Breaking News

ರಾಜಕೀಯ

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …

Read More »

: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್‍ ಸ್ಟಾರ್ ನಟನಿಗೆ ದೊಡ್ಡ ಶಾಕ್ ಒಂದು ಕಾದಿದೆ.

ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣಕ್ಕೆ ಶೀಘ್ರವೇ ಸ್ಫೋಟಕ ಟ್ವಿಸ್ಟ್ ದೊರೆಯಲಿದ್ದು, ಸ್ಯಾಂಡಲ್‍ವುಡ್‍ಗೆ ಅತಿ ದೊಡ್ಡ ಶಾಕ್ ಒಂದು ಕಾದಿದೆ. ಇದು ಸಿಸಿಬಿ ಅಲ್ಲ, ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‍ಸಿಬಿ)ಯ ದೊಡ್ಡ ಕಾರ್ಯಾಚರಣೆಯಾಗಿದೆ. ಈ ಮೂಲಕ ಡ್ರಗ್ ಕೇಸಿನಲ್ಲಿ ಎನ್‍ಸಿಬಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಶೀಘ್ರವೇ ಸ್ಯಾಂಡ್‍ಲವುಡ್‍ನ ಬಿಗ್ ಬ್ರೇಕಿಂಗ್ ಸುದ್ದಿಯೊಂದು ಹೊರಬೀಳಲಿದೆ. ಕಾರ್ಪೊರೇಟರ್ ಮಗ ಯಶಸ್ ‘ಸ್ಟಾರ್ ನಟ’ನ ಹೆಸರು ಹೇಳಿದ್ದಾನೆ. ಹೀಗಾಗಿ ಸದ್ಯದಲ್ಲೇ ಕನ್ನಡದ ದೊಡ್ಡ ನಟನಿಗೆ …

Read More »

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್​ಗೆ ಸೇರ್ಪಡೆ?

ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್​ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ. ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. …

Read More »

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ:ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

  ಬೆಂಗಳೂರು,: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭರವಸೆ ನೀಡಿದ್ದಾರೆ. ಕೇಂದ್ರ …

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

ಡಿಕೆಶಿಗೆ ಮತ್ತೆ ಶಾಕ್ – ಸಿಬಿಐ ಬೆನ್ನಲ್ಲೇ ಫೀಲ್ಡಿಗೆ ಇಳಿದ ಇಡಿ

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಮತ್ತು ಮನಿ ಲಾಂಡ್ರಿಂಗ್ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಅವರನ್ನು ತನಿಖಾ ಸಂಸ್ಥೆಗಳು ಬಿಡುವಂತೆ ಕಾಣ್ತಿಲ್ಲ. ಸಿಬಿಐ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಕೂಡ ಫೀಲ್ಡಿಗೆ ಇಳಿದಿದೆ.ಡಿಕೆಶಿ ಆಪ್ತರು ಮತ್ತು ಬಂಧುಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಬೇಕು ಎಂದು ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ. ಡಿಕೆಶಿ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸುವ ಸಂಬಂಧ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡುವಂತೆ ಜಾರಿ ನಿರ್ದೇಶನಾಲಯದ …

Read More »

ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಜೈಲಿನಲ್ಲೇ ಹುಟ್ಟುಹಬ್ಬ

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.‘ ಗಂಡ ಹೆಂಡತಿ’ ಬೆಡಗಿಯ ವಿಶೇಷ ದಿನಕ್ಕೆ ಡ್ರಗ್ಸ್ ಮಾಫಿಯಾ ಕಾವು ತಟ್ಟಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ.ಸಾಮಾನ್ಯವಾಗಿ ಸಂಜನಾ …

Read More »

ಪಾಕ್‍ಗೆ ಯುದ್ಧ ವಿಮಾನಗಳ ವಿವರ ಕಳುಹಿಸುತ್ತಿದ್ದ ಹೆಚ್‍ಎಎಲ್ ಉದ್ಯೋಗಿ ಅರೆಸ್ಟ್

ಮುಂಬೈ: ಪಾಕಿಸ್ತಾನ ಗುಪ್ತಚರ ಇಲಾಖೆ (ಐಎಸ್‍ಐ)ಗೆ ಯುದ್ಧ ವಿಮಾನಗಳ ವಿವರಗಳನ್ನು ಕದ್ದು ಕಳುಹಿಸುತ್ತಿದ್ದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್)ನ ಉದ್ಯೋಗಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಇಂದು ಬಂಧಿಸಿದೆ. ಬಂಧಿತ ಹೆಚ್‍ಎಎಲ್ ಉದ್ಯೋಗಿಯನ್ನು 41 ವರ್ಷದ ದೀಪಕ್ ಶಿರ್ಸತ್ ಎಂದು ಗುರುತಿಸಲಾಗಿದೆ. ಈತ ಮುಂಬೈ ನಾಸಿಕ್ ಬಳಿಯ ಓಜರ್ ವಿಮಾನ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ಬಂಧಿತನಿಂದ ಮೂರು ಮೊಬೈಲ್ ಫೋನುಗಳು ಮತ್ತು ಐದು ಸಿಮ್‍ಗಳು ಮತ್ತು ಎರಡು ಮೆಮೊರಿ ಕಾರ್ಡ್ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »