Breaking News

ರಾಜಕೀಯ

ರಾಜ್ಯಸಭೆ | ಮೂರೂವರೆ ತಾಸಿನಲ್ಲಿ ಅಂಗೀಕಾರಗೊಂಡ 7 ಮಸೂದೆಗಳ ಸಂಕ್ಷಿಪ್ತ ಪರಿಚಯ

ನವದೆಹಲಿ: ರಾಜ್ಯಸಭೆಯು ಮೂರೂವರೆ ತಾಸಿನಲ್ಲಿ ಏಳು ಮಸೂದೆಗಳಿಗೆ ಮಂಗಳವಾರ ಅಂಗೀಕಾರ ನೀಡಿದೆ. ಎಂಟು ಸದಸ್ಯರನ್ನು ಅಮಾನತು ಮಾಡಿದ್ದನ್ನು ಖಂಡಿಸಿ ವಿರೋಧ ಪಕ್ಷಗಳು ಕಲಾಪ ಬಹಿಷ್ಕರಿಸಿದ ಬಳಿಕ ಈ ಮಸೂದೆಗಳಿಗೆ ಒಪ್ಪಿಗೆ ದೊರೆತಿದೆ. ಒಪ್ಪಿಗೆ ದೊರೆತವುಗಳಲ್ಲಿ ಎರಡು ವಿವಾದಾತ್ಮಕ ಮಸೂದೆಗಳೂ ಸೇರಿವೆ. ಟಿಡಿ‍ಪಿಯ ಕನಕಮೇದಲ ರವೀಂದ್ರ ರೆಡ್ಡಿ ಅವರು ಎಲ್ಲ ಮಸೂದೆಗಳ ಬಗ್ಗೆ ಮಾತನಾಡಿದರು. ವೈಎಸ್‌ಆರ್‌ ಕಾಂಗ್ರೆಸ್‌ನ ವಿಜಯಸಾಯಿ ರೆಡ್ಡಿ 6 ಮತ್ತು ಜೆಡಿಯುನ ಆರ್‌.ಸಿ.ಪಿ. ಸಿಂಗ್‌ ಅವರು ಐದು ಮಸೂದೆಗಳ ಬಗ್ಗೆ …

Read More »

ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು

 ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್​ನ ಎಸ್ ಅರ್ ಪಾಟೀಲ್ , ಕೊವಿಡ್ -19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ , ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ , ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು , ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು . ಮುಂದುವರಿದದು ಹೇಳಿದ ಸಚಿವರು …

Read More »

ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಹಾವೇರಿಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಧಾರವಾಡ ಉಚ್ಚನ್ಯಾಯಾಲಯದಿಂದ ಆದೇಶ ತಲುಪಿದ ತಕ್ಷಣ ಶಿಗ್ಗಾಂವಿ ನಗರದಲ್ಲಿ ಮೂರ್ತಿ ಸ್ಥಾಪಿಸಲು ಅನುಮತಿಗೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ. Basavaraj …

Read More »

ಭೂ ಸುಧಾರಣೆ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿಂದು 12 ವಿಧೇಯಕಗಳ ಮಂಡನೆ

ಬೆಂಗಳೂರು, – 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ)ವಿಧೇಯಕ , ವಿವಾದಿತ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಸೇರಿದಂತೆ 12 ವಿಧೇಯಕಗಳು ವಿಧಾನಸಭೆಯಲ್ಲಿಂದು ಮಂಡನೆಯಾದವು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತ ಮೂಲಕ ಪ್ರಾರಂಭಿಕ ವಿಚಾರಣೆ ಮತ್ತು ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆವರದಿಗಳನ್ನು ಸಲ್ಲಿಸಲು ಕುಂದು ಕೊರತೆಗಳು ಅಥವಾ ದೂರುಗಳ ಶೀಘ್ರ …

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು, : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಮಾರ್ಚ್​ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಂದನದಲ್ಲಿ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ …

Read More »

ಕೃಷಿ ಮಸೂದೆ: ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಕೇಜ್ರಿವಾಲ್

ನವದೆಹಲಿ: ಕೃಷಿ ಮಸೂದೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಮಸೂದೆಯನ್ನು ಖಂಡಿಸಿದ್ದಾರೆ. ಕೃಷಿ ಮಸೂದೆಯನ್ನು ಅಪಾಯಕಾರಿ ಎಂದು ಹೇಳಿರುವ ಕೇಜ್ರಿವಾಲ್, ರಾಜ್ಯಸಭೆಯಲ್ಲಿ ಮತಗಳನ್ನು ವಿಭಾಗಿಸದೇ ಮಸೂದೆ ಅಂಗೀಕಾರ ಮಾಡಿರುವುದನ್ನು ಖಂಡಿಸಿದ್ದಾರೆ. ಇದೇ ವೇಳೆ ದುರ್ವರ್ತನೆ ತೋರಿ ಅಮಾನತುಗೊಂಡು, ಪ್ರತಿಭಟನೆ ನಡೆಸುತ್ತಿರುವ ಸಂಸದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಜ್ರಿವಾಲ್, ಪ್ರತಿಭಟನಾ ನಿರತ 8 ಸಂಸದರು ಬಿಸಿಲು, ಸೊಳ್ಳೆಗಳ ಕಾಟವನ್ನು ಲೆಕ್ಕಿಸದೇ ರೈತರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರು ತಮಗಾಗಿ …

Read More »

ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ರೈತ ಮಹಿಳೆ ಹಿಗ್ಗಾಮುಗ್ಗಾ ವಾಗ್ದಾಳಿ.

ಬೆಂಗಳೂರು: ಕರ್ನಾಟಕ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ರೈತರು ಮತ್ತೊಮ್ಮೆ ಪ್ರತಿಭಟನೆಗೆ ಇಳಿದಿದ್ದಾರೆ. ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರೋ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಜೊತೆಗೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೈತ ಮಹಿಳೆ ಮಂಜುಳಾ, ‘ಈ ಕಾಯ್ದೆಗಳು ರೈತರನ್ನು ಮುಗಿಸಲು ಹೊರಟಿವೆ. ರೈತರ ಕಷ್ಟ …

Read More »

ಸಿದ್ದರಾಮಯ್ಯ – ಸಚಿವ ಸುಧಾಕರ್ ನಡುವೆ ಜಟಾಪಟಿ.

ಬೆಂಗಳೂರು  : ಕೊರೋನಾ ಸೋಂಕು ಯಾರಿಗೂ ಬರೋದು ಬೇಡ. ಮಾನಸಿಕವಾಗಿ ಕೊರೋನಾ ಮಾನವನನ್ನು ಕುಗ್ಗಿಸುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಆತಂಕ ಹೊರಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ತಪ್ಪು ಮಾಹಿತಿ ನೀಡಬೇಡಿ ಎಂದರು. ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ …

Read More »

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್‍ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ …

Read More »

ಒಪ್ಪಿಗೆಯಿಲ್ಲದೆ ಫೋಟೋ ಬಳಕೆ- ಆ್ಯಪ್ ಕಂಪನಿ ವಿರುದ್ಧ ಸಂಸದೆ ದೂರು

ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್‍ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್‍ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …

Read More »