್ಥಾನಗಳನ್ನು ಗೆದ್ದಿದೆ. ಜೆಡಿಯು ಕೇವಲ 43 ಸ್ಥಾನಗಳನ್ನು ಗೆದ್ದಿದೆ. ಆದರೆ, ಚುನಾವಣಾ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ಜನತೆಗೆ ನೀಡಿದ ಭರವಸೆ ಪ್ರಕಾರ ನಿತೀಶ್‍ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುವ ಅನಿವಾರ್ಯತೆ ಎದುರಾಗಿದೆ. ಹೆಚ್ಚು ಸ್ಥಾನ …

Read More »