ಬೆಂಗಳೂರು : ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಅವರು ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಚರ್ಚಿಸಿದರು. ಇದೇ ವೇಳೆ ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು. ಮೇಕೆದಾಟು ಡ್ಯಾಂಗೆ ತಮಿಳುನಾಡು ಕ್ಯಾತೆ! …
Read More »ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ವಿಶ್ವದ ನಾನಾ ಕಡೆಯಿಂದ ಶುಭಾಶಯದ ಮಹಾಪೂರ
ನವದೆಹಲಿ: ಇಂದು ಪ್ರಧಾನಿ ಮೋದಿಯವರು ತಮ್ಮ 70ವರ್ಷದ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ದೇಶ-ವಿದೇಶಗಳಿಂದ ಜನಸಾಮಾನ್ಯರು ಹಾಗೂ ಗಣ್ಯರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಇನ್ನೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು ಅಂತ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನವನ್ನು ಆಚರಿಸಲು ಬಿಜೆಪಿ ದೇಶಾದ್ಯಂತ …
Read More »ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬದ ಸಂಭ್ರಮ : ನೇಪಾಳ, ರಷ್ಯಾ ಅಧ್ಯಕ್ಷರಿಂದ ಶುಭಾಶಯ
ನವದೆಹಲಿ: ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯ ತಿಳಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿಗೆ ಪತ್ರ ಬರೆದು ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಗೌರವಕ್ಕೆ ಅರ್ಹ. ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ. ಭಾರತ ಮತ್ತು ರಷ್ಯಾ ಭಾಂದವ್ಯ ವೃದ್ದಿಸಲು …
Read More »ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ
ಬೆಂಗಳೂರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ …
Read More »ಮೇಕೆದಾಟು ಯೋಜನೆ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …
Read More »ಮನಮೋಹನ್ ಸಿಂಗ್, ಚಿದಂಬರಂ ಸೇರಿ 16 ಸಂಸದರು ಅಧಿವೇಶನಕ್ಕೆ ಗೈರು
ನವದೆಹಲಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದಂತೆ 16 ರಾಜ್ಯಸಭಾ ಸಂಸದರು ಸಂಸತ್ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಮೇಲ್ಮನೆಗೆ ಮಾಹಿತಿ ನೀಡಿದ್ದಾರೆ. ಇಂದು ಸದನವು 14 ಸಂಸದರಿಗೆ ರಜೆ ಅನುಮೋದನೆ ನೀಡಿದ್ದರೆ, ಸೋಮವಾರ ತೃಣಮೂಲ ಕಾಂಗ್ರೆಸ್ ಸುಖೇಂಡು ಶೇಖರ್ ರಾಯ್ ಮತ್ತು ಸುಭಾಶಿಶ್ ಚಕ್ರವರ್ತಿ ಎಂಬ ಇಬ್ಬರು ಸಂಸದರಿಗೆ ರಜೆ ನೀಡಿತ್ತು. ಮನ್ಮೋಹನ್ ಸಿಂಗ್, ಚಿದಂಬರಂ ಮತ್ತು ಆಸ್ಕರ್ ಫರ್ನಾಂಡಿಸ್ (ಕಾಂಗ್ರೆಸ್), …
Read More »ಶಿರಾ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ
ಬೆಂಗಳೂರು, ಶಿರಾ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಅಭ್ಯರ್ಥಿಯಾಗಬೇಕೆಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಕೆ.ಎನ್.ರಾಜಣ್ಣ ಅವರ ಉಪಾಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಕೆ.ಎನ್.ರಾಜಣ್ಣ ಅವರು ಜಯಚಂದ್ರ ಅವರ ಅಭ್ಯರ್ಥಿಗಳಾಗಬೇಕೆಂದು …
Read More »ಸರ್ಕಾರದ ವಿವಾದಿತ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧಾರ
ಬೆಂಗಳೂರು, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಭೂಸುಧಾರಣ, ಎಪಿಎಂಸಿ, ಕೈಗಾರಿಕೆ ಸುಧಾರಣಾ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟುಹಿಡಿಯಲು ಕಾಂಗ್ರೆಸ್ ಶಾಸಕಾಂಗ ಸಭೆ ನಿರ್ಧರಿಸಿದೆ. ಕೊರೊನಾ, ಡ್ರಗ್ಸ್ ಹಾವಳಿ ಮತ್ತು ಡಿಜೆಹಳ್ಳಿ ಪ್ರಕರಣಗಳನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ಪ್ರಸ್ತಾವನೆ ಮಂಡಿಸಲು ನಿರ್ಧರಿಸಲಾಗಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಿದ್ದರಾಮಯ್ಯನವರು ಭೂ …
Read More »ಕೊರೊನಾ ಜೊತೆ ಬದುಕೋಣ: ‘ಲೇ… ಮಾಸ್ಕ್ ಹಾಕೊ ತಮ್ಮಾ…’
ಬೆಂಗಳೂರು: ‘ನೀವೆಲ್ಲ ಎಚ್ಚರಿಕೆಯಾಗಿ ಇರ್ರಯ್ಯಾ …ಮಾಸ್ಕ್ ಹಾಕೊ ತಮ್ಮಾ… ಲೇ.. ಮಾಸ್ಕ್ ಹಾಕೊ…’ ‘ಇದನ್ನು ನಿರ್ಲಕ್ಷ್ಯ ಮಾಡೋಕೆ ಹೋಗಬೇಡಿ. ನೋಡೋಕೆ ಇದು ತುಂಬ ಸಿಂಪಲ್. ನಿಮಗೆ ಆಸ್ಪತ್ರೆಗೆ ಹೋದರೆ ಗೊತ್ತಾಗುತ್ತೆ ಕಥೆ. ನಿಮ್ಮನ್ನು ಯಾರೂ, ನಿಮ್ಮ ಮನೆಯವರೂ ಬಂದು ನೋಡುವಂಗಿಲ್ಲ. ನಿಮಗೆ ಯಾರೂ ಬಂದು ಊಟ ಕೊಡುವವರಿಲ್ಲ. ಕಷ್ಟ ಸುಖ ವಿಚಾರಿಸುವವರಿಲ್ಲ. ಬರದೇ ಇರಲಿ ಪಾಪ… ಯಾರಿಗೂ ಬರಬಾರದು’ – ಕೋವಿಡ್ ದೃಢಪಟ್ಟು 10 ದಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ, …
Read More »ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ.
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಈ ಹಿನ್ನೆಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ …
Read More »
Laxmi News 24×7