ಬೆಂಗಳೂರು : ಶಿರಾ ಶಿಕಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ. ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ವಿಜಯೇಂದ್ರ ಅಲ್ಲಿಯೇ ವಾಸ್ತವ್ಯ ಹೂಡಿದ್ದು ಪ್ರಚಾರದಲ್ಲಿ ತೊಡಗಿದ್ದಾರೆ. ರಾರಾ ಕ್ಷೇತ್ರ ರಂಗೇರುತ್ತಲೇ ಇದೆ. ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟರಾಮ್ ರೆಡ್ಡಿ, ಚಿತ್ರನಟ ವಿ ಬಾಲರಾಜ್ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಡಿಂಗ್ರಿ ನಾಗರಾಜ್ ಸೇರಿದಂತೆ ಕೆಲ ತಾರೆಯರು ಉಪಸ್ಥಿತರಿದ್ದರು. ಇನ್ನು ಮುನಿರತ್ನ ಪರ ದರ್ಶನ್ …
Read More »ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ
ಬೆಳಗಾವಿ : ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಅವರು ಪ್ರಶ್ನಿಸಿದ್ದಾರೆ. ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ ಕತ್ತಿ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬುದು ಈ ಭಾಗದ ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಭೀಕರ ಪ್ರವಾಹ: ‘ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್’ ಮುಖ್ಯಮಂತ್ರಿ ಸ್ಥಾನಕ್ಕೆ ಉಮೇಶ ಕತ್ತಿ ಹೆಸರು ಮುಂಚೂಣಿಯಲ್ಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ …
Read More »ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ
ಬೆಂಗಳೂರು: ನವೆಂಬರ್ 3ರಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುನಿರತ್ನ ಪರ ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದರು. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಬಂದಿದ್ದೀನಿ ಎಂದು ದರ್ಶನ್ ಹೇಳಿದರು. ಹಾಗಾಗಿ, ಮುನಿರತ್ನ ಪರ ಸ್ಯಾಂಡಲ್ವುಡ್ ‘ಚಕ್ರವರ್ತಿ’ ಮತಯಾಚಿಸಿದರು. ಆರ್.ಆರ್. ನಗರದ ‘ಕುರುಕ್ಷೇತ್ರ’ದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರಕ್ಕೆ ಇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ಅಮೂಲ್ಯ ಬಗ್ಗೆ ಶಿವಸ್ವಾಮಿ …
Read More »ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು: ಜಮೀರ್ ಅಹ್ಮದ್
ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ …
Read More »ಮತ್ತೊಂದ್ಕಡೆ 2ನೇ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ.
ದೆಹಲಿ : ಕೊರೊನಾ ಬಿಕ್ಕಟ್ಟಿನ ನಡುವೆ ಬಿಹಾರ ಮೊದಲ ಹಂತದ ಮತದಾನ ಯಶಸ್ವಿಯಾಗಿದೆ. 1066 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತ್ತೊಂದ್ಕಡೆ 2ನೇ ಹಂತದ ಚುನಾವಣೆಗೂ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಚುನಾವಣಾ ಕಾವು ಮತ್ತಷ್ಟು ಏರಿದೆ. ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಬಿರುಸಿನ ಮತದಾನ ನಡೆದಿದೆ. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ಕಂಡುಬಂದ ದೋಷದಿಂದಾಗಿ ವೋಟಿಂಗ್ ತಡವಾಗಿ ಆರಂಭವಾಗಿತ್ತು. ಇಂತಹ ಸಣ್ಣಪುಟ್ಟ ಘಟನೆಗಳನ್ನು …
Read More »ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ
ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …
Read More »ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ,ಮನ್ಸೂರ್ ಖಾನ್ಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. …
Read More »ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ ಆರಂಭವಾಗಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು. ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, …
Read More »ಬೆಂಗಳೂರು ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ
ಬೆಂಗಳೂರು,ಅ.27- ಚುನಾವಣಾ ಬಂದೋಬಸ್ತ್ಗಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ ಆಗಮಿಸಿದೆ. ನಿನ್ನೆ ನಗರಕ್ಕೆ ಆಗಮಿಸಿರುವ ಕೇರಳ ರಾಜ್ಯದ ಸಶಸ್ತ್ರ ಮೀಸಲು ಪಡೆ(ಕೆಎಸ್ಎಪಿ) ಇಂದು ಉತ್ತರ ವಿಭಾಗದ ಜಾಲಹಳ್ಳಿ, ಆರ್ಎಂಸಿಯಾರ್ಡ್ ಮುಂತಾದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಲಿದೆ. ಈಗಾಗಲೇ ಈ ವಿಭಾಗಕ್ಕೆ ಸಿಐಎಸ್ಎಫ್ ಒಂದು ಕಂಪನಿ ಬಂದಿದ್ದು, ಅದನ್ನು ಚುನಾವಣಾ ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಉತ್ತರ ವಿಭಾಗದ 8 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮತದಾನ …
Read More »ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .
ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …
Read More »
Laxmi News 24×7