Breaking News

ರಾಜಕೀಯ

ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …

Read More »

ಪಠ್ಯದಲ್ಲಿ ಕೃಷಿ ಸೇರ್ಪಡೆ? : ಪ್ರಧಾನಿ ಮೋದಿಯಿಂದ ಸುಳಿವು

ಲಕ್ನೋ: ಕೃಷಿಯು ಮಾಧ್ಯಮಿಕ ಶಿಕ್ಷಣ ಮಟ್ಟದಿಂದ ಪಠ್ಯದ ಭಾಗವಾಗಲಿದೆಯೇ? ಪ್ರಧಾನಿ ಮೋದಿಯವರು ಇಂಥದ್ದೊಂದು ಸುಳಿವನ್ನು ನೀಡಿದ್ದಾರೆ. ಮಾಧ್ಯಮಿಕ ಮಟ್ಟದಲ್ಲಿ ಕೃಷಿಯನ್ನು ಪಠ್ಯ ರೂಪದಲ್ಲಿ ಪರಿಚಯಿಸಲು ಸರಕಾರವು ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉತ್ತರಪ್ರದೇಶದ ಝಾನ್ಸಿಯಲ್ಲಿ ರಾಣಿ ಲಕ್ಷ್ಮೀಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತಾತ್ಮಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭ ಅವರು ಈ ವಿಚಾರ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಗಳೊಂದಿಗೆ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆನ್ನಾಳಿ ಗ್ರಾಮದ ಮೌನೇಶ್ವರ ನಗರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಬಿಜೆಪಿ‌‌ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡು, ಹೂವಿನ ಹಾರ ಹಾಕಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶಾಸಕ ಸತೀಶ, 10 ವರ್ಷಗಳಿಂದ ಯಮಕನಮರಡಿ ಕ್ಷೇತ್ರದಲ್ಲಿ   ಶಿಕ್ಷಣ ಸೇರಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ …

Read More »

ಕೋವಿಡ್  ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ  ಸಂಪೂರ್ಣ ವಿಫಲ,ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ:ಸತೀಶ್ ಜಾರಕಿಹೊಳಿ

ಬೆಳಗಾವಿ: ಪ್ರಧಾನಿ ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ ಎಂದೇ ಅರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕುಟುಕಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ 1 ವಾರ ಸಮಯ ಕೊಡಬೇಕಿತ್ತು. ಜನರು ತಮ್ಮ ಊರುಗಳಿಗೆ ಸೇರುತ್ತಿದ್ದರು. ಆ ಬಳಿಕ ಲಾಕ್ ಡೌನ್ ಮಾಡಬೇಕಿತ್ತು. ಆದರೆ ಒಮ್ಮೆಲೆ  ಲಾಕ್ ಡೌನ್ ಮಾಡಿದ್ದರಿಂದ ಜನರು ಸಮಸ್ಯೆ ಅನುಭವಿಸುವಂತಾಗಿಯಿತು ಎಂದರು. ಕೋವಿಡ್  ನಿಯಂತ್ರಣ …

Read More »

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ ಇಬ್ಬರೂ ದೇಶದ …

Read More »

ಪಠ್ಯದಲ್ಲಿಲ್ಲದ ಪ್ರಶ್ನೆ ಇದ್ದರೆ ಕೃಪಾಂಕ; ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಡಿಸಿಎಂ ಆಭಯ

ಬೆಂಗಳೂರು: ಎಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿ ಪ್ರೊ. ಕರಿಸಿದ್ದಪ್ಪ ಅವರೊಂದಿಗೆ …

Read More »

ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ …

Read More »

ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ.

ಬೆಳಗಾವಿ:ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ‌.ಎಸ್.ಈಶ್ವರಪ್ಪ ಅವರು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ರು. ನಿನ್ನೆಯಷ್ಟೇ ಪೀರನವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ನೂತನವಾಗಿ ಸ್ಥಾಪಿಸಲಾಗಿರುವ ನೂತನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವದ್ವಯರು ಪೀರನವಾಡಿ …

Read More »

ಗೃಹ ಸಚಿವರ ಜತೆ ಪ್ರಕರಣ ವಾಪಸ್ ಪಡೆಯುವಂತೆ ಚರ್ಚೆ ನಡೆಸಿದದ್ದೇನೆ: ಸಚಿವ ಈಶ್ವರಪ್ಪ..!

ಬೆಳಗಾವಿ: ನಗರದಲ್ಲಿ ರಾಯಣ್ಣ ಪುತ್ಥಳಿ ಗಲಾಟೆಗೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಅಂತಾ ನನಗೆ ಗೊತ್ತಿರಲಿಲ್ಲ. ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯವಾಗಿದೆ. ಕೆಲ ಸಂಕುಚಿತ ಭಾವನೆ ಬೇರೆ ಬೇರೆ …

Read More »

ಜನಧನದಿಂದ ಬಡತನ ನೀಗಲು ಯತ್ನ: ಯೋಜನೆ ಆರು ವರ್ಷ ಪೂರೈಸಿದ್ದಕ್ಕೆ ಮೋದಿ ಹರ್ಷ

ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ‘ಜನ ಧನ’ ಯೋಜನೆ ಬಡತನ ನಿವಾರಣೆಯ ಪ್ರಯತ್ನ. ಅದೊಂದು ದೂರಗಾಮಿ ಬದಲಾವಣೆ ತರುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿಯವರು ಘೋಷಣೆ ಮಾಡಿರುವ ಯೋಜನೆಗೆ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್‌ ಮಾ ‘ಶುಕ್ರವಾರಕ್ಕೆ ಜನಧನ ಯೋಜನೆ ಜಾರಿಯಾಗಿ ಆರು ವರ್ಷಗಳು ಪೂರ್ತಿಯಾದವು. ಬ್ಯಾಂಕಿಂಗ್‌ ವ್ಯವಸ್ಥೆ ಹೊಂದಿಲ್ಲದವರಿಗೆ ಅದನ್ನು ನೀಡುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು. ಇದರಿಂದಾಗಿ ಧನ್ಮಾತ್ಮಕವಾದ ಬದಲಾಣೆಗಳು ಉಂಟಾಗಿವೆ. ಕೋಟ್ಯಂತರ ಮಂದಿಗೆ …

Read More »