ಬೆಂಗಳೂರು: ದೇಶಾದ್ಯಂತ ಲಾಕ್ಡೌನ್ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ …
Read More »ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….
ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …
Read More »ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ಧಾರವಾಡ:ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ.
ಧಾರವಾಡ: ಲಾಕ್ಡೌನ್ನಿಂದ ಈಗಾಗಲೇ ಅನೇಕ ಮದುವೆ ಸಮಾರಂಭಗಳು ಕ್ಯಾನ್ಸಲ್ ಆಗಿವೆ. ಕೆಲವರು ಸರಳವಾಗಿ ಲಾಕ್ಡೌನ್ ನಿಯಮ ಉಲ್ಲಂಘಿಸದೆ ಮದುವೆಯಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ. ಜಿಲ್ಲೆಯ ಆದರ್ಶ ನಗರದ ವರ ಇಮ್ರಾನ್ ಜೊತೆ ಕೊಪ್ಪಳ ಜಿಲ್ಲೆಯ ವಧು ತಾಜಮಾ ಬೇಗಂ ಮದುವೆ ಆನ್ಲೈನ್ನಲ್ಲಿ ವಿಡಿಯೋ ಕಾಲ್ನಲ್ಲಿ ನಡೆದಿದೆ. ಇವರಿಬ್ಬರ ಮದುವೆಯನ್ನು ಏಪ್ರಿಲ್ನಲ್ಲಿ ಮಾಡಬೇಕೆಂದು ನಿಶ್ಚಯ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ …
Read More »ಬೆಂಗಳೂರು:ಲಾಕ್ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್ಡೌನ್ ಜಾರಿಯಲ್ಲಿದೆಯೋ ಅಥವಾ ಇಲ್ಲವೋ, ಇಷ್ಟು ಬೇಗ ಲಾಕ್ಡೌನ್ ಹಿಂಪಡೆದುಬಿಟ್ಟರಾ, ಪ್ರಧಾನಿ ಮೋದಿ ಲಾಕ್ಡೌನ್ ಆದೇಶ ಹಿಂಪಡೆದರಾ ಎಂಬ ಅನುಮಾನ ಮೂಡುವಷ್ಟರಮಟ್ಟಿಗೆ ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಕೆ.ಆರ್.ಮಾರ್ಕೆಟ್ನಲ್ಲಿ ಈ ದೃಶ್ಯ ಕಂಡುಬಂದಿದ್ದು, ಲಾಕ್ಡೌನ್, ಟಫ್ ರೂಲ್ಸ್ ಮಧ್ಯೆ ಭಾರೀ ಪ್ರಮಾಣದ ವಾಹನಗಳು ರಸ್ತೆಗಿಳಿದಿವೆ. …
Read More »ಪಾದರಾಯನಪುರದಲ್ಲಿ ಹೊಸ ನಿಯಮಗಳು……..
ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಠಿಣ ನಿಯಮಗಳು ಇಂದಿನಿಂದ ಅನ್ವಯವಾಗಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ. ಸೀಲ್ಡೌನ್ ಆಗಿದ್ರೂ ಯಾವುದೇ ರೀತಿಯ ಭಯವಿಲ್ಲದೇ ಜನ ಆರಾಮವಾಗಿ ಮನೆಯಿಂದ ಹೊರಬಂದು ಕಾಲಹರಣ ಮಾಡುತ್ತಿದ್ದರು. ಭಾನುವಾರ ರಾತ್ರಿ ನಡೆದ ಗಲಭೆಯಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಪುಂಡರನ್ನ ಬಂಧಿಸಿದ್ದಾರೆ. ಇಡೀ ಪಾದರಾಯನಪುರ ಪೊಲೀಸ್ ಸರ್ಪಗಾವಲಿನಲ್ಲಿದೆ. ದಿನ ಬೆಳ್ಳಂ ಬೆಳಗ್ಗೆ ಹಾಲು, ತರಕಾರಿ ನೆಪ ಹೇಳಿಕೊಂಡು ಹೊರಬರುತ್ತಿದ್ದ ಜನ ಈಗ ಮನೆಯಿಂದ …
Read More »ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು
ಖಿನ್ನತೆಗೊಳಗಾಗದಂತೆ ಕ್ರಮ – ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು – ಮುಂಬೈ: ಕೊರೊನಾ ವೈರಸ್ ನಿಂದಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆ ನಾಗ್ಪುರ ಪೊಲೀಸರು ನಿರಾಶ್ರಿತ ಕೇಂದ್ರಗಳಲ್ಲಿ ಮನರಂಜನೆಗಾಗಿ ಉತ್ತಮ ವ್ಯವಸ್ಥೆ ಕಲ್ಪಿಸಿದ್ದಾರೆ. ನಿರಾಶ್ರಿತರು ಒಂದೇ ಸ್ಥಳದಲ್ಲಿದ್ದು ಆತಂಕಕ್ಕೊಳಗಾಗಿದ್ದು, ಅವರ ಆತಂಕವನ್ನು ಕಡಿಮೆ ಮಾಡಿ ಮನರಂಜನೆ …
Read More »ಜ್ಯೂಬಿಲಿಯೆಂಟ್ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ
ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …
Read More »ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ …
Read More »ಜ್ಯೂಬಿಲಿಯೆಂಟ್ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ…..
ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …
Read More »
Laxmi News 24×7